• ಶಬ್ದಾಶಬ್ದ ವಿವೇಕ

    0

    ಪದಗಳ ಅರ್ಥಮಾಧುರ್ಯ ಹಾಗೂ ವಿಸ್ತರ ನಮಗೆ ಸಿಗಬೇಕಾದರೆ ನಾವು ಪದವೊಂದರ ಮೂಲಕ್ಕೆ, ನಿಷ್ಪತ್ತಿಗೆ ಲಗ್ಗೆ ಹಾಕಬೇಕು.
    ಈಗಿನ ಪ್ರಸ್ತುತ ಹೊತ್ತಗೆ – “ಶಬ್ದಾಶಬ್ದ ವಿವೇಕ”- ಇದರ ವಿಶೇಷತೆಯ “ಪದಾರ್ಥ”ವೇ ವೈವಿಧ್ಯಮಯ. ಪಾವೆಂ ಆಚಾರ್ಯರು ತಮ್ಮ ಈ “ಶಬ್ದಾಶಬ್ದ ವಿವೇಕ”ದಲ್ಲಿ ಪದವೊಂದರ ಸಮಾನಾರ್ಥಕ ಪದಗಳ ನಡುವೆ ಇರುವ ಗೂಡಾರ್ಥಗಳನ್ನು, ಸೂಕ್ಷ್ಮಾರ್ಥಗಳನ್ನು ತಿಳಿಸುತ್ತಲೇ, ಯಾವ ಸಂದರ್ಭಕ್ಕೆ ಯಾವ ಯಾವ “ಅದೇ ಅರ್ಥದ ಪದ” ಸಮಂಜಸವೆಂದು ಅತ್ಯಂತ ತಾರ್ಕಿಕವಾಗಿ ಮಂಡಿಸುತ್ತಾರೆ. ಈ ಪದಗಳನ್ನು ಬಳಸುವಾಗ ನಾವು ಮಾಡುವ ತಪ್ಪುಗಳ ಅರಿವನ್ನು ನಮ್ಮಲ್ಲಿ ಅತ್ಯಂತ ಪ್ರೀತಿಯಿಂದ ಮೂಡಿಸುತ್ತಾರೆ

    $1.08
    Add to basket
  • -10% Placeholder

    ಹಳ್ಳ ಬಂತು ಹಳ್ಳ

    0
    Original price was: $3.60.Current price is: $3.24.
    Add to basket
  • -40%

    ತೇಜಸ್ವಿ ನನಗೆ ನಿಮಿತ್ತ

    0

    ಈ ಕೃತಿಯಲ್ಲಿ ಜೀವಾಳ ಅವರು ತೇಜಸ್ವಿ ಅವರೊಂದಿಗೆ ನಡೆಸಿದ ಚರ್ಚೆಗಳು, ಸುತ್ತಾಟಗಳು ಓದುಗರಿಗೆ ಪ್ರಕೃತಿ ಸಂರಕ್ಷಣೆಯ ಆಯಾಮಗಳನ್ನು ತಿಳಿಸಿಕೊಡುತ್ತವೆ. ಪಶ್ವಿಮಘಟ್ಟದ ಮೇಲೆ ದಂಧೆಕೋರರು ಅವ್ಯಾಹತವಾಗಿ ನಡೆಸುತ್ತಿರುವ ದಾಳಿ, ಅದಕ್ಕೆ ಪ್ರತಿಯಾಗಿ ಪರಿಸರ ಚಿಂತಕರು ನಡೆಸಬೇಕಾದ ಕ್ರಿಯೆ ಕುರಿತ ವಿಚಾರಗಳು ಇಲ್ಲಿ ದೊರೆಯುತ್ತವೆ.

    Original price was: $2.04.Current price is: $1.22.
    Add to basket
  • -40%

    ಶುಭವಾಗುತೈತಮ್ಮೋ…

    0

    ಶುಭವಾಗುತೈತಮ್ಮೋ..
    (ಡಾ. ದೊಡ್ಡರಂಗೇಗೌಡರವರ ಸಿನಿಮಾ ಹಾಡುಗಳು ಮತ್ತು ಹಾಡುಗಳು ಹುಟ್ಟಿದ ಕತೆ)

