• -40%

    ಬೆಂಕಿಬಿದ್ದ ಬಯಲು ಮತ್ತು ಪೆದ್ರೊ ಪರಾಮೊ

    0

    ಬೆಂಕಿಬಿದ್ದ ಬಯಲು ಮತ್ತು ಪೆದ್ರೊ ಪರಾಮೊ

    ಬೆಂಕಿಬಿದ್ದ ಬಯಲು ಮತ್ತು ಪೆದ್ರೊ ಪರಾಮೊ. ಇದು ಹ್ವಾನ್ ರುಲ್ಫೋ ಸಮಗ್ರ ಸಾಹಿತ್ಯದ ಕನ್ನಡಾನುವಾದ.

    Original price was: $3.42.Current price is: $2.05.
    Add to basket
  • -52%

    ಧಾತು

    0

    ಮೊಗಸಾಲೆಯವರ ಹೊಸ ಕಾದಂಬರಿ ‘ಧಾತು’  ಕಥನ ಕ್ರಮದಲ್ಲಿ ಪಲ್ಲಟವೊಂದನ್ನು ಇದು ಸೂಚಿಸುತ್ತದೆ.  ಎಂದಿನಿಂದಲೂ ಎಲ್ಲ ಕಲಾಪ್ರಕಾರಗಳನ್ನೂ ನಿರಂತರವಾಗಿ ಕಾಡುತ್ತಿರುವ ಗಂಡು ಹೆಣ್ಣಿನ ಸಂಬಂಧವನ್ನು ಇದು ಧಾತುವಾಗಿ ಹೊಂದಿದೆ. ಆಧುನಿಕತೆಯೇ ಮೂಲವಾಗಿ ಬದಲಾಗುತ್ತಿರುವ ಬದುಕಿನ ವಿನ್ಯಾಸವನ್ನು ಇದು ಶೋಧಿಸಲೆಳಸುತ್ತದೆ.

    Original price was: $2.16.Current price is: $1.04.
    Add to basket
  • -40%

    ಒಂದು ಆನೆಯ ಸುತ್ತ

    0

    ಒಂದು ಆನೆಯ ಸುತ್ತ

    (ವಸ್ತುಸ್ಥಿತಿಯನ್ನು ಆಧರಿಸಿದ ಕಾಲ್ಪನಿಕ ಕಾದಂಬರಿ)

