Audiobook

ರಾಮಾಯಣ

$1.20

ರಾಮಾಯಣ
ಪ್ರವಚನ
ಅಂತರರಾಷ್ಟ್ರೀಯ ಖ್ಯಾತಿಯ ಹರಿದಾಸ ಸಾಹಿತ್ಯ ವಿದ್ವಾಂಸರಾದ
ವಿದ್ಯಾವಾಚಸ್ಪತಿ ಡಾ|| ಅರಳುಮಲ್ಲಿಗೆ ಪಾರ್ಥಸಾರಥಿ

ಹಿನ್ನೆಲೆಯ ಸಿರಿಕಂಠದಲ್ಲಿ
ಶ್ರೀ ಸಂತ ಭದ್ರಗಿರಿ ಅಚ್ಯುತದಸರು
ಶ್ರೀ ಪುತ್ತೂರು ನರಸಿಂಹ ನಾಯಕ್
ಶ್ರೀಮತಿ ಎಂ.ಎಲ್. ವಸಂತಕುಮಾರಿ
ಶ್ರೀಮತಿ ಎಂ.ಎಸ್. ಶೀಲಾ
ಶ್ರೀಮತಿ ಭಾಗ್ಯಮೂರ್ತಿ
ಶ್ರೀಮತಿ ಪದ್ಮಾ ಅಡಿಗ

Produced by K S Music

ರಾಮಾಯಣ ಹಿಂದೂಗಳ ಪವಿತ್ರ ಗ್ರಂಥಗಳಲ್ಲಿ ಮುಖ್ಯವಾದುದು. ಈ ಬೃಹದ್ಕಾವ್ಯವು ವಾಲ್ಮೀಕಿ ಮಹರ್ಷಿಗಳಿಂದ ರಚಿಸಲ್ಪಟ್ಟಿದೆ. ರಾಮಾಯಣವನ್ನು ತತ್ಪುರುಷ ಸಮಾಸವಾಗಿ ವಿಭಜಿಸಿದರೆ (ರಾಮನ+ಅಯನ=ರಾಮಾಯಣ) “ರಾಮನ ಕಥೆ” ಎಂಬ ಅರ್ಥ ಬರುತ್ತದೆ. ರಾಮಾಯಣವು ೨೪೦೦೦ ಶ್ಲೋಕಗಳಿಂದುಂಟಾದ ೭ ಕಾಂಡಗಳಿಂದ ಕೂಡಿದೆ. ರಾಮಾಯಣದ ಕಥೆಯು ಮುಖ್ಯವಾಗಿ ಅಯೋಧ್ಯೆಯ ಸೂರ್ಯವಂಶದ ರಾಜಪುತ್ರ ರಾಮ, ಆತನ ಮಡದಿ ಸೀತೆ ಹಾಗೂ ಸೀತೆಯ ಅಪಹರಣ ಮಾಡಿದ ರಾವಣನ ಸಂಹಾರ ಕುರಿತಾಗಿದೆ. ವಾಲ್ಮೀಕಿ ಮಹರ್ಷಿಗಳಿಂದ ರಚಿತವಾದ ಈ ಕಾವ್ಯ ರಾಮನ ಮಕ್ಕಳಾದ ಲವ-ಕುಶರಿಂದ ಪ್ರಚಲಿತವಾಯಿತು. ಪ್ರಾಚೀನ ಭಾರತದ ಪ್ರಮುಖ ಸಾಹಿತ್ಯಕ ಕೃತಿಗಳಲ್ಲೊಂದಾದ ರಾಮಾಯಣವು ಭಾರತ ಉಪಖಂಡದ ಕಲೆ ಮತ್ತು ಸಂಸ್ಕೃತಿಯ ಮೇಲೆ ಆಳವಾದ ಪ್ರಭಾವ ಬೀರಿದೆ. ರಾಮನ ಕಥೆಯು ಅನೇಕ ಭಾಷೆಗಳಲ್ಲಿ ನಂತರದ ಬಹಳಷ್ಟು ಸಾಹಿತ್ಯಕ್ಕೆ ಸ್ಫೂರ್ತಿಯಾಯಿತು.

Additional information

Book Format

Audiobook

Narrator

Aralumallige Parthasarathy

Category

Language

Kannada

Publisher

Year Published

2021

Reviews

There are no reviews yet.

Only logged in customers who have purchased this product may leave a review.