• -10%

    ಬಾರೋ ಸಾಧನಕೇರಿಗೆ ಮತ್ತು ನಿಷ್ಕ್ರಿಯ ಘಾತಕಿ

    0

    ಬಾರೋ ಸಾಧನಕೇರಿಗೆ

    ಬಾರೋ ಸಾಧನಕೇರಿಗೆಮತ್ತುನಿಷ್ಕ್ರಿಯ ಘಾತಕಿಎಂಬ ಬಾನುಲಿ ನಾಟಕಗಳನ್ನು ವಿಶೇಷವಾಗಿ ಆಕಾಶವಾಣಿಗೆಂದು ಬರೆದು ತೆಗೆದದ್ದು. ‘ನಿಷ್ಕ್ರಿಯ ಘಾತಕಿ೨೦೧೦ರಲ್ಲಿ ಧಾರವಾಡ ಆಕಾಶವಾಣಿಯಿಂದ ಪ್ರಸಾರಗೊಂಡು ರಾಜ್ಯಮಟ್ಟದ ಆಕಾಶವಾಣಿ ಸ್ಪರ್ಧೆಯಲ್ಲಿ ಬಹುಮಾನ ಗಳಿಸಿ, ಕೇಂದ್ರಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿತ್ತು.
    ಸಧ್ಯದ ವಾತಾವರಣದಲ್ಲಿ ಎಲ್ಲರ ಮುಖ . ಟಿ. ಕ್ಷೇತ್ರದತ್ತ ಹಾಗೂ ಪಶ್ಚಿಮದ ದೇಶಗಳತ್ತ ಮುಖ ಮಾಡಿರುವಾಗ ದೇಶೀಯ ಆಕರ್ಷಣೆ ತನ್ನ ಕಳೆಯನ್ನು ಕಳೆದುಕೊಳ್ಳುತ್ತಿರುವ ಸಂದರ್ಭದಲ್ಲಿ ಹೇಗೆ ಮತ್ತೆ ಮಾತೃಭೂಮಿ ತನ್ನ ನಿರಂತರವಾದ ಸೂಜಿಗಲ್ಲಿನ ಆಕರ್ಷಣೆಯಿಂದ ಪರದೇಶಿಗಳಾದವರನ್ನು ತನ್ನ ಹತ್ತಿರ ಎಳೆದುಕೊಳ್ಳುತ್ತದೆ ಎಂಬ ವಸ್ತುವನ್ನಿಟ್ಟುಕೊಂಡು ಬರೆದ ನಾಟಕಬಾರೋ ಸಾಧನಕೇರಿಗೆ ಮರಳಿ ನಿನ್ನೀ ಊರಿಗೆ, ಬೇಂದ್ರೆಯವರ ಕವನದ ಸಾಲುಗಳ ಶೀರ್ಷಿಕೆಯಾಗಿಸಿಕೊಂಡು ಹೆಣೆದ ಪ್ರಾರಂಭದ ವಾಕ್ಯವನ್ನು ನಾಟಕ ಅರ್ಥಪೂರ್ಣವಾಗಿದೆ.
    ಹಾಗೆಯೇನಿಷ್ಕ್ರಿಯ ಘಾತಕಿಎಂಬ ನಾಟಕ ಜನಸಾಮಾನ್ಯರ ಅಲಿಪ್ತತೆ ಹೇಗೆ ಜೀವನದ ಸ್ವಾಸ್ಥ್ಯವನ್ನು ಹಾಳು ಮಾಡುವದಕ್ಕೆ ಕಾರಣವಾಗುತ್ತದೆ ಎಂಬುದನ್ನು ಮನನೀಯವಾಗಿ ನಿರೂಪಿಸುತ್ತದೆ.

    Original price was: $0.72.Current price is: $0.65.
    Add to basket
  • -10%

    ಬಲಿ

    0

    ಬಲಿ
    (ಹಿಟ್ಟಿನ ಹುಂಜ)

    Original price was: $0.84.Current price is: $0.76.
    Add to basket
  • -10%

    ಅಂಜುಮಲ್ಲಿಗೆ

    0

    ಅಂಜುಮಲ್ಲಿಗೆಯ ವಸ್ತು ಸಮಕಾಲೀನವಾದದ್ದು. ಕಾರ್ನಾಡ ಅವರು ಇಂಗ್ಲೆಂಡಿನಲ್ಲಿದ್ದು ನಡೆದ ಒಂದು ಸತ್ಯ ಸಂಗತಿ ನಾಟಕದ ವಸ್ತು ಎಂದು ಕಾರ್ನಾಡ ಅವರೇ ಸೂಚಿಸಿದ್ದಾರೆ. ಆದರೂ ಇತಿಹಾಸ ಮತ್ತು ಪುರಾಣಗಳಲ್ಲಿ ಅದರ ಬೀಜಗಳಿರುವುದನ್ನು ಅವರು ಉದ್ದೇಶಪೂರ್ವಕವಾಗಿ ನಮ್ಮ ಲಕ್ಷ್ಯಕ್ಕೆ ತಂದಿದ್ದಾರೆ. ಯಾಮಿನಿ ಹಾಗೂ ಅವಳ ತಮ್ಮ ಸತೀಶ ಇವರ ಸಮಸ್ಯಾತ್ಮಕ ಸಂಬಂಧ ನಾಟಕದ ವಸ್ತು. ಈಜಿಪ್ತಿನ ಅರಸು ಮನೆತನದಲ್ಲಿ ಸಹೋದರ ಸಹೋದರಿಯ ವಿವಾಹ ನಿಶಿದ್ಧವಾಗಿರಲಿಲ್ಲ. ಕ್ಲಿಯೋಪಾತ್ರ ತನ್ನ ಸಹೋದರನನ್ನೇ ಮದುವೆಯಾಗಿದ್ದಳು ಎಂದು ಹೇಳುವ ಮೂಲಕ ಯಾಮಿನಿ ಸತೀಶರ ಸಂಬಂಧದ ಮೇಲೆ ಕಾರ್ನಾಡ ಅವರು ಬೆಳಕು ಚೆಲ್ಲಿದ್ದಾರೆ.

