• -10%

    ಸೃಜನಶೀಲ ಶಿಕ್ಷಣ

    0

    ಈ ಪುಸ್ತಕವು ಶಿಕ್ಷಣದ ಮೌಲ್ಯಗಳನ್ನು ಅದನ್ನು ಅಳವಡಿಸಿಕೊಳ್ಳುವ ರೀತಿಯನ್ನು ಒಳಗೊಂಡಿದೆ.

    Original price was: $1.14.Current price is: $1.03.
    Add to basket
  • -10%

    ಕಾಮ್ರೇಡ್ ಡಾಂಗೆಯವರ ಭಾಷಣಗಳು

    0

    ಈ ಪುಸ್ತಕವು   ಕಾಮ್ರೇಡ್ ಶ್ರೀಪಾದ ಅಮೃತ ಡಾಂಗೆಯವರ ಆಯ್ದ ಭಾಷಣಗಳ ಸಂಕಲನವಾಗಿದೆ..

    Original price was: $1.08.Current price is: $0.97.
    Add to basket
  • -40%

    ಬದುಕ ದೀಪ್ತಿ

    0

    ಗೆಳೆತನದ ಬಗೆಗಿನ ಪ್ರಬಂಧವು ಸ್ನೇಹದ ವಿವಿಧ ಆಯಾಮಗಳನ್ನು ಉದಾಹರಣೆಗಳ ಸಮೇತ ತಿಳಿಸಿಕೊಡುತ್ತದೆ. ಹಾಗೆಯೇ ಪ್ರಮುಖ ವಿಷಯಗಳಾದ ‘ಗುರು’, ‘ಹಣ’, ‘ಆತ್ಮಹತ್ಯೆ’, ‘ಮಕ್ಕಳು’ ಈ ಕುರಿತಾದ ಪ್ರಬಂಧಗಳು ಜೀವನದ ಪಾಠಗಳನ್ನು ತಿಳಿಸಿಕೊಡುವ ಅಮೂಲ್ಯವಾದ ವಿಷಯವಸ್ತುಗಳನ್ನು ಒಳಗೊಂಡಿವೆ.

    Original price was: $1.80.Current price is: $1.08.
    Add to basket
  • -10%

    ಕೇಳುವ ಕೌತುಕ

    0

    ಈ ಪುಸ್ತಕವು ಮಾಧ್ಯಮ ಲೋಕದ ರಸ ನಿಮಿಷಗಳ ಅದ್ಭುತ ಅಂಕಣಗಳನ್ನು ಒಳಗೊಂಡಿದೆ.

    Original price was: $1.62.Current price is: $1.46.
    Add to basket
  • -10%

    ಇಂಗ್ಲೀಷ್ ಗಾದೆಗಳ ವಿವರಣಾತ್ಮಕ ಕೋಶ

    0

    ಈ ಪುಸ್ತಕವು ವಿದ್ಯಾರ್ಥಿಗಳು, ಶಿಕ್ಷಕರು, ಮತ್ತು ಸ್ಪರ್ಧಾರ್ಥಿಗಳ ಅತ್ಯುಪಯುಕ್ತ ಕೈಪಿಡಿಯಾಗಿದೆ.

    Original price was: $0.60.Current price is: $0.54.
    Add to basket
  • -10%

    ಕೆಂಡ ಸಂಪಿಗೆ ಮತ್ತು ಇತರ ಚಿತ್ರಗಳು

    0

    ಈ  ಪುಸ್ತಕವು ಎಳೆಯರಲ್ಲಿ ಪರಿಸರ ಪ್ರೇಮ  ಮೂಡಿಸುವ ಕುರಿತು ಕೆಲವು ಸೂಕ್ತ ಮಾಹಿತಿಗಳನ್ನು ಒಳಗೊಂಡಿದೆ.

    Original price was: $0.60.Current price is: $0.54.
    Add to basket
  • -10%

    ಜ್ಞಾನ ಪೀಠಕೆ ಮೆರುಗು ಕನ್ನಡದ ಬೆಡಗು

    0

    ಈ ಪುಸ್ತಕವು ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಕನ್ನಡ ಲೇಖಕರ ಬಹುಕು ಬರಹಗಳನ್ನು  ಒಳಗೊಂಡಿದೆ.

