• -10%

    ಏಕ ಅನೇಕ

    0
    Original price was: $7.81.Current price is: $7.02.
    Add to basket
  • ಹರಿವ ನೀರು

    0

    ಈ ಪುಸ್ತಕವು ವೈದೇಹಿ ಅವರ  ಬರೆದ ಪ್ರಬಂಧಗಳನ್ನು ಒಳಗೊಂಡಿದೆ.

    $1.86
    Add to basket
  • -10%

    ನೀಲಿ ಮೂಗಿನ ನತ್ತು

    0

    ಹೆಚ್. ಆರ್. ಸುಜಾತಾ ಕನ್ನಡ ಕಥನ ಸಾಹಿತ್ಯಕ್ಕೆ ಹೊಸ ಆಯಾಮವನ್ನು ತಂದುಕೊಡುವ ಅಪೂರ್ವ ಕೃತಿಯಾಗಿದೆ.

    Original price was: $2.40.Current price is: $2.16.
    Add to basket
  • -20%

    ಹಾಲುಮತ ಸಂಸ್ಕೃತಿ-೨

    0

    ಡಾ. ಎಫ್.ಟಿ.ಹಳ್ಳಿಕೇರಿ  ಅವರ ಈ ಪುಸ್ತಕವು ಕುರುಬ ಸಮಾಜ-ಸಂಸ್ಕೃತಿ ಕುರಿತ ಸಂಶೋಧನ ಸಂಪ್ರಬಂಧಗಳನ್ನು ಒಳಗೊಂಡಿದೆ.

    ಪ್ರಸ್ತುತ ಹಾಲುಮತ ಸಂಸ್ಕೃತಿ-೨ ಸಂಪುಟವು ಇಪ್ಪತ್ತೈದು ಸಂಪ್ರಬಂಧ ಗಳನ್ನು ಒಳಗೊಂಡಿದೆ. ಕುರುಬ ಸಮಾಜದ ದೈವಗಳು, ಕಲೆ-ಸಂಪ್ರದಾಯ-ಸಾಹಿತ್ಯ, ಉದ್ಯೋಗ, ಆರ್ಥಿಕ ವಿಚಾರಗಳು, ವ್ಯಕ್ತಿನಾಮ-ಗ್ರಾಮನಾಮ-ಕುಟುಂಬನಾಮ ಮೊದಲಾದ ವಿಷಯಗಳ ಬಗ್ಗೆ ಚರ್ಚಿಸುತ್ತವೆ.

    Original price was: $2.40.Current price is: $1.92.
    Add to basket
  • -20%

    ಭಾಷಾಂತರ ಪ್ರಕ್ರಿಯೆ

    0

    ಭಾಷಾಂತರ ಪ್ರಕ್ರಿಯೆ

    ಡಾ. ಎ. ಮೋಹನ ಕುಂಟಾರ್

    ಭಾಷಾಂತರ ಪ್ರಕ್ರಿಯೆ ಕುರಿತಂತೆ ವಿಭಿನ್ನವಾದ ಆಲೋಚನೆಗಳನ್ನು ಈ ಕೃತಿಯು ಒಳಗೊಂಡಿದೆ.

    Original price was: $1.08.Current price is: $0.86.
    Add to basket
  • -11%

    ಜೀವ ಜೀವದ ನಂಟು

    0

    ಜೀವ ಜೀವದ ನಂಟು

    ಈ ಪುಸ್ತಕದಲ್ಲಿ ನಮ್ಮ ಹಳ್ಳಿಯ ಬದುಕಿನ ಬಾಂಧವ್ಯಗಳು, ಅಂತಃ ಕರಣದ ಸಂಬಂಧಗಳು, ಜೀವನ ಮೌಲ್ಯಗಳನ್ನು  ಬಿ ಎಸ್ ಜಯಪ್ರಕಾಶ ನಾರಾಯಣ ಅವರು ರಸವತ್ತಾಗಿ ಬರೆದಿದ್ದಾರೆ.

