• ಕಪ್ಪು ನೆಲದ ದೇವತೆಗಳು  (ಅವಧಿ – ಸಂಚಿಕೆ – ೧೮)

    0

    ಕಪ್ಪು ನೆಲದ ದೇವತೆಗಳು 

    (ಅವಧಿ – ಸಂಚಿಕೆ – ೧೮)
    ೨೨-೧೦-೨೦೧೭ ರಿಂದ ೨೮-೧೦-೨೦೧೭ ರವರೆಗೆ ಪ್ರಕಟವಾದ ಲೇಖನಗಳು.

    ಈ ಸಂಚಿಕೆಯಲ್ಲಿನ ಲೇಖನಗಳು :

    ‘ಕಿಲಾರಮನೆ’ಯಲ್ಲಿ ಹೀಗಾಯ್ತು..
    ಮಂಜಿನೊಳಗಿದೆ ಒಂದು ಮುಖ.. ಮುಟ್ಟಲಾರೆ ಅದನ್ನು..
    ನನಗೆ ತಟ್ಟನೆ ತೇಜಸ್ವಿಯವರ ‘ಜುಗಾರಿ ಕ್ರಾಸ್’ ನೆನಪಾಯಿತು..
    ಒಂದು ಊರಿನ ಕತೆಯ ಸುತ್ತಾ..
    ಚಿಟ್ಟಾಣಿ ಯಕ್ಷಗಾನ ಸಪ್ತಾಹ
    ನಿಮ್ಮಲ್ಲಿ ಪುಟ್ಟಾ ಸಿಗುತ್ತಾ?..
    ದೊಡ್ಡರಂಗೇಗೌಡರ ಹಾಡುಗಳೇ ಹಾಗೆ..
    ಕಪ್ಪುನೆಲದ ದೇವತೆಗಳು
    ಕಾಯಬೇಕಾದವರದು ರಣವೇಷ; ಕಾದಿರುವವರದು ಅವಶೇಷ
    ಎಷ್ಟೆಂದು ಬಿಚ್ಚಿಡಲಿ ನನ್ನೊಳಗನ್ನು?
    ಅಲ್ಲಿ ರಸ್ತೆಯ ಬದಿಯಲ್ಲೇ ‘ಅವು’..
    ಎಂಥಾ ಅದ್ಭುತ ದೃಶ್ಯ ಕಣ್ಣಿಗೆ ಬಿತ್ತು ಎಂದರೆ ಸ್ವಾಮಿಯವರನ್ನ ಗಡಬಡಿಸಿ ಜೀಪ್ ನಿಲ್ಲಿಸಿದೆ..
    ಅಬ್ಬಾ! ಎಂತಹ ಮಾಯಗಾತಿ ಅವಳು..
    ನೆನೆಯಬೇಕಾದದ್ದು ಕೆಂಗಲ್ ಹನುಮಂತಯ್ಯನವರನ್ನು..
    ನಾನು ಕಾಡ ನಡುವಿನ ಪಯಣಕ್ಕೆ ಬಂದವನು. ಮನುಷ್ಯರ ನಾಡಿನಲ್ಲಿ ನನಗೆ ಜಾಗ ಇಲ್ಲ..
    ವಿವೇಕ ರೈ ಅವರ ಹೊಸ ಕೃತಿಗಳ ಅನಾವರಣ
    ಬಹಳ ನೋವಿನಿಂದ ಹೇಳುತ್ತಿದ್ದೇನೆ..
    ಮೀನ ಕಾಂಡ!
    ತೂಗು ಹಾಕಿದ ದುಃಖ
    ಅಚಾನಕ್ ಆಗಿ ಒದಗಿ ಬರುವ ಕತ್ತಲೆಂದರೆ ನನಗಿಷ್ಟ..
    ಇದು ಇನ್ನೊಂದು ಥರಾ ‘ಮಿಡ್ ಸಮ್ಮರ್’
    ಎಮ್ಮ ಮನೆಯಂಗಳದಿ ಬೆಳದೊಂದು ಹೂವನ್ನು..
    ಇದೇನು, ಬಾವಿಯ ಚಿತ್ರವೇಕೆ ಎನ್ನುವಿರಾ?
    ಕಾಮನ ಬಿಲ್ಲ ಹಿಡಿದ ಬಿಳಿ ಚಾದರ

    $0.18
    Add to basket
  • ಎಲ್ಲಿ ನಿನ್ನ ಸಖಿಯರು…? (ಅವಧಿ – ಸಂಚಿಕೆ – ೧೭)

    0

    ಎಲ್ಲಿ ನಿನ್ನ ಸಖಿಯರು…?

    (ಅವಧಿ – ಸಂಚಿಕೆ – ೧೭)
    ೧೫-೧೦-೨೦೧೭ ರಿಂದ ೨೧-೧೦-೨೦೧೭ ರವರೆಗೆ ಪ್ರಕಟವಾದ ಲೇಖನಗಳು.

    ಈ ಸಂಚಿಕೆಯಲ್ಲಿನ ಲೇಖನಗಳು :

    ಭಾಗವತರು ಕಂಡಂತೆ ಚಿಟ್ಟಾಣಿ
    ನಾನು ಸುಳ್ಯವನ್ನು ಮುಟ್ಟುವಷ್ಟರಲ್ಲಿ ರಾತ್ರಿ ಬರೋಬ್ಬರಿ ಹತ್ತು ಗಂಟೆ..
    ತಣ್ಣಗೆ ಉರಿಯೆಂದು ಚಂದ್ರ ತಿಳಿಸಿಕೊಟ್ಟ..
    ಹೋಗಿ ಕೆಲ್ಸಾ ನೋಡ್ಕಳಿ!
    ನೋಡಲೇಬೇಕಾದ ಸಿನಿಮಾ..
    ‘ಯಾರು ಹೇಳು?’ ಅಂದೆ. ಆಕೆ ‘ಗಂಗಾಧರ..’ ಎನ್ನುತ್ತ ಬಾಚಿ ತಬ್ಬಿಕೊಂಡಿದ್ದಳು..
    ಕವಿ ಕೊಕೇನಿನಂತೆ; ಆತ ಅಪಾಯಕಾರಿ!
    ಗುಲ್ಜಾರ್ ಕನ್ನಡಿಯಲ್ಲಿ ಕಂಡ ಗಾಲಿಬ್
    ದ್ವೇಷ, ಭ್ರಮೆ, ಸುಳ್ಳು..
    ಗೋಲ್ ಮಾಲ್ ಹೈ ಭಾಯಿ ಸಬ್ ಗೋಲ್ ಮಾಲ್ ಹೈ..
    ‘ಏನ್ರೀ, ದಾರಿ ತಪ್ಪಿ ಬಂದ್ರಾ ಹೆಂಗೇ?’ ಎಂದೆ..
    ‘ತುಂಬೆ ಹೂ’ವಿನ ಹೂಕಣಿವೆ
    ಭಯವ ತರುವ ಕೈಗಳು
    Me too ಎಂಬ ರಿಯಲ್ ಲೈಫ್ ಹಾರರ್ ಸ್ಟೋರಿ!
    ಎಲ್ಲಿ ನಿನ್ನ ಸಖಿಯರು..??
    ಕುಂಡೆ ಕಚ್ಚುವ ಸೀಟಿನ ಸೈಕಲ್‍ಗಳಲ್ಲೇ ಬೆಳೆದವನು..
    ಒಂದು ಸ್ಪೂನಿನ ಸೂಪಿಗಾಗಿ..
    ನನ್ನಂತವರನ್ನೂ ಭ್ರಷ್ಟ ಮಾಡಿಬಿಟ್ಟರು.. ತುಂಬಾ ಹಿಂಸೆಯಾಗುತ್ತಿದೆ…
    ಅಭಿನಂದನೆಗಳು, ಬಹಳ ಒಳ್ಳೆಯ ಕೃತಿ..

    $0.18
    Add to basket
  • ಚಿಟ್ಟಾಣಿ ಅಜ್ಜನೊಂದಿಗೆ… (ಅವಧಿ – ಸಂಚಿಕೆ – ೧೬)

    0

    ಚಿಟ್ಟಾಣಿ ಅಜ್ಜನೊಂದಿಗೆ…

    (ಅವಧಿ – ಸಂಚಿಕೆ – ೧೬)
    ೭-೧೦-೨೦೧೭ ರಿಂದ ೧೪-೧೦-೨೦೧೭ ರವರೆಗೆ ಪ್ರಕಟವಾದ ಲೇಖನಗಳು.

    ಈ ಸಂಚಿಕೆಯಲ್ಲಿನ ಲೇಖನಗಳು :

     ಚಿಟ್ಟಾಣಿ ಅಜ್ಜನೊಂದಿಗೆ..
    ಬೆಳದಿಂಗಳ ಕವಿತೆಯೆಂದರೆ ಅದು ನನ್ನ ತವರಿನ ಹಾಡು..
    ಒಂದೂರಲ್ಲಿ..
    ಥೇಟ್ ಅಪ್ಪನ ತರಹದ್ದು!
    ಇಂದಿನ ನಾಟಕ ‘ಕರ್ಣಾಂತರಂಗ’
    ಪತಂಜಲಿ ಎಂಬ ಬಿಸಿನೆಸ್ ಮಾಡೆಲ್!
    ‘ಕನ್ನಡಿ’ಯು ಬರಿ ಕನ್ನಡಿಯಷ್ಟೆ ಕಣ್ಣೊರೆಸುವುದಿಲ್ಲ!
    ಒಬ್ಬ ರಂಗಕರ್ಮಿಯಾದ ನನಗೆ ನಿಮ್ಮ ಮಾತುಗಳಿಂದ ನೋವಾಗಿದೆ
    ಲುವಾಂಡಾದ ‘ರಸ್ತೆ ಪುರಾಣ’
    ಇಂದಿನ ನಾಟಕ ‘ಗುಣಮುಖ’
    ಮರುಕ್ಷಣ ಅವಳಿಲ್ಲ..
    ಮಿರ್ಚಿ ಮಂಡಕ್ಕಿ ‘ಪ್ರೀತಿ’
    ‘Suicidal ಆಗಿ ಕಾಣಿಸುವುದು ಹೇಗೆ?’`
    ಶಿವರಾಮ ಕಾರಂತ ಎಂಬ ಬೆರಗು
    ‘ನಾನು ಕಾರಂತರ ಮೊಮ್ಮಗ’- ಪ್ರಕಾಶ್ ರೈ ಆಲ್ಬಂ
    ಇಂದಿನ ನಾಟಕ ‘ಸಿಂಗಾರೆವ್ವ ಮತ್ತು ಅರಮನೆ’
    ‘ಜೀನ್ಸ್ ತೊಟ್ಟ ದೇವರು’ ಕಣ್ಣೆದುರು ಬಂದಾಗ
    ಖಾದಿ ಕನವರಿಕೆ ಹಾಗೂ ಬುಲೆಟ್ ರೈಲು
    ಕಾರಂತರು ಹಗರಿಬೊಮ್ಮನಹಳ್ಳಿಗೆ ಬಂದಿದ್ದರು
    ವಿಷಯ ವೈವಿಧ್ಯ ಬೆರಗು ಹುಟ್ಟಿಸುತ್ತದೆ..
    ಇಂದಿನ ನಾಟಕ ‘ಮೋದಾಳಿ’
    ಪಿ ಸಾಯಿನಾಥ್ ಗೆ ಬಸವಶ್ರೀ ಪ್ರಶಸ್ತಿ
    ಲೈಬ್ರರಿಯಿಂದ ಆಯ್ದ ಪದ್ಯಗಳು
    ರೆಡಿ ಆಗುತ್ತಿದ್ದೇನೆ ‘ಬೈಸಿಕಲ್ ಯಾನ’ಕ್ಕೆ..
    ಇಂದಿನ ನಾಟಕ ‘ಭಾಮತಿ’
    ನನಗಂತೂ ಬೈಸಿಕಲ್ ಗೀಳಾಗಿಯೇ ಕಾಡಿತ್ತು..
    ಬಾರೋ ಸಾಧನಕೇರಿಗೆ..ಮರಳಿ ನಿನ್ನೀ ಊರಿಗೆ..!

    $0.18
    Add to basket
  • ‘ಅ’ ಕಾರ ಬರೆದ ಅಮ್ಮ (ಅವಧಿ – ಸಂಚಿಕೆ – ೧೫)

    0

    ‘ಅ’ ಕಾರ ಬರೆದ ಅಮ್ಮ
    (ಅವಧಿ – ಸಂಚಿಕೆ – ೧೫
    ೩೦-೯-೨೦೧೭ ರಿಂದ ೬-೧೦-೨೦೧೭ ರವರೆಗೆ ಪ್ರಕಟವಾದ ಲೇಖನಗಳು.

