B S Jayaprakash Narayan

B S Jayaprakash Narayan

ಬಿ.ಎಸ್. ಜಯಪ್ರಕಾಶ್‌ ನಾರಾಯಣ ಅವರು ಪ್ರಜಾವಾಣಿ, ವಿಜಯ ಕರ್ನಾಟಕ ಪತ್ರಿಕೆಗಳಲ್ಲಿ ಉಪಸಂಪಾದಕ/ ವರದಿಗಾರರಾಗಿ ಕಾರ್ಯ ನಿರ್ವಹಿಸಿರುವ ಅವರು ಸದ್ಯ ಅನುವಾದದಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದಾರೆ. ಯು.ಆರ್‌. ಅನಂತಮೂರ್ತಿ ಅವರ ‘ನನ್ನ ಸಾಹಿತ್ಯದ ಐದು ದಶಕಗಳು’, ’ನಾನು ಮಲಾಲ’ ಕೃತಿಗಳನ್ನು ಅನುವಾದಿಸಿದ್ದಾರೆ.

Books By B S Jayaprakash Narayan