    Original price was: $1.08.Current price is: $0.97.
    Add to basket
  • -10%

    ತುಘಲಕ್

    0

    ತುಘಲಕ್ –

    ದೃಶ್ಯ : ಒಂದು
    (ಕ್ರಿ.ಶ. ೧೩೨೭)
    (ದಿಲ್ಲಿಯ ಒಂದು ನ್ಯಾಯಾಲಯ. ನ್ಯಾಯಾಲಯದ ಹೊರಗೆ ಜನರು ನೆರೆದಿದ್ದಾರೆ. ಹೆಚ್ಚಾಗಿ ಎಲ್ಲರೂ ಮುಸಲ್ಮಾನರು.)
    ಮುದುಕ ಏನಾಗುವದಿದೆಯೋ ಏನೋ ಈ ನಾಡಿಗೆ !
    ತರುಣ ಏಕೆ ಅಜ್ಜಾ , ನಿನಗೆ ಯಾವುದರ ಚಿಂತೆ ಹತ್ತಿದೆ ಈಗ ?
    ಮುದುಕ ಏನು ಚಿಂತೆಯೋ ಏನು ಮಣ್ಣೋ, ಜಮಾಲ. ಇಷ್ಟು ವರ್ಷ ಬಾಳಿ, ಇಷ್ಟೆಲ್ಲ ಅರಸರನ್ನು ನೋಡಿ ಆಯಿತು. ಈಗ ಕಣ್ಣು ಮುಚ್ಚುವ ದಿನಗಳಲ್ಲಿ ಹೀಗೆ ಕಳ್ಳನ ಹಾಗೆ ಕಾಜಿಯ ಎದುರಿಗೆ ಕೈಕಟ್ಟಿ ನಿಲ್ಲುವ ಅರಸನನ್ನು ನೋಡಬಹುದು ಎಂದು ಕನಸಿನಲ್ಲೂ ಎಣಿಸಿರಲಿಲ್ಲ ……………………………..

    Original price was: $1.56.Current price is: $1.40.
    Add to basket
  • -10%

    ಟಿಪೂ ಸುಲ್ತಾನ ಕಂಡ ಕನಸು

    0

    ಟಿಪೂ ಸುಲ್ತಾನ ಕಂಡ ಕನಸು :

    1997 ರಲ್ಲಿ ಭಾರತೀಯ ಸ್ವಾತಂತ್ರ್ಯಕ್ಕೆ ಐವತ್ತು ತುಂಬಿದ ಸಂದರ್ಭದಲ್ಲಿ ಇಂಗ್ಲೆಂಡಿನ ಬಿ.ಬಿಸಿ. ರೇಡಿಯೋದವರು ನನಗೆ ಸ್ವಾತಂತ್ರ್ಯ ದಿನಂದು ಬಿತ್ತರಿಸಲಿಕ್ಕಾಗಿ ಒಂದು ನಾಟಕ ಬರೆದುಕೊಡಲು ಕೇಳಿಕೊಂಡರು. ನಾಟಕದ ವಸ್ತು ಆಂಗ್ಲ-ಭಾರತೀಯ ಸಂಬಂಧವನ್ನು ಕುರಿತದ್ದಾಗಿರಬೇಕು ಎಂಬ ಮಾತು ಸೂಚ್ಯವಾಗಿ ಬಂದಾಗ ನನಗೆ ಕೂಡಲೆ ಹೊಳೆದದ್ದು ಕರ್ನಾಟಕದ ಕೊನೆಯ ಸ್ವತಂತ್ರ ಶಾಸಕನಾದ ಟಿಪೂ ಸುಲ್ತಾನನ ದುರಂತ! ತನ್ನ ಇಡಿಯ ಬಾಳನ್ನು ಬಡಿದಾಟದಲ್ಲೇ ನೀಗಿಸಿದ ಈ ವ್ಯಕ್ತಿ ಗುಟ್ಟಾಗಿ ತನ್ನ ಕನಸುಗಳನ್ನು ಬರೆದಿಡುತ್ತಿದ್ದ ಎಂಬ ಮಾತನ್ನು ಏ.ಕೆ.ರಾಮಾನುಜನ್‍ರಿಂದ ಕೇಳಿದಂದಿನಿಂದ ನನಗೆ ಟಿಪೂವಿನಲ್ಲಿ ವಿಶೇಷ ಆಸಕ್ತಿ ಉಂಟಾಗಿತ್ತು. ಅದೇ ನಾಟಕ  ರಚನೆಗೆ ಪ್ರೇರಣೆಯಾಯಿತು.

    Original price was: $1.20.Current price is: $1.08.
    Add to basket
  • -10%

    ಹಯವದನ

    0

    ಹಯವದನ

    ಶ್ರೀ ಗಿರೀಶ ಕಾರ್ನಾಡರ ‘ಹಯವದನ’ ನಾಟಕವು ಎಪ್ಪತ್ತರ ದಶಕದಲ್ಲಿ ಅವರು ಹೋಮಿಭಾಭಾ ಫೆಲೋಶಿಪ್ ಪಡೆದು ಧಾರವಾಡದಲ್ಲಿದ್ದಾಗ ಬರೆದದ್ದು. ಈ ನಾಟಕಕ್ಕೆ ರಾಷ್ಟ್ರಮಟ್ಟದ ಕಮಲಾದೇವಿ ಚಟ್ಟೋಪಾಧ್ಯಾಯ ಪ್ರಶಸ್ತಿಯೂ ದೊರಕಿದೆ. ಶ್ರೀ ಸತ್ಯದೇವ ದುಬೆ, ಬಿ.ವಿ. ಕಾರಂತರಂಥ ನಿರ್ದೕಶಕರಿಂದ ಅನೇಕ ಪ್ರದರ್ಶನಗಳನ್ನು ಕಂಡಿದೆ. ಶ್ರೀ ದುಬೆಯವರ ಹಿಂದೀ ಪ್ರದರ್ಶನದಲ್ಲಿ ಶ್ರೀ ಅಮೋಲ ಪಾಲೇಕರ, ದಿ. ಅಮರೀಶಪುರಿ ಶ್ರೀಮತಿ ಸುನೀತಾ ಪ್ರಧಾನ ಮುಂತಾದವರು ಪಾತ್ರವಹಿಸಿ, ಈ ನಾಟಕದ ಪ್ರದರ್ಶನ ಅತ್ಯಂತ ಯಶಸ್ವಿಯಾಗಲು ಮತ್ತು ಬಹುಕಾಲ ಜನರ ಮನಸ್ಸಿನಲ್ಲಿ ಬೇರೂರಲು ಕಾರಣವಾಯಿತು.

