Ebook

ತಲೆಬುರುಡೆ ಬಿಡಿಸಿದ ಕೊಲೆ ರಹಸ್ಯ

$1.26

ತಲೆ ಬುರುಡೆ
ಬಿಡಿಸಿದ ಕೊಲೆ ರಹಸ್ಯ
ಮೂಲ : ಶ್ರೀ ಕೆ. ರಾಮಯ್ಯ ರೈ
ಅನುವಾದ: ಕೆದಂಬಾಡಿ ಜತ್ತಪ್ಪ ರೈ
ಸಮಾಜದ ಈ ಸ್ವಾಸ್ಥ್ಯ ಕಾಪಾಡಲು ನಾವೇ ಪೊಲೀಸ್ ವ್ಯವಸ್ಥೆ ಮಾಡಿಕೊಂಡಿದ್ದೇವೆ. ಪೊಲೀಸರು ನಾಗರಿಕರ ಸ್ನೇಹಿತರಾಗಿದ್ದರೆ ಅದರಿಂದ ಎಲ್ಲರಿಗೂ ಹಿತ. ಒಳ್ಳೆಯ ಪೊಲೀಸ್ ಅಧಿಕಾರಿಗಳಿಗೆ ಯಾವತ್ತೂ ಜನರ ನೈತಿಕ ಬೆಂಬಲ ಸಿಕ್ಕಿಯೇ ಸಿಗುತ್ತದೆ. ಪೊಲೀಸರೇ ನಾಗರಿಕರ ಸಹಕಾರ ಪಡೆಯದೆ ದೂರ ಸರಿದರೆ ಈ ಮಾತು ವಿರೋಧಾಭಾಸದ್ದು ಅನಿಸುತ್ತದೆ.
ಆದರೆ ನಮ್ಮ ನಡುವೆ ಶ್ರೀ ಕೆ. ರಾಮಯ್ಯ ರೈ ಅವರಂಥ ದಕ್ಷ, ಪ್ರಾಮಾಣಿಕ ಪೊಲೀಸ್ ಅಧಿಕಾರಿಗಳೂ ಇದ್ದರು. ಅವರ ಅನುಭವ ನೆನಪುಗಳೇ ಇಂದಿನವರಿಗೆ ಆದರ್ಶವಾಗಲಿ. ಅವರ ಸ್ವಾನುಭವದ ಸತ್ಯಕಥೆ ‘ತಲೆಬುರುಡೆ’ ಕಾದಂಬರಿ ರೂಪದಲ್ಲಿ ಸ್ವಾರಸ್ಯಕರವಾಗಿ ಹರಿದು ಬಂತು.

ತಲೆ ಬುರುಡೆ
ಬಿಡಿಸಿದ ಕೊಲೆ ರಹಸ್ಯ
ಮೂಲ : ಶ್ರೀ ಕೆ. ರಾಮಯ್ಯ ರೈ
ಅನುವಾದ: ಕೆದಂಬಾಡಿ ಜತ್ತಪ್ಪ ರೈ
ಸಮಾಜದ ಈ ಸ್ವಾಸ್ಥ್ಯ ಕಾಪಾಡಲು ನಾವೇ ಪೊಲೀಸ್ ವ್ಯವಸ್ಥೆ ಮಾಡಿಕೊಂಡಿದ್ದೇವೆ. ಪೊಲೀಸರು ನಾಗರಿಕರ ಸ್ನೇಹಿತರಾಗಿದ್ದರೆ ಅದರಿಂದ ಎಲ್ಲರಿಗೂ ಹಿತ. ಒಳ್ಳೆಯ ಪೊಲೀಸ್ ಅಧಿಕಾರಿಗಳಿಗೆ ಯಾವತ್ತೂ ಜನರ ನೈತಿಕ ಬೆಂಬಲ ಸಿಕ್ಕಿಯೇ ಸಿಗುತ್ತದೆ. ಪೊಲೀಸರೇ ನಾಗರಿಕರ ಸಹಕಾರ ಪಡೆಯದೆ ದೂರ ಸರಿದರೆ ಈ ಮಾತು ವಿರೋಧಾಭಾಸದ್ದು ಅನಿಸುತ್ತದೆ.
ಆದರೆ ನಮ್ಮ ನಡುವೆ ಶ್ರೀ ಕೆ. ರಾಮಯ್ಯ ರೈ ಅವರಂಥ ದಕ್ಷ, ಪ್ರಾಮಾಣಿಕ ಪೊಲೀಸ್ ಅಧಿಕಾರಿಗಳೂ ಇದ್ದರು. ಅವರ ಅನುಭವ ನೆನಪುಗಳೇ ಇಂದಿನವರಿಗೆ ಆದರ್ಶವಾಗಲಿ. ಅವರ ಸ್ವಾನುಭವದ ಸತ್ಯಕಥೆ ‘ತಲೆಬುರುಡೆ’ ಕಾದಂಬರಿ ರೂಪದಲ್ಲಿ ಸ್ವಾರಸ್ಯಕರವಾಗಿ ಹರಿದು ಬಂತು.

Additional information

Category

Author

Publisher

Language

Kannada

Book Format

Ebook

Year Published

2015

Reviews

There are no reviews yet.

Only logged in customers who have purchased this product may leave a review.