    ಈ ಸಂಚಿಕೆಯಲ್ಲಿನ ಲೇಖನಗಳು :

    ಗೌರಿಯಕ್ಕನ ನೀಲಿ ಡ್ರೆಸ್ಸು.. ನೀಲಿಗ್ಯಾನ..
    ಇದು ನನ್ನ ಮೇಸ್ಟ್ರ ಮೇಸ್ಟ್ರು ಹುಟ್ಟಿದ ಊರು..
    ಯಾರದೋ ಮನೆಯ ಕಿಟಕಿಯ ಒಳ ಇಣುಕಿ ನೋಡಿ..
    ಪ್ರತಿರೋಧಿಸುತ್ತಲೇ ಇರೋಣ..
    ಉತ್ತರಗಳ ವಿಶ್ವ..
    ಮಾಧ್ಯಮ ಅಭಿವ್ಯಕ್ತಿ ಮತ್ತು ಸಾಮಾಜಿಕ ಹೊಣೆಗಾರಿಕೆ
    ತೇಜಸ್ವಿಯಂತವರು ಬೇಡ ; ತೇಜಸ್ವಿಯೆ ಸಾಕು!
    ಪುಸ್ತಕ ಹುಳುವಿನ ರಾಷ್ಟ್ರಭಕ್ತಿ..
    ಗಾಂಧಿ ಸಜ್ಜಾದರು..
    ಗಿರಿಧರ ‘ಗಾಂಧಿ’
    ಅದ್ಯಾರೋ ಕನ್ನಡಕದ ಗ್ಲಾಸನ್ನು ಸರಿಪಡಿಸುವುದನ್ನು ಕಂಡೆ!
    ಅವರದೀಗ ‘ಕಾಲುಬಾಯಿ’ ಯೋಗ!
    ನೀವು ನಂಬಿದರೆ ನಂಬಿ, ಬಿಟ್ಟರೆ ಬಿಡಿ..
    ಆನೆಗೆ ಅಂಕುಶ, ‘ವಿಕ್ಕಿ’ಗೆ ಚುಚ್ಚುಗ..
    ಯುದ್ಧ ಸನ್ನದ್ಧಳಾದಳು ದೇವಿ..
    ದುರಾಸೆಯನ್ನಲ್ಲ..
    ಗೆಳೆಯ ಪ್ರಕಾಶ್ ರೈ ಜೊತೆ ಒಂದು ದಿನ..
    ನಿಮ್ಮ ಕುಣಿತ ನೋಡಿ ನಿಂತಲ್ಲೆ ಕುಣಿದರು..
    ಸಿನೆಮಾಕ್ಕೆ ರಾಜಕುಮಾರ್ ಹೇಗಿದ್ದರೋ ಹಾಗೆ ಯಕ್ಷಗಾನಕ್ಕೆ ಚಿಟ್ಟಾಣಿ..
    ಹಿರೋಶಿಮಾದಲ್ಲಿ ಆರತಿ
    ವಿಕಾಸನ ‘ಚಪ್ಪಲಿ ಚಿತ್ತ’
    ಕೊಟ್ಟೆ ರೊಟ್ಟಿ
    ಚಿಕ್ಕಿ ತೋರಿಸ್ತಾವ ಚಾಚಿ ಬೆರಳ..
    ಈ ಆಸಾಮಿ ನನ್ನೂರ ಅಸಾದಿಯಂತಲ್ಲ
    ಕೊಟ್ಟೆ ಕಡುಬು ರುಚಿ ನಾಲಿಗೆ ಮೇಲೆ ಇನ್ನೂ ಹಾಗೇ ಉಳಿದಿದೆ..
    ಮಾತಾಡು ಮತ್ತೆ ಮತ್ತೆ …
    ಒಂದು ಪದ್ಯ ಹೇಳಿದರೆ ಎದ್ದು ಬರುವಿರಾ ಚಿಟ್ಟಾಣಿ..?
    ಆ ವೇಳೆಗೆ ನನಗೆ ಗೊತ್ತಾಗಿ ಹೋಗಿತ್ತು ಚಂಪಾಗೆ ಚಂಪಾನೇ ಸಾಟಿ ಅಂತ..
    ಗೌರಿ ಹಾಡು..
    ‘ಅ’ ಕಾರ ಬರೆದ ಅಮ್ಮ

    $0.18
    Add to basket
  • ಅವಳ ಸುದ್ದಿ… (ಅವಧಿ – ಸಂಚಿಕೆ – ೧೪)

    0

    ಅವಳ ಸುದ್ದಿ…
    (ಅವಧಿ – ಸಂಚಿಕೆ – ೧೪)
    ೨೩-೯-೨೦೧೭ ರಿಂದ ೨೯-೯-೨೦೧೭ ರವರೆಗೆ ಪ್ರಕಟವಾದ ಲೇಖನಗಳು.

    ಈ ಸಂಚಿಕೆಯಲ್ಲಿನ ಲೇಖನಗಳು :

    ‘ಮೆಟ್ರೋ’ದಲ್ಲಿ ಅಂಬರೀಷ್ ಜೋಡಿ
    ಇನ್ನೂ ಇದ್ದಾರೆ ‘ಭಗವದ್ಗೀತೆ’ ಮೂಲಕ..
    ಇನ್ನಿಲ್ಲವಾದರು ಹಾಮಾನಾ
    ಸಂಜೆಗತ್ತಲಲ್ಲಿ ಕಂದೀಲನ್ನು ಹಿಡಿದವರು….
    ‘ಅಂಕಿತ’ ಹೊಸ ಕೃತಿಗಳು
    ಕೊಟ್ಟದ್ದೊಂದೇ ಮುತ್ತು..
    ಅಂತವರ ನಡುವೆ ಇಂತವರು ಇದ್ದಿರಬೇಕು..
    ಅತಿರೇಕದ ಕಾಲದಲ್ಲಿ ಅಡಿಗರ ಕಾವ್ಯ..
    ಈ ಕಾಲಘಟ್ಟಕ್ಕೆ ಚಂಪಾ ಬೇಕು..
    ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಚಂಪಾ ಆಯ್ಕೆ
    ‘ಪ್ರಜಾಕಿಯ’: ಮಾಧ್ಯಮಗಳ ‘ಡಿಸೈನರ್’ ಉತ್ಪನ್ನ!
    ವಾದ, ವಿವಾದ, ಸಂವಾದ..
    ಅವಳ ಸುದ್ದಿ..
    ಶಾಂತವೇರಿ ಗೋಪಾಲಗೌಡರ ಕಾಲದ ರಾಮಪ್ಪನವರು ಸಿಕ್ಕಾಗ..
    ಕಾಪು ಬೀಚಿನಲ್ಲಿ ಸಿಕ್ಕ ಖಾಲಿ ಕಾಗದ
    ಆ ಮಕ್ಕಳು ಕಿಲ ಕಿಲ ನಗುತ್ತಲೇ ಇದ್ದರು..
    ನನಗೂ ಪುಸ್ತಕದ ‘ಹುಚ್ಚು’..
    ಎ ಎನ್ ಮುಕುಂದ್ ಕಂಡಂತೆ ಪಳಕಳ ಸೀತಾರಾಮ ಭಟ್
    ಮಲೆನಾಡಿನಲ್ಲಿ ಮಳೆಯ ಮಂದರ, ಮಂದಾರಗಳು!!!
    ಅವರು ಚುಟುಕು ಕವಿ, ಅವರು ಕುಟುಕು ಕವಿ
    ನಮ್ಮ ಗೌರಿ
    ನಾಟಕದ ಮೇಕಪ್ ನಲ್ಲೇ ಬೈಕ್ ಏರಿದೆ..

    $0.18
    Add to basket
  • ಅಪ್ಪನ ನೀಲಿ ಕಣ್ಣು (ಅವಧಿ – ಸಂಚಿಕೆ – ೧೩)

    0

    ಅಪ್ಪನ ನೀಲಿ ಕಣ್ಣು
    (ಅವಧಿ – ಸಂಚಿಕೆ – ೧೩)
    ೧೬-೯-೨೦೧೭ ರಿಂದ ೨೩-೯-೨೦೧೭ ರವರೆಗೆ ಪ್ರಕಟವಾದ ಲೇಖನಗಳು.

    ಈ ಸಂಚಿಕೆಯಲ್ಲಿನ ಲೇಖನಗಳು :

    ದಪಾಟಿ ಅಂತನ ಅನ್ರೀ..
    ‘ಬುತ್ತಿ’ಯೊಳಗಿನ ಹಸಿವು
    ಅಪ್ಪಯ್ಯ, ನಿಕ್ಕಮ್ಮ ಮತ್ತು ಹಾಮಾನಾ ಅಣ್ಣ..
    ಮುಚ್ಚಿದ ಬಾಗಿಲ ಹಿಂದಿನ ನಿಡುಸುಯ್ಲುಗಳೆಷ್ಟೋ..
    ಇತಿಹಾಸ
    ‘ಹೆಡ್’ ‘ಟ್ರಂಕ್’ ‘ಟೇಲ್’
    ನಾಗೇಶ್ ಹೆಗಡೆ, ಮೋದಿ ಮತ್ತು ಪಾದರಸ..
    ಗೌರಿ ಲಂಕೇಶರದು ಫಾಸ್ಟ್ ಫಾರ್ವರ್ಡ್ ಕಗ್ಗೊಲೆ!
    ಹಾಮಾನಾರದ್ದು ಒಂದು ಬಗೆಯ ಪ್ರೇಮವಿವಾಹ..
    ಬಂಗುಡೆಯದೋ, ಭೂತಾಯಿಯದೋ, ಪಾಪ್ಲೇಟಿನದೋ ಪ್ರಶ್ನೆ ಅಲ್ಲ ಇದು..
    ಬಿ ವಿ ಭಾರತಿ clicks..
    ಜೋಗಿ ಕೇಳ್ತಾರೆ: ಸಿಟಿಲೈಫಿಗಿಂತ ದೊಡ್ಡ ಬ್ಲೂವೇಲ್ ಆಟ ಮತ್ತೊಂದಿದೆಯಾ!
    ಆದರೆ ಮೊನ್ನೆ ಹೋಗಿದ್ದು ದುಃಖದ ಸಂದರ್ಭ..
    ಕಲ್ಲು ತಿನ್ನುತ್ತಾರೆ!
    ದೊಡ್ಡಣ್ಣನ ಪಾಲಿಗೆ ಕುವೆಂಪು ಯಾವತ್ತೂ ಆದರಣೀಯರು..
    ಏನಿದು ದೇಶ?
    ಗೌರಿ: ಪ್ರೇಮ-ಪ್ರಣಯ-ಪರಿಣಯ
    ತಿನ್ನಬಾರದ್ದನ್ನೇ ತಿನ್ನಬಯಸುವ ಮನ..
    ಹಾಮಾನಾ ‘ಹುಟ್ಟಿನಿಂದಲೇ ನಾಯಕರು’
    ನಾಡದೇವಿಯೇ ನಿನ್ನ ಮಡಿಲಲ್ಲಿ..
    ಜೋಗಿ ಕತೆ ‘ಅಮರ್ತ್ಯ’
    ಅದೇ ಮೊದಲು ಮತ್ತು ಅದೇ ಕಡೆ..
    ಸರ್ವಜ್ಞನ ವಚನ ನೆನಪು ಮಾಡಲು..
    ಪರದೇಶಿ ನವಿಲು ಕಣ್ಣೀರು..
    ಹಾಮಾನಾ ಮಾಂಸಾಹಾರ ಬಿಟ್ಟರು..
    ‘ಮಹಿಷ ದಸರಾ’ ಬೇಕಲ್ಲವೇ..?
    ನಾನು ಒಂದು ಪುಸ್ತಕದ ಅಂಗಡಿಯನ್ನು ಹುಡುಕುತ್ತಾ ಒರಿಸ್ಸಾಗೆ ಹೋಗಿದ್ದೆ..
    ರಾಜಧಾನಿಯಲ್ಲಿ ‘ಶಿವಮೊಗ್ಗ’
    ಅಪ್ಪನ ನೀಲಿ ಕಣ್ಣು
    ಧಾರಾವಾಹಿ ಅಭಿನಯದಲ್ಲಿ ಮುಳುಗಿ ಹೋದ ನನ್ನನ್ನು..
    ‘ಮೆಟ್ರೋ’ದಲ್ಲಿ ಅಂಬರೀಷ್ ಜೋಡಿ
    ಇನ್ನೂ ಇದ್ದಾರೆ ‘ಭಗವದ್ಗೀತೆ’ ಮೂಲಕ..
    ಇನ್ನಿಲ್ಲವಾದರು ಹಾಮಾನಾ
    ಸಂಜೆಗತ್ತಲಲ್ಲಿ ಕಂದೀಲನ್ನು ಹಿಡಿದವರು….
    ‘ಅಂಕಿತ’ ಹೊಸ ಕೃತಿಗಳು

    $0.18
    Add to basket
  • -40%

    ಮಕ್ಕಳ ಮನೋಲೋಕ-೨ ಆಕಾಶಕ್ಕೆ ಏಣಿ

    0

    ಮಕ್ಕಳ ಮನೋಲೋಕ-೨ ಆಕಾಶಕ್ಕೆ ಏಣಿ:

    (ಮಕ್ಕಳ ಮಾನಸಿಕ ಮತ್ತು ಬೌದ್ಧಿಕ ವಿಕಸನ ಮಾಲೆ)