    Original price was: $1.80.Current price is: $1.62.
    Add to basket
  • -10%

    ಸಣ್ಣ ಸಂಗತಿ

    0

    ಲೋಕ ಬದುಕಿನಲ್ಲಿ ಗೋಚರಿಸಿದ ಚಿಕ್ಕ ಎಳೆಯೊಂದನ್ನು ಆಯ್ದುಕೊಂಡು, ಅದರ ಸುತ್ತ ಬಲೆ ಹೆಣೆಯುವ ಜೇಡನಂತೆ ಅಥವಾ ಗೂಡುಕಟ್ಟುವ ರೇಷ್ಮೆಹುಳುವಿನಂತೆ ಚಿಂತನೆಯನ್ನು ಕಟ್ಟಲು ಇಲ್ಲಿ ಯತ್ನಿಸಿದೆ. ಹೀಗೆ ರೂಪುಗೊಂಡಿರುವ ಚಿಂತನೆಗಳಲ್ಲಿ ನೆನಪುಗಳಿವೆ, ವ್ಯಕ್ತಿಚಿತ್ರಗಳಿವೆ, ಶ್ರದ್ಧಾಂಜಲಿಗಳಿವೆ, ಪುಸ್ತಕ ವಿಮರ್ಶೆಗಳಿವೆ, ತಿರುಗಾಟದ ಅನುಭವಗಳಿವೆ, ವರದಿಗಳೂ ಇವೆ. ಎಲ್ಲವೂ ಲಹರಿ ರೂಪದಲ್ಲಿವೆ.

    Original price was: $1.80.Current price is: $1.62.
    Add to basket
  • -10%

    ಫ್ರಾನ್ಸ್ ನಲ್ಲಿ ಅಂತರ್ಯುದ್ಧ

    0

    ಪ್ಯಾರಿಸ್ಸಿನ ಕಾರ್ಮಿಕರು ೧೮೭೧ರ ಮಾರ್ಚ್ ೧೮ರಂದು ತಮ್ಮ ನಗರವನ್ನು ಆಳುತ್ತಿದ್ದ ಬಂಡವಾಳಶಾಹಿಗಳನ್ನು ಓಡಿಸಿ, ೧೦ ದಿನಗಳಲ್ಲಿ ಸ್ಥಾಪಿಸಿದ ಕಾರ್ಮಿಕರ ಆಡಳಿತವನ್ನು “ಪ್ಯಾರಿಸ್ ಕಮ್ಯೂನ್” ಎಂದು ಕರೆದರು. “ಪ್ಯಾರಿಸ್ ಕಮ್ಯೂನ್” ಜಗತ್ತಿನಲ್ಲೇ ಮೊದಲ ಕಾರ್ಮಿಕರ ಪ್ರಭುತ್ವ ಮತ್ತು ಕ್ರಾಂತಿ ಎಂದೇ ಅದರೂ ಅದು ಇನ್ನೂ ಹಲವು ರೀತಿಯಲ್ಲಿ ಚಿರಂತನ ಮಹತ್ವವನ್ನು ಪಡೆದಿದೆ. “ಪ್ಯಾರಿಸ್ ಕಮ್ಯೂನ್” ಎಂಬ ಕಾರ್ಮಿಕರ ಕ್ರಾಂತಿಕಾರಿ ಪ್ರಭುತ್ವವು ಕೇವಲ ೭೨ ದಿನಗಳ ಕಾಲ ಮಾತ್ರ ಬಾಳಿತಾದರೂ, ಅದು ತನ್ನ ಸಾಧನೆ-ವೈಫಲ್ಯಗಳು ಬಲ-ದೌರ್ಬಲ್ಯಗಳು ಎರಡರಿಂದಾಗಿಯೂ ಆ ನಂತರದ ಕಾರ್ಮಿಕ ಪ್ರಭುತ್ವ ಮತ್ತು ಕ್ರಾಂತಿಗಳಿಗೆ ಸ್ಫೂರ್ತಿಯ ಚಿಲುಮೆಯೂ ದಾರಿದೀವಿಗೆಯೂ ಆಯಿತು. ಮಾರ್ಕ್ಸ್-ಏಂಗೆಲ್ಸ್ ಕಮ್ಯೂನಿನ ಹೋರಾಟಕ್ಕೆ ಸಕ್ರಿಯವಾದ ಭೌತಿಕ ಮತ್ತು ಸೈದ್ಧಾಂತಿಕ ಬೆಂಬಲ ಕೊಟ್ಟಿದ್ದಲ್ಲದೆ, ಅದರ ಅನುಭವವನ್ನು ಕ್ರೋಢೀಕರಿಸಿ ಮುಂದಿನ ಕ್ರಾಂತಿಗಳಿಗೆ ದಾರಿದೀವಿಗೆ ಆಗುವಂತೆ ಸಿದ್ಧಾಂತೀಕರಿಸಿದ ಕೃತಿ ಇದು.