    ವನ್ಯಜೀವಿಗಳ ಬಗ್ಗೆ ಮಾತಾಡುತ್ತೇವೆ. ಅವುಗಳ ಅಳಿವಿನ ಬಗ್ಗೆ ಕಾಳಜಿ ವ್ಯಕ್ತಪಡಿಸುತ್ತೇವೆ. ಆದರೆ ಬರಿಯ ಮಾತು, ಕಾಳಜಿಗಳಿಂದ ಅವು ಉಳಿಯಲಾರವು.  ಅವುಗಳ ಅಳಿವಿಗೆ ಕಾರಣವಾಗುವ ಅಂಶಗಳ ಬಗ್ಗೆ ನಮ್ಮ ಗಮನ ಹರಿಯಬೇಕು. ಆನೆಗಳಂತಹಾ ದೈತ್ಯಜೀವಿಗಳು ಊರೊಳಗೆ ನುಗ್ಗಿ ಆಸ್ತಿ, ಮನೆ, ಬೆಳೆ, ಜೀವಹಾನಿಗಳನ್ನು ಮಾಡಿದಾಗ ಅದರ ನೇರ ಪರಿಣಾಮ ಎದುರಿಸುವವರ ಬವಣೆ ವರ್ಣನಾತೀತ. ಆಗೆಲ್ಲಾ ಸಹಜವಾಗಿಯೇ ಅವುಗಳ ಮೇಲೆ ಆಕ್ರೋಶ ವ್ಯಕ್ತವಾಗುತ್ತದೆ.   ಈಗ ಮಲೆನಾಡಿನ ಕೆಲವೆಡೆ ಆಗುತ್ತಿರುವುದು ಇದೇ. ತಿಳಿದೋ ತಿಳಿಯದೆಯೋ ಅನಿವಾರ್ಯ ಎಂದುಕೊಂಡು ಪ್ರಾಣಿಗಳ ವಾಸಸ್ಥಳಗಳನ್ನೆಲ್ಲಾ ನಾವು ಆಕ್ರಮಿಸಿಕೊಳ್ಳುತ್ತಿದ್ದೇವೆ. ವಿಧಿ ಇಲ್ಲದೆ ಅವೇ ಊರೊಳಗೆ ನುಗ್ಗುವ ಪರಿಸ್ಥಿತಿ ನಿರ್ಮಾಣ ಮಾಡಿದ್ದೇವೆ. ತೊಂದರೆಯಾದಾಗ ಮಾತ್ರ ಹಾಹಾಕಾರ ವೆಬ್ಬಿಸುತ್ತೇವೆ.   ಆನೆಗಳ ಸ್ವಚ್ಛಂದ ತಿರುಗಾಟಕ್ಕೆ ಅಡ್ಡಿ ಮಾಡಿ ಅವುಗಳ ಆಹಾರ, ನೆಲೆ ನಾಶ ಮಾಡಿದ್ದೇವೆ. ಊರೊಳಗೆ ಬಂದಾಗ ಅವುಗಳನ್ನು ಕೊಲ್ಲುವ ಮಾತೂ ಬರುತ್ತದೆ.   ಅಲ್ಲ, ತೊಂದರೆಗೊಳಗಾದ ಜನರೇ ತಮಗೆ ತೋಚಿದ ಯಾವುದಾದರೂ ಒಂದು ರೀತಿಯಲ್ಲಿ ಅವುಗಳನ್ನು ಕೊಲ್ಲುತ್ತಿದ್ದಾರೆ. ಇದಕ್ಕೆಲ್ಲಾ ಪರಿಹಾರವೇ ಇಲ್ಲವೇ ಇಲ್ಲ ಎಂದಲ್ಲ; ಇದೆ, ಪೂರ್ತಿಯಾಗಿ ಅಲ್ಲದಿದ್ದರೂ ಮಿತಿ ಮೀರದಷ್ಟು ಖಂಡಿತಾ ಇದೆ.   ಆದರೆ ಒಬ್ಬಿಬ್ಬರು ಮಾಡುವಂಥದ್ದಲ್ಲ.   ಸಂಕಲ್ಪ ಬೇಕು.   ಘನಸರ್ಕಾರದ ಕೃಪೆಯಾಗಬೇಕು.   ಆದಷ್ಟೂ ಈ ಅಪೂರ್ವವಾದ ಪಶ್ಚಿಮಘಟ್ಟವನ್ನು ಭೇದಿಸಬಾರದು. ಅಲ್ಲಿ ಜನ ಜಾತ್ರೆ ಕೂಡದು.   ಈಗಿರುವ ಹೆದ್ದಾರಿಗಳ ಹೊರತಾಗಿ ಹೊಸ ದಾರಿಗಳನ್ನು ನಿರ್ಮಿಸಬಾರದು. ಇರುವ ರಸ್ತೆಗಳನ್ನೇ ಸುವ್ಯವಸ್ಥೆಗೊಳಿಸಬೇಕು. ಗೊತ್ತು ಗುರಿ ಇಲ್ಲದೆ ಅರೆಕಟ್ಟುಗಳನ್ನು ಕಟ್ಟಲೇ ಬಾರದು. ಹಾಗಾದರೆ ಅಭಿವೃದ್ಧಿ ಬೇಡವೇ? ಅವಶ್ಯ ಇರುವ ವಿದ್ಯುತ್ತಿನ ಉತ್ಪಾದನೆ ನಿಲ್ಲಿಸಬೇಕೇ? ಎಂದೂ ಅನಿಸಬಹುದು. ಈಗ ದುಬಾರಿ ಎನಿಸಿದರೂ ಅದನ್ನು ಬೇರೆ ಬಗೆಯಲ್ಲಿ ಉತ್ಪಾದಿಸಬೇಕು.   ಲಾಭ ನಷ್ಟದ ತೂಕ ಹಾಕಿ ನೋಡಿದರೆ ಮುಂದಾಲೋಚನೆ ಇಲ್ಲದೆ ಮಾಡುವ ಈ ರೀತಿಯ ಕೆಲಸಗಳಿಂದ ಲಾಭಕ್ಕಿಂತ ಅಪಾರವಾದ ನಷ್ಟವೇ ಜಾಸ್ತಿ ಎನ್ನುವುದು ಪ್ರಕೃತಿಯ ಒಳಹೊರಗು ತಿಳಿದವರಿಗೆ ಅರ್ಥವಾಗುತ್ತದೆ.   ಇದರ ಪರಿಣಾಮ ಅನುಭವಿಸುವವರು ನಮ್ಮ ಮುಂದಿನ ಪೀಳಿಗೆಯವರು. ಅಂದರೆ ನಮ್ಮ ಮಕ್ಕಳು, ಮೊಮ್ಮಕ್ಕಳು! ಇದು ಒಂದು ತರಹ ‘ಚಿನ್ನದ ಮೊಟ್ಟೆ ಇಡುವ ಕೋಳಿಯ ಹೊಟ್ಟೆ ಸೀಳಿದಂತೆ!’ ಮಳೆ ತರಿಸುವ ಮಳೆಕಾಡುಗಳು, ಪ್ರಕೃತಿಯ ಸಮತೋಲನ ಸಾಧಿಸುವ ವನ್ಯಜೀವಿಗಳು, ಇಡೀ ನಮ್ಮ ದೇಶಕ್ಕೇ ಸಾಲುವಷ್ಟು ಅಪೂರ್ವವಾದ ಔಷಧಿ ಸಂಪತ್ತನ್ನು ಹೊಂದಿದ ಸಸ್ಯಗಳು ಎಲ್ಲಕ್ಕೂ ಮೂಲ ಪಶ್ಚಿಮಘಟ್ಟಗಳ ಸಾಲುಗಳು. ಅವುಗಳ ಮೂಲಗಳನ್ನೇ ನಾಶಮಾಡಿ ನಾವು ಸುಖಪಡುವುದಲ್ಲ.  ಅದಕ್ಕೆ ಹಾನಿ ಮಾಡದೆ ಅದರಿಂದ ಸಿಗುವ ಲಾಭವನ್ನು ಪಡೆಯುವುದೇ ವಿವೇಚನೆ.   ತೊಂದರೆ ಕೊಡುವ ಆನೆಗಳಂತಹಾ ಪ್ರಾಣಿಗಳು ಊರಿಗೆ ಬಂದರೆ ಅಲ್ಲಿನ ಜನಗಳ ಬದುಕು ನರಕವಾಗುತ್ತದೆ. ಅದಕ್ಕೂ ವ್ಯವಸ್ಥೆಯಾಗಬೇಕು.   ಕೆಲವೆಡೆ ತಡೆಗೋಡೆ, ಕೆಲವೆಡೆ ಕಂದಕಗಳನ್ನು ತೋಡಿಯಾದರೂ ಅವು ಊರಿಗೆ ಬಾರದಂತೆ ತಡೆಯಬೇಕು. ಗುಡ್ಡ, ಬೆಟ್ಟ, ತೊರೆ, ಪ್ರಪಾತಗಳಿರುವ ಸಾವಿರಾರು ಕಿ.ಮೀ. ಉದ್ದಕ್ಕೆಲ್ಲಾ ಅದನ್ನು ಮಾಡುವುದೆಂತು? ಎನಿಸಬಹುದು.  ವಿಪರೀತ ಖರ್ಚಿನ ಬಾಬ್ತು ನಿಜ, ಆದರೆ ಯಾವ್ಯಾವುದಕ್ಕೋ ಕೋಟಿ ಕೋಟಿ ಖರ್ಚು ಮಾಡುವ ನಮಗೆ ಅದು ಖಂಡಿತಾ ಅಸಾಧ್ಯವಲ್ಲ. ಅಲ್ಲದೆ ಚೀನದ ಮಾಹಾಗೋಡೆಯ ಮುಂದೆ ಇದೆಷ್ಟರ ಕೆಲಸ? ಮನಸ್ಸಿದ್ದರೆ ಮಾರ್ಗ!

    Original price was: $1.44.Current price is: $0.86.
    Add to basket
  • -40%

    ಅರಮನೆ ಗುಡ್ಡದ ಕರಾಳ ರಾತ್ರಿಗಳು

    0

    ಪಶ್ಚಿಮಘಟ್ಟ ಎಂದರೇ ಮಿಸ್ಟರಿಗಳು ತುಂಬಿಕೊಂಡ ಪ್ರದೇಶ. ಅದರೊಳಗೇನಿದೆ ಎಂದು ಇಂದಿಗೂ ಸ್ಪಷ್ಟವಾಗಿಲ್ಲ. ಎಂದಿಗೂ ಆಗುವುದಿಲ್ಲ. ಅಷ್ಟು ನಿಗೂಢತೆ ಇದೆ ಅದರೊಳಗೆ. ಅದರ ಪಕ್ಕದಲ್ಲೇ ಹುಟ್ಟಿ ಬೆಳೆದವರಿಗೆ ಒಂದಿಷ್ಟು ಅದರ ಬಗ್ಗೆ ತಿಳಿದಿರುತ್ತದೆ. ಅಂದರೆ ಅಲ್ಲಿಯ ಪ್ರಾಣಿ-ಪಕ್ಷಿ,  ವಾತಾವರಣ, ಕಾಡುದಾರಿಗಳ ಬಗ್ಗೆ ಒಂದಿಷ್ಟು ಅರಿತಿರುತ್ತಾರೆ ಅಷ್ಟೆ.