    Original price was: $1.92.Current price is: $1.15.
    Add to basket
  • -20%

    ನಿಮ್ಮ ಶ್ರೀಮಂತಿಕೆಗೆ ನೀವೇ ಶಿಲ್ಪಿ

    0

    ಇಲ್ಲಿ ಮತ್ತೊಂದು ವಿಷಯವನ್ನು ಸ್ಪಷ್ಟಪಡಿಸಬೇಕು. ‘ನಿಮ್ಮ ಶ್ರೀಮಂತಿಕೆಗೆ ನೀವೇ ಶಿಲ್ಪಿ’ ಎಂಬ ಈ ಅನುವಾದಿತ ಕೃತಿ, ನಿಜಾರ್ಥದಲ್ಲಿ ಶ್ರೀಮಂತರಾಗಲು ಇರುವ ಮಾರ್ಗೋಪಾಯಗಳನ್ನು ಬಿಡಿಸಿಡುತ್ತ ಹೋಗುತ್ತದೆ. ಇದು ‘ಇವತ್ತು ಬಂಡವಾಳ ಹೂಡಿ, ನಾಳೆಯೇ ಅದನ್ನು ಬಡ್ಡಿಸಮೇತವಾಗಿ ವಸೂಲು ಮಾಡಿ ಬಿಡುವಂಥ’ ಅಥವಾ ‘ರಾತ್ರೋರಾತ್ರಿ ಶ್ರೀಮಂತರಾಗುವುದು ಹೇಗೆ?’ ಎಂಬಂಥ ‘ಇನ್ ಸ್ಟಂಟ್’ ಉಪಾಯಗಳನ್ನು ಒಳಗೊಂಡಿರುವ ಕೃತಿಯಲ್ಲ; ಯಾರೂ ಇಂಥ ನಿರೀಕ್ಷೆಗಳನ್ನು ಇಟ್ಟುಕೊಳ್ಳುವುದೂ ಬೇಡ. ಇದರ ಒಂದೊಂದು ಅಧ್ಯಾಯದಲ್ಲೂ ಅಂತರ್ಗತವಾಗಿರುವ ಸಕಾರಾತ್ಮಕ ಆಶಯಗಳನ್ನು, ಕಟ್ಟುನಿಟ್ಟುಗಳನ್ನು ಮನನ ಮಾಡಿಕೊಂಡು ಜೀರ್ಣಿಸಿಕೊಂಡು ಅಳವಡಿಸಿಕೊಳ್ಳಬೇಕಾದ್ದು ಅಪೇಕ್ಷಣೀಯ.

    Original price was: $1.20.Current price is: $0.96.
    Add to basket
  • ಶೈಕ್ಷಣಿಕ ಸಂಘಟನೆ ಆಡಳಿತ ಮತ್ತು ಸಮಸ್ಯೆಗಳು

    0

    ಶಿಕ್ಷಣದ ಮತ್ತು ಆಡಳಿತದ ನಡುವೆ ಮೂಲಭೂತ ಬಾಂಧವ್ಯವಿರುವುದರಿಂದ ಶಿಕ್ಷಣದ ಅರ್ಥವನ್ನು ಪ್ರಸ್ತಾಪಿಸುವುದು

    ಈ ಅಧ್ಯ ಯನದ ಮೂಲ ಉದ್ದೇಶವಾಗಿದೆ.

    $0.48
    Add to basket
  • ಜನಪ್ರಿಯ ಗಾದೆಗಳ ನಿಘಂಟು

    0

    ಈ ಪುಸ್ತಕವು ಗಾದೆಗಳ ನಿಘಂ‍ಟನ್ನು ಹೊಂದಿದೆ.

    $0.72
    Add to basket
  • ವಿಚಾರ ಕಿರಣ

    0

    ಈ ಪುಸ್ತಕವು ವ್ಯಕ್ತಿತ್ವ ವಿಕಾಸನಕ್ಕೆ  ಮಾರ್ಗದರ್ಶಿಯಾಗಿದೆ.

    $0.36
    Add to basket
  • ಹೆತ್ತವರಿಗೆ ಹತ್ತಾರು ಸಲಹೆಗಳು

    0

    ಈ ಪುಸ್ತಕವು ಮಗುವನ್ನು ಸರಿಯಾದ ರೀತಿಯಲ್ಲಿ ಬೆಳೆಸುವ ಮಾರ್ಗಗಳು ಯಾವವು ಎಂಬ ಮಾಹಿತಿಯನ್ನು ಒಳಗೊಂಡಿದೆ .