    Original price was: $0.96.Current price is: $0.86.
    Add to basket
  • -10%

    ಜಿನ್ನಾರಿಂದ ಮೋದಿವರೆಗೆ

    0

    ನೆಹರೂ, ಜಿನ್ನಾ, ಶೇಖ್ ಅಬ್ದುಲ್ಲರಿಂದ ಮೀನಾಕುಮಾರಿ, ಇಂದಿರಾ ಗಾಂಧಿ ಮತ್ತು ನರೇಂದ್ರ ಮೋದಿವರೆಗೆ ಪ್ರಬಲರ, ಪ್ರಖ್ಯಾತರ, ಮನಮೋಹಕರ ಮತ್ತು ಸಿರಿವಂತರ ಜೊತೆಗಿನ ನೇರ ಮುಖಾಮುಖಿಯ ಬಿಚ್ಚುಮನಸ್ಸಿನ ವ್ಯಕ್ತಿಚಿತ್ರಣ ಪ್ರಸಿದ್ಧ ಪತ್ರಕರ್ತರೋರ್ವರ ಲೇಖನಿಯಿಂದ.

    Original price was: $1.32.Current price is: $1.19.
    Add to basket
  • -10%

    ಯಾವ ಜನ್ಮದ ಮೈತ್ರಿ

    0

    ಜಗತ್ತು ಕಂಡು, ಅದರ ಮೂಲೆ-ಮೂಲೆಗಳಲ್ಲಿ ಬದುಕಿ, ತಮ್ಮ ಲೋಕದೃಷ್ಟಿ ವಿಸ್ತರಿಸಿಕೊಂಡು, ಆಧುನಿಕತೆಯ ಒಳ-ಹೊರಗನ್ನು ಅರಿಯುತ್ತಲೇ ಸಂಪ್ರದಾಯಕ್ಕೆ ವಿಶಾಲತೆಯ ಚಾದರವನ್ನು ಹೊದಿಸಿದ ಸಿಂಫ್ ಸಾಹೇಬರು ನಮ್ಮಲ್ಲಿ ನಮ್ಮವರಾಗಿ ಬದುಕಿದ್ದು ಅವರ ದೊಡ್ಡತನ, ಅವರ ಸಂಸ್ಕಾರಕ್ಕೆ ಹಿಡಿದ ಕನ್ನಡಿ. ಆದರೆ, ನಾವು ಅವರಿಂದ ಕಲಿತದ್ದೇನು? ಅವರ ಶ್ರೀಮಂತಿಕೆಯನ್ನು ನಮ್ಮದಾಗಿಸಿಕೊಂಡದ್ದು ಹೇಗೆ? ಅವರ ಘನತೆ, ಸೂಕ್ಷ್ಮತೆ ಮತ್ತು ಪ್ರಬುದ್ಧತೆಗೆ ನಾವು ಸ್ಪಂದಿಸಿದ್ದು ಹೇಗೆ? ಅವರ ಭಾಷೆ, ಅವರ ಧರ್ಮ, ಅವರ ಸಂಸ್ಕೃತಿಯ ವಿಶೇಷಗಳಿಗೆ ನಾವು ತೆರೆದುಕೊಂಡದ್ದು ಹೇಗೆ? ಇವೆಲ್ಲವನ್ನು ನಾವು ಯೋಚಿಸಬೇಕಿದೆ. ಹೀಗೆ ಯೋಚಿಸುವುದರ ಮೂಲಕ ನಾವು ನಮ್ಮ ಸಂಕುಚಿತತೆ, ಸಣ್ಣತನ, ಅಹಂಕಾರ, ಅಸಹನೆ, ಅಂಧಾಭಿಮಾನವನ್ನು ಮೀರಬೇಕಿದೆ. ನಮಗೆ ಇರಬಹುದಾದ ನಮ್ಮ ಶ್ರೇಷ್ಠತೆಯ ವ್ಯಸನದ ಸೂಚನೆಗಳನ್ನು ಧಿಕ್ಕರಿಸಬೇಕಿದೆ. ಇಲ್ಲಿರುವ ಲೇಖನಗಳು ನಮಗೆ ಈ ದಿಕ್ಕಿನಲ್ಲಿ ಸಾಗುವುದಕ್ಕೆ ಅನುವು ಮಾಡಿಕೊಡಲಿವೆ.

