ಸುತ್ತಮುತ್ತಲು ನಡೆಯುವ ಸಣ್ಣ ಸಣ್ಣ ಸಂಗತಿಗಳೆಡೆಗೆ ಮಕ್ಕಳು ಗಮನ ಹರಿಸಿ, ವೈಜ್ಞಾನಿಕ ದೃಷ್ಟಿಯನ್ನು ಬೆಳೆಸಿಕೊಳ್ಳಲು ಸಹಕಾರಿಯಾಗುವಂತೆ ಕೃತಿಯನ್ನು ರಚಿಸಿದ್ದು ವೈಶಿಷ್ಟ್ಯ. ಇದರಿಂದ, ಮಕ್ಕಳಲ್ಲಿ ವೈಜ್ಞಾನಿಕ ಮನೋಭಾವ ದೃಢವಾಗುತ್ತದೆ ಮತ್ತು ಮಕ್ಕಳು ವಿಜ್ಞಾನವನ್ನು ಕುತೂಹಲದಿಂದ ಕಲಿಯುತ್ತಾರೆ ಹಾಗೂ ಮನರಂಜನೆಯೂ ಇಲ್ಲಿರುವುದರಿಂದ ಕಲಿಕೆ ಅರ್ಥಪೂರ್ಣವಾಗಿಸುತ್ತದೆ.
Ebook
ಈರುಳ್ಳಿ ಹೆಚ್ಚಿದರೆ ಕಣ್ಣೀರೇಕೆ?
Author: Avala Murthy A O
$0.54
ಅವಲ ಮೂರ್ತಿ ಅವರ ಈ ಪುಸ್ತಕವು ಮಕ್ಕಳನ್ನು ಚಿಂತನಶೀಲರನ್ನಾಗಿ ಮಾಡುವ ಕಥನಗಳನ್ನು ಒಳಗೊಂಡಿದೆ.
About this Ebook
Information
Additional information
Category | |
---|---|
Author | |
Publisher | |
Book Format | Ebook |
Pages | 72 |
Language | Kannada |
Year Published | 2021 |
Reviews
Only logged in customers who have purchased this product may leave a review.
Reviews
There are no reviews yet.