    ನಾವು ಮಕ್ಕಳಿಗಾಗಿ ಮಾಡುವ ಎಲ್ಲ ಪ್ರಯತ್ನಗಳ ಅಂತಿಮ ಗುರಿ-ಮಕ್ಕಳ ಅರಳುವಿಕೆ.  ಪರಿಸರ, ಸಂಸ್ಕಾರ, ಸಾಹಿತ್ಯ, ಕಲೆ ಇವುಗಳೆಲ್ಲಾ ಪೂರಕವಾಗಿದ್ದಾಗ ಮಾತ್ರ ಮಕ್ಕಳ ಪೂರ್ಣ ಮಾನಸಿಕ ವಿಕಸನ ಸಾಧ್ಯ.   ವೃಷ್ಟಿಯಿಂದ ಸಮಷ್ಟಿ, ಪ್ರತಿಯೊಬ್ಬ ಮಗುವೂ ಶಕ್ತಿಯಾದಾಗಲೇ ರಾಷ್ಟ್ರದ ಬೆಳೆವಣಿಗೆ, ರಾಷ್ಟ್ರದ ಚಾರಿತ್ರ್ಯ, ರಾಷ್ಟ್ರದ ಸಾಮರ್ಥ್ಯ.  ಈ ಪೂರ್ಣತ್ವಕ್ಕಾಗಿಯೇ ಸತತ ಅನ್ವೇಷಣೆ ಮತ್ತು ಪ್ರಯತ್ನಶೀಲತೆಯ ಅಗತ್ಯ.
    ಯಾವ ಜೀವಿಯಲ್ಲೇ ಆಗಲಿ ಅದರ ಒಂದೊಂದು ವರ್ತನೆಗೆ ಸಂಬಂಧಪಟ್ಟಂತೆ ಒಂದೊಂದು ಮನೋವೃತ್ತಿ ಇರುತ್ತದೆ.  ಮೂಕ ಪ್ರಾಣಿಗಳ ಮತ್ತು ಸಣ್ಣ ಮಕ್ಕಳ ಮನೋವೃತ್ತಿಯನ್ನು ನಡವಳಿಕೆ, ಹೇಳಿಕೆಗಳ ಮೂಲಕ ನಾವು ಊಹಿಸಿ ತಿಳಿಯಬೇಕೇ ಹೊರತು ನೇರವಾಗಿ ತಿಳಿಯುವುದು ಅಸಾಧ್ಯ.  ಮಕ್ಕಳು ಬೆಳೆದು ಶಾಲೆಗೆ ಹೋಗಿ ಜ್ಞಾನ ಸಂಪಾದಿಸುವುದರ ಜೊತೆಗೆ ಅವರಿಗೆ ನೈತಿಕ ಬುನಾದಿಯಾಗಿ ಪ್ರಾಮಾಣಿಕತೆ, ಗುರು ಹಿರಿಯರಿಗೆ ಗೌರವ ತೋರಿಸುವುದು, ವಿನಯ ಶೀಲತೆ, ಶ್ರದ್ಧೆ, ಅಚ್ಚುಕಟ್ಟುತನ ಇವುಗಳನ್ನು ಕಲಿಸಿಕೊಟ್ಟು ಅವರ ಚಾರಿತ್ರ್ಯನಿರ್ಮಾಣ ಮಾಡುವ ಮನೋಶಿಕ್ಷಣದ ಅವಶ್ಯಕತೆಯೂ ಇದೆ.

    Original price was: $1.08.Current price is: $0.65.
    Add to basket
  • -40%

    ಹುಡುಗಾಟ- ಹುಡುಕಾಟ

    0

    ಹುಡುಗಾಟ- ಹುಡುಕಾಟ

    ‘ತರಂಗ’ ವಾರಪತ್ರಿಕೆ ಧಾರವಾಹಿ
    (ಹದಿಹರೆಯದವರಿಗಾಗಿ )

    ಇದು ಜನಪ್ರಿಯ ‘ತರಂಗ ವಾರಪತ್ರಿಕೆ’ಯಲ್ಲಿ ಧಾರಾವಾಹಿಯಾಗಿ ಹರಿದುಬಂದ ಹದಿ ಹರೆಯದವರಿಗಾಗಿ ಬರೆದ ಕಾದಂಬರಿ.  ಸರಿಯಾದ ಕ್ರಮದಲ್ಲಿ ಬೆಳೆದ ಮಕ್ಕಳ ಮನಸ್ಸಿನಲ್ಲಿ ಅದೆಷ್ಟು ಆತ್ಮವಿಶ್ವಾಸವಿರುತ್ತದೆ, ಎಂತಹಾ ಕಷ್ಟ ಬಂದರೂ ಅದನ್ನು ಹೇಗೆ ಎದುರಿಸುತ್ತಾರೆ, ಎನ್ನುವುದನ್ನು ವಿವರಿಸುವ ಪಶ್ಚಿಮಘಟ್ಟದ ಒಳಗನ್ನು ಸ್ವಲ್ಪವಾದರೂ ತೆರೆದಿಡಲು ಯತ್ನಿಸಿದ ಕಾದಂಬರಿ.  ಕಷ್ಟ ಬಂದಾಗ ಮನುಷ್ಯ ಇನ್ನಿಲ್ಲದಂತೆ ಹೋರಾಡುತ್ತಾನೆ.  ದೊಡ್ಡವರಾದರೂ ಅಷ್ಟೆ; ಮಕ್ಕಳೂ ಅಷ್ಟೆ.  ಪಶ್ಚಿಮಘಟ್ಟದ ಇದು ಜನಪ್ರಿಯ ‘ತರಂಗ ವಾರಪತ್ರಿಕೆ’ಯಲ್ಲಿ ಧಾರಾವಾಹಿಯಾಗಿ ಹರಿದುಬಂದ ಹದಿ ಹರೆಯದವರಿಗಾಗಿ ಬರೆದ ಕಾದಂಬರಿ.  ಸರಿಯಾದ ಕ್ರಮದಲ್ಲಿ ಬೆಳೆದ ಮಕ್ಕಳ ಮನಸ್ಸಿನಲ್ಲಿ ಅದೆಷ್ಟು ಆತ್ಮವಿಶ್ವಾಸವಿರುತ್ತದೆ, ಎಂತಹಾ ಕಷ್ಟ ಬಂದರೂ ಅದನ್ನು ಹೇಗೆ ಎದುರಿಸುತ್ತಾರೆ, ಎನ್ನುವುದನ್ನು ವಿವರಿಸುವ ಪಶ್ಚಿಮಘಟ್ಟದ ಒಳಗನ್ನು ಸ್ವಲ್ಪವಾದರೂ ತೆರೆದಿಡಲು ಯತ್ನಿಸಿದ ಕಾದಂಬರಿ.  ಕಷ್ಟ ಬಂದಾಗ ಮನುಷ್ಯ ಇನ್ನಿಲ್ಲದಂತೆ ಹೋರಾಡುತ್ತಾನೆ.  ದೊಡ್ಡವರಾದರೂ ಅಷ್ಟೆ; ಮಕ್ಕಳೂ ಅಷ್ಟೆ.  ಪಶ್ಚಿಮಘಟ್ಟದ ಅರಣ್ಯ ಈಗಲೂ ನಿಗೂಢವೇ.  ದಾರಿ ತಿಳಿದವರೂ ಅದರೊಳಗೆ ಸುತ್ತಿ ಬೆವರುವುದುಂಟು.  ದಾರಿ ತಿಳಿಯದ ಚಾರಣಿಗರೇ ಮಳೆಗಾಲದಲ್ಲಿ ದಿಕ್ಕು-ದೆಸೆ ತಿಳಿಯದೆ ಬದುಕು ಕಳೆದುಕೊಂಡಿರುವುದೂ ಉಂಟು. ಅರಣ್ಯವೆಂದರೇನೆಂದೇ ತಿಳಿಯದ ಮೂವರು ಉತ್ಸಾಹಿ ಹದಿಹರೆಯದವರು ಅಕಸ್ಮಾತ್ತಾಗಿ ಇಂತಹಾ ದಟ್ಟವಾದ ಅರಣ್ಯದೊಳಗೆ ಸಿಕ್ಕಿ ಹಾಕಿಕೊಂಡು ಬದುಕಿಗಾಗಿ ಹೋರಾಡುವುದನ್ನು ವಿವರಿಸುವುದೇ ಹುಡುಗಾಟವಾಡಲು ಹೋಗಿ ಹುಡುಕಾಟಕ್ಕೆ ದಾರಿಯಾದ ಈ ಹದಿಹರೆಯದವರ ಕಾದಂಬರಿ. ಆ ಪ್ರಾಯದವರ ಮನೋಭಾವ ಹೇಗಿರುತ್ತದೆ? ಅದರೊಂದು ಚಿತ್ರಣ ನೀಡುವ ಯತ್ನವೂ ಇಲ್ಲಿದೆ.  ‘ಕಷ್ಟ ಬಂದಾಗ ಎದೆಗುಂದದೆ ಅದನ್ನು ಎದುರಿಸುವುದು ಹೇಗೆ?’ ಎಂಬ ಚಿಂತನೆ ಹೇಗೆ ಕಷ್ಟವನ್ನು ಕೊನೆಗೂ ದೂರ ಮಾಡುತ್ತದೆ ಎನ್ನುವುದನ್ನು ಹದಿಹರೆಯದವರ ಜೊತೆಗೆ ದೊಡ್ಡವರೂ ಓದಬಹುದು.

    Original price was: $1.56.Current price is: $0.94.
    Add to basket
  • -40%

    ಮಕ್ಕಳ ಮನೋಲೋಕ – ೧  ಹಕ್ಕಿಯ ಹೆಗಲೇರಿ

    0

    ಮಕ್ಕಳ ಮನೋಲೋಕ – ೧  ಹಕ್ಕಿಯ ಹೆಗಲೇರಿ
    (ಮಕ್ಕಳ ಮಾನಸಿಕ ಮತ್ತು ಬೌದ್ಧಿಕ ವಿಕಸನ ಮಾಲೆ )

    ನಾವು ಮಕ್ಕಳಿಗಾಗಿ ಮಾಡುವ ಎಲ್ಲ ಪ್ರಯತ್ನಗಳ ಅಂತಿಮ ಗುರಿ-ಮಕ್ಕಳ ಅರಳುವಿಕೆ.  ಪರಿಸರ, ಸಂಸ್ಕಾರ, ಸಾಹಿತ್ಯ, ಕಲೆ ಇವುಗಳೆಲ್ಲಾ ಪೂರಕವಾಗಿದ್ದಾಗ ಮಾತ್ರ ಮಕ್ಕಳ ಪೂರ್ಣ ಮಾನಸಿಕ ವಿಕಸನ ಸಾಧ್ಯ.   ವೃಷ್ಟಿಯಿಂದ ಸಮಷ್ಟಿ, ಪ್ರತಿಯೊಬ್ಬ ಮಗುವೂ ಶಕ್ತಿಯಾದಾಗಲೇ ರಾಷ್ಟ್ರದ ಬೆಳೆವಣಿಗೆ, ರಾಷ್ಟ್ರದ ಚಾರಿತ್ರ್ಯ, ರಾಷ್ಟ್ರದ ಸಾಮರ್ಥ್ಯ.  ಈ ಪೂರ್ಣತ್ವಕ್ಕಾಗಿಯೇ ಸತತ ಅನ್ವೇಷಣೆ ಮತ್ತು ಪ್ರಯತ್ನಶೀಲತೆಯ ಅಗತ್ಯ.
    ಯಾವ ಜೀವಿಯಲ್ಲೇ ಆಗಲಿ ಅದರ ಒಂದೊಂದು ವರ್ತನೆಗೆ ಸಂಬಂಧಪಟ್ಟಂತೆ ಒಂದೊಂದು ಮನೋವೃತ್ತಿ ಇರುತ್ತದೆ.  ಮೂಕ ಪ್ರಾಣಿಗಳ ಮತ್ತು ಸಣ್ಣ ಮಕ್ಕಳ ಮನೋವೃತ್ತಿಯನ್ನು ನಡವಳಿಕೆ, ಹೇಳಿಕೆಗಳ ಮೂಲಕ ನಾವು ಊಹಿಸಿ ತಿಳಿಯಬೇಕೇ ಹೊರತು ನೇರವಾಗಿ ತಿಳಿಯುವುದು ಅಸಾಧ್ಯ.  ಮಕ್ಕಳು ಬೆಳೆದು ಶಾಲೆಗೆ ಹೋಗಿ ಜ್ಞಾನ ಸಂಪಾದಿಸುವುದರ ಜೊತೆಗೆ ಅವರಿಗೆ ನೈತಿಕ ಬುನಾದಿಯಾಗಿ ಪ್ರಾಮಾಣಿಕತೆ, ಗುರು ಹಿರಿಯರಿಗೆ ಗೌರವ ತೋರಿಸುವುದು, ವಿನಯ ಶೀಲತೆ, ಶ್ರದ್ಧೆ, ಅಚ್ಚುಕಟ್ಟುತನ ಇವುಗಳನ್ನು ಕಲಿಸಿಕೊಟ್ಟು ಅವರ ಚಾರಿತ್ರ್ಯನಿರ್ಮಾಣ ಮಾಡುವ ಮನೋಶಿಕ್ಷಣದ ಅವಶ್ಯಕತೆಯೂ ಇದೆ.

    Original price was: $1.08.Current price is: $0.65.
    Add to basket
  • ‘ಅಂಗೋಲ’ ಅನ್ನುವ ಮುದ್ರಣ ದೋಷ (ಅವಧಿ – ಸಂಚಿಕೆ – ೧೨)

    0

    ‘ಅಂಗೋಲ’ ಅನ್ನುವ ಮುದ್ರಣ ದೋಷ

    (ಅವಧಿ – ಸಂಚಿಕೆ – ೧೨)
    ೯-೯-೨೦೧೭ ರಿಂದ ೧೬-೯-೨೦೧೭ ರವರೆಗೆ ಪ್ರಕಟವಾದ ಲೇಖನಗಳು.