    Original price was: $2.10.Current price is: $1.89.
    Add to basket
  • -10%

    ಸ್ಪರ್ಧಾತ್ಮಕ ಪರೀಕ್ಷೆಗಳಿಗಾಗಿ ಕನ್ನಡ

    0

    ವಿವಿಧ ಸ್ಪರ್ಧಾತ್ಮಕ  ಪರೀಕ್ಷೆಗಳ ಲ್ಲಿ ಕೇಳಲಾಗುವ ಬಗೆ ಬಗೆಯ ಪ್ರಶ್ನೆಗಳಿಗೆ ಉತ್ತರಿಸುವ  ಕೌಶಲ್ಯ, ಸಾಮರ್ಥ್ಯಗಳನ್ನು ಉತ್ತಮ ಪಡಿಸಿ ಕೊಳ್ಳುವುದು ಹೇಗೆ ಎಂಬುದನ್ನು ಈ ಪುಸ್ತಕದಲ್ಲಿ  ವಿವರಿಸಲಾಗಿದೆ.

    Original price was: $1.50.Current price is: $1.35.
    Add to basket
  • -10%

    ಸೋಲೆಂಬುದು ಅಲ್ಪವಿರಾಮ

    0

    ನೇಮಿಚಂದ್ರ ಅವರ ಈ ಪುಸ್ತಕವು ಬದುಕು ಬದಲಿಸೋಣ, ಸೋಲನ್ನು ಸವಾಲು ಅಂಥಾ ತಿಳಿಯೋಣ  ಎಂಬ ಆತ್ಮ ವಿಶ್ವಾಸವನ್ನು ಹೆಚ್ಚಿಸುವ ಕೃತಿ ಇದಾಗಿದೆ.

    Original price was: $2.40.Current price is: $2.16.
    Add to basket
  • -10%

    ಸಂತಸ -ನನ್ನೆದೆಯ ಹಾಡು ಹಕ್ಕಿ

    0

    ಮನಸ್ಸು ಖಿನ್ನವಾದಾಗ, ಬದುಕು ಹೋರಾಟವಾದಾಗ, ಈ ಕ್ಷಣದ ಸಮಸ್ಯೆಗಳು ಬೆಟ್ಟವಾಗಿ, ಏರಲಾರದೆ ಏದುಸಿರು ಇಟ್ಟಾಗ, ಸ್ಫೂರ್ತಿಯ ಸೆಳೆಯಾಗಬಲ್ಲ ಲೇಖನಗಳು ಇಲ್ಲಿವೆ.

    Original price was: $2.40.Current price is: $2.16.
    Add to basket
  • -10%

    ಸಾವೇ ಬರುವುದಿದ್ದರೆ ನಾಳೆ ಬಾ

    0

    ಈ ಪುಸ್ತಕವು ನೇಮಿಚಂದ್ರ ಅವರ ಬದುಕು ಬದಲಿಸಬಹುದು ಎಂಬ ಭರವಸೆಯ ಲೇಖನಗಳನ್ನು ಹೊಂದಿದೆ.