    Original price was: $1.14.Current price is: $1.02.
    Add to basket
  • -10%

    ಬ್ರಾಹ್ಮಣ ಕುರುಬ

    0
    Original price was: $1.44.Current price is: $1.30.
    Add to basket
  • -20%

    ದಲಿತ ಸಾಹಿತ್ಯದ ಸೌಂದರ್ಯ ಪ್ರಜ್ಞೆ

    0

    ಈ ಪುಸ್ತಕವು ದಲಿತ ಸಾಹಿತ್ಯದ ಕುರಿತಾದ ವಿಮರ್ಶಾತ್ಮಕ ವಿಚಾರಗಳನ್ನು ಒಳಗೊಂಡಿದೆ.

    Original price was: $1.92.Current price is: $1.54.
    Add to basket
  • -10%

    ತೇಜಸ್ವಿ ಸಿಕ್ಕರು

    0

    ತೇಜಸ್ವಿ ಸಿಕ್ಕರು

    ಇದು ಪರಮೇಶ್ವರ ಅವರು ಸಂಗ್ರಹಿಸಿದ ತೇಜಸ್ವಿ ಅವರ ಕುಟುಂಬ, ಸ್ನೇಹಿತರು, ಓದುಗರು, ಅವರ ತೋಟದ ಕೆಲಸಗಾರರು ಹೀಗೆ ಹಲವರು ತೇಜಸ್ವಿಯವರ ಒಡನಾಟದ ಬಗ್ಗೆ ಹಂಚಿಕೊಂಡ ಅನುಭವಗಳಾಗಿವೆ

    Original price was: $3.00.Current price is: $2.70.
    Add to basket
  • -10%

    ಹಿಡಿಯದ ಹಾದಿ

    0

    ಹಿಡಿಯದ ಹಾದಿ
    (ಲಲಿತ ಪ್ರಬಂಧಗಳು)

    ಗಿರಡ್ಡಿ ಗೋವಿಂದರಾಜ ಅವರು ತಮ್ಮೆಲ್ಲ ಪೂರ್ವಗ್ರಹಗಳು ವೈಯಕ್ತಿಕ ಬೇಕು ಬೇಡಗಳು,  ಸ್ವಂತದ ವಿಚಾರಗಳು ಎಲ್ಲವನ್ನೂ ನಿರ್ಮಲ ಹಾಸ್ಯದಲ್ಲಿ ಯಾರನ್ನೂ ತೇಜೋವಧೆ ಮಾಡದಂತ ತುಂಟತನದಲ್ಲಿ ಆಪ್ತಸಂವಾದದ ಸಹಜ ಬೆಚ್ಚನೆಯ ಧಾಟಿಯಲ್ಲಿ ಈ ಪ್ರಂಬಂಧಗಳನ್ನು ರಚಿಸಿದ್ದಾರೆ. ಇವು ಕನ್ನಡ ಪ್ರಬಂಧಕ್ಕೆ ನಿಜವಾದ ಅರ್ಥದಲ್ಲಿ ಆಧುನಿಕತೆಯ ನೆಲೆಯನ್ನು ದೊರಕಿಸಿವೆ. ಇವುಗಳಲ್ಲಿ ಜೀವನ ದೃಷ್ಟಿ, ಹುರುಪು,ಉಲ್ಲಾಸ, ಹಾಗು ಜೀವಪ್ರೀತಿ ಈ ಪ್ರಬಂಧಗಳ ಮುಖ್ಯ ಶಕ್ತಿ.

    Original price was: $1.20.Current price is: $1.08.
    Add to basket
  • -10%

    ಮೆಲುಕು

    0

    ಮೆಲುಕು
    (ಲೇಖನಗಳು)

    ಈ ಪುಸ್ತಕವನ್ನು ಗಿರೀಶ ಕಾರ್ನಾಡ   ಅವರು ಬರೆದಿದ್ದಾರೆ.