    $0.26
    Add to basket
  • -40%

    Positive Attitude For Good Health And Happiness

    0

    Finding an effective way to develop positive attitude is a real challenge! I felt the messages from our ancient spiritual scriptures could provide some wisdom to change our attitude. Fortunately, Bhagavad Gita provides an excellent methodology for the development of human beings towards excellence. The primary step in this direction is to curb the desires by setting higher goals through selfless service to humanity.

    Original price was: $1.20.Current price is: $0.72.
    Add to basket
  • -10%

    ತನ್ನ-ತಾನ

    0

    ನಮ್ಮ ಸಮಾಜ ಹೇಗಿದೆ? ಹೇಗಿರಬೇಕು? ಇದಕ್ಕಾಗಿ ಅಂಗವಿಕಲರು ಯಾವ ರೀತಿ ಮನೋಧೈರ್ಯವನ್ನು ಬೆಳೆಸಿಕೊಳ್ಳಬೇಕು, ಯಾವುದೇ ರೀತಿಯ ಅಂಗನ್ಯೂನತೆಯುಳ್ಳವರಿಗೆ ಮನೆಯವರ, ಬಂಧುಗಳ ಹಾಗೂ ನೆರೆ-ಹೊರೆಯವರ ಸಹಕಾರ ಎಷ್ಟು ಅತ್ಯಗತ್ಯ, ನಮ್ಮ ಶಿಕ್ಷಣ ವ್ಯವಸ್ಥೆಯೊಳಗಿನ ಸಾಧಕ-ಬಾಧಕಗಳು, ನಮ್ಮಂಥವರನ್ನು ಸಮಾಜ ನೋಡುವ ದೃಷ್ಟಿಕೋನ, ಆಗಬೇಕಾಗಿರುವ ಮಹತ್ತರ ಬದಲಾವಣೆಗಳು – ಇವೆಲ್ಲವನ್ನೂ ಸ್ಥೂಲವಾಗಿ ನೋಡುವ ಪುಟ್ಟ ಪ್ರಯತ್ನವನ್ನು ಲೇಖಕಿ: ತೇಜಸ್ವಿನಿ ಹೆಗಡೆ  ಈ ಅಂಕಣಗಳಲ್ಲಿ ಮಾಡಲೆತ್ನಿಸಿದ್ದಾರೆ.

    Original price was: $0.72.Current price is: $0.65.
    Add to basket
  • -10%

    ವಿಜಯೀಭವ

    0

    ವ್ಯಕ್ತಿತ್ವ ವಿಕಸನದ ಲೇಖನ  ಹಾಗು ಮಕ್ಕಳ ಮನೋವೈಜ್ಞಾನಿಕ ಹಿನ್ನೆಲೆಯಲ್ಲಿ ಈ ಪುಸ್ತಕವನ್ನು ರಚಿಸಲಾಗಿದೆ.  ಮಗುವಿನ ಕಲಿಕಾಪ್ರಕ್ರಿಯೆಯ ಹಂತಗಳು ಹೇಗಿರುತ್ತವೆ? ಕಲಿಕೆಗೆ ಏನೇನು ಸಿದ್ಧತೆಗಳನ್ನು ಮಾಡಿಕೊಳ್ಳಬೇಕು? ಎಂಬ ಅತ್ಯಂತ ಸಂಕೀರ್ಣ ವಿಷಯವನ್ನು ಸರಳವಾಗಿ ಹೇಳಿದ್ದು ಪುಸ್ತಕದ ಗರಿಮೆ.

     

    Original price was: $0.84.Current price is: $0.76.
    Add to basket
  • -9%

    ಮರೆತು ಹೋದ ಮೈಸೂರಿನ ಪುಟಗಳು

    0

    ಮರೆತು ಹೋದ ಮೈಸೂರಿನ ಪುಟಗಳು

    ಮೈಸೂರಿನ ಇತಿಹಾಸವನ್ನು ನೆನಪಿಸುವ ಲೇಖನಗಳ ಗುಚ್ಛ  ಇಲ್ಲಿದೆ.