    Original price was: $1.08.Current price is: $0.97.
    Add to basket
  • -10%

    ನಾ ಬದುಕಲಿಕ್ಕೆ ಒಲ್ಲೆಪಾ

    0

    ನಾ ಬದುಕಲಿಕ್ಕೆ ಒಲ್ಲೆಪಾ  –

    ಇದು ದ್ವಿಪಾತ್ರ ನಾಟಕಗಳ ಸಂಕಲನ. ದ್ವಿಪಾತ್ರ ನಾಟಕಗಳಿಗೆ ಸಂಭಾಷಣೆಯೇ ಜೀವಾಳ . ಸಂಭಾಷಣೆ ಮೂಲಕವೇ ಕುತೂಹಲವನ್ನು ಹುಟ್ಟಿಸುವ ತಂತ್ರಗಾರಿಕೆಯೇ ನಾಟಕದ ಮೂಲ ವಸ್ತು. ಯಾವುದೇ ಒಂದು ಸಮಸ್ಯೆಯನ್ನು ಎದುರಿಗಿಟ್ಟುಕೊಂಡು ಅದರ ಪರ ಮತ್ತು ವಿರೋಧದ ವಾಗ್ವಾದದ ಮೂಲಕವೇ ನಾಟಕವನ್ನು ರಚಿಸುವ ಜಾಣಕಲಾತ್ಮಕಯೇ ನಾಟಕಕಾರಣನ ಹಿರಿಮೆ. ಈ ನಿಟ್ಟಿನಲ್ಲಿ ಲೋಹಿತ ನಾಯ್ಕರ್ ಯಶಸ್ವಿಯಾಗಿದ್ದಾರೆ.
    ಈ ನಾಟಕಗಳು ಹವ್ಯಾಸಿ ರಂಗಭೂಮಿಗೆ ಸೂಕ್ತವಾಗಿವೆ.

    Original price was: $0.96.Current price is: $0.86.
    Add to basket
  • -10%

    ಮದುವೆಯ ಆಲ್ಬಮ್

    0

    ಮದುವೆಯ ಆಲ್ಬಮ್
    – ನಾಟಕ –

           ಮದುವೆಯ ಅಲ್ಬಮ್ ಸಮಕಾಲೀನ ಜೀವನದ ಬಗ್ಗೆ ಗಿರೀಶ ಕಾರ್ನಾಡ ಅವರು ಬರೆದ ನಾಟಕ. ಇದರಲ್ಲಿರುವುದು ಸಮಕಾಲೀನ ಸಂವೆದನೆಯೇ ಹೊರತು ವಿಷಯವಲ್ಲ ಎಂದು ಗಿರೀಶ ಕಾರ್ನಾಡರ ಅಭಿಪ್ರಾಯ.

        ‘ಮದುವೆಯ ಆಲ್ಬಮ್’ ನಾಟಕದ ಮೊದಲನೆಯ ಪ್ರಯೋಗವನ್ನು Prime Time Theatre Company ಅವರು ಇಂಗ್ಲಿಷ್ ನಲ್ಲಿ Wedding Album ಎಂಬ ಹೆಸರಿನಲ್ಲಿ ಮುಂಬಯಿಯ National Centre for the Performing Arts ಅವರ ಟಾಟಾ ನಾಟ್ಯಗೃಹದಲ್ಲಿ ಶನಿವಾರ ೧೦ಮೇ ೨೦೦೮ರಂದು ಸಾದರಪಡಿಸಿದರು.

    Original price was: $1.20.Current price is: $1.08.
    Add to basket
  • -10%

    ಬೆಂದ ಕಾಳು ಆನ್ ಟೋಸ್ಟ್

    0

    ಬೆಂದ ಕಾಳು ಆನ್ ಟೋಸ್ಟ್

    ಒಂದು ಆಖ್ಯಾಯಿಕೆಯ ಪ್ರಕಾರ ಅರಸ ವೀರ ಬಲ್ಲಾಳ ಬೇಟೆಗೆಂದು ಹೊರಟವನು ಕಾಡಿನಲ್ಲಿ ದಾರಿ ತಪ್ಪಿ, ರಾತ್ರಿಯಿಡೀ ಸುತ್ತಾಡಿ ಹಸಿದು ಬಳಲಿ ಬಸವಳಿದಾಗ, ಒಬ್ಬ ಮುದುಕಿ ಅವನಿಗೆ ಬೆಂದ ಕಾಳುಗಳನ್ನು ನೀಡಿ ಅವನ ಪ್ರಾಣ ಉಳಿಸಿದಳು. ಉಪಕಾರವನ್ನು ಸ್ಮರಿಸಿ ಅರಸ ಸ್ಥಾನದಲ್ಲಿಬೆಂದಕಾಳೂರುಎಂಬ ಊರನ್ನು ಸ್ಥಾಪಿಸಿದ. ಅದೇ ಮುಂದೆಬೆಂಗಳೂರುಆಯಿತು.