    Original price was: $2.40.Current price is: $2.16.
    Add to basket
  • -10%

    ಮುದ್ರಕನ ಸಾಹಿತ್ಯ ನಂಟು

    0

    ಮುದ್ರಕನಾಗಿ ನಾನು ಪಡೆದ ಅನುಭವಗಳನ್ನು, ನನ್ನ ನೆನಪಿನ ಆಳದಲ್ಲಿ ಉಳಿದಿರುವಂಥವನ್ನು, ವ್ಯಕ್ತಿಚಿತ್ರಗಳಾಗಿ ಬಿಡಿಸಿರುವುದೇ ಇಲ್ಲಿನ ಚಿತ್ರಣಗಳ ಸಾರಸಂಪತ್ತು.
    -ಶೇಷನಾರಾಯಣ

    Original price was: $1.20.Current price is: $1.08.
    Add to basket
  • -10%

    ಕರ್ನಾಟಕದ ಭೂವೈಜ್ಞಾನಿಕ ವಿಸ್ಮಯಗಳು

    0

    ಈ ಪುಸ್ತಕವು  ನಿಸರ್ಗ ನಿರ್ಮಿತ  ಅದ್ಭುತಗಳನ್ನು  ತೆರೆದಿಡುವ ಕೃತಿಯಾಗಿದೆ.

    Original price was: $0.78.Current price is: $0.70.
    Add to basket
  • -10%

    ಕರ್ನಾಟಕ ವಿಧಾನಸಭೆಯಲ್ಲಿ ಬಿ.ವಿ.ಕಕ್ಕಿಲ್ಲಾಯ

    0

    ಳೆದ ಶತಮಾನದ ಎಪ್ಪತ್ತನೇ ದಶಕ ರಾಜಕೀಯವಾಗಿ, ಸಾಮಾಜಿಕವಾಗಿ ಒಂದು ಸ್ಥಿತ್ಯಂತರ ಸಂದರ್ಭ. ಆ ಸಂದರ್ಭದಲ್ಲಿ ಪ್ರಭುತ್ವ, ಆಡಳಿತ ವ್ಯವಸ್ಥೆ ಜನಸಾಮಾನ್ಯರ ಪರವಾಗಿ, ರೈತ, ಕಾರ್ಮಿಕರ ಪರವಾಗಿ ಸ್ಪಂದಿಸುವಂತಾಗಲು ಸಮರ್ಥ ಜನಪ್ರತಿನಿಧಿಗಳ ಪಾತ್ರ ಮುಖ್ಯ. ಅಂಥ ಪಾತ್ರವನ್ನು ನಿರ್ವಹಿಸಿದ ಕೆಲವೇ ಜನಪ್ರತಿನಿಧಿಗಳಲ್ಲಿ ಬಿ.ವಿ.ಕಕ್ಕಿಲ್ಲಾಯರೂ ಒಬ್ಬರು.

