• -10%

    ನನ್ನ ದೇವರು ಹೆಣ್ಣು

    0

    “ಮುಸ್ಲಿಮ್ ಮಹಿಳೆಯರ ದುರವಸ್ಥೆ ಮತ್ತು ಮೂಲಭೂತವಾದಿಗಳ ಮತಾಂಧತೆಯನ್ನು ಅರ್ಥ ಮಾಡಿಕೊಳ್ಳಲು ಮುಸ್ಲಿಮರು ಮತ್ತು ಹಿಂದುಗಳು ಎಲ್ಲರೂ ಓದಲೇಬೇಕಾದ ಒಂದು ಪುಸ್ತಕ”. ಈ ಕೃತಿಯು ೨೦೧೧ರ ಫೌಂಡೇಷನ್ ಆಫ್ ಸಾರ್ಕ್ ಲಿಟರೇಚರ್ ಪ್ರಶಸ್ತಿಯನ್ನು ಪಡೆದಿದೆ.

    Original price was: $2.70.Current price is: $2.44.
    Add to basket
  • -10%

    ಸ್ಟೀಫನ್ ಹಾಕಿಂಗ್

    0

    ಅದ್ಭುತ ವಿಜ್ಞಾನಿ ಸ್ಟೀಫನ್ ಹಾಕಿಂಗ್ ಅವರ ಜೀವನ ಮತ್ತು ವಿಚಾರಗಳನ್ನು  ಪರಿಚಯ  ಮಾಡಿಕೊಡುವ ಈ ಕೃತಿಯನ್ನು ಶ್ರೀಮತಿ ಬಿ.ಎಸ್. ಮಯೂರ ರಚಿಸಿದ್ದಾರೆ.

    Original price was: $1.08.Current price is: $0.97.
    Add to basket
  • -9%

    ಜುಮ್ಮಾ

    0

    ಈ ಪುಸ್ತಕವು    ಶೋಷಿತರ ಪರವಾಗಿ ಮಿಡಿದ ಕಥೆಗಳನ್ನು ಒಳಗೊಂಡಿದೆ.

     

    Original price was: $0.90.Current price is: $0.82.
    Add to basket
  • -10%

    ಸ್ವಪ್ನ ಸಾರಸ್ವತ

    0

    ಸ್ವಪ್ನ ಸಾರಸ್ವತ’ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿಯನ್ನು ಗೆದ್ದಿದೆ ಮತ್ತು ಇದನ್ನು ತಮಿಳು, ಕೊಂಕಣಿ, ಮಲಯಾಳಂ ಮತ್ತು ಇಂಗ್ಲಿಷ್ ಭಾಷೆಗಳಿಗೆ ಅನುವಾದಿಸಲಾಗಿದೆ.

    Original price was: $4.80.Current price is: $4.32.
    Add to basket
  • -20%

    ದಲಿತ ಸಾಹಿತ್ಯದ ಸೌಂದರ್ಯ ಪ್ರಜ್ಞೆ

    0

    ಈ ಪುಸ್ತಕವು ದಲಿತ ಸಾಹಿತ್ಯದ ಕುರಿತಾದ ವಿಮರ್ಶಾತ್ಮಕ ವಿಚಾರಗಳನ್ನು ಒಳಗೊಂಡಿದೆ.

    Original price was: $1.92.Current price is: $1.54.
    Add to basket
  • -10%

    ತೇರು….