    Original price was: $1.44.Current price is: $1.30.
    Add to basket
  • -10%

    ಹೂವು, ಒಡಕಲು ಬಿಂಬ ಮತ್ತು ಇತರ ನಾಟಕಗಳು

    0

    ಹೂವು, ಒಡಕಲು ಬಿಂಬ ಮತ್ತು ಇತರ ನಾಟಕಗಳು:

     “ಹೂವು, ಒಡಕಲು ಬಿಂಬ” ಗಿರೀಶ ಕಾರ್ನಾಡ ಅವರು ಗ್ರಂಥಮಾಲೆಗಾಗಿ ರಚಿಸಿದ ನಾಟಕಗಳ ಸಂಕಲನ. ಇದರಲ್ಲಿ ಹೂವು (ಭಾಷಣ ರೂಪಕ), ಒಡಕಲು ಬಿಂಬ (ನಾಟಕ), ಮಾನಿಷಾದ (ನಾಟಕ) ಮತ್ತು ಮಹೇಶ ಎಲಕುಂಚವಾರ ಅವರ ಎರಡು ಅನುವಾದಿತ ನಾಟಕಗಳು “ವಾಸಾಂಸಿ ಜೀರ್ಣಾನಿ” ಮತ್ತು “ಧರ್ಮ ಪುತ್ರ” ಸೇರಿವೆ.

    Original price was: $0.84.Current price is: $0.76.
    Add to basket
  • -10%

    ಆಚಾರ್ಯ ಪ್ರಹಸನ  ಮತ್ತು  ಏನ್ ಹುಚ್ಚೂರೀ….

    0

    ಆಚಾರ್ಯ ಪ್ರಹಸನ  ಮತ್ತು  ಏನ್ ಹುಚ್ಚೂರೀ….

    ಆಚಾರ್ಯ ಪ್ರಹಸನ  ಮತ್ತು ಏನ್ ಹುಚ್ಚುರೀ ಇವು ಎರಡು  ನಾಟಕಗಳಾಗಿದ್ದು , ಇವೆರಡು ನಾಟಕಗಳಿಗೆ ಪ್ರೇರಣೆ ಫ್ರೆಂಚ್ ಪ್ರಹಸನಕಾರ ಮೊಲಿಯರನದ್ದು. ‘ಆಚಾರ್ಯ  ಪ್ರಹಸನ’ವು  ಮೋಲಿಯರನ ‘ಲೆ ತಾರ್ ತೂಫ್’ ನಾಟಕದಿಂದಲೂ. ‘ಏನ್ ಹುಚ್ಚೂರೀ….’ ನಾಟಕವು ‘ಬೂರ್ಜ್ವಾ ದಿ ಜಂಟಲ್ ಮನ್’ ನಾಟಕದಿನ್ದಲೂ ಪ್ರಭಾವಿತವಾಗಿವೆ.  ಈ ಎರಡು ನಾಟಕಗಳನ್ನು ಅಭಿನಯಿಸುವುದು ಸುಲಭವಲ್ಲ. ನಾಟಕಕಾರ ಹಾಗೂ ನಿರ್ದೇಶಕರ ಮೇಲೆ ಕಲಾತ್ಮಕ ನಿರ್ಬಂಧ ಹೀರಾ ಬಲ್ಲ ಕೃತಿಗಳಿವು.

    Original price was: $1.44.Current price is: $1.30.
    Add to basket
  • -10%

    ಶೋಕಚಕ್ರ

    0

    ಶೋಕಚಕ್ರ

    ಮಹಾತ್ಮಾ ಗಾಂಧಿಯವರ ಚಳವಳಕ್ಕೆ ಪ್ರಾರಂಭವಾದದ್ದು ೧೯೨೦ರಲ್ಲಿ . ೧೯೨೪ರಲ್ಲಿ ೨೦ ನಿಮಿಷಗಳ ವರೆಗೆ ಅವರ ಸಂದರ್ಶವನ್ನು ಪಡೆದಿದ್ದೆ. ರಾಜಕೀಯಕ್ಕಿಂತ ಸಾಮಾಜಿಕ, ಅದಕ್ಕಿಂತ , ಅಂತರಂಗಿಕ  ಸುಧಾರಣೆ ಅಗತ್ಯ ಎಂಬುದನ್ನು ಆಗ ನಾನು ಕಲಿತುಕೊಂಡ ಪಾಠ.
    ಸ್ವಾತಂತ್ರ್ಯ ಪ್ರಾಪ್ತಿಯ ತರುವಾಯ ನಾನು ಬಹಳ ಆಶೆಯಿಂದ ಪರಿಸ್ಥಿತಿಯನ್ನು ನೋಡುತ್ತಲಿದ್ದೆ. ಯಾವುದೊ ಒಂದು ಕಾರಣಕ್ಕೆ ರಾಜಕೀಯ ಸ್ವಾತಂತ್ರ್ಯದ ಅವಸರವಿದ್ದು ಮಹಾತ್ಮಾಜಿಯವರು ಅದಕ್ಕೆ ಪ್ರಾಶಸ್ತ್ಯವನ್ನು ಕೊಟ್ಟಿದ್ದರು. ಈಗ ಆ ಜಂಜಾಟ ಮುಗಿಯುತ್ತಲ್ಲ? ಸಾವಿರಾರು ವರ್ಷಗಳಿಗೊಮ್ಮೆ ಅವತರಿಸುವ ಭಗವಂತನ ಅಂಶದಂತಿದ್ದ ಮಹಾತ್ಮಾಜಿಯವರಿಂದ ನಿಜವಾದ- ಅಂತರಂಗಿಕ-ಸುಧಾರಣೆ ಜನತೆಯಲ್ಲಿ ಮೂಡುವುದಲ್ಲ? ಹೀಗೆ ಉತ್ಸಾಹಗೊಳ್ಳುತ್ತಿರುವಾಗ ಜನವರಿ ೩೦, ೧೯೮೯ರ ದುರ್ಘಟನೆ ನಡೆದುಹೋಯಿತು. “ಜಗತ್ತಿನ ದೀಪ ನಂದಿತು.”
    ಈ ಸಂದರ್ಭದ ಹಿನ್ನಲೆಯಲ್ಲಿ ದೇಶದ ಚುನಾವಣಾ, ಸ್ಥಾನಿಕ ಮುಂದಾಳುಗಳ ಸಾಂಸ್ಕೃತಿಕ ಮಟ್ಟ ಇದನ್ನೆಲ್ಲ ನೋಡಿ ಮೂಡಿದ ಭಾವನೆಗಳೇ ಈ ‘ಶೋಕಚಕ್ರ ‘ ನಾಟಕದಲ್ಲಿ ಮೂಡಿದೆ. ಇಲ್ಲಿಯ ಆಯಾ ಪಾತ್ರಗಳೇ ಪರಿಸ್ಥಿತಿಯನ್ನು ಚನ್ನಾಗಿ ಚಿತ್ರಿಸುವುವು.