    Original price was: $3.00.Current price is: $2.70.
    Add to basket
  • -10%

    ಕನ್ನಡ ಭಾಷೆ-ಬದುಕು

    0

    ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣದ ಮಾಧ್ಯಮಗಳ ಸಮಸ್ಯೆ, ಇಂಗ್ಲಿಷ್ ಭಾಷೆಯ ಪ್ರಭುತ್ವದ ಸಮಸ್ಯೆ, ಆಡಳಿತದಲ್ಲಿ ಕನ್ನಡ ಬಳಕೆಯಾಗಲೇಬೇಕಾದ ಅಗತ್ಯ, ಹಿಂದೀ ಹೇರಿಕೆಯ ಪ್ರಯತ್ನಗಳು, ತ್ರಿಭಾಷಾ ಸೂತ್ರದ ಸಾಧಕ ಬಾಧಕಗಳು, ಸರಕಾರೀ ಶಾಲೆಗಳ ಸಬಲೀಕರಣ, ಗಡಿಭಾಗದ ಭಾಷಾ ಸಮಸ್ಯೆಗಳು, ಒಕ್ಕೂಟ ವ್ಯವಸ್ಥೆಯಲ್ಲಿ ರಾಜ್ಯಭಾಷೆಗಳ ಸ್ಥಾನ-ಮಾನ, ಜಾನಪದ ಪದಕೋಶದ ಅಗತ್ಯ, ಕನ್ನಡ ಅಸ್ಮಿತೆಯ ನೆಲೆಗಳು, ಕನ್ನಡದ ಭವಿಷ್ಯ-ಹೀಗೆ ಅನೇಕ ವಿಷಯಗಳ ಕುರಿತು ಈ ಪುಟ್ಟ ಪುಸ್ತಕ ಬೆಳಕು ಚೆಲ್ಲುತ್ತದೆ.

    Original price was: $1.20.Current price is: $1.08.
    Add to basket
  • -10%

    ಕನ್ನಡ ಉಕ್ತಲೇಖನದ ಪಾಠಗಳು

    0

    ಶ್ರೀ ಗೋಪಾಲ್ ಕೃಷ್ಣ ಅವರ ಈ ಪುಸ್ತಕವು  ಸರಳ ವ್ಯಾಕರಣವನ್ನು ಒಳಗೊಂಡಿದೆ.

    Original price was: $0.42.Current price is: $0.38.
    Add to basket
  • -10%

    ಕನ್ನಡ ಒಗಟುಗಳು

    0

    ಈ ಪುಸ್ತಕವು ಕನ್ನಡ ಒಗ‌ಟುಗಳನ್ನು ಒಳಗೊಂಡಿದೆ.

    Original price was: $0.48.Current price is: $0.43.
    Add to basket
  • -9%

    ಈ ಭೂಮಿ ಈ ಸಸ್ಯ

    0

    ಡಾ|| ಎಲ್. ನಾರಾಯಣ ರೆಡ್ಡಿಯವರ ಕೃಷಿ ವಿಚಾರಗಳನ್ನು   ಸರಳವಾಗಿ ತಿಳಿಸಿಕೊಡುವ ಪುಸ್ತಕ.

    Original price was: $0.54.Current price is: $0.49.
    Add to basket
  • -10%

    ಚಾಮರಸನ ಪ್ರಭುಲಿಂಗಲೀಲೆ

    0
    Original price was: $4.20.Current price is: $3.78.
    Add to basket
  • ಶಬ್ದಾಶಬ್ದ ವಿವೇಕ

    0

    ಪದಗಳ ಅರ್ಥಮಾಧುರ್ಯ ಹಾಗೂ ವಿಸ್ತರ ನಮಗೆ ಸಿಗಬೇಕಾದರೆ ನಾವು ಪದವೊಂದರ ಮೂಲಕ್ಕೆ, ನಿಷ್ಪತ್ತಿಗೆ ಲಗ್ಗೆ ಹಾಕಬೇಕು.
    ಈಗಿನ ಪ್ರಸ್ತುತ ಹೊತ್ತಗೆ – “ಶಬ್ದಾಶಬ್ದ ವಿವೇಕ”- ಇದರ ವಿಶೇಷತೆಯ “ಪದಾರ್ಥ”ವೇ ವೈವಿಧ್ಯಮಯ. ಪಾವೆಂ ಆಚಾರ್ಯರು ತಮ್ಮ ಈ “ಶಬ್ದಾಶಬ್ದ ವಿವೇಕ”ದಲ್ಲಿ ಪದವೊಂದರ ಸಮಾನಾರ್ಥಕ ಪದಗಳ ನಡುವೆ ಇರುವ ಗೂಡಾರ್ಥಗಳನ್ನು, ಸೂಕ್ಷ್ಮಾರ್ಥಗಳನ್ನು ತಿಳಿಸುತ್ತಲೇ, ಯಾವ ಸಂದರ್ಭಕ್ಕೆ ಯಾವ ಯಾವ “ಅದೇ ಅರ್ಥದ ಪದ” ಸಮಂಜಸವೆಂದು ಅತ್ಯಂತ ತಾರ್ಕಿಕವಾಗಿ ಮಂಡಿಸುತ್ತಾರೆ. ಈ ಪದಗಳನ್ನು ಬಳಸುವಾಗ ನಾವು ಮಾಡುವ ತಪ್ಪುಗಳ ಅರಿವನ್ನು ನಮ್ಮಲ್ಲಿ ಅತ್ಯಂತ ಪ್ರೀತಿಯಿಂದ ಮೂಡಿಸುತ್ತಾರೆ