    ಈ ಸಂಚಿಕೆಯಲ್ಲಿನ ಲೇಖನಗಳು :

    `ಒಂದು ಗುಡ್ ಬೈನೂ ಇಲ್ಲ…. ಹೋಗಿಬಿಟ್ರಾ?’, ಅಂತ ಅನ್ನಿಸ್ತು.
    ಸಂತೆಯೊಳಗೆ ಸಿಕ್ಕ ಸಂತ ಕಾಡಲ್ಲಿ ಕಣ್ಮರೆಯಾದ..
    ಯಾಕಳುವೆ ತೇಜಸ್ವಿ..??
    MEN 6625
    ‘ಹಾಯ್ ತೇಜಸ್ವಿ..’ ಮಾಡಿದ್ದು ಹೀಗೆ..
    ತೇಜಸ್ವಿ ಎಂಬ ‘ಮ್ಯಾಜಿಕ್’
    ತೇಜಸ್ವಿ ‘ಜೇಡಲೋಕ’
    ‘ಚಿದಂಬರ ರಹಸ್ಯ’ ರಂಗದ ಮೇಲೆ
    ಅಪ್ಪಾಜಿ, ಅಮ್ಮಾಜಿ, ಇಂದಿರಾಜಿ…
    ಸಜ್ಜಾಗುತ್ತಿದೆ ಊರು.. ಇನ್ನು ಒಂದೇ ವಾರಕ್ಕೆ ತೇರು..
    ಗೌರಿ ಹತ್ಯೆ ಪ್ರತಿರೋಧಕ್ಕೆ ಸಜ್ಜಾಯಿತು ಸೆಂಟ್ರಲ್ ಕಾಲೇಜ್
    ಗೌರಿಗಾಗಿ ಸಜ್ಜಾಗುತ್ತಿದೆ ಕೊಡೆಗಳು ..
    ಇಂಥ ಐಎಎಸ್ ಅಧಿಕಾರಿಯೂ ಇರ್ತಾರೆ…
    GST ಎಂಬುದು ‘ಗಡಿಬಿಡಿ ಸಾಂತಾಣಿ ಟ್ಯಾಕ್ಸ್!’
    ಯು ಆರ್ ಅನಂತಮೂರ್ತಿ ಸಮೀಪ ದರ್ಶನ
    ಹುಡುಗಿ, ನೀನು ಅದಾವ ಸಂತನ ಸೃಷ್ಠಿ..
    ‘ನಾನು ಗೌರಿ’ ಪ್ರತಿರೋಧ ಸಮಾವೇಶ
    ‘ನಾನು ಗೌರಿ’ ಪ್ರತಿರೋಧ ಸಮಾವೇಶ ಮೆರವಣಿಗೆಯ ಪೋಟೋ ಆಲ್ಬಂ
    ಪಾಟೀಲರು ಇನ್ನು ನೆನಪು ಮಾತ್ರ..
    `ಅಂಗೋಲ’ ಅನ್ನುವ ಮುದ್ರಣದೋಷ..
    ಅಕ್ಕ ಬಯಲಾದಳು?!
    ಆರತಿ ‘ಸ್ಮೋಕಿಂಗ್ ಜೋನ್’
    ಅಂದ್.. ಯಾನ್ ಕುಡ್ಲದಾಯೆ..
    ಕಟಕಟೆಯಲ್ಲಿ ನಿಂತ ಕವಿತೆ..
    ತೂಗುವ ತೋಳ್ತೊಡೆಯ ಬೀಗು ಬಾಹುವಿನ ಕದನೋತ್ಸಾಹ..
    ದುಗುಡದ ನೆನಪು..
    ಬೇತಾಳದ ಚಂಗೋಲೆ..
    ದಾಭೋಲ್ಕರ್ ಎಂದರೆ..
    ನಾನು, ನನ್ನ ಅಣ್ಣ ಹಾಮಾನಾ..
    ಓ, ಜ್ಞಾನವೆಂಬುದು ಎಷ್ಟು ಭಯಂಕರ..
    ಚಿಟಿಕೆ ಸಾಸಿವೆಯ ಮುಂದೆ..

    $0.18
    Add to basket
  • ‘ಚಂದ್ರ’ನಿಗೆ ಸಿಕ್ಕ ಗಣೇಶ  (ಅವಧಿ – ಸಂಚಿಕೆ – ೧೦)

    0

    ‘ಚಂದ್ರ’ನಿಗೆ ಸಿಕ್ಕ ಗಣೇಶ 

    (ಅವಧಿ – ಸಂಚಿಕೆ – ೧೦)
    ೨೫-೦೮ -೨೦೧೭  ರಿಂದ ೧-೯- ೨೦೧೭  ರವರೆಗೆ ಪ್ರಕಟವಾದ ಲೇಖನಗಳು.

    ಈ ಸಂಚಿಕೆಯಲ್ಲಿನ ಲೇಖನಗಳು : 

    ಗ..ಗ..ಗ..ಗ..ಗಣೇಶ
    ‘ಚಂದ್ರ’ನಿಗೆ ಸಿಕ್ಕ ಗಣೇಶ
    ಆಡಿದ ಮಾತುಗಳೆಲ್ಲ ವಚನಗಳೇನಲ್ಲ..
    ಚಂದ್ರನ ರೊಟ್ಟಿಗಳು..
    ಕಲ್ಬುರ್ಗಿ ಹತ್ಯೆ: ಉತ್ತರ ಕೊಡಿ
    ನನ್ನ ಪುಸ್ತಕಗಳಾದರೂ ಎಂಥವು!
    ಜೋಯ್ಡಾದ ಹುಡುಗಿಯ ಪುಳಕ
    ‘ಅಭಿನವ’ಕ್ಕೆ ರಾಷ್ಟ್ರೀಯ ಪ್ರಶಸ್ತಿ ಗರಿ
    ಕಾರಂತರ ಜೊತೆ ‘ಕಲಾ ಮಾಧ್ಯಮ’
    ಇಸ್ತ್ರಿ ಗಣೇಶ.. ಮಿಕ್ಸರ್ ಗಣೇಶ..
    ಎಲೆಲೆ.. ಸಿಂಧು
    ‘ಆಧಾರ್’ ಎಂಬುದು ಮಹಾ ಹಗರಣದ ‘ಕಣಿ’
    ಚಲಿಸೊ ಮೋಡವ ತಡೆದು, ನಿನ್ನ ಹೆಸರನು ಬರೆದು..
    ವೇಳು, ನಮ್ಮ ವಿವೇಕ ಎಲ್ಲಿ ಹೋಯ್ತು ಹೇಳು!
    ಪ್ರತಿಭಾವಂತ ಬರಹಗಾರನ ಕತೆಗಳಿವು..
    ಬೆಳಕು ಕಂಡದ್ದೆ ಹೀಗೆ
    ಪ್ರೀತಿಯ ಶ್ರೀಧರ್ ಅಂಕಲ್‍ಗೆ…
    ‘ಅತಿಯಾದ ಭಾವುಕತೆಯನ್ನು ತೋರುವ ಭಾರತದಂತಹ ದೇಶದಲ್ಲಿ ಸಂಶೋಧಕರ ಜೀವನ ಸುಲಭ ಸಾಧ್ಯವಲ್ಲ..’
    #ಉತ್ತರಕೊಡಿ
    ಅರಿವು ಕೂಡ ಪ್ರತಿಭಟನೆಯ ರೂಪ
    ಅಯ್ಯಯ್ಯೋ.. ಉಪೇಂದ್ರ
    ಚಿಂತನೆಗಳ ಹಂತಕರೂ.. ಹಂತಕರ ಚಿಂತನೆಗಳೂ..
    ಇದು ‘ಕತ್ತಲೆ ಕಾನು’
    ಬಂಬಯ್ಯಾ!
    ಒಡೆದಿದ್ದು ಹೃದಯವಲ್ಲವಲ್ಲಾ..
    ನೆಲಮೂಲದಲ್ಲಿ ಬರೆಯುವ ‘ಅಷ್ಟೆ’
    ವಿದಾಯಕ್ಕೆಷ್ಟು ಸಂಜೆಗಳು..

    $0.18
    Add to basket
  • ತುಸು ನಿಲ್ಲು ಕಾಲವೇ (ಅವಧಿ – ಸಂಚಿಕೆ – ೭)

    0

    ತುಸು ನಿಲ್ಲು ಕಾಲವೇ

    (ಅವಧಿ – ಸಂಚಿಕೆ – ೭)
    ೫-೮-೨೦೧೭ ರಿಂದ ೧೧-೮-೨೦೧೭ ರವರೆಗೆ ಪ್ರಕಟವಾದ ಲೇಖನಗಳು.

    ಈ ಸಂಚಿಕೆಯಲ್ಲಿನ ಲೇಖನಗಳು :

    ನೆರುದಾ ಎನ್ನುವ ಕನಸು ಮತ್ತು ಕವಿತೆ..
    ಸನತ್ ಕುಮಾರ್ ಗುಣಮುಖರಾಗಿದ್ದಾರೆ. ..ಮನಸ್ಸೀಗ ನಿರಾಳ
    ಹೂವಿನ ಚಿತ್ತಾರದಲ್ಲಿ ಕುಪ್ಪಳಿಯ ಝೇಂಕಾರ
    ಆಧುನಿಕ ತಲ್ಲಣಗಳ ‘ನುಣ್ಣನ್ನ ಬೆಟ್ಟ’
    ಛಾಯಾ ಭಗವತಿ ಸಂಕಟ
    ಆಳ್ವಾಸ್‌ನ ಆತ್ಮಹತ್ಯೆ ಉತ್ತರ ಇಲ್ಲಿದೆ..
    ಕುವೆಂಪು ಹುಡುಕುತ್ತಾ ಬಂದರು ತಾರಿಣಿ
    ಹೇಗಿದ್ದೀ….ಎಂದೆ
    ಸಂಜೆಯ ಸರಕಿಗೆ…!
    ತುರ್ತಾಗಿ ಬೇಕಾಗಿದ್ದಾರೆ… ನಾಡಿ ಪಂಡಿತರು!
    ‘ಮಾರಿಬಿಡಿ’ ಎನ್ನುವ ತಲ್ಲಣ
    ನಮನಮಗೆ ಬೇಕಾದಾಗ ಮಾತ್ರ ಪ್ರಗತಿಪರರು..
    ಅವರು ಮೇಲುಕೋಟೆಯಲ್ಲಿದ್ದ ಗಾಂಧಿ..
    ಕೆಎಂಎಸ್, ಅರವಿಂದ ಮಾಲಗತ್ತಿ, ವಸುಂಧರಾ ಭೂಪತಿ, ಲೋಕೇಶ್ ಅಕಾಡೆಮಿ ಅಧ್ಯಕ್ಷರಾಗಿ ನೇಮಕ
    ಗಾಂಧಾರಿ ತುಣುಕುಗಳು
    ಬ್ರೆಕ್ಟ್ ಪರಿಣಾಮ..
    ಅರೆಗಣ್ಣಿನಿಂದ ನೋಡಿ..
    ಆತ ಬೋಲ್ಟ್, ಹುಸೇನ್ ಬೋಲ್ಟ್..
    ‘ಒನ್ ಅವರ್ ಹೋಟೆಲ್ಲಾ?’
    ಬರೆದು ಬೆತ್ತಲಾದ ಮೇಲೆ..
    ‘ಕಾಡಂಕಲ್ಲ್ ಮನೆ’ಯಲ್ಲಿ ವೈದೇಹಿ
    ಹೊಸ ಅಕಾಡೆಮಿಗಳ ಸಂಭ್ರಮ.. ಕ್ಲಿಕ್ ಕ್ಲಿಕ್
    ಮೊದಲ ಮಿಲನ ನೆನಪಿಸಿಕೊಂಡವು..
    ಕುವೆಂಪು ಭಾಷಾ ಭಾರತಿಯಲ್ಲಿ ಕೆ ಎಂ ಎಸ್
    ತುಸು ನಿಲ್ಲು ಕಾಲವೇ
    ಭ್ರಷ್ಟ ವ್ಯವಸ್ಥೆಯ ಹುಚ್ಚು ವ್ಯಸನ

    $0.18
    Add to basket
  • ಥೇಟು ಅವಳ ಹಾಗೇ!! (ಅವಧಿ – ಸಂಚಿಕೆ – ೬ )

    0

    ಥೇಟು ಅವಳ ಹಾಗೇ!!

    (ಅವಧಿ – ಸಂಚಿಕೆ – ೬ )
    ೩೦-೭-೨೦೧೭ ರಿಂದ ೪-೮-೨೦೧೭ ರವರೆಗೆ ಪ್ರಕಟವಾದ ಲೇಖನಗಳು.

    ಈ ಸಂಚಿಕೆಯಲ್ಲಿನ ಲೇಖನಗಳು :

    ಶ್ರೀಶಂಕರ್, ವಯಸ್ಸು 67, ಗೋಧಿಬಣ್ಣ, ಸಾಧಾರಣ ಮೈಕಟ್ಟು!
    ಅವನ ಮಧುಭರಿತ ನೆನಪೇ..
    ಒದ್ದೆ ರಾತ್ರಿ..
    ಭಟ್ಟರ ‘ಮುಗುಳು ನಗೆ’
    ಬನ್ನಿ ಸಾಧನಕೇರಿಗೆ..
    ನಾಳೆ ಎಂದರೆ ಭಯವಾಗಿದೆ…
    ಶಾಂತಿ ಕೆ ಅಪ್ಪಣ್ಣ ಅವರಿಗೆ ಡಾ ಎಚ್ ಶಾಂತಾರಾಮ್ ಪ್ರಶಸ್ತಿ
    ಹೌದು…ಹೆಮಿಂಗ್ವೆ ಗೆಲ್ಲುವುದೇ ಹಾಗೆ!
    ‘ಅವಧಿ’ ಅಭಿಯಾನ ಬನ್ನಿ ಸಾಧನಕೇರಿಗೆ..
    ಯಾವ ಪಾತ್ರವೂ ನನ್ನೊಡನೆ ಮನೆಗೆ ಬರಲಿಲ್ಲ..
    ಥೇಟು.. ಅವಳ ಹಾಗೆ!!
    ಇನ್ನೂ ಹುಟ್ಟದ ಮಗುವಿಗೆ..
    ಯೋಗರಾಜ್ ಭಟ್ ಬರೆದಿದ್ದಾರೆ..
    ಪ್ರಾದೇಶಿಕ ಪತಂಗಗಳ ಬೆಂಕಿಯ ಸಂಗ…!
    ಅಷ್ಟು ಸುಲಭಕ್ಕೆ ಕವಿತೆಯಾಗಲಾರದು ಹಸಿವು
    ಬಣ್ಣ ಅಳಿಸಿ, ವೇಷ ಕಳಚಲು ಹೊರಡುತ್ತೇನೆ ನಾನು!
    ಹೀಗೆಯೇ ಮೊನ್ನೆ ಕಂಪ್ಯೂಟರಿನಲ್ಲಿ ಇಮೇಜ್ ನೋಡುತ್ತಿದ್ದಾಗ..
    ಹೀಗೆ ಪ್ರೀತಿಸಿ ಪ್ರೀತಿಸಿ ನಾನೂ, ಅವನೂ..
    ಇಲ್ಲಿದ್ದಾರೆ ‘ಪುಟ್ಟಮ್ಮತ್ತೆ’ ‘ಅಮ್ಮಚ್ಚಿ’ ಮತ್ತು ‘ಅಕ್ಕು’
    ಮಣಿರತ್ನಂ ಎಂಬ ಆ ’ಬಡ್ಡೆತ್ತದು’
    ಓಹ್! ಕಂಗನಾ..
    ನನ್ನೆದೆಗೆ ಬೆಂಕಿ ಬಿದ್ದಿದೆ..
    ಕಿ ರಂ ಪುಸ್ತಕ ಎಡಿಟ್ ಮಾಡುತ್ತಾ..
    ಆಸ್ಪತ್ರೆಯ ಮುಂಭಾಗದ ‘ಒನ್ ವೇ’..