    Original price was: $1.56.Current price is: $0.94.
    Add to basket
  • -40%

    ಜೇನುಕಲ್ಲಿನ ರಹಸ್ಯ ಕಣಿವೆ

    0

    ಜೇನುಕಲ್ಲಿನ ರಹಸ್ಯ ಕಣಿವೆ
    (ಮಲೆನಾಡಿನ ರೋಚಕ ಕತೆಗಳು-೪)
    ಕಾದಂಬರಿ
    ಗಿರಿಮನೆ ಶ್ಯಾಮರಾವ್
    ಈ ಪಶ್ಚಿಮಘಟ್ಟ ಅದ್ಭುತ, ರಮ್ಯ, ಅಪರೂಪದ ಜೀವ-ಸಸ್ಯಗಳ ತಾಣ. ಆದರೆ ಅದು ಸುತ್ತಲಿಂದ ಇಂಚಿಂಚಾಗಿ ನಶಿಸುತ್ತಿದೆ. ಬಹುಶಃ ನಮ್ಮ ಕಾಲ ಮುಗಿಯುವುದರೊಳಗೆ ಅದರ ಸಹಜ ಸೌಂದರ್ಯ ಮಾಸಬಹುದು. ಮುಂದಿನ ಪೀಳಿಗೆಯವರಿಗೆ ಅದರ ಮತ್ತೊಂದು ರೂಪವೇ ಕಾಣಲು ಸಿಗಬಹುದು. ಹಾಗಾಗುವ ಮೊದಲೇ ಅದರ ಒಂದೊಂದೇ ಮಗ್ಗುಲನ್ನು ಪ್ರತಿಯೊಂದು ಕಾದಂಬರಿಯಲ್ಲೂ ಪದರು ಪದರಾಗಿ ಬಿಚ್ಚಿಡುತ್ತಾ ಹೋಗುವ ಉದ್ದೇಶ ಇಲ್ಲಿದೆ. ಕೋಟ್ಯಂತರ ವರ್ಷಗಳಿಂದ ಅಲ್ಲಿ ತಮ್ಮ ಬದುಕನ್ನು ಕಟ್ಟಿಕೊಂಡಿದ್ದ ವನ್ಯಜೀವಿಗಳ ಬದುಕು ಒಮ್ಮೆಲೇ ಈ ಶತಮಾನದಲ್ಲಿ ಘೋರವಾಗಿ ಜೀವಜಾಲದ ಸರಪಳಿ ಕಡಿಯುತ್ತಿದೆ. ಮಾಡಿದ ಕರ್ಮಗಳು ಬದುಕಿಗೆ ಮತ್ತೊಂದು ರೀತಿಯಲ್ಲಿ ಸುತ್ತಿಕೊಳ್ಳುತ್ತದಾ? ಅದು ಬೇಗ ಕಣ್ಣಿಗೆ ಕಾಣದಿದ್ದರೂ ಬದುಕನ್ನು ಆಳವಾಗಿ ನೋಡಿದಾಗ ಅಲ್ಲ ಎನ್ನಲು ಬರುವುದಿಲ್ಲ. `ಮಾಡಿದ್ದನ್ನು ಅನುಭವಿಸಲೇಬೇಕು’ ಎನ್ನುವುದು ಜಗತ್ತಿನ ನಿಯಮವೇ ಆಗಿರಬೇಕು. ಇವೆಲ್ಲದರ ಒಳನೋಟ ಈ ಕಾದಂಬರಿಯಲ್ಲಿದೆ.

    Original price was: $1.56.Current price is: $0.94.
    Add to basket
  • -40%

    ತಲೆಬುರುಡೆ ಬಿಡಿಸಿದ ಕೊಲೆ ರಹಸ್ಯ

    0

    ತಲೆ ಬುರುಡೆ
    ಬಿಡಿಸಿದ ಕೊಲೆ ರಹಸ್ಯ
    ಮೂಲ : ಶ್ರೀ ಕೆ. ರಾಮಯ್ಯ ರೈ
    ಅನುವಾದ: ಕೆದಂಬಾಡಿ ಜತ್ತಪ್ಪ ರೈ
    ಸಮಾಜದ ಈ ಸ್ವಾಸ್ಥ್ಯ ಕಾಪಾಡಲು ನಾವೇ ಪೊಲೀಸ್ ವ್ಯವಸ್ಥೆ ಮಾಡಿಕೊಂಡಿದ್ದೇವೆ. ಪೊಲೀಸರು ನಾಗರಿಕರ ಸ್ನೇಹಿತರಾಗಿದ್ದರೆ ಅದರಿಂದ ಎಲ್ಲರಿಗೂ ಹಿತ. ಒಳ್ಳೆಯ ಪೊಲೀಸ್ ಅಧಿಕಾರಿಗಳಿಗೆ ಯಾವತ್ತೂ ಜನರ ನೈತಿಕ ಬೆಂಬಲ ಸಿಕ್ಕಿಯೇ ಸಿಗುತ್ತದೆ. ಪೊಲೀಸರೇ ನಾಗರಿಕರ ಸಹಕಾರ ಪಡೆಯದೆ ದೂರ ಸರಿದರೆ ಈ ಮಾತು ವಿರೋಧಾಭಾಸದ್ದು ಅನಿಸುತ್ತದೆ.
    ಆದರೆ ನಮ್ಮ ನಡುವೆ ಶ್ರೀ ಕೆ. ರಾಮಯ್ಯ ರೈ ಅವರಂಥ ದಕ್ಷ, ಪ್ರಾಮಾಣಿಕ ಪೊಲೀಸ್ ಅಧಿಕಾರಿಗಳೂ ಇದ್ದರು. ಅವರ ಅನುಭವ ನೆನಪುಗಳೇ ಇಂದಿನವರಿಗೆ ಆದರ್ಶವಾಗಲಿ. ಅವರ ಸ್ವಾನುಭವದ ಸತ್ಯಕಥೆ ‘ತಲೆಬುರುಡೆ’ ಕಾದಂಬರಿ ರೂಪದಲ್ಲಿ ಸ್ವಾರಸ್ಯಕರವಾಗಿ ಹರಿದು ಬಂತು.

    Original price was: $2.10.Current price is: $1.26.
    Add to basket
  • -40%

    ವಿಚ್ಛೇದನಾ ಪರಿಣಯ

    0

    ವಿಚ್ಛೇದನಾ ಪರಿಣಯ
    ಕತೆಯನ್ನು ಹುಡುಕುವ ಒಂದು ಕಾದಂಬರಿ
    ಸುಮಾರು ಏಳೆಂಟು ತಿಂಗಳ ಕಾಲಾವಧಿಯಲ್ಲಿ ಬರೆದ ಈ ಕಾದಂಬರಿಯ ಈ ರೂಪಕ್ಕೆ ಕಾರಣರಾದವರು ರಚನೆಯ ಬೇರೆ ಬೇರೆ ಹಂತಗಳಲ್ಲಿ ಓದಿ ತಮ್ಮ ಮೆಚ್ಚುಗೆ-ಟೀಕೆ-ನಿರೀಕ್ಷೆಗಳನ್ನು ತಿಳಿಸಿದ ಆತ್ಮೀಯರು. ಈ ಆತ್ಮೀಯರಿಗೆಲ್ಲ ಕೃತಜ್ಞನಾಗಿದ್ದೇನೆ.