    $1.80
    Add to basket
  • ಶಬ್ದಾಶಬ್ದ ವಿವೇಕ

    0

    ಪದಗಳ ಅರ್ಥಮಾಧುರ್ಯ ಹಾಗೂ ವಿಸ್ತರ ನಮಗೆ ಸಿಗಬೇಕಾದರೆ ನಾವು ಪದವೊಂದರ ಮೂಲಕ್ಕೆ, ನಿಷ್ಪತ್ತಿಗೆ ಲಗ್ಗೆ ಹಾಕಬೇಕು.
    ಈಗಿನ ಪ್ರಸ್ತುತ ಹೊತ್ತಗೆ – “ಶಬ್ದಾಶಬ್ದ ವಿವೇಕ”- ಇದರ ವಿಶೇಷತೆಯ “ಪದಾರ್ಥ”ವೇ ವೈವಿಧ್ಯಮಯ. ಪಾವೆಂ ಆಚಾರ್ಯರು ತಮ್ಮ ಈ “ಶಬ್ದಾಶಬ್ದ ವಿವೇಕ”ದಲ್ಲಿ ಪದವೊಂದರ ಸಮಾನಾರ್ಥಕ ಪದಗಳ ನಡುವೆ ಇರುವ ಗೂಡಾರ್ಥಗಳನ್ನು, ಸೂಕ್ಷ್ಮಾರ್ಥಗಳನ್ನು ತಿಳಿಸುತ್ತಲೇ, ಯಾವ ಸಂದರ್ಭಕ್ಕೆ ಯಾವ ಯಾವ “ಅದೇ ಅರ್ಥದ ಪದ” ಸಮಂಜಸವೆಂದು ಅತ್ಯಂತ ತಾರ್ಕಿಕವಾಗಿ ಮಂಡಿಸುತ್ತಾರೆ. ಈ ಪದಗಳನ್ನು ಬಳಸುವಾಗ ನಾವು ಮಾಡುವ ತಪ್ಪುಗಳ ಅರಿವನ್ನು ನಮ್ಮಲ್ಲಿ ಅತ್ಯಂತ ಪ್ರೀತಿಯಿಂದ ಮೂಡಿಸುತ್ತಾರೆ

    $1.08
    Add to basket
  • -10% Placeholder

    ಹಳ್ಳ ಬಂತು ಹಳ್ಳ

    0
    Original price was: $3.60.Current price is: $3.24.
    Add to basket
  • -40%

    ತೇಜಸ್ವಿ ನನಗೆ ನಿಮಿತ್ತ

    0

    ಈ ಕೃತಿಯಲ್ಲಿ ಜೀವಾಳ ಅವರು ತೇಜಸ್ವಿ ಅವರೊಂದಿಗೆ ನಡೆಸಿದ ಚರ್ಚೆಗಳು, ಸುತ್ತಾಟಗಳು ಓದುಗರಿಗೆ ಪ್ರಕೃತಿ ಸಂರಕ್ಷಣೆಯ ಆಯಾಮಗಳನ್ನು ತಿಳಿಸಿಕೊಡುತ್ತವೆ. ಪಶ್ವಿಮಘಟ್ಟದ ಮೇಲೆ ದಂಧೆಕೋರರು ಅವ್ಯಾಹತವಾಗಿ ನಡೆಸುತ್ತಿರುವ ದಾಳಿ, ಅದಕ್ಕೆ ಪ್ರತಿಯಾಗಿ ಪರಿಸರ ಚಿಂತಕರು ನಡೆಸಬೇಕಾದ ಕ್ರಿಯೆ ಕುರಿತ ವಿಚಾರಗಳು ಇಲ್ಲಿ ದೊರೆಯುತ್ತವೆ.