    $0.18
    Add to basket
  • -40%

    ಮಧುರವಾಗಲಿ ದಾಂಪತ್ಯ

    0
    Original price was: $1.44.Current price is: $0.86.
    Add to basket
  • ಮಗದೊಮ್ಮೆ ನಕ್ಕ ಬುದ್ಧ  (ಅವಧಿ – ಸಂಚಿಕೆ – ೪)

    0

    ಮಗದೊಮ್ಮೆ ನಕ್ಕ ಬುದ್ಧ 

    (ಅವಧಿ – ಸಂಚಿಕೆ – ೪)
    ೧೫-೭-೨೦೧೭ ರಿಂದ ೨೧-೭-೨೦೧೭ ರವರೆಗೆ ಪ್ರಕಟವಾದ ಲೇಖನಗಳು.

    ಈ ಸಂಚಿಕೆಯಲ್ಲಿನ ಲೇಖನಗಳು :

    ಎಸ್ಟಾನಾ ತಿನ್ರಿ.. ಬೀಜ ಇಲ್ಲೇ ಹಾಕ್ರಿ..
    ಮತ್ತೆ..
    ಓ ಗಾಂಧಿ ಅಜ್ಜ, ಓ ಗಾಲಿಬ್ ಚಾಚಾ
    ಬೋಳುಮಂಡೆ ಹುಡುಗನ ಕಥೆ..
    ಏಕ್ ರಾತ್, ಗುಲ್ಬರ್ಗ ಸ್ಟೇಷನ್ ಕೆ ನಾಮ್…..
    ‘ಪ್ರಣಯಂ’ ಎನ್ನುವ ಗ್ರೀಷ್ಮರಾಗ
    ನನ್ನೆದೆಯ ದರಬಾರಿನಲ್ಲಿ..
    ನನ್ನೊಳಗಿನ ಅಶರೀರಿಗೆ..
    ಮಗದೊಮ್ಮೆ ನಕ್ಕ ಬುದ್ಧ
    ಸಾಂಬಾರ್ ಮಾಡಲು ದುಡ್ಡಿಲ್ಲದಿದ್ದರೂ ನ್ಯಾಪಕಿನ್ ಕೊಡಿಸಿದರು..
    ಗೋಡೆ ಮೇಲಿನ ಚಿತ್ರದಲ್ಲಿ..
    ಸಿಗಬಾರದೆ ಅಂಗೈಗೆ ಆಕಾಶ..
    ನೀವು ನಿಧಾನವಾಗಿ ಸಾವನ್ನಪ್ಪಲು ಆರಂಭಿಸುತ್ತೀರಿ..
    ನಾಗೇಶ್ ಹೆಗಡೆ ಕಂಡ ‘ಕುಲಾಂತರಿ’
    ನಾಟ್ಕ ಶುರುವಾಗಿದೆ… ಸ್ಕ್ರಿಪ್ಟ್ ಎಲ್ಲುಂಟು?!!
    ಅವರು ‘ತೆರೆದ ಬಾಗಿಲು’
    ಶೂ ಗಟ್ಟಿಯಾಗಿದೆ…
    ಹಳ್ಳಿ ಭಾಷೆ ಎಂದು ಮೂಗು ಮುರಿಯುವವರು ಜಾಸ್ತಿ..
    ಯಾವ ಚೆಲವಿಯ ಮುಡಿಯದ್ದು..
    ‘ಕತ್ತಲೆಕಾನು’ ಬೆಳಕಿಗೆ ಬಂತು
    ‘ಸೈಡ್ ವಿಂಗ್’ ಫೋಟೋ ಆಲ್ಬಂ
    ಮಂಗಳ ‘ಮುದ್ರಿಕೆ’
    ತಲೆಯಲ್ಲುಳಿದ ಸೀರಿನಂತೆ..
    ಕಂಠಿ ಮತ್ತೆ ಬರೆಯುವಂತಾಗಲಿ..
    ನಿನ್ನ ನೋವು ನಾ ಅನುಭವಿಸಬಲ್ಲೆ..
    ಮಾತನಾಡು ಬದುಕೇ ದೂರ ಸರಿಯದಿರು..
    ನೀ ಬಿಟ್ಟ ಹೋದ ಕ್ಷಣದಲಿ..
    ಸೊಲ್ಲಾಪುರದಲ್ಲಿ ಆಹಾ! ಜೋಳದ ರೊಟ್ಟಿ..
    ಅದೇ ದೃಶ್ಯ ‘ಕರ್ವಾಲೊ’ದಲ್ಲಿ…
    ಸಿದ್ಧಗೊಂಡ ‘ತೇಜಸ್ವಿ ಲೋಕ ‘
    ಆಹಾ ಬಸ್ಸೇ..!!
    ವಸುಧೇಂದ್ರ ‘ಯುಗೇ ಯುಗೇ’
    ನನಗೆ ಎಚ್ಚರವಾದಾಗ, ಡೈನೊಸಾರ್ ಇನ್ನೂ ಅಲ್ಲಿಯೇ ಇತ್ತು..

    $0.18
    Add to basket
  • -40%

    ಭಾರತ, ಇಸ್ಲಾಂ ಮತ್ತು ಗಾಂಧಿ

    0

    ಭಾರತ, ಇಸ್ಲಾಂ ಮತ್ತು ಗಾಂಧಿ:
    ಶ್ರೀ ಅರವಿಂದರ ಭವಿಷ್ಯವಾಣಿ
    ಮತ್ತು ಇತರ ಲೇಖನಗಳು
    ಗಾಂಧಿಯವರ ಮೇಲೂ ಹೆಚ್ಚು ಬೆಳಕು ಚೆಲ್ಲುವ, ದಿಗ್ದರ್ಶಕವಾದ ಸೂಕ್ತ ಲೇಖನಗಳು ಎಂದು ಭಾವಿಸುತ್ತೇನೆ. ಈಗ ನಮ್ಮೆದುರು ಇರುವುದು ರಾಷ್ಟ್ರ ರಕ್ಷಣೆಯ ಮಹಾ ಹೊಣೆ. ಅದಕ್ಕೆ ವಿಘ್ನವಾಗಿರುವ ಎಲ್ಲ ದುಷ್ಟ ವಿಚಾರಗಳನ್ನೂ, ಅಂಥ ಪರಂಪರೆಗಳನ್ನೂ, ಅವುಗಳನ್ನು ಹುಟ್ಟು ಹಾಕಿದವರನ್ನೂ ನಿರ್ದಾಕ್ಷಿಣ್ಯವಾಗಿ ಬಯಲು ಮಾಡಿ, ಅವುಗಳನ್ನು ಮೆಟ್ಟಿಯೇ ನಾವು ಮುಂದೆ ನಡೆದ ಹೊರತು ನಮಗೆ ಭವಿಷ್ಯವಿಲ್ಲ. ಕಣ್ಣು ಮುಚ್ಚಿ ಒಪ್ಪುವ, ಯಾರನ್ನೂ ಪೂಜಿಸುವ ಅಂಧಶ್ರದ್ಧೆ ಭಾರತೀಯ ಪರಂಪರೆಗೆ ದೂರವಾದುದು.

    Original price was: $1.80.Current price is: $1.08.
    Add to basket
  • -40%

    ಎಲ್ಲರಂಥವನಲ್ಲ ನನ್ನಪ್ಪ!

    0

    ಎಲ್ಲರಂಥವನಲ್ಲ ನನ್ನಪ್ಪ !
    ಅಪ್ಪನ ಕುರಿತ ಮಿಡಿತಗಳು
    ಈ ಪುಸ್ತಕದ ಮೂವತ್ತೇಳು ಲೇಖನಗಳು ಅಪ್ಪನ ಮೂವತ್ತೇಳು ಮುಖಗಳನ್ನು ಚಿತ್ರಿಸಿವೆ. ಮಗುವಿನ ಕಷ್ಟವನ್ನು ನೋಡಲಾರದೆ ಗಳಗಳನೆ ಅಳುವ ಅಪ್ಪ, ಮಗುವನ್ನು ಸರಿಯಾದ ಮಾರ್ಗದಲ್ಲಿ ನಡೆಯಿಸಲು ಕಠಿಣವಾಗಿ ಶಿಕ್ಷಿಸುವ ಅಪ್ಪ, ಮಗುವಿನೊಡನೆ ಗೆಳೆಯನಂತೆ ವರ್ತಿಸುವ ಅಪ್ಪ ಇವರೆಲ್ಲರೂ ಅಪ್ಪನ ಕರ್ತವ್ಯದಿಂದ ಪ್ರೇರಿತರಾದವರೆ. ಪ್ರತಿ ನಿಯಮಕ್ಕೊಂದು ಅಪವಾದವಿರುತ್ತದೆ ಎನ್ನುವಂತೆ, ತನ್ನವರನ್ನು ಮೋಸಗೊಳಿಸಿ ಓಡಿ ಹೋದಂತಹ ಅಪ್ಪನೂ ಇಲ್ಲಿದ್ದಾನೆ.
    ಅಪ್ಪನ ವ್ಯಕ್ತಿತ್ವವನ್ನು ಚಿತ್ರಿಸುತ್ತಿರುವಾಗಲೆ, ಇಲ್ಲಿಯ ಲೇಖನಗಳುಹಳೆಯ ತಲೆಮಾರಿನವರ ಜಗತ್ತಿನ ಚಿತ್ರವನ್ನೂ ನಮ್ಮೆದುರಿಗೆ ಇಡುತ್ತವೆ. ಆ ಕಾಲದ ನೀತಿ, ನಿಯಮಗಳು, ಆದರ್ಶ, ಹಿರಿಯರ ವರ್ತನೆಯ ಕ್ರಮ ಇವುಗಳ ಅನಾವರಣವೂ ಇಲ್ಲಿರುವ ಲೇಖನಗಳಲ್ಲಿ ಆಗಿದೆ.

    Original price was: $1.44.Current price is: $0.86.
    Add to basket
  • ಅವಳು ‘ಅನಲೆ’ (ಅವಧಿ – ಸಂಚಿಕೆ – ೩)

    0

    ಅವಳು ‘ಅನಲೆ’ (ಅವಧಿ – ಸಂಚಿಕೆ – ೩)
    ೭-೭-೨೦೧೭ ರಿಂದ ೧೪-೭-೨೦೧೭ ರವರೆಗೆ ಪ್ರಕಟವಾದ ಲೇಖನಗಳು.

