• ಅಶ್ವಮೇಧ

    0

    ಅಶೋಕ ಹೆಗಡೆ ಅವರ ಈ ಪುಸ್ತಕವು ಕಾದಂಬರಿಯನ್ನು ಒಳಗೊಂಡಿದೆ.

    $1.44
    Add to basket
  • -10%

    ಧರ್ಮಯುದ್ಧ

    0

    ಈ ಪುಸ್ತಕವು    ಡಾ. ನಾ. ಮೊಗಸಾಲೆಯವರ ಕಾದಂಬರಿಯನ್ನು ಒಳಗೊಂಡಿದೆ.

    Original price was: $2.76.Current price is: $2.49.
    Add to basket
  • -10%

    ಉರಿವ ಕೆಂಡದ ಮೇಲೆ

    0

    ಬಸವರಾಜ ಡೋಣೂರ ಕಾದಂಬರಿ “ಉರಿವ ಕೆಂಡದ ಮೇಲೆ” ಜೂಲೈ ೨೫ ರಿಂದ ಲಭ್ಯ

    ಕಾದಂಬರಿ ಸಾಗುವುದು ಇಬ್ಬರು ವ್ಯಕ್ತಿಗಳ ಜಟಾಪಟಿಯ ಗತಿಯಲ್ಲಿ. ಈ ಸಂಘರ್ಷವನ್ನು ದ್ವಿತ್ವದಲ್ಲಿ ಹೇಳುವುದಾದರೆ ಅಕಾರಸ್ಥ-ನೌಕರರ ನಡುವಿನ ಬ್ಯೂರೊಕ್ರಾಟಿಕ್ ಸಂಘರ್ಷ, ಭ್ರಷ್ಟತೆ ಮತ್ತು ಆದರ್ಶಗಳ ನಡುವಿನ ಸಂಘರ್ಷ, ಮುಸ್ಲಿಂ-ಹಿಂದೂ ಸಂಘರ್ಷ, ಹೆಣ್ಣು-ಗಂಡಿನ ನಡುವಿನ ಸಂಘರ್ಷ, ನೈತಿಕತೆ ಮತ್ತು ಅನೈತಿಕತೆಗಳ ಗಡಿರೇಖೆಗಳನ್ನು ಗುರುತಿಸಿಕೊಳ್ಳುವ ಒಳಯುದ್ಧ ಹೀಗೆ ಹಲವಾರು ನೆಲೆಗಳಲ್ಲಿ ಇಡಬಹುದು.

    Original price was: $9.01.Current price is: $8.11.
    Add to basket
  • -10%

    ಮುಂದೆ ಬರುವುದು ಮಹಾನವಮಿ

    0

    ‘ಮುಂದೆ ಬರುವುದು ಮಹಾನವಮಿ’ ಅಲಕ ತೀರ್ಥಹಳ್ಳಿಯವರ ಮೊದಲ ಕಾದಂಬರಿ.

    Original price was: $2.28.Current price is: $2.05.
    Add to basket
  • -10%

    ನನ್ನ ದೇವರು ಹೆಣ್ಣು

    0

    “ಮುಸ್ಲಿಮ್ ಮಹಿಳೆಯರ ದುರವಸ್ಥೆ ಮತ್ತು ಮೂಲಭೂತವಾದಿಗಳ ಮತಾಂಧತೆಯನ್ನು ಅರ್ಥ ಮಾಡಿಕೊಳ್ಳಲು ಮುಸ್ಲಿಮರು ಮತ್ತು ಹಿಂದುಗಳು ಎಲ್ಲರೂ ಓದಲೇಬೇಕಾದ ಒಂದು ಪುಸ್ತಕ”. ಈ ಕೃತಿಯು ೨೦೧೧ರ ಫೌಂಡೇಷನ್ ಆಫ್ ಸಾರ್ಕ್ ಲಿಟರೇಚರ್ ಪ್ರಶಸ್ತಿಯನ್ನು ಪಡೆದಿದೆ.