    Original price was: $0.72.Current price is: $0.65.
    Add to basket
  • -10%

    ಮತ್ತೊಬ್ಬ ರಾಧೆ

    0

    ಮತ್ತೊಬ್ಬ ರಾಧೆ
    (ಕೀರ್ತನಕಾರ್ತಿ ಗಲಗಲಿ ಅವ್ವನವರನ್ನು ಕುರಿತ ನಾಟಕ)

    ಈ ನಾಟಕವು ಹದಿನೆಂಟನೇ ಶತಮಾನದ ಕೀರ್ತನಕಾರ್ತಿ ಗಲಗಲಿ ಅವ್ವನವರನ್ನು ಕುರಿತದ್ದಾಗಿದೆ. ಬಾಗಲಕೋಟ ಜಿಲ್ಲೆಯ ಬೀಳಗಿ ತಾಲೂಕಿನ ಗಲಗಲಿಯಲ್ಲಿ ಪ್ರಸಿದ್ಧ ಪಂಡಿತರಾಗಿದ್ದ ಗಲಗಲಿ ಮುದಗಲ್ಲಾಚಾರ್ಯರ ಕಿರುಪತ್ನಿಯಾಗಿ ರಮಾ ತನ್ನ ಹನ್ನೆರಡು ವರ್ಷದಲ್ಲಿಯೇ ಮದುವೆಯಾಗಿ ಗಲಗಲಿ ಗ್ರಾಮವನ್ನು ಪ್ರವೇಶಿಸಿದಳು. ಮದುವೆಯಾದ ಎಂಟು ದಿನಕ್ಕೇ ವಿಧವೆಯಾದಳು. ವಿಧವೆಯಾಗಿ ಬತ್ತಿ ಹೊಸೆಯದೆ, ನ್ಯಾಯಪಂಡಿತಳಾಗಿ ಪೇಶ್ವೇ ಅರಸರ ಪಂಡಿತರನ್ನು ಸೋಲಿಸಿ, ಪುಣೆಯ ಅರಸರಿಂದ ವರ್ಷಾಶನ ಪಡೆದಳು. ಅವ್ವನವರ ಮುನ್ನೂರು ಕೀರ್ತನೆಗಳು ಪ್ರಕಟವಾಗಿವೆ. ಕನ್ನಡದಲ್ಲಿ ಕೀರ್ತನೆ ರಚಿಸಿದ ಮೊದಲ ಮಹಿಳೆಯೆಂಬ ಹೆಗ್ಗಳಿಕೆಗೆ ಗಲಗಲಿ ಅವ್ವ ಸಾಕ್ಷಿಯಾಗಿದ್ದಾಳೆ. ಪುಟ್ಟ ವಿಧವೆಯಾಗಿ ಕಾಣಿಸಿಕೊಂಡ ಈ ಮಹಿಳೆ ಗಲಗಲಿ ಅವ್ವನಾಗಿ ಬೆಳೆದು ನಿಂತದ್ದು, ಅಧ್ಯಾತ್ಮ ಮತ್ತು ಸಾಹಿತ್ಯದಲ್ಲಿ ಮಹತ್ತರ ಸಾಧನೆ ಮಾಡಿದ್ದು ಈಗ ಚರಿತ್ರೆಗೆ ಸೇರಿದ ವಿಷಯವಾಗಿದೆ.
    ಗಲಗಲಿ ಅವ್ವನವರ ವೈಯಕ್ತಿಕ ಬದುಕಿನ ವಿವರಗಳನ್ನು ವಿವರಿಸುವುದು ಈ ನಾಟಕದ ಉದ್ದೇಶವಲ್ಲ. ಅವ್ವನನ್ನು ಒಂದು ಪ್ರತಿಮೆಯನ್ನಾಗಿಸಿಕೊಂಡು, ಶತಮಾನಗಳಿಂದ  ಸ್ತ್ರೀ ಈ ದೇಶವ್ಯವಸ್ಥೆಯಲ್ಲಿ ಎದುರಿಸುತ್ತಿರುವ ಸವಾಲುಗಳನ್ನು ಕುರಿತು ಚರ್ಚಿಸಲಾಗಿದೆ. ಹೆಣ್ಣೊಬ್ಬಳು ಅಧ್ಯಾತ್ಮದೆತ್ತರಕ್ಕೇರಿದ ಸ್ಥಿತಿಯನ್ನು ಗುರುತಿಸಲಾಗಿದೆ.

    Original price was: $0.84.Current price is: $0.76.
    Add to basket
  • -10%

    ಮೃತ್ಯು ಗೆದ್ದ ನಚಿಕೇತ

    0

    ಮೃತ್ಯು ಗೆದ್ದ ನಚಿಕೇತ

    ಕಠೋಪನಿಷತ್ತಿನ ಕಥಾನಕ ಆಧರಿತ ನಾಟಕ

    Original price was: $0.84.Current price is: $0.76.
    Add to basket
  • -10%

    ಸೊನಾಟಾ, ಧರ್ಮ ಪುತ್ರ ವಾಸಾಂಸಿ ಜೀರ್ಣಾನಿ

    0

    ಸೊನಾಟಾ ಧರ್ಮ ಪುತ್ರ ವಾಸಾಂಸಿ ಜೀರ್ಣಾನಿ:

    ಶ್ರೀ ಮಹೇಶ ಎಲಕುಂಚವಾರ ಅವರ ‘ಸೊನಾಟಾ ಧರ್ಮ ಪುತ್ರ ವಾಸಾಂಸಿ ಜೀರ್ಣಾನಿ ‘ ಮರಾಠಿ ನಾಟಕವನ್ನು ಗಿರೀಶ ಕಾರ್ನಾಡರು ಕನ್ನಡಕ್ಕೆ ಅನುವಾದಿಸಿದ್ದಾರೆ .

