ಕರವಸ್ತ್ರವು ಸಂಚಿ ಫೌಂಡೇಷನ್ ಹಾಗೂ ನೀನಾಸಮ್ ಜೊತೆಯಾಗಿ ನಡೆಸುತ್ತಿರುವ ‘ನೀನಾಸಮ್ ರಂಗ ಸಂಗೀತ’ಗಳ ದಾಖಲೀಕರಣದ ಇನ್ನೊಂದು ಪ್ರಸ್ತುತಿ ನಾಟಕ: ಮಿಸ್ ಸದಾರಮೆ । ನೀನಾಸಮ್ ತಿರುಗಾಟ – ೧೯೮೭ । ನಾಟಕಕಾರ: ಕೆ.ವಿ ಸುಬ್ಬಣ್ಣ । ಬೆಳ್ಳಾವೆ ನರಹರಿ ಶಾಸ್ತ್ರಿ ಅವರ ‘ಸದಾರಮಾ ನಾಟಕಮ್’ ಆಧರಿತ । ಗೀತಕಾರ ಬೆಳ್ಳಾವೆ ನರಹರಿ ಶಾಸ್ತ್ರಿ । ನಾಟಕ ನಿರ್ದೇಶನ, ಸಂಗೀತ ಸಂಯೋಜನೆ: ಬಿ.ವಿ ಕಾರಂತ
Author: ನೀನಾಸಮ್
ಕಣ್ಣಾರೆ ಕಂಡೆ ನಾ
ಕಣ್ಣಾರೆ ಕಂಡೆ ನಾ ಸಂಚಿ ಫೌಂಡೇಷನ್ ಹಾಗೂ ನೀನಾಸಮ್ ಜೊತೆಯಾಗಿ ನಡೆಸುತ್ತಿರುವ ‘ನೀನಾಸಮ್ ರಂಗಸಂಗೀತ’ಗಳ ದಾಖಲೇಕರಣದ ಇನ್ನೊಂದು ಪ್ರಸ್ತುತಿ ನಾಟಕ: ಸ್ವಪ್ನ ನಾಟಕ । ನೀನಾಸಮ್ ತಿರುಗಾಟ ೧೯೯೩ । ನಾಟಕಕಾರ: ಭಾಸ । ಅನುವಾದ, ಗೀತಕಾರ: ಕೀರ್ತಿನಾಥ ಕುರ್ತಕೋಟಿ । ನಾಟಕ ನಿರ್ದೇಶನ: ಅಕ್ಷರ ಕೆ.ವಿ । ಸಂಗೀತ ಸಂಯೋಜನೆ: ಯೋಗಾನರಸಿಂಹ ಕಣ್ಣಾರೆ ಕಂಡೆನಾ, ಕನಸಿನಲಿ, ಕಣ್ಣಾರೆ ಕಂಡೆನಾ ವಾಸ್ತವದಲ್ಲಿಯೆ ವಾಸವದತ್ತೆಯ, ಕಂಡೆನು ನಾ ಎನ್ನ ಕನಸಿನ ರಾಣಿಯ ಕನಸೋ ನನಸೋ, ತಿಳಿಯುವ ಮೊದಲೇ ಸರಿವ […]
ಜಗದೀ ಮಾಯೆಯ
ಜಗದೀ ಮಾಯೆಯ ಸಂಚಿ ಫೌಂಡೇಷನ್ ಹಾಗೂ ನೀನಾಸಮ್ ಜೊತೆಯಾಗಿ ನಡೆಸುತ್ತಿರುವ ‘ನೀನಾಸಮ್ ರಂಗಸಂಗೀತ’ಗಳ ದಾಖಲೀಕರಣದ ಭಾಗವಾಗಿ ಇನ್ನೊಂದು ಪ್ರಸ್ತುತಿ. ನಾಟಕ: ಗೋಕುಲ ನಿರ್ಗಮನ । ನೀನಾಸಮ್ ತಿರುಗಾಟ । ನಾಟಕಕಾರ, ಗೀತಕಾರ: ಪು.ತಿ. ನರಸಿಂಹಾಚಾರ್ । ನಾಟಕ ನಿರ್ದೇಶನ, ಸಂಗೀತ ಸಂಯೋಜನೆ: ಬಿ.ವಿ. ಕಾರಂತ ಜಗದೀ ಮಾಯೆಯ ಹೊಳಲಿಡುತಿರುವ ಮರೆದೈವದ ಕೊಳಲ ನಮ್ಮೆದೆ ಅರೆಚಣವಾದರು ಲಾಲಿಸಿ ಕೊಳಲ, ನೀಗಲಿ ಭವದಳಲ