    Original price was: $0.84.Current price is: $0.50.
    Add to basket
  • -40%

    ಕರಾಳ ಗರ್ಭ

    0

    ಈ ಕಾದಂಬರಿಯನ್ನು ನಾಗೇಶ ಕುಮಾರ ಸಿ ಎಸ್ ಅವರು ಬರೆದಿದ್ದಾರೆ. ಇದು  ಒಂದು ರಹಸ್ಯಮಯ  ಪತ್ತೇದಾರಿ ಕಾದಂಬರಿಯಾಗಿದೆ.

    Original price was: $0.83.Current price is: $0.50.
    Add to basket
  • -40%

    ಸುವರ್ಣ ಕರಾವಳಿ

    0

    ಸುವರ್ಣ ಕರಾವಳಿ
    ಈ ಕಾದಂಬರಿಯನ್ನು ನಾಗೇಶ ಕುಮಾರ ಸಿ ಎಸ್ ಅವರು ಬರೆದಿದ್ದಾರೆ. ಇದು  ಒಂದು ರಹಸ್ಯಮಯ  ಪತ್ತೇದಾರಿ ಕಾದಂಬರಿಯಾಗಿದೆ.

    Original price was: $0.83.Current price is: $0.50.
    Add to basket
  • -40%

    ಮುಳುಗುವ ಕೊಳ

    0

    ಮುಳುಗುವ ಕೊಳ
    ಈ ಕಾದಂಬರಿಯನ್ನು ನಾಗೇಶ ಕುಮಾರ ಸಿ ಎಸ್ ಅವರು ಬರೆದಿದ್ದಾರೆ. ಇದು  ಒಂದು ರಹಸ್ಯಮಯ  ಪತ್ತೇದಾರಿ ಕಾದಂಬರಿಯಾಗಿದ್ದು ಪೊಲೀಸರು ಕೊಲೆಗಾರರನ್ನು ಹೇಗೆ ಪತ್ತೆ ಮಾಡುತ್ತಾರೆ ಎಂಬುದನ್ನು ಈ ಕಾದಂಬರಿಯಲ್ಲಿ ವಿವರಿಸಿದ್ದಾರೆ. ಕೊಲೆಗಾರರು ಪೋಲೀಸರ ಜೊತೆಯಲ್ಲೇ ಇದ್ದು ಪೊಲೀಸರಿಗೆ ಯಾವುದೇ ರೀತಿಯ ಸಂಶಯ ಬರದಂತೆ ನಡೆದುಕೊಂಡು ಅವರು  ಯಾವ ರೀತಿ  ದಾರಿ ತಪ್ಪಿಸಲು ನೋಡುತ್ತಾರೆ ಎಂಬುದನ್ನು ತಿಳಿಸಿದ್ದಾರೆ ಹೀಗಾಗಿ ಈ ಕಾದಂಬರಿಯು ತುಂಬಾ ಕುತೂಹಲಕಾರಿಯಾಗಿದೆ.

    Original price was: $0.83.Current price is: $0.50.
    Add to basket
  • -40%

    ಕೆಂಗುಲಾಬಿ

    0

    ವೇಶ್ಯಾ ಜಗತ್ತಿನ ಅನಾವರಣ
    ಅಂದಿನ ದೇವದಾಸಿಯರಿಂದ , ಇಂದಿನ ಕಾಲ್ ಗರ್ಲ್ಸ್ ವರೆಗೆ ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ಹೆಣ್ಣಿನ ಕುರಿತ ಹಾಗೆ ಬರೆದದ್ದು ಸಮುದ್ರದಷ್ಟಿದೆ. ಅದರಲ್ಲಿಯೂ ವೇಶ್ಯಾ ಸಮಸ್ಯೆಯ ಕುರಿತ ಹಾಗೇ ಬರೆಯದ ಲೇಖಕರೆ ಇಲ್ಲ ಎನ್ನುವಷ್ಟು ಸಾಹಿತ್ಯ ಬಂದಿದೆ. ಆದರೆ ಬರೆದವರೆಲ್ಲರ ಕಣ್ಣಲ್ಲಿ ಪಸೆಯಿರಲಿಲ್ಲವೆಂಬುದು ವಿಷಾದದ ಸಂಗತಿ. ಹೆಣ್ಣಿನ ದೇಹ ಸಂಬಂಧಿ ಸಂಗತಿಗಳ ಬಗ್ಗೆ ಇರುವ ಕೆಟ್ಟ ಕುತೂಹಲದಿನದ ಹೆಣ್ಣಿನ ಮನಸ್ಸನ್ನು ಮುಟ್ಟುವುದು ಸಾಧ್ಯವಾಗಲೇ ಇಲ್ಲ. ಇಡೀ ನಮ್ಮ ಬದುಕಿನುದ್ದಕ್ಕೂ ಹೆಣ್ಣು ಕಪ್ಪು, ಬಿಳುಪಿನ ಪಾತ್ರದಲ್ಲಿ ಕಾಣಿಸುತ್ತಿರುವ ಕಾರಣದಿಂದ ಸ್ತ್ರೀ ಲೋಕದಲ್ಲಿಯೇ ಪರಸ್ಪರ ಹಗೆತನ ಮನೆ ಮಾಡಿದೆ. ಗರತಿ, ಗಣಿಕೆ, ಗಯ್ಯಾಳಿ ಪಾತ್ರಗಳನ್ನು ಸೃಷ್ಟಿಸಿದ ವ್ಯವಸ್ಥೆಯನ್ನು ಅರ್ಥೈಸುವುದರಲ್ಲಿ ವಿಫಲರಾದ ಕಾರಣದಿಂದಲೇ ಇಂದಿಗೂ ವೇಶ್ಯಾ ಸಮಸ್ಯೆ ಕುರಿತು ಬರೆಯುವ, ಮಾತನಾಡುವ ಮಾತುಗಳಿಗೆ ಸಾಮಾಜಿಕ ನೈತಿಕ ಹೊಣೆಗಾರಿಕೆಯನ್ನು ಹೊರಲು ಆಗುತ್ತಿಲ್ಲ. ಅತ್ಯಂತ ಅಮಾನವೀಯ ಈ ಸಾಮಾಜಿಕ ಸಮಸ್ಯೆಯೊಳಗಿನ ಸಂಕಟ ಅರ್ಥವಾಗುತ್ತಿಲ್ಲವೆಂಬ ನೋವು ಕೈಬೆರಳೆಣಿಕೆಯ ಲೇಖಕರನ್ನಾದರೂ ಕಾಡಿದೆ ಎಂಬುದಕ್ಕೆ ಸಾಕ್ಷಿ ನೀಡುವಂತೆ ಕೆಲವು ಕೃತಿಗಳಾದರೂ ನಮ್ಮೆದುರಿಗಿವೆ. ಅಂತಹ ಕೃತಿಗಳ ಸಾಲಿಗೆ ಹನುಮಂತ ಹಾಲಿಗೇರಿಯ ‘ಕೆಂಗುಲಾಬಿ’ ಸೇರುತ್ತದೆ.