    Original price was: $1.50.Current price is: $1.36.
    Add to basket
  • ಜಾಗತಿಕ ಸತ್ಯಗಳು

    0

    ಜಾಗತಿಕ ಸತ್ಯಗಳು, ಅಮೃತವಾಣಿಗಳ ಸಂಗ್ರಹ

    ಸಂಪಾದಕರು: ವೀರಭದ್ರಪ್ಪ ಸಜ್ಜನ ಶೆ‌ಟ್ಟಿ

    $1.80
    Add to basket
  • -20%

    ಒಂದಿಷ್ಟು ಪ್ರೇಮಾಲಾಪ

    0

    ಡಾ ವೀಣಾ ಬನ್ನಂಜೆ ಅವರ ಪುಸ್ತಕ “ಒಂದಿಷ್ಟು ಪ್ರೇಮಾಲಾಪ”

    Original price was: $1.08.Current price is: $0.86.
    Add to basket
  • -20%

    ಎರಡು ಕಣ್ಣು ಒಂದೇ ದೃಷ್ಟಿ

    0

    ಈ ಪುಸ್ತಕವು ಸುಧಾ ಶರ್ಮಾ ಚವತ್ತಿ ಅವರು ಸಂಪಾದಿಸಿದ ಲೇಖನಗಳನ್ನು ಒಳಗೊಂಡಿದೆ.

     

    Original price was: $2.40.Current price is: $1.92.
    Add to basket
  • -20%

    ಬದುಕಬಾರದೆ ಬದುಕು

    0

    ಬದುಕಬಾರದೆ  ಬದುಕು

    ಈ ಪುಸ್ತಕವು ರಾಗಂ ಅವರು ಬರೆದ  ಕರೋನಾಕ್ಕೆ ಬಲಿಯಾದ ಜಗತ್ತಿನ ಎಲ್ಲ ಜೀವ ಚೈತನ್ಯಗಳಿಗೆ ಕಣ್ಣೀರ ಒರಸಿ ಬೆಳಕು ನೀಡುವ ಕೃತಿಯಾಗಿದೆ.

     

    Original price was: $4.20.Current price is: $3.36.
    Add to basket
  • -20%

    ಶ್ರೀ ಅರವಿಂದರ  ಮಹಾಕಾವ್ಯ  ‘ಸಾವಿತ್ರಿ’

    0

    ಶ್ರೀ ಅರವಿಂದರ  ಮಹಾಕಾವ್ಯ  ‘ಸಾವಿತ್ರಿ’

    ಈ ಮಹಾಕಾವ್ಯವು ಹಲವಾರು ವೈಶಿಷ್ಟ್ಯ ಗಳನ್ನೊಳಗೊಂಡ ಅನನ್ಯ ಕಾವ್ಯ ಸೃಷ್ಟಿ. ಆಧ್ಯಾತ್ಮವನ್ನು  ಅಭಿವ್ಯಕ್ತಿಸುವ ಮಹಾಕಾವ್ಯವನ್ನು ಈ ಪುಸ್ತಕವು ಒಳಗೊಂಡಿದೆ.

    Original price was: $3.12.Current price is: $2.50.
    Add to basket
  • -20%

    ವಿವಕ್ಷಾ

    0

    ವಿವಕ್ಷಾ

    ಕಳೆದ ಒಂದು ದಶಕದಿಂದ ಗಂಭೀರವಾದ ಸಂಶೋಧನೆಯನ್ನು ಕೈಗೊಂಡ ಡಾ.ಲಲಿತ ಕೆ.ಪಿ.ಅವರು ತಮ್ಮ ಡಾಕ್ಟರೇಟ್ ಪದವಿ ಪಡೆಯುವ ಮೊದಲು ‘ವಿವಕ್ಷಾ’ . ಕೊಡಗಿನ ಮೂಲೆ ಮೂಲೆಗಳಲ್ಲಿ ಓಡಾಡಿ ಸಂಗ್ರಹಿಸಿದ ಮೌಖಿಕ ಆಕರಗಳನ್ನು  ಪ್ರಕಟಗೊಂಡ ಸಂಶೋಧನಾ ಕ್ರತಿಗಳ ಹಾಗೂ ಪ್ರಚಲಿತದಲ್ಲಿರುವ ಸೈದ್ಧಾಂತಿಕ ಪರಿಪೇಕ್ಷ್ಯಗಳ ಜೊತಗೆ ತುಲನೆ ಮಾಡಿ ಕೊಡಗಿನ ಸಾಹಿತ್ಯ, ಜಾನಪದ,ಚರಿತ್ರೆ, ಭಾಷಾ ವಿಜ್ಞಾನಕ್ಕೆ ಸಂಬಂಧಿಸಿದಂತಹ ಉತ್ಕೃಷ್ಠ ಮಾಹಿತಿಗಳನ್ನು ಡಾ.ಲಲಿತ ಅವರು  ಸೈದ್ಧಾಂತಿಕರಿಸಿದ್ದಾರೆ. ಭಾಷೆ ಹಾಗೂ ಸಮಾಜ ವಿಜ್ಞಾನಗಳ ಅಧ್ಯಯನಗಳಲ್ಲಿ ತೊಡಗಿಸಿಕೊಂಡ ಸಂಶೋಧಕರಿಗೆ ಈ ಕೃತಿ ಭಿನ್ನವಾದ ಒಳನೋಟಗಳನ್ನು ನೀಡುವುದರಲ್ಲಿ ಯಾವುದೇ ಸಂಶಯವಿಲ್ಲ. 