    Original price was: $2.70.Current price is: $2.44.
    Add to basket
  • -10%

    ನೂರು ಸಿಂಹಾಸನಗಳು

    0

    ಸಮಾಜದ ತೀರ ಹಿಂದುಳಿದ ವರ್ಗದಿಂದ ಬಂದು ಸಮಾಜ ಸುಧಾರಕರ ಆಶ್ರಯದಲ್ಲಿ ವಿದ್ಯೆ ಕಲಿತು ಸಿವಿಲ್ ಸರ್ವಿಸ್ ನಲ್ಲಿ ಉತ್ತೀರ್ಣಗೊಂಡ ಒಬ್ಬ ಐಎಎಸ್ ಅಧಿಕಾರಿಯ ವ್ಯಥೆಯ ಕಥೆ. ಎಂಥ ಪ್ರತಿಭಾವಂತನಿಗೂ ಅಂತಸ್ತು-ಜಾತಿಯ ಹೊಡೆತಗಳು ನಮ್ಮ ಸಮಾಜದಲ್ಲಿ ಬಲವಾಗಿ ಬೀಳುತ್ತವೆ ಎಂಬುದಕ್ಕೆ ಈ ಕಥನ ಸಾಕ್ಷಿ.

    Original price was: $0.84.Current price is: $0.76.
    Add to basket
  • -10%

    ಸೂತ್ರಧಾರ

    0

    ಸಂಸಾರದ ಜವಾಬ್ದಾರಿ ಮತ್ತು ಸರ್ಕಾರಿ ಉದ್ಯೋಗ ಇವೆರಡರ ನಿರ್ವಹಣೆಯಲ್ಲಿ ಏಕರೂಪದ ಮೌಲ್ಯಗಳು ಇರಬೇಕಾಗಿಲ್ಲ ಎಂಬ ಆಧುನಿಕ ಕಾಲದ ಧ್ಯೇಯವನ್ನು ಶೋಧಿಸುತ್ತ, ಅದರ ಕರಾಳ ಪದರಗಳನ್ನು ಸಶಕ್ತವಾಗಿ ಬಿಚ್ಚಿಡುವ ಕಾದಂಬರಿ “ಸೂತ್ರಧಾರ” (ದ ಹೌಸ್ ಹೋಲ್ಡರ್).

    Original price was: $2.10.Current price is: $1.90.
    Add to basket
  • -10%

    ಕಾರಂತರ ಕಾದಂಬರಿಗಳಲ್ಲಿ ದುಡಿಮೆ

    0

    ಕೋವಿಡ್ -೧೯ ವಿಶ್ವ ವ್ಯಾಪ್ತಿ ಪಿಡುಗಿನಿಂದ ಸೃಷ್ಟಿಯಾದ ಅತ್ಯಂತ  ದುರ್ಭರವಾದ ಪರಿಸ್ಥಿತಿಯಿಂದಾಗಿ ಉಂಟಾದ ಜನರ ಅಸ್ತವ್ಯಸ್ಥ ಜೀವನದ ಕುರಿತಾದ ಕಾದಂಬರಿಗಳಾಗಿದೆ.

    Original price was: $1.32.Current price is: $1.19.
    Add to basket
  • -20%

    ಕುಂದಲತ

    0

    `ಕುಂದಲತ’ ಮಲಯಾಳಂನ ಮೊದಲ ಕಾದಂಬರಿ ಎಂದೇ ಪ್ರಸಿದ್ಧಿ ಪಡೆದಿದೆ. ಮೋಹನ ಕುಂಟಾರ್ ರವರು ಅನುವಾದಿಸಿದ ಕಾದಂಬರಿಯಾಗಿದೆ.

    Original price was: $1.80.Current price is: $1.44.
    Add to basket
  • -10%

    ರಾಯಕೊಂಡ

    0
    Original price was: $2.40.Current price is: $2.16.
    Add to basket
  • -15%

    ಮಲೆಗಳಲ್ಲಿ ಮದುಮಗಳು

    0
    Original price was: $4.56.Current price is: $3.88.
    Add to basket
  • -10%

    ಸ್ವಪ್ನ ಸಾರಸ್ವತ

    0

    ಸ್ವಪ್ನ ಸಾರಸ್ವತ’ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿಯನ್ನು ಗೆದ್ದಿದೆ ಮತ್ತು ಇದನ್ನು ತಮಿಳು, ಕೊಂಕಣಿ, ಮಲಯಾಳಂ ಮತ್ತು ಇಂಗ್ಲಿಷ್ ಭಾಷೆಗಳಿಗೆ ಅನುವಾದಿಸಲಾಗಿದೆ.

