Availability: In StockPrintbook

ಬೆಳಗಾಗಿ ನಾನೆದ್ದು

$1.62

ಬೆಳಗಾಗಿ ನಾನೆದ್ದು…:
ಇಪ್ಪತ್ತೊಂದು ನುಡಿದೀಪ

ಎಚ್ ಎಸ್ ವೆಂಕಟೇಶಮೂರ್ತಿ

ಬೆಳಗಾಗಿ ಎಚ್ಎಸ್ವಿ ನೆನೆಯುವುದು ಸ್ನೇಹವೆಂಬ ಚುಂಬಕವನ್ನ. ಗೆಳೆತನಕ್ಕೆ ಬಹು ದೊಡ್ಡ ಬೆಲೆ ಕೊಟ್ಟ ಕವಿ ಇವರು. `ರೆಕ್ಕೆ ಇದ್ದರೆ ಸಾಕೆ ಹಕ್ಕಿಗೆ ಬೇಕು ಬಾನು’ ಎನ್ನುವ ಅವರದೇ ಕವಿತೆಯಂತೆ ಅವರಿಗೆ ಗೆಳೆಯರೆಂಬ ವಿಸ್ತಾರ ಬಾನು ಬೇಕು. ಅಂತಹ ಬೆಳಗಾಗಿ ತಾವೆದ್ದು ನೆನೆದ ೨೧ ಆತ್ಮೀಯರ ಚಿತ್ರವನ್ನು ಇಲ್ಲಿ ಕಟ್ಟಿಕೊಟ್ಟಿದ್ದಾರೆ.

Additional information

Author

Publisher

Book Format

Printbook

Language

Kannada

Category

Reviews

There are no reviews yet.

Only logged in customers who have purchased this product may leave a review.