    Original price was: $1.20.Current price is: $0.96.
    Add to basket
  • -40%

    ಗಡಿನಾಡು ನುಡಿಸೊಗಡು

    0

    ಗಡಿನಾಡು ನುಡಿ ಸೊಗಡು

    ಈ  ಪುಸ್ತಕವು ಗಡಿನಾಡು ಕಾಸರಗೋಡನ್ನು ಕೇಂದ್ರೀಕರಿಸಿ ಆಗೀಗ ಬೇರೆ ಬೇರೆ ಕಾರಣಗಳಿಗಾಗಿ ಬರೆದ ಹದಿಮೂರು ಪ್ರಬಂಧಗಳನ್ನು  ಒಳಗೊಂಡಿದೆ.

    Original price was: $1.80.Current price is: $1.08.
    Add to basket
  • -40%

    ಕಂಬಾರ ಕಾವ್ಯ ಕಾರಣ

    0

    ಕಂಬಾರರ ಕಾವ್ಯ ಕಾರಣ:

    ‘ಕಂಬಾರರ ಕಾವ್ಯ ಕಾರಣ’ ಕೃತಿಯಲ್ಲಿ ಕಂಬಾರರ ಮಗಳಾದ ಜಯಶ್ರೀ ಅವರು ಸೇರಿದಂತೆ ನಾಡಿನ ಹಿರಿ-ಕಿರಿಯ ಕವಿಗಳು ಒಂದೊಂದು ಕವನದ ಕುರಿತು ತಮ್ಮ ಅನಿಸಿಕೆಗಳನ್ನು ಇಲ್ಲಿ ದಾಖಲಿಸಿದ್ದಾರೆ.

    Original price was: $1.92.Current price is: $1.15.
    Add to basket
  • -40%

    ಸಂಶೋಧನಾ ಆಯಾಮಗಳು

    0

    ಸಂಶೋಧನಾ ಆಯಾಮಗಳು:

    ಈ ಕೃತಿಯು  ಕನ್ನಡನಾಡಿನ ಹಿರಿಯ ವಿದ್ವಾಂಸರಾದ ಡಾ. ಶ್ರೀನಿವಾಸ ಹಾವನೂರು, ಡಾ. ಎಂ.ಚಿದಾನಂದಮೂರ್ತಿ, ಡಾ. ಟಿ.ವಿ.ವೆಂಕಟಾಚಲ ಶಾಸ್ತ್ರೀ, ಡಾ. ಸೂರ್ಯನಾಥ ಕಾಮತ್ ಮತ್ತಿತರ ಹಿರಿಯ ಸಂಶೋಧಕರ ಲೇಖನಗಳನ್ನು ಸಂಗ್ರಹವನ್ನು ಒಳಗೊಂಡಿದೆ.