    Original price was: $4.80.Current price is: $4.32.
    Add to basket
  • -10%

    ಗೈರ ಸಮಜೂತಿ

    0

    ರಾಘವೇಂದ್ರ ಪಾಟೀಲರ ಹೊಸ ಕಾದಂಬರಿ `ಗೈರ ಸಮಜೂತಿ’ಯು ಒಂದು ಪಿಂಡಗೊಂಡ ಸಶಕ್ತ ಸಂಕಥನವಾಗಿದೆ. ಗೈರ ಸಮಝೂತಿ ಎಂದರೆ ತಪ್ಪು ಕಲ್ಪನೆ, ಭ್ರಾನ್ತಿ. ಈ ಶಬ್ದದ ಅರ್ಥದ ಪದರುಗಳು ವಿಸ್ತಾರವಾದ ಅರ್ಥವ್ಯಾಪ್ತಿಯುಳ್ಳ ಶಕ್ತಿ ಉಳ್ಳವುಗಳಾಗಿವೆ.

    Original price was: $5.40.Current price is: $4.86.
    Add to basket
  • ದೇವದಾಸ

    0

    ಈ ಪುಸ್ತಕವು ಕಾದಂಬರಿಯಾಗಿದೆ.

    $0.90
    Add to basket
  • ಪರಿಘ

    0

    ಈ  ಕೃತಿಯಲ್ಲಿ ಬದುಕಿನ ಸಾರ  ಪ್ರತಿಮೆಗಳಿಂದ  ಧ್ವನಿತವಾಗಿದೆ.

    $0.66
    Add to basket
  • -10%

    ಕರ್ತೃ

    0

    ಕರ್ತೃ

    – ಇದು ಶ್ರುತಿ ಬಿ.ಎಸ್. ಅವರ ರಚನೆಯ ಕಾದಂಬರಿಯಾಗಿದೆ.

    Original price was: $1.80.Current price is: $1.62.
    Add to basket
  • ರಾಹು ಬಿ‌ಟ್ಟ ಚಂದಿರ

    0

    ಈ ಪುಸ್ತಕವು ‘ಫ್ಲ್ಯಾಶ್ ಬ್ಯಾಕ್ ಮೆಥೆಡ್ ‘ ದ ಉಪಯೋಗ ಮಾಡಿಕೊಂಡು ಬರೆದ ಕಾದಂಬರಿಯಾಗಿದೆ.

    $0.72
    Add to basket
  • -20%

    ಬುದ್ಧನ ರಾಟಿ

    0

    ‘ಬುದ್ಧನ ರಾಟಿ’ ಇದು ಶ್ರೀ ಉತ್ತಮ ಕಾಂಬಳೆ ಅವರ ಮರಾಠಿ ಕಾದಂಬರಿ.  ಶ್ರೀ ಚಂದ್ರಕಾಂತ ಪೋಕಳೆ ಅವರು ಕನ್ನಡಾನುವಾದ ಮಾಡಿದ್ದಾರೆ.

    Original price was: $1.08.Current price is: $0.86.
    Add to basket
  • -10%

    ಶೂರ್ಪಾಲಿಯ ಆಚಾರ್ಯರು

    0

    ಶೂರ್ಪಾಲಿಯ ಆಚಾರ್ಯರು

    ಶ್ರೀ. ಕಟ್ಟಿ ಶೇಷಾಚಾರ್ಯರ ಬರೆದಂತಹ ಕಾದಂಬರಿ.

    Original price was: $0.72.Current price is: $0.65.
    Add to basket
  • -10%

    ಗಡಿ ದಾಟಿದವರು

    0

    ಗಡಿ ದಾಟಿದವರು
    ಕಾದಂಬರಿ

    ಶ್ರೀ. ಎಸ್.ಸಿ. ಸರದೇಶಪಾಂಡೆ ಇವರ ಕಾದಂಬರಿ

    Original price was: $1.56.Current price is: $1.40.
    Add to basket
  • -10%

    ಹಸ್ತಾಂತರ

    0

    ಹಸ್ತಾಂತರ:

    ಡಾ ಬಿ. ಜನಾರ್ದನ ಭಟ ಅವರ ರಚನೆಯ ಕಾದಂಬರಿ.

    Original price was: $1.44.Current price is: $1.30.
    Add to basket
  • -10%

    ಉತ್ತರಾಧಿಕಾರ

    0

    ಉತ್ತರಾಧಿಕಾರ:

    ಡಾ ಬಿ. ಜನಾರ್ದನ ಭಟ ಅವರ ರಚನೆಯ ಕಾದಂಬರಿ.