    ಈ ಸಂಚಿಕೆಯಲ್ಲಿನ ಲೇಖನಗಳು : 

    ಅರ್ಥವಿದೆಯೇ ಅಲ್ಲಿ, ಅರ್ಥವಾಯಿತೇ?
    ಮುಂಬೈ ಮಳೆಗಾಲ – ಆಲಾರೇ ಪಾಉಸ್ ಆಲಾ!
    ಇದು ರೇಡಿಯೋ ಲೈಸೆನ್ಸ್..
    ಈ ಚರ್ಚೆಯ ಹಿಂದೆ ಇರುವುದು ಪ್ಯಾಲೇಸ್ತೀನ್..
    ಲಾಲ್ ಬಾಗ್ ಗೆ ಬಂದ್ರು ಕುವೆಂಪು..
    ಹೆಣ್ಣಿಗೆ ಇರುವುದು ಎರಡೇ ಪಾತ್ರ ‘ಉಷೆ’ ಅಥವಾ ‘ಊರ್ವಶಿ’
    ಅದು ಬಂದೇ ಬಿಟ್ಟಿತು ಅಭ್ಯಾಗತನಂತೆ..
    ಅದೊಂದು ಕಾಲವಿತ್ತು..
    ಇದು ನಿಜವಾದ ಅಪಾಯದ ಸ್ಥಿತಿ ..
    ಹೆಣ್ಣನ್ನು ಹೆಣ್ಣಿನ ವಿರುದ್ಧವೇ..
    ‘ದೊಡ್ಡವಳಾಗಿಬಿಟ್ಟಿದ್ದೆ’
    ಅಷ್ಟೇ..
    ಆ ಬಟ್ಟೆಗಳಿಗೆ ಬೆಳಕಿನ ಯೋಗವೇ ಇಲ್ಲ..
    ಅವನ್ನೆಲ್ಲ ದಾಟಿ ಅಂಥ ಒಂದು ದಿನ ಬಂದೀತು, ಆಗ ಹೆಣ್ಮಕ್ಕಳೆಲ್ಲ ತಮ್ಮ ದೇಹವನ್ನು ಸ್ನೇಹಭಾವದಿಂದ ನೋಡಿಯಾರು..
    ಆದರೆ ಮುಟ್ಟಾಗುವುದು ಮಹಿಳೆ ಮಾತ್ರ
    ನನ್ನ ರಕ್ತಕ್ಕೆ ನಾನೇ ಸುಂಕ ತೆರಬೇಕಂತೆ!
    ಗಿಡಗಳ ಮೇಲೆ ತುಂಡು ಬಟ್ಟೆ ಪೀಸುಗಳು..
    ನನಗಾಗ 11 ತುಂಬಿತ್ತು. ತುಂಬು ಕುಟುಂಬ..
    ಅದು ಹೊರಗಾಜು ಮುಟ್ಸಕಳಡಿ ಮಕ್ಕಳ್ರಾ..
    ಸ್ಯಾನಿಟರಿ ಪ್ಯಾಡ್: ಗುಡ್ ಆಂಡ್ ಬ್ಯಾಡ್
    ನಿಮ್ಮಿ ಬಾಯಲ್ಲಿ ಏನೇನೋ ಹೇಳಿಸ್ತಿಯಾ..
    ಪೂರಾ ಉಚಿತವಾಗಿಯೆ ‘ಶಿ ಕಪ್’ ಒದಗಿಸಿ..
    ನಾನು ಅಳಲಿಲ್ಲವೇಕೋ ಗೊತ್ತಿಲ್ಲ..
    ಅಯ್ಯೋ ಆಯಿ!! ನಂಗ್ ಬ್ಲಡ್ ಕಾನ್ಸರ್ ಆಗೋಜು..
    ಅಂಜಿಕೆ ಏಕೆ ಆ ಅವಧಿಗೆ !
    ಕೇಂದ್ರ ಸರ್ಕಾರಕ್ಕೆ ಇದೇ ‘ಭೇಟಿ ಬಚಾವೊ!’
    Enjoy ‘freedom’
    ಅಮೃತವನ್ನೇ ಉಣಿಸಬಹುದಿತ್ತಲ್ಲಾ..
    ‘ಅವಧಿ’ ನೋಡಿದ ‘ಆಕೆ’
    ಬೇಡ ಎಂದರೆ ಬಿಡೋಲ್ಲ, ಬೇಕು ಎಂದಾಗಲೆಲ್ಲ ಬರೋಲ್ಲ..
    ಅವಳು ‘ಅನಲೆ’
    ಫನ್ ವಿದ್ ‘ಫ’
    ಮಹಾನಗರಿ ತುಟಿ ಸವರಿಕೊಳ್ಳುತ್ತಿದೆ..
    ಮೊಟ್ಟೆ..ಮೊಟ್ಟೆ..ಮೊಟ್ಟೆ..
    ಪ್ರತಿ ತಿಂಗಳೂ ಪ್ಯಾಡ್ ತಂದುಕೊಡುತ್ತೇನೆ..

    $0.18
    Add to basket
  • -40%

    ಮಕ್ಕಳೊಡನೆ ಆಟ-ಪಾಠ, ಒಡನಾಟ

    0

    ಮಕ್ಕಳೊಡನೆ ಆಟ-ಪಾಠ, ಒಡನಾಟ:

    ಇದು `ನಮ್ಮ ಮಕ್ಕಳು ಆಟ-ಪಾಠ, ಒಡನಾಟ’ ಎಂಬ ಹೆಸರಿನಲ್ಲಿ ಪ್ರಸಿದ್ಧ ದಿನಪತ್ರಿಕೆ `ಪ್ರಜಾವಾಣಿ’ ಯಲ್ಲಿ ಬರೆದ ಮತ್ತೊಂದು ಲೇಖನ ಮಾಲೆ. ಮಕ್ಕಳಿಂದ ಆನಂದ ಪಡೆಯಬೇಕಾದರೆ ಚಿಕ್ಕ ಮಕ್ಕಳ ಹಾಗೂ ಹದಿ ಹರೆಯದವರ ಶಾರೀರಕ ಮತ್ತು ಮಾನಸಿಕ ಬದಲಾವಣೆಗಳ ಬಗ್ಗೆ ಹೆತ್ತವರೂ ತಿಳಿದಿರಬೇಕು. ಇಲ್ಲದಿದ್ದರೆ ಮಕ್ಕಳೇಕೆ ಹಾಗೆ ಆಡುತ್ತಾರೆ ಎಂದೇ ತಿಳಿಯುವುದಿಲ್ಲ. ಮಕ್ಕಳ ಗುಣ-ಸ್ವಭಾವಗಳಂತೆ ಮಕ್ಕಳ ಸಮಸ್ಯೆಗಳೂ ಹಲವು. ತಿಳಿದಷ್ಟೂ ಇನ್ನೂ ತುಂಬ ಬಾಕಿ ಉಳಿದಿದೆ ಎನ್ನುವಷ್ಟು! ಈಗಂತೂ ಗೊಂದಲ ಮತ್ತು ಕಗ್ಗಂಟಾಗಿರುವ ಮಕ್ಕಳನ್ನು ಬೆಳೆಸುವುದರ ಬಗ್ಗೆ, ಅವರ ವಿದ್ಯಾಭ್ಯಾಸದ ಬಗ್ಗೆ ಬರೆಯುವುದು ಕೂಡ ಕಷ್ಟ ಎನಿಸುತ್ತಿದೆ. ಏಕೆಂದರೆ ಬಹಳಷ್ಟು ಹೆತ್ತವರೆ ಮಕ್ಕಳ ಎದುರು ಆಧುನಿಕ ತಂತ್ರಜ್ಞಾನದ ದುರ್ಲಾಭ ಪಡೆಯುವ ವ್ಯವಸ್ಥೆ ಮಾಡಿ, ಕೈ ತುಂಬ ಹಣ ನೀಡಿ, ತಪ್ಪುದಾರಿಯಲ್ಲಿ ನಡೆಸಿ ತಮ್ಮದೇ ಸರಿ ಎಂದು ಭಾವಿಸಿ ಮತ್ತೆ ಅವರನ್ನು ದೂರುವುದು ಕಾಣುತ್ತಿದ್ದೇವೆ. ಹಾಗಾಗಿ ಮಕ್ಕಳ ಬಗ್ಗೆ ತಿಳಿದಷ್ಟೂ ಅದು ಕಮ್ಮಿಯೇ ಎನಿಸುತ್ತಿದೆ. ಆಧುನಿಕತೆ ಬೆಳೆಯುತ್ತಾ ತಂತ್ರಜ್ಞಾನದ ಅಭಿವೃದ್ಧಿಯೂ ಆಗಿ ದಿನನಿತ್ಯ ಎಂಬಂತೆ ಆಧುನಿಕ ವಸ್ತುಗಳೂ ಮಾರುಕಟ್ಟೆಗೆ ಬರುತ್ತವೆ. ಮಾರುವವರು ಅದರ ಪ್ರಯೋಜನದ ಬಗ್ಗೆ ಇನ್ನಿಲ್ಲದಷ್ಟು ಹೇಳಿ ಆಮಿಷ ಒಡ್ಡುತ್ತಾರೆ. ಆದರೆ ಅದರಿಂದಾಗುವ ತೊಂದರೆಗಳ ಬಗ್ಗೆ ಚಕಾರ ಎತ್ತುವುದಿಲ್ಲ. ತಿಳಿದುಕೊಳ್ಳುವ ಹಂಬಲವೂ ಕಮ್ಮಿ. ಏಕೆಂದರೆ ಅದು ಪ್ರತ್ಯಕ್ಷವಾಗಿ ಕಾಣದೆ ಪರೋಕ್ಷವಾಗಿ ಕಾಡುತ್ತದೆ. ಪ್ರತ್ಯಕ್ಷವಾದ ಸಂಗತಿಗಳೇ ಅರಿವಿಗೆ ಬಾರದಿರುವಾಗ ಇನ್ನು ಪರೋಕ್ಷವಾಗಿದ್ದನ್ನು ಅರಿಯುವುದು ಹೇಗೆ? ಸಮಸ್ಯೆಗಳು ಉಲ್ಬಣಿಸಿದಾಗಲೇ ಅದರ ಅರಿವಾಗುವುದು! ಅವೆಲ್ಲದರ ಅರಿವಿನೊಂದಿಗೆ ಉದ್ವೇಗ ರಹಿತವಾಗಿ ಮಕ್ಕಳನ್ನು ಬೆಳೆಸುತ್ತಾ ಅವರೊಡನೆ ಆಟೋಟಗಳಲ್ಲಿ ಭಾಗಿಯಾಗಿ ಅವರನ್ನು ಬೆಳೆಸುತ್ತಲೇ ಅದರ ಆನಂದ ಅನುಭವಿಸಬೇಕು. ಅವರ ಸಮಸ್ಯೆಗಳಿಗೂ ಉತ್ತರವಾಗಬೇಕು.

    Original price was: $1.68.Current price is: $1.01.
    Add to basket
  • -40%

    ಮಕ್ಕಳ ಮನೋಲೋಕ -೩ ಗೆಲುವಿನ ಗುಟ್ಟು

    0

    ಮಕ್ಕಳ ಮನೋಲೋಕ -೩ ಗೆಲುವಿನ ಗುಟ್ಟು
    (ಮಕ್ಕಳ ಮಾನಸಿಕ ಮತ್ತು ಬೌದ್ಧಿಕ ವಿಕಸನ ಮಾಲೆ )
    ನಾವು ಮಕ್ಕಳಿಗಾಗಿ ಮಾಡುವ ಎಲ್ಲ ಪ್ರಯತ್ನಗಳ ಅಂತಿಮ ಗುರಿ-ಮಕ್ಕಳ ಅರಳುವಿಕೆ.  ಪರಿಸರ, ಸಂಸ್ಕಾರ, ಸಾಹಿತ್ಯ, ಕಲೆ ಇವುಗಳೆಲ್ಲಾ ಪೂರಕವಾಗಿದ್ದಾಗ ಮಾತ್ರ ಮಕ್ಕಳ ಪೂರ್ಣ ಮಾನಸಿಕ ವಿಕಸನ ಸಾಧ್ಯ.   ವೃಷ್ಟಿಯಿಂದ ಸಮಷ್ಟಿ, ಪ್ರತಿಯೊಬ್ಬ ಮಗುವೂ ಶಕ್ತಿಯಾದಾಗಲೇ ರಾಷ್ಟ್ರದ ಬೆಳೆವಣಿಗೆ, ರಾಷ್ಟ್ರದ ಚಾರಿತ್ರ್ಯ, ರಾಷ್ಟ್ರದ ಸಾಮರ್ಥ್ಯ.  ಈ ಪೂರ್ಣತ್ವಕ್ಕಾಗಿಯೇ ಸತತ ಅನ್ವೇಷಣೆ ಮತ್ತು ಪ್ರಯತ್ನಶೀಲತೆಯ ಅಗತ್ಯ.
    ಯಾವ ಜೀವಿಯಲ್ಲೇ ಆಗಲಿ ಅದರ ಒಂದೊಂದು ವರ್ತನೆಗೆ ಸಂಬಂಧಪಟ್ಟಂತೆ ಒಂದೊಂದು ಮನೋವೃತ್ತಿ ಇರುತ್ತದೆ.  ಮೂಕ ಪ್ರಾಣಿಗಳ ಮತ್ತು ಸಣ್ಣ ಮಕ್ಕಳ ಮನೋವೃತ್ತಿಯನ್ನು ನಡವಳಿಕೆ, ಹೇಳಿಕೆಗಳ ಮೂಲಕ ನಾವು ಊಹಿಸಿ ತಿಳಿಯಬೇಕೇ ಹೊರತು ನೇರವಾಗಿ ತಿಳಿಯುವುದು ಅಸಾಧ್ಯ.  ಮಕ್ಕಳು ಬೆಳೆದು ಶಾಲೆಗೆ ಹೋಗಿ ಜ್ಞಾನ ಸಂಪಾದಿಸುವುದರ ಜೊತೆಗೆ ಅವರಿಗೆ ನೈತಿಕ ಬುನಾದಿಯಾಗಿ ಪ್ರಾಮಾಣಿಕತೆ, ಗುರು ಹಿರಿಯರಿಗೆ ಗೌರವ ತೋರಿಸುವುದು, ವಿನಯ ಶೀಲತೆ, ಶ್ರದ್ಧೆ, ಅಚ್ಚುಕಟ್ಟುತನ ಇವುಗಳನ್ನು ಕಲಿಸಿಕೊಟ್ಟು ಅವರ ಚಾರಿತ್ರ್ಯನಿರ್ಮಾಣ ಮಾಡುವ ಮನೋಶಿಕ್ಷಣದ ಅವಶ್ಯಕತೆಯೂ ಇದೆ.

    Original price was: $1.08.Current price is: $0.65.
    Add to basket
  • -40%

    ಸುಖ ಯಾರ ಸೊತ್ತು?