    Original price was: $1.44.Current price is: $0.86.
    Add to basket
  • -40%

    ಕರ್ಮ

    0

    ಕರ್ಮ
    ಭೌತಿಕವಾಗಿಯೂ ಪಾರಮಾರ್ಥಿಕವಾಗಿಯೂ ಶ್ರದ್ಧೆ ಮತ್ತು ನಂಬಿಕೆಯ ನಡುವಿನ ವ್ಯತ್ಯಾಸ ಇದ್ದೇ ಇದೆ. ಈ  ವ್ಯತ್ಯಾಸವನ್ನು ಪ್ರಾಯೋಗಿಕವಾಗಿ ಈ ಕೃತಿಯಲ್ಲಿ ಚರ್ಚಿಸಲಾಗಿದೆ.
    ಪ್ರಸ್ತುತ ನಗರ ಸಮಾಜದಲ್ಲಿನ ವ್ಯಕ್ತಿ ತನ್ನ ತಂದೆಯ ಸಾವಿನ ನಂತರ ತನ್ನ ಊರಿಗೆ ಅಪ್ಪನ ಕ್ರಿಯೆ ಮಾಡಲು ಹೋಗಿ ಆ ಅಪರಕ್ರಿಯೆಯ ದಿನಗಳಲ್ಲಿ ಸಂಭವಿಸುವ ತೊಳಲಾಟ, ಭೂತ, ವರ್ತಮಾನಗಳ ಜಗ್ಗಾಟ,  ಬಂಧಗಳ ಮನೋ ವ್ಯಾಪಾರ ಇವೆಲ್ಲವನ್ನೂ ಸಮಕಾಲೀನ ಶೈಲಿಯಲ್ಲಿ ಕಟ್ಟಿಕೊಟ್ಟಿರುವ ಕಾದಂಬರಿ ಕರ್ಮ. ಬಿಡುಗಡೆಯಾದ ಎರಡೇ ವರ್ಷದಲ್ಲಿ ನಾಲ್ಕು ಮುದ್ರಣಗಳನ್ನು ಕಂಡಿರುವ ಈ ಕೃತಿ ಅಪಾರ ಜನಮನ್ನಣೆ ಮತ್ತು ತಾತ್ವಿಕ ಚರ್ಚೆಯನ್ನು ಸಾಹಿತ್ಯ ವಲಯದಲ್ಲಿ ಹುಟ್ಟುಹಾಕಿದೆ. ನಾಟಕಕಾರ ಮತ್ತು ಕಾದಂಬರಿಕಾರರಾದ ಕರಣಂ ಪವನ್ ಪ್ರಸಾದರ ಮೊದಲ ಕಾದಂಬರಿಯಿದು.

    Original price was: $1.62.Current price is: $0.97.
    Add to basket
  • -40%

    ತೇರು

    0

    ತೇರು ಕೃತಿಯನ್ನು ನಾವು ನೀಳ್ಗತೆಯಂತೆಯೂ ನೋಡಬಹುದು. ಅಥವಾ ಅದನ್ನು ಒಂದು ಜಾನಪದ / ಜನಾಂಗಿಕ ಅಧ್ಯಯನದಂತೆಯೂ ನೋಡಬಹುದು.
    ತೇರು ಕೃತಿಯೂ ಧರಮನಟ್ಟಿ ದೇಸಗತಿಯ ಸ್ಥಾಪನೆಯ ಕಾಲದಿಂದಲೇ ಪ್ರಾರಂಭ ವಾಗುತ್ತದೆ. ಹೊಸ ದೇಸಾಯಿ ಧರಮನಟ್ಟಿಯಲ್ಲಿ ತನ್ನ `ಮನೆ ದೇವರಾದ’ ವಿಠ್ಠಲನ ಒಂದು ಭವ್ಯ ದೇವಾಲಯವನ್ನು ಕಟ್ಟಿಸುತ್ತಾನೆ. ಹೊನ್ನ ಕಳಸದ, ಬೃಹತ್ ಕಲ್ಲಿನ ಚಕ್ರಗಳ, ಆ ದೇವಾಲಯದ ತೇರು ಇಡೀ ದೇಸಗತಿಯ ಪ್ರತಿಷ್ಠೆಯ ಸಂಕೇತ.

    Original price was: $2.04.Current price is: $1.22.
    Add to basket
  • -40%

    ಮುಖಾಂತರ

    0

    ಮುಖಾಂತರ
    ‘ಮುಖಾಂತರ’ ಸಾವಧಾನದ ಲಯದಲ್ಲಿ ನಿರೂಪಿತವಾಗಿರುವ ಕಾದಂಬರಿ. ಇತ್ತೀಚೆಗೆ ಅಪರೂಪವಾಗುತ್ತಿರುವ ಈ ಲಯವೇ ಈ ಕಾದಂಬರಿಯ ಆಶಯ ಆಕೃತಿಯನ್ನು ರೂಪಿಸಿದೆ. ಹೀಗಾಗಿ ವೇಗಕ್ಕೆ ದಕ್ಕದ ಅನೇಕ ಸೂಕ್ಷ್ಮಗಳು ಈ ಕಾದಂಬರಿಯ ಬಂಧದಲ್ಲಿ ಸಹಜವೆಂಬಂತೆ ಸೇರಿಕೊಂಡಿವೆ. ದಟ್ಟ ಜೀವನಾನುಭವದ ಹೆಣಿಗೆಯಲ್ಲಿ ಸಿದ್ಧವಾಗಿರುವ ‘ಮುಖಾಂತರ’ದಲ್ಲಿ ಮೊಗಸಾಲೆಯವರು ಒಂದು ಕುಟುಂಬದ ಕತೆಯನ್ನು ಹೇಳುತ್ತಲೇ ನಾಡಿನ ಜಗತ್ತಿನ ವಿದ್ಯಮಾನಗಳನ್ನು  ಹಾಸು ಹೊಕ್ಕಾಗಿ ಸೇರಿಸಿದ್ದಾರೆ. ಸ್ಥಳೀಯ ಸತ್ವವನ್ನು ಒಳಗೊಳ್ಳುತ್ತಲೇ ಜಾಗತಿಕ ಆಗು ಹೋಗುಗಳನ್ನು ತನ್ನ ತೆಕ್ಕೆಗೆ ತೆಗೆದುಕೊಳ್ಳುವ ‘ಮುಖಾಂತರ’ದ ವಿಸ್ತಾರ ಬೆರಗು ಮೂಡಿಸುತ್ತದೆ.
    ಸಂಬಂಧಗಳ ಜಟಿಲತೆ, ಸ್ತ್ರೀ ಜಗತ್ತಿನ ತಲ್ಲಣಗಳು, ಆಸ್ತಿ ಅಧಿಕಾರದ ದರ್ಪ, ಅಂತಃಕರಣ ಜಗತ್ತಿನ ಆರ್ದ್ರತೆ. ಜಾಗತೀಕರಣ ಕಬಂಧ ಬಾಹು, ಆಕಸ್ಮಿಕಗಳು ಬದುಕನ್ನು ರೂಪಿಸುವ ವಿಸ್ಮಯ, ವರ್ಗ ಸಂಘರ್ಷ ಅನಿಯಂತ್ರಿತ ಆಕರ್ಷಣೆಯ ಸ್ವರೂಪ. ಈ ಎಲ್ಲವನ್ನೂ ಮೀರಿದ ನಿರ್ಲಿಪ್ತತೆ ಹೀಗೆ ಹಲವು ನೆಲೆಗಳನ್ನು ಒಳಗೊಂಡಿದೆ.