    Original price was: $1.80.Current price is: $1.08.
    Add to basket
  • -40%

    The Princely States and the Making of Modern India

    0
    Original price was: $7.69.Current price is: $4.61.
    Add to basket
  • -40%

    ಗಂಡು-ಹೆಣ್ಣು ಮತ್ತು ಪ್ರೀತಿ

    0

    ಗಂಡಿನ ಕುರಿತು ಹೆಣ್ಣು, ಹೆಣ್ಣಿನ ಕುರಿತು ಗಂಡು ಹೇಗೆ ಯೋಚಿಸುತ್ತವೆ? ಈ ಮಧ್ಯೆ ಪ್ರೀತಿಯ ಪಾತ್ರ ಎಂಥದು- ಎಂಬ ಬಗ್ಗೆ ಹೆಚ್ಚಿನ ಕುತೂಹಲ ಉಳ್ಳವರಿಗೆ, ಅಧ್ಯಯನಕ್ಕೆ ಎಳೆಸುವವರಿಗೆ ಡಾ. ಗೌರೀಶ ಕಾಯ್ಕಿಣಿಯವರು ಸುಮಾರು ಅರವತ್ತು ವರ್ಷಗಳಷ್ಟು ಹಿಂದೆ ಬರೆದ ‘ಗಂಡು-ಹೆಣ್ಣು’ ಮತ್ತು ‘ಪ್ರೀತಿ’ ಎಂಬ ಪುಸ್ತಕವು ಅನೇಕ ವಿಚಾರಗಳನ್ನು ತೆರೆದಿಡುತ್ತವೆ.

    Original price was: $2.16.Current price is: $1.30.
    Add to basket
  • -40%

    ನೀರ ಮೇಲೆ ಅಲೆಯ ಉಂಗುರ

    0

    ಈ ಪುಸ್ತಕದಲ್ಲಿ ಅಂಕಣ ಬರಹದಂಥ ಕಿರು ಲೇಖನಗಳಿವೆ.ಅತಿ ಉತ್ತಮ ಎನಿಸಿದ ಇತರ ಭಾಷೆಯ ಅನುವಾದಗಳೂ ಇವೆ.

    Original price was: $1.80.Current price is: $1.08.
    Add to basket
  • -1%

    ವೈಚಾರಿಕ ಸಮರಕ್ಕೆ ಓಪನ್ ಚಾಲೆಂಜ್

    0

    ದೇಪಾವಳಿಗೆ ಪಟಾಕಿ ಸಿಡಿಸಬೇಡಿ, ನಾಗರಪಂಚಮಿಯಲ್ಲಿ ಹಾಲೆರೆಯಬೇಡಿ, ದೇವಸ್ಥಾನದಲ್ಲಿ ಚಿನ್ನದ ರಥ ಮಾಡಿಸುವ ಬದಲು ಬಡವರಿಗೆ ಆಸ್ಪತ್ರೆ ಕಟ್ಟಿಸಿ, ಬ್ರಾಹ್ಮಣಶಾಹಿಯನ್ನು ಪ್ರೋತ್ಸಾಹಿಸುವ ಮನುಸ್ಮೃತಿಯನ್ನು ಸುಟ್ಟುಹಾಕಿ ಎಂದ್ದೆಲ್ಲ ದಿನಬೆಳಗಾದರೆ ಕರೆ ಕೊಡುವ ಬುದ್ದಿಜಿೇವಿಗಳನ್ನು ನಾವು ನೋಡಿಯೇ ಇರುತ್ತೇವೆ. ಆದರೆ ಅವರ ವಾದದಲ್ಲಿ ಹುರುಳಿದೆಯೇ, ವಿಚಾರವಾದಗಳ ವಿಚಾರದಲ್ಲಿ ಕಾಳೆಷ್ಟು ಜೋಳೆಷ್ಟು? ಈ ಪ್ರಗತಿಪರ ಜಿವಪರ ಚಿಂತಕರ ಬಣ್ಣ ಬಯಲುಮಾಡುವುದು ಹೇಗೆ? ಇದನ್ನೆಲ್ಲ ತಿಳಿಯಬೇಕಾದರೆ ‘ಓಪನ್ ಚಾಲೆಂಜ್’ ಓದಲೇಬೇಕು. ಪ್ರವೀಣ್ ಕುಮಾರ್ ಮಾವಿನಕಾಡು ಅವರ ಶೈಲ್ಲಯೇ ವಿಶಿಷ್ಟ. ಅವರ ಹರಿತ ವ್ಯಂಗ್ಯ, ತರ್ಕಬದ್ಧ ವಿಚಾರಸರಣಿ, ವಾದ ಕಟ್ಟುವ ಶೈಲಿ ಇವನ್ನೆಲ್ಲ ಸವಿಯಬೇಕಾದರೆ ‘ಓಪನ್ ಚಾಲೆಂಜ್ ಕೈಗೆತ್ತಿಕೊಳ್ಳಿ.