    0

    ಸುಖ ಯಾರ ಸೊತ್ತು?
    (ವ್ಯಕ್ತಿತ್ವ ವಿಕಸನ)
    ನಾವು ಸುಖವಾಗಿರಬೇಕೆಂಬ ಬಯಕೆ ಅತಿಯಾದಾಗ ನಮಗೇ ತಿಳಿಯದಂತೆ ಇನ್ನೊಬ್ಬರ ಸುಖವನ್ನು ಕಿತ್ತು ಮತ್ತೊಬ್ಬರ ಬದುಕನ್ನು ಮೂರಾಬಟ್ಟೆ ಮಾಡಿರುತ್ತೇವೆ. ಜಗತ್ತನ್ನು ಕಣ್ಣು ಬಿಟ್ಟು ನೋಡಿದರೆ ಹಾಗೆ ಮಾಡದೆಯೂ ಅಂದರೆ ಯಾರಿಗೂ ತೊಂದರೆ ಕೊಡದೆ, ಯಾರ ಬದುಕನ್ನೂ ಕಿತ್ತುಕೊಳ್ಳದೆಯೂ ನಾವು ಸುಖ ಪಡುವ ಎಲ್ಲಾ ದಾರಿಗಳೂ ನಮಗಿವೆ ಮತ್ತು ನಿಜವಾದ ಸುಖ ಅಡಗಿರುವುದು ಅದರಲ್ಲೇ ಎನ್ನುವುದೂ ತಿಳಿಯುತ್ತದೆ. ಅದಕ್ಕೆ ವಿದ್ಯೆ, ಬುದ್ಧಿ, ವಿವೇಚನೆ, ಹುಟ್ಟುಗುಣಗಳ ಸಹಕಾರ ಬೇಕು. ಜೊತೆಗೆ ಯಾವುದು ಸತ್ಯ, ಏನು ಮಾಡಿದ್ದರಿಂದ ಏನಾಗುತ್ತದೆ ಎಂಬ ಜಗತ್ತಿನ ನಿಯಮಗಳನ್ನು ಅರ್ಥಮಾಡಿಕೊಳ್ಳುವ ಹಂಬಲ ಬೇಕು. ಮನಸ್ಸು ಮಾಡಿದರೆ ಅವನ್ನೆಲ್ಲಾ ತಿಳಿಯುವ ಶಕ್ತಿ ನಮಗೇ ಇದೆ. ಅದು `ತಿಳಿದು ಮಾಡಿದರೆ ನಿನಗೇ ಸುಖ; ಇಲ್ಲದೆ ಇದ್ದರೆ ಮಾಡಿದ್ದನ್ನು ಅನುಭವಿಸು’ ಎಂದು ಸೃಷ್ಟಿಕರ್ತ ನಮಗೆ ಹಾಕಿದ ಒಂದು ಛಾಲೆಂಜ್!

    Original price was: $1.20.Current price is: $0.72.
    Add to basket
  • ಪಕಳೆ ಬಿಡಿಸುವ  ಹೊತ್ತು (ಅವಧಿ – ಸಂಚಿಕೆ – ೧)

    0

    ಪಕಳೆ ಬಿಡಿಸುವ  ಹೊತ್ತು (ಅವಧಿ – ಸಂಚಿಕೆ – ೧)

    ೨೩ -೦೬ -೨೦೧೭  ರಿಂದ  ೨೯-೦೬-೨೦೧೭ ರವರೆಗೆ ಪ್ರಕಟವಾದ ಲೇಖನಗಳು.

    ಈ ಸಂಚಿಕೆಯಲ್ಲಿನ ಲೇಖನಗಳು : 

    ಓ ಮೈ ಗಾಡ್..ಮಾತೇ ಹೊರಡಲಿಲ್ಲ
    ಕಾಲ ಲಂಪಟಿಗ..
    ಗೋಡೆಗಳನ್ನೆಬ್ಬಿಸಿದ್ದೇವೆ..
    ‘ಉಬೇರ್’ ಹಿಡಿದೋ..
    ಯಶೋಧರೆಗೆ…
    ಎಲ್ಲ ಮುಗಿದ ಮೇಲೂ….
    ಅವರಿದ್ದರು.. ಮೂವರು ಸಹೋದರರು
    ಈ ಚಿತ್ರ ನನಗೇಕೆ ಇಷ್ಟವಾಯಿತು ಎಂದರೆ ಏನನ್ನೂ ಹೇಳಲಾರೆ..
    ಕೌದಿ ಅಮ್ಮ ಕೌದಿ..
    ಮುಂಬೈನಲ್ಲಿ ರೇಣುಕಾ ರಮಾನಂದ್
    ಬರೆದಂತೆ ‘ಜೀವಯಾನ’
    ದಮನಕಾರಿ ವಿಷವರ್ತುಲದಲ್ಲಿ ನೆನಪಾಗುತ್ತಿದೆ ‘ತುರ್ತುಪರಿಸ್ಥಿತಿ’
    ಪಕಳೆ ಬಿಡಿಸುವ ಹೊತ್ತು..
    ಪುಸ್ತಕದ ಬದನೇಕಾಯಿ ಹೊಸರುಚಿ – ಜುಲೈ1ಕ್ಕೆ ನಿಮ್ಮ ತಟ್ಟೆಗೆ
    ಚಂದ್ರಕೋಲಾಟ..
    ಭೂತಗಳು ಬರುತ್ತಿವೆ, ದಾರಿಬಿಡಿ..
    ಸಲೀಂ ಅಲಿ ಉಳಿದುಕೊಂಡಿದ್ದ ಮನೆ
    ಕೆ.ವಿ. ತಿರುಮಲೇಶ್ ‘ಠ’ಕಾರ..
    ಬಾ ಎಂದ ಬೆಂಕಿ ಕೆನ್ನಾಲಿಗೆ..

    $0.18
    Add to basket
  • -40%

    ಓಡಬೇಡ ಎದುರಿಸು…

    0

    ಓಡಬೇಡ ಎದುರಿಸು…
    ಉತ್ತುಂಗ ಬದುಕಿಗೆ ಧೀಮಂತ ಚಿಂತನೆಗಳು
    ಈ ಕೃತಿಯು ಪರಮ ಪೂಜ್ಯ ಸ್ವಾಮಿ ವಿಜಯಾನಂದ ಸರಸ್ವತಿಯವರು ತಮ್ಮ ಆಶ್ರಮ ಕಳೆದ ಹಲವಾರು ವರ್ಷಗಳಿಂದ ಪ್ರಕಟಿಸುತ್ತಿರುವ ‘ನವ ಚಿಂತನ’ ತ್ರೈಮಾಸಿಕ ಪತ್ರಿಕೆಗೆ ಬರೆಯುತ್ತ ಬಂದಿರುವ ಸಂಪಾದಕೀಯ ಲೇಖನಗಳಿಂದ ಆಯ್ದ ಮೌಲಿಕ ಲೇಖನಗಳನ್ನು ಒಳಗೊಂಡಿದೆ. ವರ್ತಮಾನದಲ್ಲಿ ಕುಸಿಯುತ್ತಿರುವ ನೈತಿಕಪ್ರಜ್ಞೆಯನ್ನು, ರಾಷ್ಟ್ರಪ್ರೇಮವನ್ನು, ನಿರ್ಭಯತೆಯನ್ನು, ವಿವೇಕವನ್ನು, ವಿನಯವನ್ನು, ಧೀರೊದ್ಧಾತ್ತ ನಾಯಕತ್ವದ ಗುಣಗಳನ್ನು ವಿಶೇಷವಾಗಿ ಯುವಮನಸ್ಸುಗಳಲ್ಲಿ ಮರುಬಿತ್ತನೆ ಮಾಡುವ ತೀವ್ರತರವಾದ ತುಡಿತ ಪ್ರಸ್ತುತ ಲೇಖನಗಳಲ್ಲಿ ವ್ಯಾಪ್ತವಾಗಿರುವುದನ್ನು ಯಾರೂ ಪರಿಭಾವಿಸಬಾರದು. ಬದುಕಿನ ಹತಾಶೆಗೆ, ಅರಿವಿನ ಅಭಾವಕ್ಕೆ, ಮನುಷ್ಯತ್ವದ ಕೊರತೆಗೆ, ಬದುಕಿನ ಅನರ್ಥಕತೆಗೆ, ತಂದೆ-ತಾಯಿಗಳ ಬೇಜವಾಬ್ದಾರಿಕೆಗೆ, ಅಭಿಮಾನಶೂನ್ಯತೆಗೆ, ಮಾನಸಿಕ ಅನಾರೋಗ್ಯಕ್ಕೆ ಸರಿಯಾದ ಚಿಕಿತ್ಸೆ ನೀಡಬಲ್ಲ ಮತ್ತು ಬದುಕಿಗೆ ದಾರಿದೀಪವಾಗಬಲ್ಲ ಕೃತಿ ಇದಾಗಿದೆ.

    Original price was: $1.32.Current price is: $0.79.
    Add to basket
  • -42%

    ಕುಶಲೋಪರಿ

    0

    ಕುಶಲೋಪರಿ
    ಶರತ್ ಎಚ್.ಕೆ.
    ‘ಕುಶಲೋಪರಿ’ ವಿವಿಧ ಪತ್ರಿಕೆಗಳಲ್ಲಿ ಪ್ರಕಟವಾದ ಲೇಖನಗಳ ಗುಚ್ಛ.  ಲೇಖಕರ  ಕಿವಿಗೆ ಬಿದ್ದ ಹಾಗೂ ಸ್ವತಃ ಲೇಖಕರೇ  ಭಾಗಿಯಾದ ಮಾತುಕತೆಗಳ ಹಿನ್ನೆಲೆಯಲ್ಲಿ ರೂಪುಗೊಂಡ ಬರಹಗಳು ಇಲ್ಲಿವೆ.

    Original price was: $0.24.Current price is: $0.14.
    Add to basket
  • -40%

    ಮನೋನಂದನ

    0

    ಮನೋನಂದನ
    ಮನೋದೈಹಿಕ ಬೇನೆಗಳು ವಿಚಿತ್ರ ರೂಪಗಳನ್ನು ಪ್ರದರ್ಶಿಸುತ್ತವೆ. ಸರಿಯಾಗಿ ಅರ್ಥಮಾಡಿಕೊಳ್ಳಲು ಸುಮಾರು ತ್ರಾಸು ಆಗುತ್ತದೆ. “ಇಂತಿಂತಹ ರೋಗಿ ಈ ತೆರನಾಗಿ ತನ್ನ ಕಷ್ಟ ಹೇಳಿಕೊಂಡ. ಹೀಗಿರಬಹುದು ಎಂದು ನಾನು ತರ್ಕಮಾಡಿ , ನಿರ್ಣಯಿಸಿ ಚಿಕಿತ್ಸೆ ನಡೆಸಿದ. ಏನೂ ಪ್ರಯೋಜನವಾಗಲಿಲ್ಲ. ಕಡೆಗೆ, ಅನಿರೀಕ್ಷಿತವಾಗಿ ತಿಳಿದುಬಂದ ಸಂಗತಿಯಿಂದ ಗುಣವಾಯಿತು.
    ಮನಸ್ಸಿನ ದೃಢತೆಯನ್ನೂ ಸಮಾಧಾನವನ್ನೂ ಸಾಧಿಸಲು ಇರುವ ಎಲ್ಲ ಮಾರ್ಗಗಳನ್ನೂ ಅಲ್ಪಸ್ವಲ್ಪವಾದರೂ ಸರಳವಾಗಿ ತಿಳಿಸೋಣ” ಎನ್ನಿಸಿತು. ಅದನ್ನು ಬರೆದು ಹೋದಾಗ, ‘ಹುಡುಗಿಗಿಂತ ಹೆರಳೇ ಭಾರ’ ಎಂದ ಹಾಗೆ, ಈ ಭಾಗವೇ ಕತೆಗಳ ಭಾಗಕ್ಕಿಂತ ಭಾರವಾಯಿತು. ಕಲಿಯಬೇಕಾದರೆ ಇನ್ನೊಬ್ಬರಿಗೆ ಕಲಿಸಬೇಕು’ ಎಂಬ ಹಿರಿಯರ ನುಡಿಯ ಸತ್ಯವು ಮನದಟ್ಟಾಯಿತು. ನನಗಾದಂತೆಯೇ ಓದುಗರಾರಿಗಾದರೂ ಸಂದೇಹ ಬಂದರೆ, ಅವರೂ ನಾನು ಓದಿದ ಆಧಾರ ಗ್ರಂಥಗಳನ್ನು ಓದಿ ತಿಳಿದುಕೊಳ್ಳಲಿ ಎನ್ನಿಸಿತು.

    Original price was: $1.98.Current price is: $1.19.
    Add to basket
  • -40%

    ಜ್ಞಾನವೃಕ್ಷ

    0

    ಜ್ಞಾನವೃಕ್ಷ
    (ಜೀವನ ಮತ್ತು ಬದುಕು)
    ಜೀವನ ಸಹಜ ಪ್ರಕೃತಿಯಾದರೆ ಬದುಕು ಸಂಸ್ಕಾರದಿಂದ ರೂಪುಗೊಂಡ ಪ್ರತಿಮೆ. ಧಾರ್ಮಿಕ,  ಸಾಮಾಜಿಕ, ವೈಜ್ಞಾನಿಕ, ಭೌತಿಕವೇ ಮೊದಲಾದ ಅನೇಕ ವಿಷಯಗಳನ್ನು ಕೈಗೆತ್ತಿಕೊಂಡು ಹಿಂದೂ, ಮುಸ್ಲಿಮ್ ಕ್ರಿಶ್ಚಿಯನ್, ಸಿಖ್, ಪಾರ್ಸಿ ಮುಂತಾದ ಜನಾಂಗಗಳಿಗೆ ಸಂಬಂಧಿಸಿದ ಗ್ರಂಥಗಳ ಜೊತೆಗೆ ತುಲನಾತ್ಮಕ ಅಧ್ಯಯನದಿಂದ ತಮ್ಮ ಪ್ರಬಂಧಗಳನ್ನು ಮಂಡಿಸುತ್ತಾರೆ. ಈ ಬಹುಮುಖ ಅಧ್ಯಯನ ಇಂದಿನ ಸಮಾಜಕ್ಕೆ ಬದುಕಿನ ಕನ್ನಡಿಯಾಗಿ ಬಾಳಿನ ಮುನ್ನುಡಿಯಾಗಿ ಓದುಗರನ್ನು ಮುನ್ನಡೆಸಲು ಸಹಾಯಕವಾಗಿದೆ.  ‘ಉಪವಾಸದ ಹಿನ್ನೆಲೆಯಲ್ಲಿ ಏಕಾದಶಿಯ ಮಹತ್ವ’ವನ್ನು ನಾನಾ ಬಗೆಯಾಗಿ ವಿಶ್ಲೇಷಿಸಿದ್ದಾರೆ.