    0

    ತೇರು ಕಾದಂಬರಿಯನ್ನು ಓದಲಾರಂಭಿಸಿದಾಗ ಒಂದನೇ ಭಾಗದಲ್ಲಿ ಪತ್ರಕರ್ತ ಪಾಟೀಲರಿಗೆ ಧರಮನಟ್ಟಿ ಸ್ವಾಂವಪ್ಪಜ್ಜ, ಧರಮನಟ್ಟಿಯ ದೇಸಗತೀ ಕಥೀ ಹೇಳಲಾರಂಭಿಸಿದ. ಅದರ ಜೊತಿಗೆ ನಾಳೆ ನಮ್ಮೂರಾಗ ವಿಠ್ಠಲ ದೇವರ ತೇರ ಇದೆ ನೀವು ಬರಲೇ ಬೇಕು ಎಂದು ಹಠ ಹಿಡಿದು ಕರದುಕೊಂಡು ಹೋದ. ಅಂದು ರಾತ್ರಿ ಅಲ್ಲಿ ಗೊಂದಲಿಗ್ಯಾರು ಕಥಿ ಹೇಳತಾರ ಕೇಳುಣ ನಡಿರಿ ಎಂದು ಪಾಟೀಲರನ್ನು ಕರೆದುಕೊಂಡು ಹೋದ. ವಿಠಲ ದೇವರ ತೇರಿನ ವರ್ಣನೆಯನ್ನ ಆರಂಭಿಸಿ ತೊಗಲು ಬೊಂಗೆ ಆಡಿಸೋ ದ್ಯಾಮಣ್ಣನ‌ ಮಗನ ಮರಣದವರೆಗೂ ಗೊಂದಲಿಗ್ಯಾರ ಪದದ ಧಾಟಿಯಲ್ಲೇ ಸಂಪೂರ್ಣ ಕಥೆ ಹೇಳಿದ್ದು ಕಾದಂಬರಿಗೆ ಬಹು ವಿಶೇಷ ಮೆರಗನ್ನು ಕೊಟ್ಟಿದೆ.

    ಕಾದಂಬರಿಯಲ್ಲಿ ತೇರು ತಯಾರಿಸಿದ ನಂತರ ಮೊದಲ ತೇರು ಏಳೆಯಲು ಜನರು ಸೇರಿದಾಗ ಒಂಚೂರ ನೆಲಬಿಟ್ಟು ಕದಲೋದಿಲ್ಲ. ಅದಕ್ಕೆ ಪುರೋಹಿತರನ್ನ ವಿಚಾರಿಸಲಾಗಿ ಅದಕ್ಕೆ ಕೆಳಜಾತಿಯ ಮನುಜನ ಬಲಿ ಬೇಕು ಎಂದು ಕೇಳುತ್ತಿದೆ ತೇರು ಎಂದ ಹೇಳುತ್ತಾನೆ ಪುರೋಹಿತ. ಊರಲ್ಲಿ ಸುದ್ಧಿ ಹರಡಿ ಬೆಳಗಾಗುದರೊಳಗ ಎಲ್ಲ ಕೀಳುಕುಲದ ಜನಾಂಗ ಊರು ಬಿಟ್ಟು ಹೊರಟೋಗಿದ್ದರು. ಒಬ್ಬನೇ ಒಬ್ಬನು ಗೊಂಬೀರಾಮರಾ ದ್ಯಾವಯ್ಯ ದೇವಾಲಯದ ಆವರಣದಲ್ಲಿ ಸಿಕ್ಕನು. ಡಂಣಾಯಕ ಹಾಗು ಅವನ ಹೆಂಡತಿ ಸೇರಿ ದ್ಯಾವಯ್ಯನಿಗೆ ೮ ಎಕರೆ ಜಮೀನು ನೀಡುವುದಾಗಿ ಆಸೆ ಚೆಲ್ಲಿ ಒಬ್ಬ ಮಗನನ್ನ ತೇರಿಗೆ ಬಲಿಕೊಡಲು ತಯಾರಿ ಮಾಡಿದರು‌. ದ್ಯಾವಯ್ಯನ ಹೆಂಡತಿ ಪಾರೋತೆವ್ವ ಗೋಳಾಡಿ ಅಳಲು ಪ್ರಾರಂಭಿಸುತ್ತಾಳೆ. ಗಂಡ ಅವಳನ್ನು ಬಡಿದು ಹೊಡೆದು ದೇವರಿಗೆ ಮಗನನ್ನ ಅರ್ಪಿಸೋಣ ಎಂದು ಹೇಳಿದನು. ಹಣದ ಆಸೆಗೋ ಏನೋ ಅಂದು ಮಡದಿಯ ಮಾತಿಗೆ ಬೆಲೆ ಕೊಡದೇ ಬಡಿದು ತೇರಿಗೆ ಮಗನನ್ನ ಅರ್ಪಿಸಿದರು. ಅಂದಿನಿಂದ ಇಂದಿನವರೆಗೂ ದ್ಯಾವಪ್ಪನ ಮನೆತನದವರೇ ಬಂದು ರಕ್ತತಿಲಕ ಅಂದ್ರೆ ಹಣೆಯನ್ನು ತೇರಿನ ಗಾಲಿಗೆ ಗುದ್ದಿ ರಕ್ತಾ ಬಂದ ನಂತರ ಆ ರಕ್ತವನ್ನು ದೇವರಿಗೆ ಹಚ್ಚಿದಾಗ ತೇರು ಮುಂದೆ ಬರ್ತಿತ್ತು ಎಂಬ ವಾಡಿಕೆ ಮುಂದುವರೆದಿತ್ತು.