    Original price was: $1.44.Current price is: $1.30.
    Add to basket
  • -10%

    ರಾಕ್ಷಸ-ತಂಗಡಿ

    0

    ರಾಕ್ಷಸ-ತಂಗಡಿ

    ಗಿರೀಶ ಕಾರ್ನಾಡ  ಅವರು ರಚಿಸಿದ ನಾಟಕ.

    Original price was: $1.44.Current price is: $1.30.
    Add to basket
  • -40%

    ಸೋನಾಟಾ, ಧರ್ಮಪುತ್ರ ವಾಸಾಂಸಿ ಜೀರ್ಣಾನಿ

    0

    ಸೋನಾಟಾ, ಧರ್ಮಪುತ್ರ ವಾಸಾಂಸಿ ಜೀರ್ಣಾನಿ:

    ಶ್ರೀ ಮಹೇಶ ಎಲಕುಂಚವಾರ ಅವರ ‘ಸೊನಾಟಾ ಧರ್ಮ ಪುತ್ರ ವಾಸಾಂಸಿ ಜೀರ್ಣಾನಿ ‘ ಮರಾಠಿ ನಾಟಕವನ್ನು ಗಿರೀಶ ಕಾರ್ನಾಡರು ಕನ್ನಡಕ್ಕೆ ಅನುವಾದಿಸಿದ್ದಾರೆ .

    Original price was: $1.44.Current price is: $0.86.
    Add to basket
  • -40%

    ಮೃತ್ಯು ಗೆದ್ದ ನಚಿಕೇತ

    0

    ಮೃತ್ಯು ಗೆದ್ದ ನಚಿಕೇತ

    ಕಠೋಪನಿಷತ್ತಿನ ಕಥಾನಕ ಆಧರಿತ ನಾಟಕ

    Original price was: $0.84.Current price is: $0.50.
    Add to basket
  • -40%

    ರಾಕ್ಷಸ-ತಂಗಡಿ

    0

    ರಾಕ್ಷಸ-ತಂಗಡಿ

    ಗಿರೀಶ ಕಾರ್ನಾಡ  ಅವರು ರಚಿಸಿದ ನಾಟಕ.

    Original price was: $1.44.Current price is: $0.86.
    Add to basket
  • -40%

    ಮಹಾಮಾಯಿ

    0

    ಮಹಾಮಾಯಿ

    ‘ಮಹಾಮಾಯಿ’ಯು ಸಾವು-ಬದುಕಿನ ಸಂಘರ್ಷವನ್ನು ಎಳೆ ಎಳೆಯಾಗಿ ಬಿಡಿಸಿಡುವ ಕಥಾವಸ್ತುವನ್ನೊಳಗೊಂಡ ನಾಟಕ. 

    Original price was: $2.34.Current price is: $1.40.
    Add to basket
  • -40%

    ಮತ್ತೊಬ್ಬ ರಾಧೆ

    0

    ಮತ್ತೊಬ್ಬ ರಾಧೆ
    (ಕೀರ್ತನಕಾರ್ತಿ ಗಲಗಲಿ ಅವ್ವನವರನ್ನು ಕುರಿತ ನಾಟಕ)
    ಈ ನಾಟಕವು ಹದಿನೆಂಟನೇ ಶತಮಾನದ ಕೀರ್ತನಕಾರ್ತಿ ಗಲಗಲಿ ಅವ್ವನವರನ್ನು ಕುರಿತದ್ದಾಗಿದೆ. ಬಾಗಲಕೋಟ ಜಿಲ್ಲೆಯ ಬೀಳಗಿ ತಾಲೂಕಿನ ಗಲಗಲಿಯಲ್ಲಿ ಪ್ರಸಿದ್ಧ ಪಂಡಿತರಾಗಿದ್ದ ಗಲಗಲಿ ಮುದಗಲ್ಲಾಚಾರ್ಯರ ಕಿರುಪತ್ನಿಯಾಗಿ ರಮಾ ತನ್ನ ಹನ್ನೆರಡು ವರ್ಷದಲ್ಲಿಯೇ ಮದುವೆಯಾಗಿ ಗಲಗಲಿ ಗ್ರಾಮವನ್ನು ಪ್ರವೇಶಿಸಿದಳು. ಮದುವೆಯಾದ ಎಂಟು ದಿನಕ್ಕೇ ವಿಧವೆಯಾದಳು. ವಿಧವೆಯಾಗಿ ಬತ್ತಿ ಹೊಸೆಯದೆ, ನ್ಯಾಯಪಂಡಿತಳಾಗಿ ಪೇಶ್ವೇ ಅರಸರ ಪಂಡಿತರನ್ನು ಸೋಲಿಸಿ, ಪುಣೆಯ ಅರಸರಿಂದ ವರ್ಷಾಶನ ಪಡೆದಳು. ಅವ್ವನವರ ಮುನ್ನೂರು ಕೀರ್ತನೆಗಳು ಪ್ರಕಟವಾಗಿವೆ. ಕನ್ನಡದಲ್ಲಿ ಕೀರ್ತನೆ ರಚಿಸಿದ ಮೊದಲ ಮಹಿಳೆಯೆಂಬ ಹೆಗ್ಗಳಿಕೆಗೆ ಗಲಗಲಿ ಅವ್ವ ಸಾಕ್ಷಿಯಾಗಿದ್ದಾಳೆ. ಪುಟ್ಟ ವಿಧವೆಯಾಗಿ ಕಾಣಿಸಿಕೊಂಡ ಈ ಮಹಿಳೆ ಗಲಗಲಿ ಅವ್ವನಾಗಿ ಬೆಳೆದು ನಿಂತದ್ದು, ಅಧ್ಯಾತ್ಮ ಮತ್ತು ಸಾಹಿತ್ಯದಲ್ಲಿ ಮಹತ್ತರ ಸಾಧನೆ ಮಾಡಿದ್ದು ಈಗ ಚರಿತ್ರೆಗೆ ಸೇರಿದ ವಿಷಯವಾಗಿದೆ.

