Preethi Nagaraj

Preethi Nagaraj

ಪ್ರೀತಿ ನಾಗರಾಜ ಅವರ ಹುಟ್ಟೂರು ದಾವಣಗೆರೆ. ವೃತ್ತಿಯಲ್ಲಿ ಪತ್ರಕರ್ತರಾಗಿರುವ ಇವರು ಸಾಹಿತ್ಯ ಕೃಷಿಯಲ್ಲಿಯೂ ತೊಡಗಿಕೊಂಡಿದ್ದಾರೆ. ಇವರು ಬಿ. ಜಯಶ್ರೀ ಅವರ ಆತ್ಮಕತೆ ’ಕಣ್ಣಾಮುಚ್ಚೇ ಕಾಡೇಗೂಡೇ’ ಕೃತಿಯನ್ನು ನಿರೂಪಣೆ ಮಾಡಿದ್ದಾರೆ. ಪ್ರಜಾವಾಣಿ ಪತ್ರಿಕೆಗೆ ಬರೆಯುತ್ತಿದ್ದ ಮಿರ್ಚಿ ಮಂಡಕ್ಕಿ ಅಂಕಣವೂ ಅದೇ ಹೆಸರಿನ ಪುಸ್ತಕವಾಗಿ ಪ್ರಕಟಗೊಂಡಿದೆ.

Books By Preethi Nagaraj