-
-
-
-
-
ಡಾ|| ಲೋಹಿಯ ರಾಜಕೀಯದ ಮಧ್ಯೆ ಬಿಡುವು
0ಈ ಪುಸ್ತಕವು ಕೆ.ವಿ ಸುಬ್ಬಣ್ಣ ನವರು ಅನುವಾದ ಮಾಡಿದ ಲೇಖನಗಳನ್ನು ಒಳಗೊಂಡಿದೆ.
-
-
-
-
-25%
ಬದುಕು ಬದಲಿಸಬಹುದು
0ಈ ಸಂಕಲನದ ಒಂದೊಂದೇ ಲೇಖನ ಓದುತ್ತ ಹೋದಂತೆ ಬದುಕಿನ ಹಲವು ಮುಖಗಳ ಪರಿಚಯ ಆಗುತ್ತದೆ. ನೋವು ನಲಿವಿನ, ನಿಟ್ಟುಸಿರಿನ ತುಣುಕುಗಳು ಸೇರಿಯೇ ಈ ಬದುಕು ನಡೆಯುತ್ತದೆ ಎಂಬುದನ್ನು, ಸೋಲನ್ನು, ನೋವನ್ನು, ನಿರಾಶೆಯನ್ನು, ಕೆಲವೊಮ್ಮೆ ತನ್ನ ತಪ್ಪಿಲ್ಲದಿದ್ದರೂ ಒದಗಿ ಬರುವ ಅಪಮಾನವನ್ನು ಹೇಗೆ ಎದುರಿಸಬೇಕೆಂಬುದನ್ನು, ಮುಗ್ಗರಿಸಿ ಬಿದ್ದರೂ ಎದ್ದು ಕೊಡವಿ ನಡೆಯುವ ತಾಕತ್ತನ್ನು, ಸತ್ತು ಮುಗಿಸದೆ ಇದ್ದು ಬದುಕುವ ದಿಟ್ಟತನವನ್ನೂ, ಮತ್ತೆ ಮತ್ತೆ ಪ್ರಾರಂಭಿಸಬಲ್ಲ ಛಲವನ್ನು ಓದುಗರ ತಲೆಗೂ ಹೊಗಿಸುವ ಲೇಖನಗಳಿವು. ಈ ಕೃತಿಯ ಲೇಖಕಿ ನೇಮಿಚಂದ್ರ ವೃತ್ತಿಯಿಂದ ಎಂಜಿನಿಯರ್.
ಡಾ|| ಹಾ. ಮಾ. ನಾ. ಪ್ರಶಸ್ತಿ ಪುರಸ್ಕೃತ ಕೃತಿ
-
-40%
-
-40%
Karanth and Thakazhi
0This book is a condensed version of the author Dr. Parvathi G. Aithal’s thesis. It’s a comparative study of the fictional writings of Shivarama Karanth and Thakazhi Shivashankara Pillai from a feminist perspective.
-
ಜನ್ನನ ಯಶೋಧರ ಚರಿತೆ ಪ್ರವೇಶ
0ಕನ್ನಡ ಸಾಹಿತ್ಯವನ್ನು ಪ್ರವೇಶಿಸಬಯಸುವ ಹೊಸ ಓದುಗರಿಗೆ ಕನ್ನಡದ ಪ್ರಮುಖ ಲೇಖಕರ ಆಯ್ದ ಬರಹಗಳ ಕಿರುವಾಚಿಕೆಗಳು ಲಭ್ಯವಾಗಬೇಕು — ಎಂಬ ಉದ್ದೇಶವಿಟ್ಟುಕೊಂಡು ಅಕ್ಷರ ಪ್ರಕಾಶನವು ಈ ಪುಸ್ತಕಮಾಲಿಕೆಯನ್ನು ಆರಂಭಿಸಿದೆ. ತಲಾ ೧೦೮ ಪುಟಗಳ ಈ ಪುಸ್ತಕಗಳಲ್ಲಿ — ಆಧುನಿಕಪೂರ್ವ ಕನ್ನಡದ ಮಹತ್ಕೃತಿಗಳೂ (ಟಿಪ್ಪಣಿಗಳೊಂದಿಗೆ) ಹಾಗೂ ಹೊಸಗನ್ನಡದ ಪ್ರಮುಖ ಲೇಖಕರ ಆಯ್ದ ಕಥೆ-ಕವನ-ಪ್ರಬಂಧಗಳೂ ಮತ್ತು ಕೆಲವು ಕನ್ನಡೇತರ ಲೇಖಕರ ಆಯ್ದ ಬರಹಗಳ ಸಂಗ್ರಹಗಳೂ ಸೇರಿವೆ. ಆಯಾ ಲೇಖಕರನ್ನು ಮೊದಲ ಬಾರಿಗೆ ಪರಿಚಯಿಸಿಕೊಳ್ಳುವವರಿಗೆ ಉಪಯುಕ್ತವಾಗುವಂತೆ ಈ ಪುಸ್ತಕಗಳ ವಸ್ತು- ವಿನ್ಯಾಸಗಳನ್ನು ರೂಪಿಸಲಾಗಿದೆ. ಮಾರುಕಟ್ಟೆಗೆ ಬಿಡುಗಡೆಯಾಗುವ ಜತೆಗೆ, ಈ ಮಾಲಿಕೆಯ ಪುಸ್ತಕಗಳನ್ನು ನೀನಾಸಮ್ ಪ್ರತಿಷ್ಠಾನವು ನಡೆಸುತ್ತಿರುವ ಸಾಹಿತ್ಯ ಅಧ್ಯಯನ ಶಿಬಿರಗಳಲ್ಲಿ ಪಠ್ಯಗಳಾಗಿಯೂ ಬಳಸಲಾಗುತ್ತದೆ.
-
-
ಕುಮಾರವ್ಯಾಸನ ಕರ್ಣಾಟಭಾರತ ಕಥಾ ಮಂಜರಿ ಪ್ರವೇಶ
0ಕೆ.ವಿ. ಸುಬ್ಬಣ್ಣ ನವರ ಈ ಪುಸ್ತಕವು ಕುಮಾರವ್ಯಾಸನ ಲೇಖನವನ್ನು ಒಳಗೊಂಡಿದೆ.
-
-
-
-40%
ಸುರಗಂಗೆ
0ಈ ಪುಸ್ತಕವು ಪಾರ್ವತಿ ಜಿ. ಐತಾಳ್ ಅವರ ಸಮಗ್ರ ಕೃತಿ ನೋಟವನ್ನು ಒಳಗೊಂಡಿದೆ.
-
-
-
-
-
-40%
-
-
-
-