• -40%

    ಭಯಮುಕ್ತ ಬದುಕಿನೆಡೆಗೆ…

    0

    ಭಯಮುಕ್ತ ಬದುಕಿನೆಡೆಗೆ…
    ಇಂಗ್ಲಿಶ್ ಮೂಲ: ಸಂತೋಷ್ ನಂಬಿಯಾರ್
    ಕನ್ನಡಾನುವಾದ: ಶೀನಾ ನಾಡೋಳಿ

    ಪ್ರೀತಿ, ಸಂತೋಷ, ಸ್ವಾತಂತ್ರ್ಯ, ಕರುಣೆ ಹಾಗೂ ಕ್ರಿಯಾತ್ಮಕವಾದ ಬದುಕಿಗೆ ಸವೆದ ದಾರಿ ಇಲ್ಲ. ಇದು ಈಗ, ವರ್ತಮಾನದಲ್ಲಿ, ಸಮಯರಹಿತ ಕ್ಷಣದಲ್ಲಿ ಮಾತ್ರ ಸಂಭವಿಸಲು ಸಾಧ್ಯ. ಯೋಚನೆಯ ಚಲನೆ ನಿಂತು ಸುಳ್ಳು ‘ಅಹಂ’ ಕರಗಿದಾಗ ಭಯವು ಇಲ್ಲವಾಗುವುದು…. ಎಂದು ಹೇಳುತ್ತ ನಂಬಿಯಾರ್ ಅವರು ಎಲ್ಲರ ಯೋಚನೆಗಳು ಹೊಸ ದಿಕ್ಕಿನತ್ತ ತೆರೆದುಕೊಳ್ಳುವಂತೆ ಮಾಡುವ ಪ್ರಯತ್ನ ಮಾಡಿದ್ದಾರೆ.

    Original price was: $0.60.Current price is: $0.36.
    Add to basket
  • -40%

    ಝೆನ್ ವೀರ ಹೈಕು

    0

    ಝೆನ್ ವೀರ ಹೈಕು
    ಹೈಕುಗಳಲ್ಲಿ ಶ್ರೀ ಚನ್ನವೀರ ಶರಣರ ಶ್ರೀನುಡಿಗಳು
    ‘ಶ್ರೀನುಡಿ’ಗಳಲ್ಲಿಯ ೨೦೦ ವಿಚಾರಗಳನ್ನು ಇಲ್ಲಿ ಎತ್ತಿಕೊಂಡು ಅವುಗಳನ್ನು ಹೈಕುಗಳಲ್ಲಿ ಬರೆಯಲಾಗಿದೆ.  ಉದ್ಬೋಧ ಕೃತಿಯಾದ ‘ಝೆನ್ ವೀರ ಹೈಕು’ ಡಾ.ಸರಜೂ ಕಾಟ್ಕರ್ ಅವರಿಂದ ರಚಿತವಾಗಿದೆ. ಝೆನ್ ಕಥಾ ಸಾಹಿತ್ಯವು ವಿಷಿಕ್ಷ್ಟವಾದದ್ದು. ಇಲ್ಲಿ ಗುರುಶಿಷ್ಯರ ಸಂಭಾಷಣೆ ನಡೆಯುತ್ತದೆ. ಗುರುವಾದವನು ಶಿಷ್ಯನ ತಲೆಯಲ್ಲಿ ವಿಚಾರಗಳೆಂಬ ಹುಳುಗಳನ್ನು ಬಿಡುತ್ತಾನೆ . ಶಿಷ್ಯ  ಅದನ್ನು ಹೇಗಾದ್ರೂ ಅರ್ಥೈಸಿಕೊಳ್ಳಬಹುದು. ವಿಚಾರಗಳೆಂಬ ಹುಳುಗಳು ಸದಾಕಾಲ ಶಿಷ್ಯನ ತಲೆಯನ್ನು ತಿನ್ನುತ್ತಲೇ ಇರುತ್ತವೆ. ಅವನು ಅರ್ಥೈಸಿಕೊಂಡಷ್ಟು ಗುರುವಿನ ಸೂತ್ರರೂಪಿ ನಿರ್ವಚನಗಳು ವಿಸ್ತಾರವನ್ನು ಪಡ್ದೆದುಕೊಳ್ಳುತ್ತಾ ಹೋಗುತ್ತವೆ. ಹೀಗೆಂದು ಬಗೆದು ಹಿರಿಯರಾದ ಡಾ.ಸರಜೂ ಕಾಟ್ಕರ್ ‘ಹೈಕು’ ಪ್ರಕಾರದಲ್ಲಿ ಚನ್ನವೀರ ಶರಣರ ಶ್ರೀನುಡಿಗಳಿಗೆ ಹೊಸ ಉಡುಗೆಯನ್ನು  ತೊಡಿಸಿದ್ದಾರೆ. ಚನ್ನವೀರ ಶರಣರನ್ನು ಝೇನ್ ವೀರ ಶರಣರೆಂದು ಪರಿಭಾವಿಸಿದ್ದಾರೆ. 