    Original price was: $6.60.Current price is: $3.96.
    Add to basket
  • -40%

    ಸಂಗೀತ ಸಮ್ಮೋಹಿನಿ

    0

    ಸಂಗೀತ ಸಮ್ಮೋಹಿನಿ :
    (ವೈಜ್ಞಾನಿಕ ಕಾದಂಬರಿ)

    ೨೦೨೦ರ ಸುಮಾರಿಗೆ ಕಂಪ್ಯೂಟರ್ ವಿಜ್ಞಾನ ಸ್ಥಿತ್ಯಂತರ ಪಡೆಯುತ್ತದೆ. ದ್ವಿಮಾನ (ಬೈನರಿ) ಬದಲು ತ್ರಿಮಾನ ಪದ್ಧತಿಯನ್ನು ಅಳವಡಿಸಿದಾಗ ಕಂಪ್ಯೂಟರುಗಳು ಸೃಜನಾತ್ಮಕತೆಯನ್ನು ಮೈಗೂಡಿಸಿಕೊಳ್ಳುತ್ತವೆ . ಮನುಷ್ಯರೊಂದಿಗೆ ಪೈಪೋಟಿಗಿಳಿಯುತ್ತವೆ. ಸಂಗೀತ ಕ್ಷೇತ್ರವು ಇದಕ್ಕೆ ಹೊರತಾಗುವುದಿಲ್ಲ. ಒಂದು ಡೂರೋ ‘ಸಮ್ಮೋಹಿನಿ‘ ರಾಗವನ್ನು ಸೃಷ್ಟಿಸಿ ಪ್ರಸ್ತುತಪಡಿಸುತ್ತದೆ. ಸಂಗೀತ ಕ್ಷೇತ್ರದಲ್ಲಿ ಹೊಸ ಅಲೆಯ ಕಂಪನಗಳನ್ನೆಬ್ಬಿಸುವ ಕಾದಂಬರಿ.

    Original price was: $0.96.Current price is: $0.58.
    Add to basket
  • -40%

    ತಂತ್ರಯೋನಿ

    0

    ತಂತ್ರಯೋನಿ
    ‘ತಂತ್ರಯೋನಿ’  ಗ್ರಂಥ  ತಂತ್ರದ  ಶಾಸ್ತ್ರವನ್ನು  ಕುರಿತು  ವಿವರವಾಗಿ  ಹೇಳುತ್ತದೆ.  ತಂತ್ರ  ಒಂದು  ರಹಸ್ಯವಿದ್ಯೆ.  ಈ  ವಿದ್ಯೆಯನ್ನು  ಗುರುವಿನಿಂದ  ಪಡೆಯಲು  ಶಿಷ್ಯ  ಅಧಿಕಾರಿಯಾಗಿರಬೇಕು.  ‘ಅಶಿಷ್ಯಾಯ  ನ  ದೇಯಂ’  ಎನ್ನುವದು  ಇಂಥ  ವಿದ್ಯೆಗಳಿಗೆ  ಒಂದು  ನಿಷೇಧವಾಕ್ಯ. ದೀಕ್ಷೆ,  ಧ್ಯಾನ,  ಜಪ,  ಮಂತ್ರ  ಮೊದಲಾದವುಗಳು  ಕೂಡ  ತಂತ್ರವಿದ್ಯೆಯ  ಅಂಗಗಳಾಗಿರುವುದರಿಂದ  ಅವುಗಳನ್ನು  ಕುರಿತು  ಸಾಕಷ್ಟು  ವಿವರಗಳನ್ನು  ಈ  ಗ್ರಂಥದಲ್ಲಿ  ನೀಡಲಾಗಿದೆ.

    Original price was: $4.50.Current price is: $2.70.
    Add to basket
  • -40%

    ಸೋಲು ಗೆದ್ದವನದ್ದು!

    0

    ಸೋಲು ಗೆದ್ದವನದ್ದು!
    ನಕ್ಸಲ್ ಹಾಗು ಪೊಲೀಸರ ನಡುವಿನ ಸಂಘರ್ಷದ ಕಥಾಹಂದರ ಒಳಗೊಂಡಿದೆ.‘ಸೋಲು ಗೆದ್ದವನದ್ದು!’ ಕಾದಂಬರಿ ನಕ್ಸಲರು ಮತ್ತು ಪೊಲೀಸರ ನಡುವಿನ ‘ಮಾಡು ಇಲ್ಲವೇ ಮಡಿ’ ಸಮರಕ್ಕೆ ಸಂಬಂಧಿಸಿದ ಕಥಾನಕವೆಂಬಂತೆ ಮೇಲ್ನೋಟಕ್ಕೆ ತೋರಿದರೂ ಅದರ ಆಂತರ್ಯದಲ್ಲಿ ಮನುಷ್ಯನೊಳಗಿನ ಜೀವನ ಪ್ರೀತಿ, ನೋವು, ನಲಿವು, ಆಸೆ, ಹತಾಶೆ, ಮುಗ್ಧತೆ, ಕ್ರೌರ್ಯ ಎಲ್ಲವೂ ಹುದುಗಿದೆ.
    ಇಲ್ಲಿನ ಕಥಾಹಂದರ ಕಾಲ್ಪನಿಕವೇ ಆಗಿದ್ದರೂ, ಅಲ್ಲಲ್ಲಿ ಎದುರಾಗುವ ಸನ್ನಿವೇಶಗಳು ಕಲ್ಪನೆಯ ಪರದೆ ಹೊದ್ದುಕೊಂಡಿರುವ ನೈಜ ಘಟನೆಗಳೆಂಬಂತೆ ಭಾಸವಾಗುತ್ತವೆ.

    Original price was: $1.80.Current price is: $1.08.
    Add to basket
  • -40%

    ಹೊಳೆಮಕ್ಕಳು

    0

    ಇದು ಬಿದರಹಳ್ಳಿ ನರಸಿಂಹಮೂರ್ತಿಯವರ ಕಾದಂಬರಿ.