    Original price was: $1.80.Current price is: $1.62.
    Add to basket
  • -20%

    ಕೆಂಗುಲಾಬಿ

    0

    ಕೆಂಗುಲಾಬಿ
    ವೇಶ್ಯಾ ಜಗತ್ತಿನ ಅನಾವರಣ

    ಅಂದಿನ ದೇವದಾಸಿಯರಿಂದ , ಇಂದಿನ ಕಾಲ್ ಗರ್ಲ್ಸ್ ವರೆಗೆ ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ಹೆಣ್ಣಿನ ಕುರಿತ ಹಾಗೆ ಬರೆದದ್ದು ಸಮುದ್ರದಷ್ಟಿದೆ. ಅದರಲ್ಲಿಯೂ ವೇಶ್ಯಾ ಸಮಸ್ಯೆಯ ಕುರಿತ ಹಾಗೇ ಬರೆಯದ ಲೇಖಕರೆ ಇಲ್ಲ ಎನ್ನುವಷ್ಟು ಸಾಹಿತ್ಯ ಬಂದಿದೆ. ಆದರೆ ಬರೆದವರೆಲ್ಲರ ಕಣ್ಣಲ್ಲಿ ಪಸೆಯಿರಲಿಲ್ಲವೆಂಬುದು ವಿಷಾದದ ಸಂಗತಿ. ಹೆಣ್ಣಿನ ದೇಹ ಸಂಬಂಧಿ ಸಂಗತಿಗಳ ಬಗ್ಗೆ ಇರುವ ಕೆಟ್ಟ ಕುತೂಹಲದಿನದ ಹೆಣ್ಣಿನ ಮನಸ್ಸನ್ನು ಮುಟ್ಟುವುದು ಸಾಧ್ಯವಾಗಲೇ ಇಲ್ಲ. ಇಡೀ ನಮ್ಮ ಬದುಕಿನುದ್ದಕ್ಕೂ ಹೆಣ್ಣು ಕಪ್ಪು, ಬಿಳುಪಿನ ಪಾತ್ರದಲ್ಲಿ ಕಾಣಿಸುತ್ತಿರುವ ಕಾರಣದಿಂದ ಸ್ತ್ರೀ ಲೋಕದಲ್ಲಿಯೇ ಪರಸ್ಪರ ಹಗೆತನ ಮನೆ ಮಾಡಿದೆ. ಗರತಿ, ಗಣಿಕೆ, ಗಯ್ಯಾಳಿ ಪಾತ್ರಗಳನ್ನು ಸೃಷ್ಟಿಸಿದ ವ್ಯವಸ್ಥೆಯನ್ನು ಅರ್ಥೈಸುವುದರಲ್ಲಿ ವಿಫಲರಾದ ಕಾರಣದಿಂದಲೇ ಇಂದಿಗೂ ವೇಶ್ಯಾ ಸಮಸ್ಯೆ ಕುರಿತು ಬರೆಯುವ, ಮಾತನಾಡುವ ಮಾತುಗಳಿಗೆ ಸಾಮಾಜಿಕ ನೈತಿಕ ಹೊಣೆಗಾರಿಕೆಯನ್ನು ಹೊರಲು ಆಗುತ್ತಿಲ್ಲ. ಅತ್ಯಂತ ಅಮಾನವೀಯ ಈ ಸಾಮಾಜಿಕ ಸಮಸ್ಯೆಯೊಳಗಿನ ಸಂಕಟ ಅರ್ಥವಾಗುತ್ತಿಲ್ಲವೆಂಬ ನೋವು ಕೈಬೆರಳೆಣಿಕೆಯ ಲೇಖಕರನ್ನಾದರೂ ಕಾಡಿದೆ ಎಂಬುದಕ್ಕೆ ಸಾಕ್ಷಿ ನೀಡುವಂತೆ ಕೆಲವು ಕೃತಿಗಳಾದರೂ ನಮ್ಮೆದುರಿಗಿವೆ. ಅಂತಹ ಕೃತಿಗಳ ಸಾಲಿಗೆ ಹನುಮಂತ ಹಾಲಿಗೇರಿಯ ‘ಕೆಂಗುಲಾಬಿ’ ಸೇರುತ್ತದೆ.