ಇಸ್ಲಾಂಪುರವೆಂಬ ಮುಸ್ಲೀಮರೂರು
ಇಸ್ಲಾಂಪುರವೆಂಬ ಮುಸ್ಲೀಮರೂರು ಸಂಚಿ ಫೌಂಡೇಷನ್ ಹಾಗೂ ನೀನಾಸಮ್ ಜೊತೆಯಾಗಿ ನಡೆಸುತ್ತಿರುವ “ನೀನಾಸಮ್ ರಂಗ ಸಂಗೀತಗಳ” ದಾಖಲೀಕರಣದ ಇನ್ನೊಂದು ಪ್ರಸ್ತುತಿ ಇಲ್ಲಿದೆ: ನಾಟಕ: ಆಲೀಬಾಬಾ | ನೀನಾಸಮ್ ತಿರುಗಾಟ | ನಾಟಕಕಾರ/ಗೀತಕಾರ: ಚಂದ್ರಶೇಖರ ಕಂಬಾರ | ನಾಟಕ ನಿರ್ದೇಶನ: ಕೆ.ಜಿ. ಕೃಷ್ಣಮೂರ್ತಿ | ಸಂಗೀತ ಸಂಯೋಜನೆ: ಅಕ್ಷರ ಕೆ.ವಿ ಇಸ್ಲಾಂಪುರವೆಂಬ ಮುಸ್ಲಿಮರೂರು, ಅಲ್ಲಾನ ಭಕ್ತರು ಅಲ್ಲಿಯ ಜನರು ಎದ್ದರೆ ಬಿದ್ದರೆ ಅಲ್ಲಾ ಎನ್ನುವರು, ಎದ್ದಾಗ ಶ್ರೀಮಂತರಾದರು ಕೆಲರು ಆ ಊರಿನಲ್ಲೊಬ್ಬ ಆಲೀಬಾಬಾ, ಅಂತಿದ್ದ ಅಲ್ಲಾಗೆ ತೋಬಾತೋಬಾ ಆತನ ಕಂಡರೆ […]
ಇಲ್ದಿದ್ದರೇನಂತೆ ಪಾದ್ರಿ ಪುರಾಣ
ಇಲ್ದಿದ್ದರೇನಂತೆ ಪಾದ್ರಿ ಪುರಾಣ ಸಂಚಿ ಫೌಂಡೇಷನ್ ಹಾಗೂ ನೀನಾಸಮ್ ಜೊತೆಯಾಗಿ ನಡೆಸುತ್ತಿರುವ “ನೀನಾಸಮ್ ರಂಗಸಂಗೀತಗಳ ದಾಖಲೀಕರಣ” ಯೋಜನೆಯ ಇನ್ನೊಂದು ಪ್ರಸ್ತುತಿ ಇಲ್ಲಿದೆ. ಮೂರು ಕಾಸಿನ ಸಂಗೀತ ನಾಟಕ – ೧೯೮೬ ನೀನಾಸಮ್ ತಿರುಗಾಟ | ನಾಟಕಕಾರ: ಬರ್ಟೋಲ್ ಬ್ರೆಕ್ಟ್ | ಅನುವಾದ, ಗೀತಕಾರ: ಕೆ.ವಿ. ಸುಬ್ಬಣ್ಣ | ನಾಟಕ ನಿರ್ದೇಶನ: ಅಕ್ಷರ ಕೆ.ವಿ | ಸಂಗೀತ ಸಂಯೋಜನೆ:ಶ್ರೀನಿವಾಸ ಭಟ್ (ಚೀನೀ) ಇಲ್ದಿದ್ದರೇನಂತೆ ಪಾದ್ರಿ ಪುರಾಣ ಕಾಲ್ಗೆಜ್ಜೆ ಝಣಝಣ ಮಂಗಳ ತೋರಣ ಯಾರಾದರೇನಂತೆ ನೆಂಟರು ಕುಲಗೋತ್ರ ಯಾರು ಕೊಟ್ಟರು […]
ಸ್ವಪ್ನ ನಾಟಕ ವಾಸ್ತವ ಲೋಕ