    Original price was: $2.40.Current price is: $1.44.
    Add to basket
  • -39%

    ಅಕ್ಷಯಪಾತ್ರೆ

    0

    ಅಕ್ಷಯಪಾತ್ರೆ
    (ಕಾಂದಬರಿ)
    ಇತ್ತೀಚಿನ ದಿನಗಳಲ್ಲಿ ಕನ್ನಡ ಸಾಹಿತ್ಯ ಲೋಕದಲ್ಲಿ ಸಾಹಸ ಕಥೆ ಕಾದಂಬರಿಗಳು ಕಮ್ಮಿಯಾಗಿವೆ. ಮೊದಲೇ ಕನ್ನಡ ಸಾಹಿತ್ಯವು ಓದುಗರ ಕ್ಷಾಮವನ್ನು ಎದುರಿಸುತ್ತಿದೆ. ಟಿವಿ, ಸಿನಿಮಾದ ಅಬ್ಬರದಲ್ಲಿ ಕಾದಂಬರಿ ಓದಿಗರ ಸಂಖ್ಯೆ ಕಡಿಮೆಯಾಗಿದೆ. ಅದರಲ್ಲೂ ಯುವವರ್ಗ ಸಾಹಿತ್ಯ ಕ್ಷೇತ್ರದತ್ತ ನಿರಾಸಕ್ತಿ ಹೊಂದಿದೆ. ಇಂತಹ ವಿಷಮ ಘಟ್ಟದಲ್ಲಿ ಮಿತ್ರ ಶ್ರೀ ಎಚ್.ಜಿ.ಮಳಗಿಯವರು ರೋಚಕ ಸಾಹಸ ಕಾದಂಬರಿಯನ್ನು ಕನ್ನಡ ಓದುಗರಿಗೆ ನೀಡುವ ಸಾಹಸ ಮಾಡಿದ್ದು ಅಭಿನಂದನೀಯ. ಮಹಾಭಾರತ ಕಾಲದ ಅಕ್ಷಯಪಾತ್ರೆಯನ್ನು ಹುಡುಕಿಕೊಂಡು ಪ್ರಾಚ್ಯವಸ್ತು ಸಂಶೋಧನಾ ತಂಡವು ದೂರದ ಅಫಘಾನಿಸ್ತಾನಕ್ಕೆ ಹೋಗಿ ಅಲ್ಲಿ ಭಯೋತ್ಪಾದರಿಂದ, ಖಳನಾಯಕನಿಂದ ಅನೇಕ ತೊಂದರೆಗಳನ್ನು ಎದುರಿಸಿ ಬರುವ ರೋಚಕ ಕಥಾವಸ್ತುವನ್ನು ಹೊಂದಿದೆ. ಕ್ಷಣಕ್ಷಣಕ್ಕೂ ಎದುರಾಗುವ ಅಪಾಯಗಳು, ವಿಕ್ಷಿಪ್ತ ಖಳನಾಯಕನ ಕ್ರೂರ ನಡೆಗಳು. ನಾಯಕನ ಮೈನವಿರೇಳಿಸುವ ಸಾಹಸಗಳು, ನಾಯಕಿಯ ಅಹಂ, ಸಿಟ್ಟು, ಅಸಹಾಯಕತೆ ಎಲ್ಲವೂ ರೋಚಕತೆಗೆ ಮೆರಗನ್ನು ತಂದಿವೆ. ನಾಯಕಿ ಅಫಘಾನಿಸ್ತಾನದ ಹಳ್ಳಿಯ ತಾಂಡಾವೊಂದರಲ್ಲಿ ಅಲ್ಲಿನ ನೃತ್ಯಗಾತಿಯೊಂದಿಗೆ ಸ್ಪರ್ಧೆಗೆ ಬಿದ್ದು ನೃತ್ಯ ಮಾಡುವುದಂತೂ ಥೇಟ್ ಹಿಂದೀ ಚಿತ್ರದಲ್ಲಿ ಬರುವ ಸನ್ನಿವೇಶದಂತಿದೆ.

    Original price was: $0.77.Current price is: $0.47.
    Add to basket
  • -40%

    ಲಿಲ್ಲಿ ಪುಟ್ಟ

    0

    ಲಿಲ್ಲಿ ಪುಟ್ಟ
    ಲಿಲ್ಲಿ ಪುಟ್ಟ ಸಹಜ ಲಹರಿಯಲ್ಲಿ ಹರಿದು ಬರುವ ಕಾದಂಬರಿ. ರೋಚಕತೆ ಮತ್ತು ನಾಟಕೀಯತೆ ಇದರ ಪ್ರಧಾನ ಗುಣಗಳು. ಪಕ್ಕ ಧಾರವಾಡದ ಶೈಲಿ ಭಾಷಾ ಸೊಗಡು, ತಿಳಿ ಹಾಸ್ಯ, ದಟ್ಟ ಪಾತ್ರ ಚಿತ್ರಿಕತೆ, ಇಲ್ಲಿಯ ಸತ್ವವಾಗಿದೆ. ಯಾರಾದರು, ಎಂದಾದರೂ ತಮ್ಮ ಯವ್ವನದಲ್ಲಿ ಅನುಭವಿಸಿರಬಹುದಾದ ಕಥಾಕೋಷ ಇಲ್ಲಿಯದು. ಏಕಕಾಲಕ್ಕೆ ಸೀರಿಯಲ್ ಮತ್ತು ಸಿನೇಮಾ ಶೈಲಿ ಈ ಕಾದಂಬರಿಯ ಕಥಾ ಕೇಂದ್ರ ಯವ್ವನದ ರೋಚಕ ದಿನಗಳದ್ದಾಗಿದ್ದರಿಂದ ಒಂದು ವರ್ಗದ ಓದುಗರಿಗೆ ಗಕ್ಕನೆ ಹಿಡಿಯಬಲ್ಲ ಶಕ್ತಿ ಇದಕ್ಕಿದೆ.

