ಬೀಜದೊಳಗಣ ವೃಕ್ಷ
ಶ್ರೀಮತಿ ಗೀತಾ ವಸಂತ ಅವರು ಬೇಂದ್ರೆ ಕಾವ್ಯದ ವಿರಾಟ್ ಸ್ವರೂಪದ ಬಗ್ಗೆ `ಬೀಜದೊಳಗಣ ವೃಕ್ಷ’ ಎಂಬ ಹೆಸರಿನಿಂದ ಅಧ್ಯಯನ ಗ್ರಂಥವೊಂದನ್ನು ಬರೆದು ಪ್ರಸ್ತುತ ಪಡಿಸುತ್ತಿದ್ದಾರೆ. ಈ ವಿಷಯದ ಬಗ್ಗೆ ಅವರು ತುಮಕೂರು ವಿಶ್ವವಿದ್ಯಾಲಯಕ್ಕೆ ಮಹಾಪ್ರಬಂಧವನ್ನು ಸಲ್ಲಿಸಿ ಡಿ.ಲಿಟ್. ಪದವಿ ಪಡೆದಿದ್ದಾರೆ. ಅದನ್ನು ಓದುಗರಿಗೆ ಉಪಯೋಗವಾಗುವ ರೀತಿಯಲ್ಲಿ ಮಾರ್ಪಡಿಸಿ ಕೃತಿ ರಚಿಸಿದ್ದಾರೆ.