Your Cart

Need help? Call +91 9535015489

📖 Print books shipping available only in India. ✈ Flat rate shipping

ರಾಮಾಯಣ

100.00

Product details

Book Format

Audiobook

Narrator

Aralumallige Parthasarathy

Category

spiritual

Language

Kannada

Publisher

VIVIDLIPI

Year Published

2021

ರಾಮಾಯಣ ಹಿಂದೂಗಳ ಪವಿತ್ರ ಗ್ರಂಥಗಳಲ್ಲಿ ಮುಖ್ಯವಾದುದು. ಈ ಬೃಹದ್ಕಾವ್ಯವು ವಾಲ್ಮೀಕಿ ಮಹರ್ಷಿಗಳಿಂದ ರಚಿಸಲ್ಪಟ್ಟಿದೆ. ರಾಮಾಯಣವನ್ನು ತತ್ಪುರುಷ ಸಮಾಸವಾಗಿ ವಿಭಜಿಸಿದರೆ (ರಾಮನ+ಅಯನ=ರಾಮಾಯಣ) “ರಾಮನ ಕಥೆ” ಎಂಬ ಅರ್ಥ ಬರುತ್ತದೆ. ರಾಮಾಯಣವು ೨೪೦೦೦ ಶ್ಲೋಕಗಳಿಂದುಂಟಾದ ೭ ಕಾಂಡಗಳಿಂದ ಕೂಡಿದೆ. ರಾಮಾಯಣದ ಕಥೆಯು ಮುಖ್ಯವಾಗಿ ಅಯೋಧ್ಯೆಯ ಸೂರ್ಯವಂಶದ ರಾಜಪುತ್ರ ರಾಮ, ಆತನ ಮಡದಿ ಸೀತೆ ಹಾಗೂ ಸೀತೆಯ ಅಪಹರಣ ಮಾಡಿದ ರಾವಣನ ಸಂಹಾರ ಕುರಿತಾಗಿದೆ. ವಾಲ್ಮೀಕಿ ಮಹರ್ಷಿಗಳಿಂದ ರಚಿತವಾದ ಈ ಕಾವ್ಯ ರಾಮನ ಮಕ್ಕಳಾದ ಲವ-ಕುಶರಿಂದ ಪ್ರಚಲಿತವಾಯಿತು. ಪ್ರಾಚೀನ ಭಾರತದ ಪ್ರಮುಖ ಸಾಹಿತ್ಯಕ ಕೃತಿಗಳಲ್ಲೊಂದಾದ ರಾಮಾಯಣವು ಭಾರತ ಉಪಖಂಡದ ಕಲೆ ಮತ್ತು ಸಂಸ್ಕೃತಿಯ ಮೇಲೆ ಆಳವಾದ ಪ್ರಭಾವ ಬೀರಿದೆ. ರಾಮನ ಕಥೆಯು ಅನೇಕ ಭಾಷೆಗಳಲ್ಲಿ ನಂತರದ ಬಹಳಷ್ಟು ಸಾಹಿತ್ಯಕ್ಕೆ ಸ್ಫೂರ್ತಿಯಾಯಿತು.