    Original price was: $2.04.Current price is: $1.22.
    Add to basket
  • -40%

    ಶುಭವಾಗುತೈತಮ್ಮೋ…

    0

    ಶುಭವಾಗುತೈತಮ್ಮೋ..
    (ಡಾ. ದೊಡ್ಡರಂಗೇಗೌಡರವರ ಸಿನಿಮಾ ಹಾಡುಗಳು ಮತ್ತು ಹಾಡುಗಳು ಹುಟ್ಟಿದ ಕತೆ)

    Original price was: $1.92.Current price is: $1.15.
    Add to basket
  • -20%

    ನಿಮ್ಮ ಶ್ರೀಮಂತಿಕೆಗೆ ನೀವೇ ಶಿಲ್ಪಿ

    0

    ಇಲ್ಲಿ ಮತ್ತೊಂದು ವಿಷಯವನ್ನು ಸ್ಪಷ್ಟಪಡಿಸಬೇಕು. ‘ನಿಮ್ಮ ಶ್ರೀಮಂತಿಕೆಗೆ ನೀವೇ ಶಿಲ್ಪಿ’ ಎಂಬ ಈ ಅನುವಾದಿತ ಕೃತಿ, ನಿಜಾರ್ಥದಲ್ಲಿ ಶ್ರೀಮಂತರಾಗಲು ಇರುವ ಮಾರ್ಗೋಪಾಯಗಳನ್ನು ಬಿಡಿಸಿಡುತ್ತ ಹೋಗುತ್ತದೆ. ಇದು ‘ಇವತ್ತು ಬಂಡವಾಳ ಹೂಡಿ, ನಾಳೆಯೇ ಅದನ್ನು ಬಡ್ಡಿಸಮೇತವಾಗಿ ವಸೂಲು ಮಾಡಿ ಬಿಡುವಂಥ’ ಅಥವಾ ‘ರಾತ್ರೋರಾತ್ರಿ ಶ್ರೀಮಂತರಾಗುವುದು ಹೇಗೆ?’ ಎಂಬಂಥ ‘ಇನ್ ಸ್ಟಂಟ್’ ಉಪಾಯಗಳನ್ನು ಒಳಗೊಂಡಿರುವ ಕೃತಿಯಲ್ಲ; ಯಾರೂ ಇಂಥ ನಿರೀಕ್ಷೆಗಳನ್ನು ಇಟ್ಟುಕೊಳ್ಳುವುದೂ ಬೇಡ. ಇದರ ಒಂದೊಂದು ಅಧ್ಯಾಯದಲ್ಲೂ ಅಂತರ್ಗತವಾಗಿರುವ ಸಕಾರಾತ್ಮಕ ಆಶಯಗಳನ್ನು, ಕಟ್ಟುನಿಟ್ಟುಗಳನ್ನು ಮನನ ಮಾಡಿಕೊಂಡು ಜೀರ್ಣಿಸಿಕೊಂಡು ಅಳವಡಿಸಿಕೊಳ್ಳಬೇಕಾದ್ದು ಅಪೇಕ್ಷಣೀಯ.

    Original price was: $1.20.Current price is: $0.96.
    Add to basket
  • ಶೈಕ್ಷಣಿಕ ಸಂಘಟನೆ ಆಡಳಿತ ಮತ್ತು ಸಮಸ್ಯೆಗಳು

    0

    ಶಿಕ್ಷಣದ ಮತ್ತು ಆಡಳಿತದ ನಡುವೆ ಮೂಲಭೂತ ಬಾಂಧವ್ಯವಿರುವುದರಿಂದ ಶಿಕ್ಷಣದ ಅರ್ಥವನ್ನು ಪ್ರಸ್ತಾಪಿಸುವುದು

    ಈ ಅಧ್ಯ ಯನದ ಮೂಲ ಉದ್ದೇಶವಾಗಿದೆ.

    $0.48
    Add to basket