    Original price was: $1.44.Current price is: $1.15.
    Add to basket
  • -10%

    ಅಂಗದ ಧರೆ

    0
    Original price was: $0.96.Current price is: $0.86.
    Add to basket
  • -10%

    ಕೈತಾನ್ ಗಾಂಧಿಯ ಸ್ವಾತಂತ್ರ್ಯ ಹೋರಾಟ

    0

    ಕೈತಾನ ಗಾಂಧಿಯ ಸ್ವಾತಂತ್ರ್ಯ ಹೋರಾಟ
    ಈ ಪುಸ್ತಕವು ನಾ. ಡಿಸೋಜ ಅವರು ಬರೆದ ಕಾದಂಬರಿಯಾಗಿದೆ.

    Original price was: $1.08.Current price is: $0.97.
    Add to basket
  • -9%

    ಅರ್ಥಾಂತರ

    0
    Original price was: $0.90.Current price is: $0.82.
    Add to basket
  • -10%

    ತುಂಗಾ

    0

    Authored by V Gayatri

    Original price was: $1.80.Current price is: $1.62.
    Add to basket
  • -10%

    ಮಸುಕು ಬೆಟ್ಟದ ದಾರಿ

    0

    ಮಸುಕು ಬೆಟ್ಟದ ದಾರಿ :

    ಚಿಕ್ಕಮಗಳೂರಿನ ಸುಂದರ ಪರಿಸರದಲ್ಲಿ ಮೂಡುವ `ಮಸುಕು ಬೆಟ್ಟದ ದಾರಿ’ ಕಾದಂಬರಿ ತನ್ನ ವಸ್ತುವಿನಿಂದಾಗಿ ಅನನ್ಯವಾಗಿದೆ. `ಹೈಪರ್ ಥೈಮೆಸ್ಟಿಕ್ ಸಿಂಡ್ರೋಮ್’ ಎಂಬ ವಿಚಿತ್ರ, ಅತಿ ಅಪರೂಪದ ಮಿದುಳಿನ ಲಕ್ಷಣದ ಹುಡುಗ ನಿರಂಜನ ಇಲ್ಲಿನ ನಾಯಕ. ಮೆದು ಮನಸ್ಸು, ಸರಳ ಸೌಜನ್ಯದ ಪೊಲೀಸ್ ಕಾನ್ಸ್‌ಟೇಬಲ್ ರಾಜೀವ ಈತನ ತಂದೆ. ತಂದೆಯಾಗಿ ಮಗನನ್ನು ಜೀವನದಲ್ಲಿ ನಿಲ್ಲಿಸಲು ಆತ ಪಡುವ ಪಡಿಪಾಟಲು ಮೊದಲ ಭಾಗದಲ್ಲಿದೆ. ನಿರಂಜನನ ಎಲ್ಲ ನೆನಪುಗಳೂ ಶಾಶ್ವತ, ಭಾವನೆಗಳ ಸಮೇತ.  ಇತರರಲ್ಲಿ ಇರುವಂತೆ ಶಾಶ್ವತ ನೆನಪು ಹಾಗೂ ತಾತ್ಕಾಲಿಕ ನೆನಪು ಎಂಬ ಭಾಗಗಳಿಲ್ಲ, ಕ್ರಮೇಣ ಮರೆತು ಹೋಗುವುದೂ ಇಲ್ಲ. ನಿಯಂತ್ರಣ ಕೂಡ ಇಲ್ಲದ ನೆನಪುಗಳ ಪ್ರವಾಹದಲ್ಲಿ ಸಿಕ್ಕಿಕೊಳ್ಳುವ ನಿರಂಜನ ಶಾಲೆಯಲ್ಲಿ ತುಂಬ ಹಿಂದೆ ಬೀಳುತ್ತಾನೆ. ಬೆಂಗಳೂರು ನಿಮ್ಹಾನ್ಸ್ ಡಾಕ್ಟರರು ಅವನ ಕಾಯಿಲೆಯನ್ನು ಸರಿಯಾಗಿ ನಿದಾನ ಮಾಡುತ್ತಾರಾದರೂ, ಪರಿಹಾರ ಅವರಿಗೂ ತಿಳಿಯದು. ನಿರಂಜನನ ತಾಯಿ ಸತ್ತದ್ದು, ರಾಜೀವ ಮರುಮದುವೆ ಆಗದಿರುವುದು, ಅವರ ನೆಂಟರುಗಳ ವಿವರ ಅವನ ಕೌಟುಂಬಿಕ ಹಿನ್ನೆಲೆಯನ್ನು ನೀಡುತ್ತದೆ.