    Original price was: $1.80.Current price is: $1.79.
    Add to basket
  • -19%

    ತನ್ನ-ತಾನ

    0

    ನಮ್ಮ ಸಮಾಜ ಹೇಗಿದೆ? ಹೇಗಿರಬೇಕು? ಇದಕ್ಕಾಗಿ ಅಂಗವಿಕಲರು ಯಾವ ರೀತಿ ಮನೋಧೈರ್ಯವನ್ನು ಬೆಳೆಸಿಕೊಳ್ಳಬೇಕು, ಯಾವುದೇ ರೀತಿಯ ಅಂಗನ್ಯೂನತೆಯುಳ್ಳವರಿಗೆ ಮನೆಯವರ, ಬಂಧುಗಳ ಹಾಗೂ ನೆರೆ-ಹೊರೆಯವರ ಸಹಕಾರ ಎಷ್ಟು ಅತ್ಯಗತ್ಯ, ನಮ್ಮ ಶಿಕ್ಷಣ ವ್ಯವಸ್ಥೆಯೊಳಗಿನ ಸಾಧಕ-ಬಾಧಕಗಳು, ನಮ್ಮಂಥವರನ್ನು ಸಮಾಜ ನೋಡುವ ದೃಷ್ಟಿಕೋನ, ಆಗಬೇಕಾಗಿರುವ ಮಹತ್ತರ ಬದಲಾವಣೆಗಳು – ಇವೆಲ್ಲವನ್ನೂ ಸ್ಥೂಲವಾಗಿ ನೋಡುವ ಪುಟ್ಟ ಪ್ರಯತ್ನವನ್ನು ಲೇಖಕಿ: ತೇಜಸ್ವಿನಿ ಹೆಗಡೆ  ಈ ಅಂಕಣಗಳಲ್ಲಿ ಮಾಡಲೆತ್ನಿಸಿದ್ದಾರೆ.

    Original price was: $0.72.Current price is: $0.58.
    Add to basket
  • -40%

    ಜೀವ ನದಿಗಳ ಸಾವಿನ ಕಥನ

    0

    ನದಿ ಸಂರಕ್ಷಣೆಗೆ  ಶ್ರಮಿಸುತ್ತಿರುವ ಜಲಮಿತ್ರರಿಗೆ  ರಾಜ್ಯದ ನದಿ ಪರಿಸರ ಪರಿಸ್ಥಿತಿ ಕುರಿತ ಪುಸ್ತಕ. ನದಿ ನೋಡಲು ಇರುವ ಅವಕಾಶಗಳನ್ನು ಇಲ್ಲಿ ವಿವಿಧ ಮುಖಗಳಲ್ಲಿ ಗಮನಿಸಬಹುದು ಜೀವ ನದಿಗಳನ್ನು ಮರೆತು ಹೆದ್ದಾರಿ ವೇಗದ  ಅವಸರದಲ್ಲಿ ಓಡುವವರನ್ನು ಸ್ವಲ್ಪ ನಿಲ್ಲಿಸಿ ನದಿಯ ಮಾತನ್ನು ಎದೆಗೆ ತಲುಪಿಸುವ ಪುಟ್ಟ ಪ್ರಯತ್ನ  ಶಿವಾನಂದ ಕಳವೆ ಅವರು  ಮಾಡಿದ್ದಾರೆ.

    Original price was: $1.80.Current price is: $1.08.
    Add to basket
  • -20%

    ವಿಜಯೀಭವ

    0

    ವ್ಯಕ್ತಿತ್ವ ವಿಕಸನದ ಲೇಖನ  ಹಾಗು ಮಕ್ಕಳ ಮನೋವೈಜ್ಞಾನಿಕ ಹಿನ್ನೆಲೆಯಲ್ಲಿ ಈ ಪುಸ್ತಕವನ್ನು ರಚಿಸಲಾಗಿದೆ.  ಮಗುವಿನ ಕಲಿಕಾಪ್ರಕ್ರಿಯೆಯ ಹಂತಗಳು ಹೇಗಿರುತ್ತವೆ? ಕಲಿಕೆಗೆ ಏನೇನು ಸಿದ್ಧತೆಗಳನ್ನು ಮಾಡಿಕೊಳ್ಳಬೇಕು? ಎಂಬ ಅತ್ಯಂತ ಸಂಕೀರ್ಣ ವಿಷಯವನ್ನು ಸರಳವಾಗಿ ಹೇಳಿದ್ದು ಪುಸ್ತಕದ ಗರಿಮೆ.

     

    Original price was: $0.84.Current price is: $0.67.
    Add to basket