    Original price was: $1.30.Current price is: $0.78.
    Add to basket
  • -40%

    ವಿವಕ್ಷಾ

    0

    ವಿವಕ್ಷಾ
    ಕಳೆದ ಒಂದು ದಶಕದಿಂದ ಗಂಭೀರವಾದ ಸಂಶೋಧನೆಯನ್ನು ಕೈಗೊಂಡ ಡಾ.ಲಲಿತ ಕೆ.ಪಿ.ಅವರು ತಮ್ಮ ಡಾಕ್ಟರೇಟ್ ಪದವಿ ಪಡೆಯುವ ಮೊದಲು ‘ವಿವಕ್ಷಾ’ . ಕೊಡಗಿನ ಮೂಲೆ ಮೂಲೆಗಳಲ್ಲಿ ಓಡಾಡಿ ಸಂಗ್ರಹಿಸಿದ ಮೌಖಿಕ ಆಕರಗಳನ್ನು  ಪ್ರಕಟಗೊಂಡ ಸಂಶೋಧನಾ ಕ್ರತಿಗಳ ಹಾಗೂ ಪ್ರಚಲಿತದಲ್ಲಿರುವ ಸೈದ್ಧಾಂತಿಕ ಪರಿಪೇಕ್ಷ್ಯಗಳ ಜೊತಗೆ ತುಲನೆ ಮಾಡಿ ಕೊಡಗಿನ ಸಾಹಿತ್ಯ, ಜಾನಪದ,ಚರಿತ್ರೆ, ಭಾಷಾ ವಿಜ್ಞಾನಕ್ಕೆ ಸಂಬಂಧಿಸಿದಂತಹ ಉತ್ಕೃಷ್ಠ ಮಾಹಿತಿಗಳನ್ನು ಡಾ.ಲಲಿತ ಅವರು  ಸೈದ್ಧಾಂತಿಕರಿಸಿದ್ದಾರೆ. ಭಾಷೆ ಹಾಗೂ ಸಮಾಜ ವಿಜ್ಞಾನಗಳ ಅಧ್ಯಯನಗಳಲ್ಲಿ ತೊಡಗಿಸಿಕೊಂಡ ಸಂಶೋಧಕರಿಗೆ ಈ ಕೃತಿ ಭಿನ್ನವಾದ ಒಳನೋಟಗಳನ್ನು ನೀಡುವುದರಲ್ಲಿ ಯಾವುದೇ ಸಂಶಯವಿಲ್ಲ. 

    Original price was: $1.20.Current price is: $0.72.
    Add to basket
  • -40%

    ಸ್ತ್ರೀ ಎಂದರೆ ಅಷ್ಟೇ ಸಾಕೆ

    0

    ಸ್ತ್ರೀ ಎಂದರೆ ಅಷ್ಟೇ ಸಾಕೆ
    ವಿಚಾರ ವಿಮರ್ಶಾ ಲೇಖನಗಳು
    ಡಾ. ಎಚ್ ಎಲ್ ಪುಷ್ಪ ಅವರ ‘ಸ್ತ್ರೀ ಅಂದರೆ ಅಷ್ಟೇ ಸಾಕೆ’ ಕೃತಿಯು ಸ್ತ್ರೀಕೇಂದ್ರಿತ ಬರವಣಿಗೆಯಾಗಿದ್ದು, ಅವರೇ ಹೇಳುವಂತೆ ಇಲ್ಲಿನ ಲೇಖನಗಳು ಬೇರೆ ಬೇರೆ ಸಂದರ್ಭ ಗಳಲ್ಲಿ ಸಿದ್ಧವಾಗಿವೆ. ವಿಚಾರ ಸಂಕಿರಣಗಳಲ್ಲಿ ಮಂಡಿಸಿದ ಲೇಖನಗಳು, ಆಡಿದ ಮಾತುಗಳ ಲೇಖನ ರೂಪಗಳೆಲ್ಲವೂ ಈ ಕೃತಿಯಲ್ಲಿ ಸೇರಿವೆ. 
    ಸ್ತ್ರೀ ಸಂವೇದನೆ, ಚಿಂತನೆ, ಸಾಹಿತ್ಯದ ಮೇಲಿನ ಚರ್ಚೆ, ವಿಮರ್ಶೆಗಳು ಮದ್ದು ಹುಡುಕುವುದಕ್ಕಿಂತ ಹೆಚ್ಚು ಕುಂದು ಕೇರುವುದರಲ್ಲೇ ನಿರತವಾಗಿವೆ. ಆದ್ರೆ ಎಚ್ ಎಲ್ ಪುಷ್ಪ ಅವರಿಗೆ ಕುಂದು ಕೇರುವುದರಿಂದ ಜಾಡ್ಯ ಹರಿಯುವುದಿಲ್ಲ ಎಂದು ಖಚಿತವಾಗಿ ತಿಳಿದಂತಿದೆ. ಹಾಗಾಗಿ ‘ಸ್ತ್ರೀ ಎಂದರೆ ಅಷ್ಟೇ ಸಾಕೆ’ ಓದುವಾಗ ಈವರೆಗಿನ ಉಸಿರು ಬಿಗಿತದಿಂದ ಬಿಡುಗಡೆಗೊಂಡ ಅನುಭವವಾಗುತ್ತದೆ.
    ಬೆಡಗಿನ ವಚನಕಾರ್ತಿಯರಿಂದ ಮೊದಲಗೊಂಡು ಬಿ ಟಿ ಜಾಹ್ನವಿಯವರೆಗೆ, ಕಾರಂತರ ಮೈಮನಗಳ ಕಡಲ ಸುಳಿಯಿಂದ ಹಿಡಿದು ಮಹಾದೇವರ ದೇವನೂರಿನ ಸ್ತ್ರೀ ಬಯಲಿನವರೆಗೆ ಕನ್ನಡ ಸಾಹಿತ್ಯ ಶರಧಿಯ ಹಿರಿ-ಕಿರಿಯ ಬಂದರುಗಳಲ್ಲೆಲ್ಲಾ ಲಿಂಗಭೇಧವಿಲ್ಲದೆ ಲಂಗರು ಹಾಕಿ ಈವರೆಗೂ ಅವರಿವರು ಕಾಣದ್ದನ್ನು ಕಣ್ಣಿಗೆ ತುಂಬಿಕೊಂಡು ಯಾವ ಯಗಟು-ಒಗಟುಗಳಿಲ್ಲದೆ ಮಾಡಿದ ಪಕ್ಕಾ ಸಿದಾಸಾದ ಸಿರಿವಂತ ಮಂಡನೆ ಇಲ್ಲಿದೆ.ದತ್ತ ಓದು, ಪಕ್ವನೋಟ, ಪಕ್ಷಪಾತ, ವಕೀಲಿಗಳಿಲ್ಲದ ಇಲ್ಲಿಯ ದಿಟ್ಟ ಬರಹಗಳು ಅನನ್ಯ ಒಳನೋಟದಿಂದಾಗಿ ಓದುಗರನ್ನು ತಟ್ಟುತ್ತವೆ.

    Original price was: $2.40.Current price is: $1.44.
    Add to basket
  • -40%

    ಕಂಪನಿ ನಾಟಕ ಅರ್ಥಾತ್ ವೃತ್ತಿರಂಗಭೂಮಿ

    0

    ಕಂಪನಿ ನಾಟಕ ಅರ್ಥಾತ್ ವೃತ್ತಿರಂಗಭೂಮಿ

    ವೃತ್ತಿರಂಗಭೂಮಿಯ ತಲಸ್ಪರ್ಶಿಯಾದ ಅಧ್ಯಯನಗಳು ಕನ್ನಡದಲ್ಲಿ ವಿರಳ. ಹಾಗಿರುವಲ್ಲಿ ವೃತ್ತಿರಂಗಭೂಮಿಯು ಬೆಳೆದುಬಂದ ಬಗೆಗೆ ಅಧಿಕೃತ ಮಾಹಿತಿಗಳನ್ನು  ಇರಿಸಿಕೊಂಡು ಮಾಡಿದ ಈ ಅಧ್ಯಯನ ಮುಖ್ಯವಾಗುತ್ತದೆ. ಸ್ವತಹ ರಂಗಭೂಮಿಯಲ್ಲಿ ತೊಡಗಿಸಿಕೊಂಡಿರುವ ಶ್ರೀ ಪ್ರಕಾಶ ಗರುಡರು ರಂಗಭೂಮಿಯ ಏಳುಬೀಳುಗಳನ್ನು ಹತ್ತಿರದಿಂದ ಬಲ್ಲವರು. ಅವುಗಳನ್ನು ಮುಖ್ಯ ಆಕರವಾಗಿಸಿ ಐತಿಹಾಸಿಕವಾಗಿ ವೃತ್ತಿ ರಂಗಭೂಮಿಯ ಬೆಳವಣಿಗೆಯನ್ನು ಅವುಗಳ ವಿವಿಧ ಅಯಾಮಗಳನ್ನು ಗುರುತಿಸುವ ಪ್ರಯತ್ನ ಈ ಪುಸ್ತಕದಲ್ಲಿದೆ. ಹಾಗಾಗಿ ಈ ಬರೆಹ ವೃತ್ತಿರಂಗಭೂಮಿಯ ಸಂದರ್ಭದಲ್ಲಿ ಒಂದು ಮಹತ್ವದ ಹೆಜ್ಜೆಯಾಗಿದೆ.

    Original price was: $3.12.Current price is: $1.87.
    Add to basket
  • -40%

    ನೋಡಿರಿ ಧರ್ಮಜ ಫಲುಗುಣಾದಿಗಳು

    0

    ಯಕ್ಷಗಾನರಂಗದಲ್ಲಿ ಶಂಭು ಹೆಗಡೆ ಅಪರೂಪದ ವ್ಯಕ್ತಿ. ಮೇಳದ ಬಗೆಗೆ, ತಮ್ಮ ಮೇಳದ ಕಲಾವಿದರ ಬಗೆಗೆ ವಿವಿಧ ಪತ್ರಿಕೆಗಳಲ್ಲಿ ಪ್ರಕಟಗೊಂಡ ಲೇಖನ, ಸುದ್ದಿ, ಫೋಟೋ ಇತ್ಯಾದಿಗಳನ್ನು ಸಂಗ್ರಹಿಸಿಡುವ ಪ್ರವೃತ್ತಿಯುಳ್ಳವರು. ಅದೇ ಪ್ರವೃತ್ತಿಯು ಶಿವಾನಂದ ಹೆಗಡೆಯವರಲ್ಲೂ ಮುಂದುವರೆದಿದೆ. ಈ ಸಂಗ್ರಹದ ರಾಶಿಯಿಂದ ಆಯ್ದ ಲೇಖನಗಳನ್ನೆಲ್ಲಾ ಪ್ರಕಟಿಸುವುದೆಂದರೆ ಸಾವಿರಾರು ಪುಟಗಳೇ ಆದಾವು. ಹಾಗಾಗಿ ಅವುಗಳಿಂದ ಆಯ್ದ ಕೆಲವು ಲೇಖನಗಳನ್ನು ಮಾತ್ರ ಈ ಪುಸ್ತಕದಲ್ಲಿ ಪ್ರಕಟಿಸಲಾಗಿದೆ.

     
    ಯಕ್ಷಗಾನ ಚರಿತ್ರ್ರೆಯ ದೃಷ್ಟಿಯಿಂದ ಈ ತೆರನಾದ ಪುಸ್ತಕಕ್ಕೆ ಮಹತ್ವವಿದೆ. ಪತ್ರಿಕೆಗಳಲ್ಲಿ ಪ್ರಕಟಗೊಂಡ ಲೇಖನಗಳು ಅಧ್ಯಯನಾಸಕ್ತರಿಗೆ ಪ್ರಯೋಜನಕಾರಿಗಳಾಗಿದ್ದರೂ ಅವುಗಳನ್ನು ಅರಸುವುದು ಶ್ರಮದಾಯಕ. ಆದರೆ ಪುಸ್ತಕ ರೂಪದಲ್ಲಿ ಬಂದರೆ ಸುಲಭವಾಗಿ ಲಭಿಸುತ್ತದೆ. ಅಧ್ಯಯನ ಮಾಡುವವರ ಶ್ರಮ, ಹಣ ಎರಡರ ಉಳಿತಾಯವೂ ಆಗುತ್ತದೆ. ಹಾಗಾಗಿ ಅಲ್ಲಲ್ಲಿ ಚದುರಿಕೊಂಡಿದ್ದ ಲೇಖನಗಳನ್ನು ಒಂದೆಡೆಗೆ ತರುವ ಪ್ರಯತ್ನ ಈ ಪುಸ್ತಕ.
     
    ಶಿವರಾಮ ಕಾರಂತರು, ಲಂಕೇಶ್, ತದ್ದಲಸೆ ಶರ್ಮಾ, ಲೈಫ್ 360 ಪತ್ರಿಕೆಯ ಬಿ.ಗಣಪತಿ ಹೀಗೆ ಹಿರಿಯ-ಕಿರಿಯ ಲೇಖಕರ ಬರವಣಿಗೆಯ ಗುಚ್ಛವೇ “ನೋಡಿರಿ ಧರ್ಮಜ ಫಲುಗುಣಾದಿಗಳು”
    Original price was: $1.44.Current price is: $0.86.
    Add to basket