ಜೀವನಪ್ರೀತಿ ಮತ್ತು ಸಾವಿನ ಪ್ರಪಾತಗಳ ಅಂಚಿನಲ್ಲಿ ನಿಂತಿರುವ ವ್ಯಕ್ತಿಯನ್ನು ತನ್ನತ್ತ ಸೆಳೆದುಕೊಳ್ಳಲು ಬೇಕಾದ ಪ್ರೀತಿಯು ಈ ಕ್ರೌರ್ಯಕ್ಕೆ ವಿರುದ್ದತೂಕವನ್ನು ಸೃಷ್ಟಿಸುತ್ತದೆ.
ಈ ಸ್ಥೂಲವಸ್ತುವಿನ ಹಂದರದಲ್ಲಿ ಸ್ಪುಟವಾಗಿ ನಿಲ್ಲುವ ಪಾತ್ರಗಳು ಮಾನವಸನ್ನಿವೇಶಗಳು ಹಾಗೂ ಮನಃಪ್ರವೃತ್ತಿಯ ಗುಹ್ಯಸ್ಥಾನಗಳಿಗೆ ಟಾರ್ಚ್ ಹಾಕಿ ತೋರಿಸುವ ತಂತ್ರ ವಿಶ್ಲೇಷಣೆಗಳಿಂದ ಭೈರಪ್ಪನವರು ಈ ಕಾದಂಬರಿಯಲ್ಲಿ ಹೊಸ ದ್ರವ್ಯ ಹಾಗೂ ವಿಧಾನಗಳನ್ನು ಆವಿಷ್ಕರಿಸಿದ್ದಾರೆ.
Availability: Out of StockPrintbook
ಅಂಚು
Author: S L Bhyrappa
ತನ್ನನ್ನು ಅವಿಚಿಕೊಂಡ ಅನ್ಯಾಯಗಳನ್ನು ಎತ್ತಿ ಎಸೆಯುವ ಭಾವಶಕ್ತಿ ಇಲ್ಲದ ಮನಸ್ಸು ತನ್ನನ್ನು ತಾನೇ ನಾಶಮಾಡಿಕೊಳ್ಳುವ ತನ್ನನ್ನು ಪ್ರೀತಿಸುವವರ ಮೇಲೆ ಕ್ರೌರ್ಯವನ್ನು ಮಸೆಯುವ ವಿಕೃತಿಗೆ ತಿರುಗಿರುವುದೇ ‘ ಅಂಚು’ವಿನ ವಸ್ತುವಾಗಿದೆ.
About this Printbook
Information
Additional information
Book Format | Printbook |
---|---|
Author | |
Category | |
Language | Kannada |
Publisher |
Reviews
Only logged in customers who have purchased this product may leave a review.
Reviews
There are no reviews yet.