Ebook

ಶ್ರೀರಾಮ ಜನ್ಮಭೂಮಿ ತೀರ್ಪು

$0.72

ಶ್ರೀರಾಮ ಜನ್ಮಭೂಮಿ ತೀರ್ಪು
ಹಿಂದು, ಇಂದು, ಮುಂದು, ಸುತ್ತ

ಈ ಪುಟ್ಟ ಗ್ರಂಥದ ಮೂರು ಮುಖ್ಯ ಲೇಖನಗಳನ್ನು ನಾನು ಸಮೀಪ ಕಾಲದಲ್ಲಿ ಕರ್ನಾಟಕದ ಬೇರೆ ಬೇರೆ ಪತ್ರಿಕೆಗಳಿಗಾಗಿ ಬರೆದದ್ದು. 2ನೆಯದು ಒಂದು ಮಾತ್ರ ಈ ಪುಸ್ತಕದಲ್ಲಿ ಸೇರ್ಪಡೆಗಾಗಿಯೇ ಬರೆದದ್ದು. ಎಲ್ಲಾ ಪರಸ್ಪರ ಸಂಬಂಧಿಸಿದ್ದು. ಕೋಲಾಹಲಕರವಾದ ಇಂದಿನ ಅವ್ಯವಸ್ಥೆಯ ಸ್ಥಿತಿಯಲ್ಲಿ ಒಂದು ವಾಸ್ತವವಾದ, ಸರ್ವೇಕ್ಷಣ ಚಿತ್ರವನ್ನು ನೀಡುತ್ತದೆಂದು ನಂಬಿದ್ದೇನೆ. ನಮ್ಮ ಜನ ಮುಗ್ಧರು ಮಾತ್ರವಲ್ಲ, ಮೂಢರೂ, ಮತಿಭ್ರಷ್ಟಾವಸ್ಥೆಯಲ್ಲಿರುವ ವಿಭ್ರಮಶೀಲರು! ಗುಲಾಮಗಿರಿಯ ಗುಂಗಿನಿಂದ ಇನ್ನೂ ಹೊರಬರಲಾಗದ ಈ ಅಸಹಾಯಕ ದುಃಸ್ಥಿತಿಯ ಲಾಭ ಪಡೆಯುತ್ತಿರುವವರು ನೆಹ್ರೂ ಪರಂಪರೆಯ ಇತಿಹಾಸ ಪ್ರಜ್ಞಾಶೂನ್ಯ, ಭ್ರಾಂತ ರಾಜಕಾರಣಿಗಳು, ಅಸತ್ಯದ ವಿಲಾಸದಲ್ಲಿ ಅಸಂಬದ್ಧ ಕನಸು ಕಾಣುತ್ತಿರುವ ಉನ್ಮತ್ತರು, ದುರಾಸೆಯ, ದುರಾಲೋಚನೆಯ ಅಲ್ಪಸಂಖ್ಯಾತ ಮುಖಂಡ ರಾಜಕಾರಣಿಗಳು, ಕಾಮ್ರೇಡರು ಮತ್ತು ಪೊಳ್ಳು ಸೆಕ್ಯುಲರಿಜಂ ಪ್ರವಾಹದಲ್ಲಿ ಕೊಚ್ಚುತ್ತಿರುವವರ ಓಟು ಬೇಟೆಯಲ್ಲಿರುವ ಎಲ್ಲ ದುಷ್ಟ ಸಂಚಿನ ರಾಜಕಾರಣಿಗಳು, ವಿದೇಶೀ ದ್ರೋಹ ಶಕ್ತಿಗಳು.

Additional information

Category

Author

Publisher

Language

Kannada

Book Format

Ebook

Reviews

There are no reviews yet.

Only logged in customers who have purchased this product may leave a review.