    Original price was: $2.04.Current price is: $1.84.
    Add to basket
  • -40%

    ಯಕ್ಷಗಾನ ಸ್ಥಿತ್ಯಂತರ

    0

    ಯಕ್ಷಗಾನ ಸ್ಥಿತ್ಯಂತರ
    (ಸಂಶೋಧನ ಲೇಖನಗಳು)

    ಯಕ್ಷಗಾನವು ಕಾಲದಿಂದ ಕಾಲಕ್ಕೆ ಬದಲಾಗುತ್ತಾ ಬರಲು ಸಾಂಸ್ಕೃತಿಕವಾಗಿ ಹತ್ತು ಹಲವು ಕಾರಣಗಳಿವೆ. ಈ ಸ್ಥಿತ್ಯಂತರಗಳನ್ನು ಶೈಕ್ಷಣಿಕ ಶಿಸ್ತು ಹಾಗೂ ವಿಮರ್ಶಾತ್ಮಕ ಒಳನೋಟಗಳಿಂದ ಇಲ್ಲಿನ ಲೇಖನಗಳು ದಾಖಲಿಸಿವೆ. ಯಕ್ಷಗಾನದ ಕುರಿತಂತೆ ಬಂದಿರುವ ಬರವಣಿಗೆಗಳಿಗೆ  ವಿನೂತನ ಆಯಾಮವನ್ನು ನೀಡಬಲ್ಲ ಆಲೋಚನೆಗಳು ಪ್ರಸ್ತುತ ಗ್ರಂಥದ ಲೇಖನಗಳಲ್ಲಿ ಹರಳುಗೊಂಡಿವೆ. 

    Original price was: $2.40.Current price is: $1.44.
    Add to basket
  • -10%

    ಜಯ

    0

    ಮಹಾಭಾರತದ ಬೃಹತ್ ಕಥೆಯನ್ನು ಸಂಗ್ರಹವಾಗಿ ನಿರೂಪಿಸಿರುವ ಈ ಕಥನ ತನ್ನ ಅಚ್ಚುಕಟ್ಟಾದ ನಿರೂಪಣೆ, ಚಕಮಕಿಯಂತೆ ಮಿಂಚುವ ಚುರುಕಾದ ಸಂಭಾಷಣೆಗಳಿಂದ ಆಕರ್ಷಕವಾಗಿ, ಸವೇಗವಾಗಿ ಕಥೆಯನ್ನು ನಡೆಸಿಕೊಂಡು ಹೋಗುತ್ತದೆ. ಕಥೆಗಳನ್ನು ಸಂಗ್ರಹಿಸಿ ಹೇಳಿದ್ದರೂ, ಅವುಗಳ ನಾಟ್ಯಾಯಮಾನತೆ ಎದ್ದುಕಾಣುತ್ತದೆ. ಇದೆಲ್ಲ ಪಟ್ಟನಾಯಕರು ಸಿದ್ಧಹಸ್ತ ಕತೆಗಾರರು ಎಂಬುದಕ್ಕೆ ಸಾಕ್ಷಿಯಾಗಿದೆ.