    Original price was: $0.84.Current price is: $0.50.
    Add to basket
  • -40%

    ಷಾಪುರದ ಸೀನಿಂಗಿ-ಸತ್ಯ

    0

    ಷಾಪುರದ ಸೀನಿಂಗಿ-ಸತ್ಯ
    ಇದು ೧೯೯೨ರಲ್ಲಿ ಆರಂಭಿಸಿ ೧೯೯೫ರಲ್ಲಿ ಬರವಣಿಗೆ ಮುಗಿಸಿದ ನಾಟಕ. ಈ ನಾಟಕ ಬರೆಯಲು ಕಾರಣರಾದವರು ಬಿ. ಜಯಶ್ರೀ. ಅವರ ತಂಡಕ್ಕಾಗಿಯೇ ನಾಟಕ ಕಟ್ಟಲು ಹೊರಟವನಿಗೆ ಹಿರಿಯರು, ಮೇಷ್ಟರು ಆದ ಕ.ವೆಂ. ರಾಜಗೋಪಾಲ ಅವರು ಜನಪದ ಗೀತೆಯೊಂದನ್ನು ಕೇಳಿಸಿ ವಸ್ತುವನ್ನು ಒದಗಿಸಿದರು. ಅಲ್ಲಿಂದಾಚೆಗೆ ಅನೇಕ ಊರುಗಳನ್ನು ತಿರುಗಿ, ಅನೇಕ ಪವಾಡ ಸದೃಶ ಸತ್ಯಗಳನ್ನು ಸ್ವತಃ ಕಂಡೆ. ಜೀವಂತ ದೇವರುಗಳ ದರುಶನ ಪಡೆದೆ. ಈ ಪಯಣದಲ್ಲಿ ಜೊತೆಯಾದ ಗುಲ್ಬರ್ಗದ ವಿಜಯಹಾಗರಗುಂಡಿಗಿಯ ಸಹವಾಸವು ನಾನು ಕಂದ್ದನ್ನ ವಿಭಿನ್ನವಾಗಿ ಅರ್ಥೈಸಲು ಸಹಾಯಮಾಡಿತು.

    Original price was: $0.84.Current price is: $0.50.
    Add to basket
  • -40%

    ರೆಕ್ಕೆ ಕಟ್ಟುವಿರಾ

    0

    ರೆಕ್ಕೆ ಕಟ್ಟುವಿರಾ:
    ೧೯೪೫ ರಲ್ಲಿ, ಎರಡನೇ ಮಹಾಯುದ್ಧದ ಸಂದರ್ಭದಲ್ಲಿ ಅಮೆರಿಕಾ ಮೊದಲಬಾರಿಗೆ ಅಣುಬಾಂಬನ್ನು ಜಪಾನಿನ ಮೇಲೆ ಎಸೆಯಿತು. ಹಿರೋಷಿಮಾ, ನಾಗಾಸಾಕಿ ನಗರದಲ್ಲಿ ಎರಡು ಲಕ್ಷಕ್ಕೂ ಹೆಚ್ಚಿನ ಜನತೀರಿಕೊಂಡರು. ಲಕ್ಷಾಂತರ ಜನ ಅಂಕವಿಕಲರಾದರು. ಜೀವ ಉಳಿಸಿಕೊಂಡ ಒಬ್ಬೊಬ್ಬರ ಬದುಕೂ ದಾರುಣವಾಯಿತು. ಅದಾಗಿ ಮೂರು ತಲೆಮಾರುಗಳು ದಾಟಿದರೂ ಹುಟ್ಟುವ ಮಕ್ಕಳ ಕೈಕಾಲುಗಳು ಊನವಾಗಿವೆ. ಅಣುಬಾಂಬ್ ಎಂತಹ ವಿನಾಶಕಾರಿ ಎಂಬುದಕ್ಕೆ ಇಡೀ ಸಮುದಾಯ ಸಾಕ್ಷಿಯಾಗಿ ನಿಂತಿದೆ.
    ಇಂತಹ ಸಮುದಾಯದ ನಡುವೆ ಪುಟ್ಟ ಸಂಸಾರ, ಸುಂದರ ಬದುಕು ಎಂದು ಕನಸು ಕಟ್ಟಿಕೊಂಡು ಬದುಕುತ್ತಿದ್ದ “ಕಿನ್ಲು” ಎಂಬ ಮಹಿಳೆ ಬಾಂಬಿನ ಅನುಭವವನ್ನು, ಅದು ತನ್ನ ಕನಸುಗಳನ್ನು ನುಚ್ಚುನೂರು ಮಾಡಿದ್ದನ್ನು ಕುರಿತು ೨೫ ವರ್ಷಗಳಾದ ನಂತರ ಹೇಳಿಕೊಂಡ ವಿವರಗಳು ಈ ನಾಟಕಕ್ಕೆ ಕಾರಣವಾಗಿದೆ.

    Original price was: $0.84.Current price is: $0.50.
    Add to basket
  • -40%

    ಗಿರಿಜಾ ಕಲ್ಯಾಣ

    0

    ಬಿ. ಸುರೇಶ ಅವರ
    ಗಿರಿಜಾ ಕಲ್ಯಾಣ
    ಒಂದು ಆಧುನಿಕ ಪುರಾಣ
    ಈ ನಾಟಕವನ್ನು ಬರೆದವರು ಬಿ.ಸುರೇಶ ಅವರು ಬರೆದಿದ್ದಾರೆ. ಈ ನಾಟಕದ ಪ್ರಥಮ ಪ್ರದರ್ಶನವು ಸ್ಪಂದನ ತಂಡದಿಂದ ಬಿ.ಜಯಶ್ರೀ ಅವರ ನಿರ್ದೇಶನದಲ್ಲಾಯಿತು. ನಂತರ ಮುಂಬೈನ ಇಷ್ಟಾ ರಂಗತಂಡದವರು ಎಂ.ಎಸ್.ಸತ್ಯು ಅವರ ನಿರ್ದೇಶನದಲ್ಲಿ ಶೈಲಜಾ ಅವರ ಹಿಂದಿ ಅನುವಾದವನ್ನು “ಗಿರಜಾ ಕೆ ಸಪ್ನೆ” ಎಂದು ರಂಗಕ್ಕೆ ತಂದರು.