    Original price was: $2.40.Current price is: $2.16.
    Add to basket
  • -10%

    ತಾವರೆಯ ಬಾಗಿಲು

    0

    ‘ತಾವರೆಯ ಬಾಗಿಲು’ ಕಾವ್ಯ ಕುರಿತು 40 ಪ್ರಬಂಧಗಳ ಸಂಕಲನ

    Original price was: $2.40.Current price is: $2.16.
    Add to basket
  • -10%

    ಇಣುಕಿದಲ್ಲಿ ಛಂದ

    0

    ಇಣುಕಿದಲ್ಲಿ ಛಂದ
    (ಲಲಿತ ಪ್ರಬಂಧಗಳು)

    ಕಾವ್ಯ ನನಗೆ ಮೌನಗಳ ಮೀಟುವ ಏಕತಾರಿ. ನಾಟಕ ಹಲವು ಸಮಸ್ಯೆಗಳ ಚಿಂತನೆಯ ಅನಾವರಣ. ಸುತ್ತಲಿನ ನನಗಿಷ್ಟವಾದದ್ದನ್ನೆಲ್ಲ ಎತ್ತಿಕೊಂಡು ತನ್ಮಯಳಾಗುವ ಖುಷಿ, ಲಲಿತ ಪ್ರಬಂಧ.
    ಎದುರಾಗುವ ಸನ್ನಿವೇಶ, ವ್ಯಕ್ತಿಗಳನ್ನು ರಾಗಭಾವಗಳಿಂದ ಪ್ರತ್ಯೇಕಿಸಿ ನವಿರು ಹಾಸ್ಯಕ್ಕೆ ಪ್ರತಿಮೆಯಾಗಿಸಿಯೂ, ಓರೆ ಕೋರೆಗಳ ಸಾಪೇಕ್ಷತೆಯನ್ನು ಈ ಪ್ರಪಂಚದ ಸಾರ್ವತ್ರಿಕ ಸಹಜ ನಡವಳಿಕೆಯಾಗಿ ಸ್ವೀಕರಿಸುವ ಆರೋಗ್ಯಕರ ಔದಾರ್ಯವೇ ಲಲಿತಪ್ರಬಂಧದ ಜೀವನಾಡಿ. ಯಾವುದೇ ಸಾಹಿತ್ಯಿಕ ಕಾಲಘಟ್ಟದ ಹಣೆಪಟ್ಟಿಯ ಹಂಗಿಲ್ಲದೆ ಹರಿವ ಹೊಳೆ ಲಲಿತ ಪ್ರಬಂಧ. ನನ್ನ ಬೊಗಸೆಯಲಿ ಹಿಡಿವಷ್ಟು ಸಲಿಲವನು ನಿಮ್ಮೊಂದಿಗೆ ಹಂಚಿಕೊಳ್ಳುತ್ತಿರುವೆ. ಕನ್ನಡದಲ್ಲಿ ಗೊರೂರು, ವಿ. ಸೀ., ಪು.ತಿ.ನ., ಎ. ಎನ್. ಮೂರ್ತಿರಾಯರು, ಅ. ರಾ. ಮಿತ್ರ ಮುಂತಾದ ಲೇಖಕರು ಲಲಿತ ಪ್ರಬಂಧ ಪ್ರಕಾರವನ್ನು ಬೆಳೆಸಿದ್ದಾರೆ. ಮನೆಯ ಪುಸ್ತಕದ ರಾಶಿಯಲ್ಲಿ ಮೊದಲು ನನ್ನ ಕಣ್ಣಿಗೆ ಬಿದ್ದ ರಾ. ಕು. ಅವರ `ಗಾಳಿಪಟ’ ಪ್ರತಿಯೊಂದು ಮರು ಓದಿನಲ್ಲೂ ಅದೇ ಸಂತೋಷ ಕೊಡುವ ಕೃತಿ.

    Original price was: $2.40.Current price is: $2.16.
    Add to basket