    Original price was: $7.81.Current price is: $7.02.
    Add to basket
  • -20%

    ಕಂಪನಿ ನಾಟಕ ಅರ್ಥಾತ್ ವೃತ್ತಿರಂಗಭೂಮಿ

    0

    ಕಂಪನಿ ನಾಟಕ ಅರ್ಥಾತ್ ವೃತ್ತಿರಂಗಭೂಮಿ

    ವೃತ್ತಿರಂಗಭೂಮಿಯ ತಲಸ್ಪರ್ಶಿಯಾದ ಅಧ್ಯಯನಗಳು ಕನ್ನಡದಲ್ಲಿ ವಿರಳ. ಹಾಗಿರುವಲ್ಲಿ ವೃತ್ತಿರಂಗಭೂಮಿಯು ಬೆಳೆದುಬಂದ ಬಗೆಗೆ ಅಧಿಕೃತ ಮಾಹಿತಿಗಳನ್ನು  ಇರಿಸಿಕೊಂಡು ಮಾಡಿದ ಈ ಅಧ್ಯಯನ ಮುಖ್ಯವಾಗುತ್ತದೆ. ಸ್ವತಹ ರಂಗಭೂಮಿಯಲ್ಲಿ ತೊಡಗಿಸಿಕೊಂಡಿರುವ ಶ್ರೀ ಪ್ರಕಾಶ ಗರುಡರು ರಂಗಭೂಮಿಯ ಏಳುಬೀಳುಗಳನ್ನು ಹತ್ತಿರದಿಂದ ಬಲ್ಲವರು. ಅವುಗಳನ್ನು ಮುಖ್ಯ ಆಕರವಾಗಿಸಿ ಐತಿಹಾಸಿಕವಾಗಿ ವೃತ್ತಿ ರಂಗಭೂಮಿಯ ಬೆಳವಣಿಗೆಯನ್ನು ಅವುಗಳ ವಿವಿಧ ಅಯಾಮಗಳನ್ನು ಗುರುತಿಸುವ ಪ್ರಯತ್ನ ಈ ಪುಸ್ತಕದಲ್ಲಿದೆ. ಹಾಗಾಗಿ ಈ ಬರೆಹ ವೃತ್ತಿರಂಗಭೂಮಿಯ ಸಂದರ್ಭದಲ್ಲಿ ಒಂದು ಮಹತ್ವದ ಹೆಜ್ಜೆಯಾಗಿದೆ.

    Original price was: $3.12.Current price is: $2.50.
    Add to basket
  • -10%

    ಮರುಭೂಮಿಯ ಹೂ

    0

    “ಕುವೆಂಪು ಭಾಷಾ ಭಾರತಿ ಪ್ರಾಧಿಕಾರ” ಪ್ರಶಸ್ತಿ ವಿಜೇತ ಕೃತಿ

    ಕನ್ನಡ ಅನುವಾದ
    ಡಾ. ಎನ್. ಜಗದೀಶ್ ಕೊಪ್ಪ

    ಸೋಮಾಲಿಯಾದ ಹೆಣ್ಣು ಮಗಳು ವಾರಿಸ್ ಡೀರೀಳ ಆತ್ಮಕಥೆ “ಮರುಭೂಮಿಯ ಹೂ”.

    Original price was: $1.56.Current price is: $1.40.
    Add to basket
  • -20%

    ಜಗದ್ವಂದ್ಯ ಭಾರತಂ

    0

    ಜಗದ್ವಂದ್ಯ ಭಾರತಂ:

    ಜಗದ್ವಂದ್ಯ ಭಾರತಂ ಇದು ಭಾರತದ ಬಾವುಟದ ಕಥೆಯಾಗಿದೆ.

    Original price was: $2.16.Current price is: $1.73.
    Add to basket