• ಆತಂಕವಾದಿಗಳ ಅಟ್ಟಹಾಸ

    0

    ಡಾ. ಡಿ.ವಿ.ಗುರುಪ್ರಸಾದ ಅವರು ಬರೆದ ‘ಸಾವಿನ ಸೆರಗಿನಲ್ಲಿ’ ಪುಸ್ತಕವು ಮರಣದಂಡನೆಗೆ ಈಡಾದ ಕೈದಿಗಳ ಸಂದರ್ಶನದ ಕಥಾರೂಪವಾಗಿದೆ. ಇವು ಸತ್ಯ ಕಥೆಗಳಾಗಿವೆ. ಈ ಪುಸ್ತಕದ ಆಯ್ದ ಕಥೆಯಾದ ಆತಂಕವಾದಿಗಳ ಅಟ್ಟಹಾಸ ಎಂಬ ಕಥೆಯ ಧ್ವನಿಮುದ್ರಿತ ಪುಸ್ತಕವಾಗಿದೆ.

    $0.60
    Add to basket