Availability: In StockPrintbook

ವೈಚಾರಿಕ ಸಮರಕ್ಕೆ ಓಪನ್ ಚಾಲೆಂಜ್

$1.79

ದೇಪಾವಳಿಗೆ ಪಟಾಕಿ ಸಿಡಿಸಬೇಡಿ, ನಾಗರಪಂಚಮಿಯಲ್ಲಿ ಹಾಲೆರೆಯಬೇಡಿ, ದೇವಸ್ಥಾನದಲ್ಲಿ ಚಿನ್ನದ ರಥ ಮಾಡಿಸುವ ಬದಲು ಬಡವರಿಗೆ ಆಸ್ಪತ್ರೆ ಕಟ್ಟಿಸಿ, ಬ್ರಾಹ್ಮಣಶಾಹಿಯನ್ನು ಪ್ರೋತ್ಸಾಹಿಸುವ ಮನುಸ್ಮೃತಿಯನ್ನು ಸುಟ್ಟುಹಾಕಿ ಎಂದ್ದೆಲ್ಲ ದಿನಬೆಳಗಾದರೆ ಕರೆ ಕೊಡುವ ಬುದ್ದಿಜಿೇವಿಗಳನ್ನು ನಾವು ನೋಡಿಯೇ ಇರುತ್ತೇವೆ. ಆದರೆ ಅವರ ವಾದದಲ್ಲಿ ಹುರುಳಿದೆಯೇ, ವಿಚಾರವಾದಗಳ ವಿಚಾರದಲ್ಲಿ ಕಾಳೆಷ್ಟು ಜೋಳೆಷ್ಟು? ಈ ಪ್ರಗತಿಪರ ಜಿವಪರ ಚಿಂತಕರ ಬಣ್ಣ ಬಯಲುಮಾಡುವುದು ಹೇಗೆ? ಇದನ್ನೆಲ್ಲ ತಿಳಿಯಬೇಕಾದರೆ ‘ಓಪನ್ ಚಾಲೆಂಜ್’ ಓದಲೇಬೇಕು. ಪ್ರವೀಣ್ ಕುಮಾರ್ ಮಾವಿನಕಾಡು ಅವರ ಶೈಲ್ಲಯೇ ವಿಶಿಷ್ಟ. ಅವರ ಹರಿತ ವ್ಯಂಗ್ಯ, ತರ್ಕಬದ್ಧ ವಿಚಾರಸರಣಿ, ವಾದ ಕಟ್ಟುವ ಶೈಲಿ ಇವನ್ನೆಲ್ಲ ಸವಿಯಬೇಕಾದರೆ ‘ಓಪನ್ ಚಾಲೆಂಜ್ ಕೈಗೆತ್ತಿಕೊಳ್ಳಿ.

Additional information

Book Format

Printbook

Author

Category

Language

Kannada

Publisher

Reviews

There are no reviews yet.

Only logged in customers who have purchased this product may leave a review.