    Original price was: $1.32.Current price is: $0.79.
    Add to basket
  • -40%

    ಬಾಳೂರ ಗುಡಿಕಾರ

    0

    ‘ಬಾಳೂರ ಗುಡಿಕಾರ’
    ಹೆನ್ರಿಕ್ ಇಬ್ಸೆನ್ ನ ‘ಮಾಸ್ಟರ್ ಬಿಲ್ಡರ್’ ನಾಟಕದ
    ಸ್ಫೂರ್ತಿಯಿಂದ ರಚಿತವಾದ ನಾಟಕ.
    ಈ ನಾಟಕದ ಪ್ರಥಮ ಪ್ರದರ್ಶನವು ಡಿಸೆಂಬರ್ ೫, ೨೦೧೦ರಂದು ನವದೆಹಲಿಯ ಕಾಮಾನಿ ರಂಗಮಂದಿರದಲ್ಲಿ ನಡೆದ ಇಬ್ಸೆನ್ ನಾಟಕೋತ್ಸವದಲ್ಲಿ ಆಯಿತು.

    Original price was: $1.32.Current price is: $0.79.
    Add to basket
  • -40%

    ಯವನ ಯಾಮಿನಿ ಕಥಾಚರಿತ್ರವು

    0

    ಯವನಯಾಮಿನಿ ಕಥಾಚರಿತ್ರವು
    ಅಥವಾ
    ಭ್ರೂಣದಿಂದ ‘ಬಯಲಿ’ನವರೆಗೆ ಎಂಬ ‘ಫ್ಯೂಚರಿಸ್ಟಿಕ್’ ಐತಿಹಾಸಿಕ ನಾಟಕವು
    ಈ ನಾಟಕವನ್ನು ಬಿ ಸುರೇಶ ರವರು ರಚಿಸಿದ್ದಾರೆ.

    Original price was: $0.84.Current price is: $0.50.
    Add to basket
  • -40%

    ಸ್ವಪ್ನದರ್ಶಿ  ಮತ್ತು ಇತರ ಗೀತನಾಟಕಗಳು

    0

    ಸ್ವಪ್ನದರ್ಶಿ  ಮತ್ತು ಇತರ ಗೀತನಾಟಕಗಳು
    ಈ ನಾಟಕಗಳನ್ನು ಕೀರ್ತಿನಾಥ ಕುರ್ತಕೋಟಿ ಅವರು ರಚಿಸಿದ್ದಾರೆ. ಈ ಕೃತಿಯು ಸ್ವಪ್ನದರ್ಶಿ, ರಾಮಾವಸಾನ, ಮಹಾಪ್ರಸ್ಥಾನ, ಮಹಾಶ್ವೇತೆ, ಶೋಕವೃಕ್ಷ -ಈ ಐದು ನಾಟಕಗಳನ್ನು ಒಳಗೊಂಡಿದೆ.

    Original price was: $0.48.Current price is: $0.29.
    Add to basket
  • -42%

    ಆಮನಿ

    0

    ಆಮನಿ
    ಈ ನಾಟಕದಲ್ಲಿ ಮಹತ್ವವನ್ನು ವಾತಾವರಣ ಸೃಷ್ಟಿಗೆ ಕೊಟ್ಟಿದ್ದಾರೆ. ಅಂತಲೇ ಇಲ್ಲಿಯ ಕಥಾವಸ್ತುವಿನ ಇತಿಹಾಸ ದೂರ ಬಹುದೂರ ಓಡುತ್ತದೆ. ಕೃತಿಯ ಗಮನ ವರ್ತಮಾನಕಾಲದಿಂದ ಭೂತಕಾಲಕ್ಕೆ ಹೋಗಿ, ಆಮೇಲೆ ವರ್ತಮಾನದಿಂದ ಮುಂದುವರಿಯುತ್ತದೆ. ಇದು ಮಕ್ಕಳ ಜೀವನದಲ್ಲಿಯ ಕೆಲವು ಸನ್ನಿವೇಶಗಳನ್ನು ರೂಪಿಸುವ ನಾಟಕವಾಗಿದ್ದರೂ ಕೂಡ ಅದೇ ಅದರ ಉದ್ದೇಶವಲ್ಲ. ಜೀವನಕ್ಕೆ ಜೀವನವೇ ಇಲ್ಲಿ ಸಂಕೇತವಾಗಿದೆ. ವಾಸ್ತವತೆಯ ಅದ್ಭುತ ರಮ್ಯತೆಯನ್ನು ತೆರೆದು ತೋರುವ ಪ್ರಯತ್ನವನ್ನು ಇಲ್ಲಿ ಮಾಡಲಾಗಿದೆ. ಜೀವನದಲ್ಲಿ ಕಾಣುವ ಸತ್ಯದ ಪರಿಗಳನ್ನು ಒಂದೊಂದಾಗಿ ಬಿಚ್ಚಿ ನೋಡಿದಾಗ ಕೊನೆಗೆ ಅನಿರ್ವಚನೀಯವಾದ ಗೂಢವೊಂದೇ ಉಳಿಯುತ್ತದೆ. ಮಕ್ಕಳ ಜೀವನದಲ್ಲಿ ಆಟಗಳಲ್ಲಿ , ಉತ್ಸಾಹದಲ್ಲಿ, ಅನುಕರಣದಲ್ಲಿ ಮನುಕುಲದ ಹೃದಯಸ್ಪಂದನ ಕೇಳುತ್ತಿದೆ. ಇತಿಹಾಸದ ಫಲವಾಗಿ, ಭವಿಷ್ಯದ ಬೀಜವಾಗಿರುವ ಶೈಶವದ ಅಲೌಕಿಕ ಸೌಂದರ್ಯವನ್ನು ಸೆರೆಹಿಡಿಯುವ ಸಾಹಸ ಇಲ್ಲಿದೆ.

    Original price was: $0.24.Current price is: $0.14.
    Add to basket