ಸ್ವಪ್ನ ನಾಟಕ ವಾಸ್ತವ ಲೋಕ ಸಂಚಿ ಫೌಂಡೇಷನ್ ಹಾಗೂ ನೀನಾಸಮ್ ಜೊತೆಯಾಗಿ ನಡೆಸಿರುವ “ನೀನಾಸಮ್ ರಂಗ ಸಂಗೀತ” ದಾಖಲೀಕರಣದಲ್ಲಿನ ಮತ್ತೊಂದು ಪ್ರಸ್ತುತಿ ಇಲ್ಲಿದೆ ನಾಟಕಕಾರ: ಭಾಸ । ಅನುವಾದ, ಗೀತಕಾರ: ಕೀರ್ತಿನಾಥ ಕುರ್ತಕೋಟಿ । ನಾಟಕ ನಿರ್ದೇಶನ: ಅಕ್ಷರ ಕೆ.ವಿ. ಸಂಗೀತ ಸಂಯೋಜನೆ: ಯೋಗಾನರಸಿಂಹ
ಹಾರೋಣ ಬಾ
ಹಾರೋಣ ಬಾ ಸಂಚಿ ಫೌಂಡೇಷನ್ ಹಾಗೂ ನೀನಾಸಮ್ ಜೊತೆಯಾಗಿ ನಡೆಸುತ್ತಿರುವ “ನೀನಾಸಮ್ ರಂಗ ಸಂಗೀತ” ದಾಖಲೀಕರಣದ ಇನ್ನೊಂದು ಪ್ರಸ್ತುತಿ ಇಲ್ಲಿದೆ. ನಾಟಕ: ಪಂಜರಶಾಲೆ – ೧೯೭೧ ನೀನಾಸಮ್ । ನಾಟಕಕಾರ: ರವೀಂದ್ರನಾಥ ಟ್ಯಾಗೋರ್, ಬಿ.ವಿ. ಕಾರಂತ । ಗೀತಕಾರ, ನಾಟಕ ನಿರ್ದೇಶನ ಹಾಗೂ ಸಂಗೀತ ಸಂಯೋಜನೆ: ಬಿ.ವಿ. ಕಾರಂತ
ಎನಿತು ದೂರಕೆ ಸರಿದು ನಿಂತಿಹೆಯೋ
ಎನಿತು ದೂರಕೆ ಸರಿದು ನಿಂತಿಹೆಯೋ ಸಂಚಿ ಫೌಂಡೇಷನ್ ಹಾಗೂ ನೀನಾಸಮ್ ಜೊತೆಯಾಗಿ ನಡೆಸುತ್ತಿರುವ ರಂಗ ಸಂಗೀತದ ದಾಖಲೀಕರಣ ಯೋಜನೆಯ ಇನ್ನೊಂದು ಪ್ರಸ್ತುತಿ ಇಲ್ಲಿದೆ. ನೀನಾಸಮ್ ತಿರುಗಾಟ ೧೯೯೯ರಲ್ಲಿ ಪ್ರದರ್ಶಿಸಿದ ಅಹಲ್ಯೆ ನಾಟಕದಿಂದ. । ನಾಟಕಕಾರ, ಗೀತಕಾರ: ಪು.ತಿ.ನರಸಿಂಹಾಚಾರ್ । ನಾಟಕ ನಿರ್ದೇಶನ, ಸಂಗೀತ ಸಂಯೋಜನೆ: ಬಿ.ವಿ. ಕಾರಂತ.
ಎಚ್ಚರಾ ಏಳು ಬೆಳಗಾಯ್ತು
ಎಚ್ಚರಾ ಏಳು ಬೆಳಗಾಯ್ತು ಸಂಚಿ ಫೌಂಡೇಶನ್ ಹಾಗೂ ನೀನಾಸಮ್ ಜೊತೆಯಾಗಿ ನಡೆಸುತ್ತಿರುವ ರಂಗ ಸಂಗೀತದ ದಾಖಲೀಕರಣದಲ್ಲಿ ಇದೊಂದು ಪ್ರಸ್ತುತಿ, ಬರ್ಟೋಲ್ಡ್ ಬ್ರೆಕ್ಟ್ ಬರೆದ, ಕೆ.ವಿ.ಸುಬ್ಬಣ್ಣ ಅನುವಾದಿಸಿದ ಗೀತರಚಿಸಿದ, ಅಕ್ಷರ ಕೆ. ವಿ. ನಿರ್ದೇಶನದಲ್ಲಿ ಮೂಡಿಬಂದ, ಮೂರುಕಾಸಿನ ಸಂಗೀತ ನಾಟಕದ ಒಂದು ಹಾಡು.