ಜಗದೀ ಮಾಯೆಯ

ಜಗದೀ ಮಾಯೆಯ

ಸಂಚಿ ಫೌಂಡೇಷನ್ ಹಾಗೂ ನೀನಾಸಮ್ ಜೊತೆಯಾಗಿ ನಡೆಸುತ್ತಿರುವ ‘ನೀನಾಸಮ್ ರಂಗಸಂಗೀತ’ಗಳ ದಾಖಲೀಕರಣದ ಭಾಗವಾಗಿ ಇನ್ನೊಂದು ಪ್ರಸ್ತುತಿ.

ನಾಟಕ: ಗೋಕುಲ ನಿರ್ಗಮನ । ನೀನಾಸಮ್ ತಿರುಗಾಟ । ನಾಟಕಕಾರ, ಗೀತಕಾರ: ಪು.ತಿ. ನರಸಿಂಹಾಚಾರ್ । ನಾಟಕ ನಿರ್ದೇಶನ, ಸಂಗೀತ ಸಂಯೋಜನೆ: ಬಿ.ವಿ. ಕಾರಂತ

ಜಗದೀ ಮಾಯೆಯ ಹೊಳಲಿಡುತಿರುವ ಮರೆದೈವದ ಕೊಳಲ
ನಮ್ಮೆದೆ ಅರೆಚಣವಾದರು ಲಾಲಿಸಿ ಕೊಳಲ, ನೀಗಲಿ ಭವದಳಲ

Leave a Reply