    Original price was: $1.20.Current price is: $0.72.
    Add to basket
  • -40%

    ಸರದಿ

    0

    ಸರದಿ
    ಡಾ.ನಾ. ದಾಮೋದರ ಶೆಟ್ಟಿ ಅವರ ‘ಸರದಿ’ ಕಾದಂಬರಿಯು ಆಧುನಿಕತೆ ಮತ್ತು ಜಾಗತಿಕರಣದ ಪರಿಣಾಮವಾಗಿ ನಮ್ಮ ಸಾಂಪ್ರದಾಯಿಕ ಕುಟುಂಬ ವ್ಯವಸ್ಥೆ ಸಾಗುತ್ತಿರುವ ದಾರಿ ಎಲ್ಲೆಡೆಯೂ ಅಭಯಾಶ್ರಮದ ಕಡೆ ಚಲಿಸುತ್ತಿರುವ ದೃಶ್ಯಗಳನ್ನು ಚಿತ್ರಿಸುತ್ತದೆ. ಈ ಎಲ್ಲ ಸಂದರ್ಭಗಳಲ್ಲಿ ಆಶ್ರಮ ಸೇರುತ್ತಿರುವವರೆಲ್ಲಾ ಹೆಂಗಸರು ಮತ್ತು ತಾಯಂದಿರು ಎನ್ನುವುದು ವಿಶೇಷವಾದುದು. ಈ ಕಾದಂಬರಿಯು ಕುಟುಂಬ ಮತ್ತು ತಾಯಿಯನ್ನು ಕೇಂದ್ರವಾಗಿ ಇಟ್ಟುಕೊಂಡು ಈ ಕಾಲದ ಭಿನ್ನ ಅನನ್ಯತೆಗಳ ನಡುವಿನ ಸಂಘರ್ಷ ಮತ್ತು ಅದರಿಂದ ಸಂಭವಿಸುವ ನೋವು, ಅದನ್ನು ನಿವಾರಿಸಲು ಮಾಡುವ ಪ್ರಯತ್ನಗಳು – ಹೀಗೆ ಅನೇಕ ಸಂಗತಿಗಳನ್ನು ಚರ್ಚಿಸುತ್ತದೆ.

    Original price was: $0.84.Current price is: $0.50.
    Add to basket
  • -40%

    ಪಾಚಿ ಕಟ್ಟಿದ ಪಾಗಾರ

    0

    ಪಾಚಿ ಕಟ್ಟಿದ ಪಾಗಾರ
    (ಕಾದಂಬರಿ)
    ದಕ್ಷಿಣ ಕನ್ನಡ ಜಿಲ್ಲೆಯಲ್ಲಿನ ಬದುಕನ್ನು ಕಣ್ಣಿಗೆ ಕಟ್ಟುವಂತೆ ಕಾದಂಬರಿಗಾರ್ತಿ ಮಿತ್ರಾ ವೆಂಕಟರಾಜ ಈ ಕಾದಂಬರಿಯಲ್ಲಿ ಬರುವ ಪಾತ್ರಗಳು ಜೀವನದಲ್ಲಿ ಎದುರಾಗುವ ಘಟನೆಗಳಿಗೆ ಯಾವ ರೀತಿ ಪ್ರತಿಕ್ರಿಯಿಸುತ್ತದೆ ಮತ್ತು ಹಳ್ಳಿಯಲ್ಲಿ ಪ್ರಮುಖವಾಗಿರುವ ಕುಟುಂಬಗಳ ರೀತಿ ನೀತಿಗಳ ಇತರ ಸಾಧಾರಣ ಕುಟುಂಬಗಳ ಮೇಲೆ ಯಾವ ರೀತಿ ಪರಿಣಾಮ ಬೀರುತ್ತವೆ ಎಂಬುದನ್ನು ಸವಿವರವಾಗಿ ಚಿತ್ರಿಸಲಾಗಿದೆ. ಮಿತ್ರಾ ವೆಂಕಟರಾಜ ಅವರು ಎರಡು ಭಾಗಗಳಲ್ಲಿ ಕಾದಂಬರಿಯ ಒಟ್ಟು ಜೀವನದ ಪರಂಪರೆ ಅಳಿಸಿಹೋಗದಹಾಗೆ ಚಿತ್ರಿಸಿ ಮುಂದಿನ ತಲೆಮಾರಿಗೆ ದಾಖಲೆ ಉಳಿಸಿದ್ದಾರೆ.

    Original price was: $3.60.Current price is: $2.16.
    Add to basket
  • -40%

    ಸತ್ತು ಹುಟ್ಟಿದ್ದು

    0

    ಸತ್ತು ಹುಟ್ಟಿದ್ದು
    (ವೈದ್ಯಕೀಯ ರೋಮಾಂಚಕಾರಿ ಕಾದಂಬರಿ)
    ಇದು ಶ್ರೀಮತಿ ರೋಹಿಣಿ ನಿಲೇಕಣಿ ಅವರ ಪೆಂಗ್ವಿನ್ ಪ್ರಕಾಶಕರಿಂದ ಇಂಗ್ಲೀಷನಲ್ಲಿ “ಸ್ಟಿಲ್ ಬಾರ್ನ್” ಎಂಬ ಹೆಸರಿನಲ್ಲಿ ಪ್ರಕಟವಾಗಿದ್ದು ಇದನ್ನು ಆರ್ಯ ಅವರು ಕನ್ನಡಕ್ಕೆ ಅನುವಾದಿಸಿದ್ದಾರೆ.

    Original price was: $2.40.Current price is: $1.44.
    Add to basket
  • ಭವ

    0
    $6.00
    Add to basket
  • -40%

    ಮಸುಕು ಬೆಟ್ಟದ ದಾರಿ

    0

    ಮಸುಕು ಬೆಟ್ಟದ ದಾರಿ :

    ಚಿಕ್ಕಮಗಳೂರಿನ ಸುಂದರ ಪರಿಸರದಲ್ಲಿ ಮೂಡುವ `ಮಸುಕು ಬೆಟ್ಟದ ದಾರಿ’ ಕಾದಂಬರಿ ತನ್ನ ವಸ್ತುವಿನಿಂದಾಗಿ ಅನನ್ಯವಾಗಿದೆ. `ಹೈಪರ್ ಥೈಮೆಸ್ಟಿಕ್ ಸಿಂಡ್ರೋಮ್’ ಎಂಬ ವಿಚಿತ್ರ, ಅತಿ ಅಪರೂಪದ ಮಿದುಳಿನ ಲಕ್ಷಣದ ಹುಡುಗನ ಕಥೆಯಾಗಿದೆ.

    Original price was: $3.60.Current price is: $2.16.
    Add to basket
  • -40%

    ಆತ್ಮ ವೃತ್ತಾಂತ

    0

    ಆತ್ಮವೃತ್ತಾಂತ

    ಲೇಖಕಿ ರಜನಿ ನರಹಳ್ಳಿ ಅವರ ಪ್ರಸ್ತುತ ಕೃತಿ ‘ಆತ್ಮವೃತ್ತಾಂತ’ ಹಲವು ಕಾರಣಗಳಿಗಾಗಿ ಪ್ರಮುಖವೆನಿಸುತ್ತದೆ.  ರಜನಿ ನರಹಳ್ಳಿಯವರು ಬರೆದ ಈ ಕಾದಂಬರಿಯ ವಸ್ತು ಒಂದು ನಾಯಿಯ ಬಾಳು. ಜತೆಗೆ ಅದರ ಹಿಂದಿನ ಮೂರು ತಲೆಮಾರಿನ ನಾಯಿಗಳ ಆತ್ಮಕತೆಗಳೂ ಈ ಕಾದಂಬರಿಯಲ್ಲಿದೆ.

    Original price was: $3.60.Current price is: $2.16.
    Add to basket