    Original price was: $0.72.Current price is: $0.43.
    Add to basket
  • -40%

    ಅಂಬೇಡ್ಕರ್ ದೃಷ್ಟಿಯಲ್ಲಿ ದಲಿತರು ಮತ್ತು ಮತಾಂತರ

    0

    ಅಂಬೇಡ್ಕರ್ ದೃಷ್ಟಿಯಲ್ಲಿ ದಲಿತರು ಮತ್ತು ಮತಾಂತರ
    ಇಲ್ಲಿನ ಲೇಖನಗಳಲ್ಲಿ ದಲಿತರ ಸಮಕಾಲೀನ ಸಮಸ್ಯೆಗಳನ್ನು ಆತ್ಮೀಯವಾಗಿ ವಿಶ್ಲೇಷಿಸಿಲಾಗಿದೆ. ದಲಿತರ ಸಮಸ್ಯೆಗಳು ಮೇಲ್ನೋಟಕ್ಕೆ ತೋರುವುದಕ್ಕಿಂತಲೂ ಭಿನ್ನವಾಗಿ ಅವುಗಳ ಅಂತರ್ಯವನ್ನು ಶೋಧಿಸಿರುವಲ್ಲಿ ಲೇಖಕರ ಸಾಮಾಜಕ ಕಾಳಜಿ ಸ್ಪಷ್ಟವಾಗುತ್ತದೆ. ಅಂಬೇಡ್ಕರ್ ಚಿಂತನೆಯನ್ನು ಮತ್ತು ದಲಿತ ಲೋಕವನ್ನು ಚಾರಿತ್ರಿಕ ಹಿನ್ನಲೆಯಲ್ಲಿ ವಿಶ್ಲೇಷಿಸುತ್ತ ಮತಾಂತರದ ಒಳ ಹೊರಗುಗಳನ್ನು ಸೂಕ್ಷ್ಮವಾಗಿ ಇಲ್ಲಿನ ಬರವಣಿಗೆಗಳಲ್ಲಿ ಓದುಗರ ಮುಂದಿಡಲಾಗಿದೆ. ದಲಿತ ಸಂಸ್ಕತಿಯನ್ನು ಕೇಂದ್ರೀಕರಿಸಿ ಬರೆದ ಇಲ್ಲಿನ ಲೇಖನಗಳು ಕನ್ನಡ ವಿಚಾರ ಪ್ರಪಂಚದಲ್ಲಿ ಹೊಸ ತಿಳುವಳಿಕೆಯನ್ನು ಮೂಡಿಸುವಲ್ಲಿ ಸಶಕ್ತವಾಗಿದೆ.