    Original price was: $3.60.Current price is: $3.24.
    Add to basket
  • -10%

    ಸತ್ತು ಹುಟ್ಟಿದ್ದು

    0

    ಸತ್ತು ಹುಟ್ಟಿದ್ದು
    (ವೈದ್ಯಕೀಯ ರೋಮಾಂಚಕಾರಿ ಕಾದಂಬರಿ)

    ಔಷಧೀಯ ವಿಭಾಗವು ಮಹಾನ್ ರೀತಿಯಲ್ಲಿ ಬೆಳೆದಿದೆ ಮತ್ತು ಇಂದು, ಅನೇಕಾನೇಕ ಔಷಧ. ಗುಳಿಗೆಗಳು ಭಾರತೀಯ ಕಂಪೆನಿಗಳ ಮೂಲದಿಂದ ಒಯ್ಯಲ್ಪಡುತ್ತ, ಜಗತ್ತಿನ ಉದ್ದಗಲ ವಿಶಿಷ್ಟ ಭಾರತೀಯ ಔಷಧಗಳು ಮುಟ್ಟುತ್ತಿವೆ. ಔಷಧ ಕಂಪೆನಿಗಳು, ಹೊಸ ಜೀವಾಣುಗಳು ಅಥವಾ ಹೊಸ ಸದಾ ತೋರುವ ಹೊಸ ಗುಳಿಗೆಗಳ ಸಂಶೋಧನೆ ಮಾಡುತ್ತಾ ತುಂಬಾ ಹಣವನ್ನು ಖರ್ಚುಮಾಡಿವೆ. ಕೆಲ ಹೊಸ ಜೀವಾಣುಗಳು, ವಿಶಾಲ ವೈದ್ಯಕೀಯ ಪರೀಕ್ಷೆಗಳಿಂದ ಒಪ್ಪಿಗೊಂಡು ಪ್ರಕಾಶಕ್ಕೆ ಬರಲು ಕಾಯುತ್ತಿವೆ. ಆದರೆ ಅತಿನೂತನ ಔಷಧ ಗುಳಿಗೆಯ ಇನ್ನೂ ಮಾರ್ಕೆಟ್ಟಿಗೆ ಬರಬೇಕಷ್ಟೆ. ಹಾಗಿದ್ದರೂ, ವೈದ್ಯಕೀಯ ಪ್ರಯೋಗಗಳಿಗೆ ಭಾರತವು ಒಂದು ಮೆಚ್ಚಿನ ಗುರಿತಾಣವಾಗಿದೆ, ಹಾಗೂ ಎಲ್ಲ ಪ್ರಯೋಗಗಳಲ್ಲಿ ಸುಮಾರು ೨೦೧೦ ಭಾರತದಲ್ಲಿ ಮಾಡಲ್ಪಡುತ್ತವೆ. ನನ್ನ ಕಾದಂಬರಿಯಲ್ಲಿ ಹೇಳಲ್ಪಟ್ಟ ದುರದೃಷ್ಟದಿಂದ ಸಾಮಾನ್ಯ ಜನರನ್ನು ರಕ್ಷಿಸಲಿಕ್ಕಾಗಿ, ಈ ಪ್ರಯೋಗ ಪ್ರಕ್ರಿಯೆಯನ್ನು ಹೆಚ್ಚು ಸರಿಯಾಗಿ ನಿಯಮನಗೊಳಿಸಲು ಸರಕಾರವು ಪ್ರಯತ್ನಿಸಿದೆ.

    ಇದು ಶ್ರೀಮತಿ ರೋಹಿಣಿ ನಿಲೇಕಣಿ ಅವರ ಪೆಂಗ್ವಿನ್ ಪ್ರಕಾಶಕರಿಂದ ಇಂಗ್ಲೀಷನಲ್ಲಿ “ಸ್ಟಿಲ್ ಬಾರ್ನ್” ಎಂಬ ಹೆಸರಿನಲ್ಲಿ ಪ್ರಕಟವಾಗಿದ್ದು ಇದನ್ನು ಆರ್ಯ ಅವರು ಕನ್ನಡಕ್ಕೆ ಅನುವಾದಿಸಿದ್ದಾರೆ.

    Original price was: $2.40.Current price is: $2.16.
    Add to basket