• -100%

    ಬಾರೋ ಸಾಧನಕೇರಿಗೆ… ಮತ್ತು ನಿಷ್ಕ್ರಿಯ ಘಾತಕಿ

    0

    ಸಧ್ಯದ ವಾತಾವರಣದಲ್ಲಿ ಎಲ್ಲರ ಮುಖ ಐ. ಟಿ. ಕ್ಷೇತ್ರದತ್ತ ಹಾಗೂ ಪಶ್ಚಿಮದ ದೇಶಗಳತ್ತ ಮುಖ ಮಾಡಿರುವಾಗ ದೇಶೀಯ ಆಕರ್ಷಣೆ ತನ್ನ ಕಳೆಯನ್ನು ಕಳೆದುಕೊಳ್ಳುತ್ತಿರುವ ಸಂದರ್ಭದಲ್ಲಿ ಹೇಗೆ ಮತ್ತೆ ಮಾತೃಭೂಮಿ ತನ್ನ ನಿರಂತರವಾದ ಸೂಜಿಗಲ್ಲಿನ ಆಕರ್ಷಣೆಯಿಂದ ಪರದೇಶಿಗಳಾದವರನ್ನು ತನ್ನ ಹತ್ತಿರ ಎಳೆದುಕೊಳ್ಳುತ್ತದೆ ಎಂಬ ವಸ್ತುವನ್ನಿಟ್ಟುಕೊಂಡು ಬರೆದ ನಾಟಕ ‘ಬಾರೋ ಸಾಧನಕೇರಿಗೆ । ಮರಳಿ ನಿನ್ನೀ ಊರಿಗೆ, ಬೇಂದ್ರೆಯವರ ಕವನದ ಸಾಲುಗಳ ಶೀರ್ಷಿಕೆಯಾಗಿಸಿಕೊಂಡು ಹೆಣೆದ ಪ್ರಾರಂಭದ ವಾಕ್ಯವನ್ನು ನಾಟಕ ಅರ್ಥಪೂರ್ಣವಾಗಿದೆ.
    ಹಾಗೆಯೇ ‘ನಿಷ್ಕ್ರಿಯ ಘಾತಕಿ’ ಎಂಬ ನಾಟಕ ಜನಸಾಮಾನ್ಯರ ಅಲಿಪ್ತತೆ ಹೇಗೆ ಜೀವನದ ಸ್ವಾಸ್ಥ್ಯವನ್ನು ಹಾಳು ಮಾಡುವದಕ್ಕೆ ಕಾರಣವಾಗುತ್ತದೆ ಎಂಬುದನ್ನು ಮನನೀಯವಾಗಿ ನಿರೂಪಿಸುತ್ತದೆ.

    Original price was: $0.72.Current price is: $0.00.
    Add to basket