    Original price was: $2.40.Current price is: $1.44.
    Add to basket
  • -40%

    ಭಾಷೆ ಮತ್ತು ಸಂಸ್ಕೃತಿ

    0

    ಭಾಷೆ ಮತ್ತು ಸಂಸ್ಕೃತಿ
    ಇದು ಕುರ್ತಕೋಟಿಯವರ ಅಂಕಣ ಲೇಖನ ಕೃತಿ . ಇದರಲ್ಲಿ ವಿವಿಧ ವಿಷಯಗಳಿಗೆ ಸಂಬಂಧಿಸಿದ ಲೇಖನಗಳಿವೆ. ಬಿಡಿಬಿಡಿಯಾಗಿದ್ದ ಈ ಲೇಖನಗಳನ್ನು ಒಂದು ಸ್ವರೂಪದಲ್ಲಿ ಜೋಡಿಸಿ ಇಲ್ಲಿ ನೀಡಲಾಗಿದೆ. ವಿಜಯ ಕರ್ನಾಟಕ ಪತ್ರಿಕೆಯ ‘ಸಾಪ್ತಾಹಿಕ ವಿಜಯಕ್ಕೆ ಬರೆದ, ‘ಒಳನೋಟಗಳು’. ಎಂಬ ಹೆಸರಿನಲ್ಲಿ ಬರುತ್ತಿದ್ದ ಅಂಕಣಗಳೊಂದಿಗೆ ಇನ್ನೂ ಕೆಲವು ಲೇಖನಗಳನ್ನು ಈ ಕೃತಿಯಲ್ಲಿ ಸೇರಿಸಲಾಗಿದೆ.

    Original price was: $1.80.Current price is: $1.08.
    Add to basket
  • -40%

    ಮೊದಲ ತೊದಲು

    0

    ಮೊದಲ ತೊದಲು
    ಈ ಕೃತಿಯನ್ನು ಶರತ್ ಎಚ್.ಕೆ. ಅವರು ಬರೆದಿದ್ದಾರೆ. ಈ ಪುಸ್ತಕದಲ್ಲಿರುವ ಬಹುತೇಕ ಬರಹಗಳು ನಾಡಿನ ಹಲವಾರು ಪತ್ರಿಕೆಗಳಲ್ಲಿ ಪ್ರಕಟವಾಗಿವೆ. ಈ ಕೃತಿ ಕನ್ನಡ ಪುಸ್ತಕ ಪ್ರಾಧಿಕಾರ ಯುವ ಬರಹಗಾರರ ಚೊಚ್ಚಲ ಕೃತಿಗೆ ನೀಡುವ ಪ್ರೋತ್ಸಾಹ ಧನ ಯೋಜನೆಗೆ ಆಯ್ಕೆಯಾಗಿದೆ.

    Original price was: $0.96.Current price is: $0.58.
    Add to basket
  • -40%

    ಆಗೊಮ್ಮೆ ಈಗೊಮ್ಮೆ

    0

    ಆಗೊಮ್ಮೆ ಈಗೊಮ್ಮೆ

    (ಗದ್ಯ ಲೇಖನಗಳ ಸಂಗ್ರಹ)

    ಇದೊಂದು ಭಾಷಣಗಳು, ಲೇಖನಗಳು ಮತ್ತು ವ್ಯಕ್ತಿ ಚಿತ್ರಗಳ ಸಂಕಲನ. ಇದರಲ್ಲಿ ಗಿರೀಶ ಕಾರ್ನಾಡ ಅವರು ಕಳೆದ ಐದು ದಶಕಗಳಲ್ಲಿ ಬೇರೆ ಬೇರೆ ವೇದಿಕೆಗಳಲ್ಲಿ ಮಾಡಿದ 11 ಭಾಷಣಗಳು, ವಿವಿಧ ಪತ್ರಿಕೆಗಳಲ್ಲಿ ಪ್ರಕಟವಾದ ಲೇಖನಗಳು ಮತ್ತು 6 ವ್ಯಕ್ತಿಚಿತ್ರಗಳು ಸೇರಿವೆ.

    Original price was: $2.40.Current price is: $1.44.
    Add to basket