• -11%

    ನವೋದಯ ಆಚಾರ್ಯ ಬಿ.ಎಂ.ಶ್ರೀಕಂಠಯ್ಯ

    0

    ಬಿ.ಎಂ.ಶ್ರೀ. ಎಂದೇ ಪ್ರಖ್ಯಾತರಾದ ಬೆಳ್ಳೂರು ಮೈಲಾರಯ್ಯ ಶ್ರೀಕಂಠಯ್ಯನವರು ‘ಕನ್ನಡ ಬಾವುಟ’ ಎಂಬ ಕೃತಿಯಲ್ಲಿ ೭ನೆಯ ಶತಮಾನದಿಂದ ಹಿಡಿದು ಸಮಕಾಲೀನ ಕಾಲದವರೆಗೆ ಪ್ರಕಟವಾದ ಕನ್ನಡ ಭಾಷೆಯ ಹೆಮ್ಮೆಯ ಕವನಗಳನ್ನು ಶಾಸನಗಳು, ಪೂರ್ವಸಾಹಿತ್ಯ, ನಾಡಪದಗಳು ಮತ್ತು ಇಂದಿನ ಹೊಸ ಕವಿತೆ ಎಂದು ನಾಲ್ಕು ಭಾಗಗಳಲ್ಲಿ ಒಂದು ಅಪೂರ್ವ ಕೃತಿಯನ್ನು ಪ್ರಕಟಿಸಿದರು. ಕನ್ನಡ ಭಾಷೆಯ
    ಮೇಲೆ ಅಭಿಮಾನವಿರುವ ಜನಸಾಮಾನ್ಯರಿಗಾಗಿ ‘ಅಣುಗ, ಕನ್ನಡ ಕಾವ, ಕನ್ನಡ ಜಾಣ’ ಎಂಬ ಪರೀಕ್ಷೆಗಳನ್ನು ಪರಿಷತ್ತಿನಲ್ಲಿ ಆರಂಭಿಸಿದರು. ಈಗ ಅಣುಗ ಪರೀಕ್ಷೆಯನ್ನು ನಡೆಸುತ್ತಿಲ್ಲ. ಆದರೆ ಕನ್ನಡ ರತ್ನ ಎನ್ನುವ ಪರೀಕ್ಷೆಯನ್ನು ನಡೆಸುತ್ತಿದೆ. ಕನ್ನಡ ಸಾಹಿತ್ಯ ಪರಿಷತ್ತು ಕೇವಲ ‘ಪುರುಷಮಯ’ವಾಗಿದ್ದಾಗ, ಪರಿಷತ್ತಿನಲ್ಲಿ ಮಹಿಳಾಶಾಖೆಯನ್ನು ಡಿ.ಬಿಂದೂಬಾಯಿಯವರ ನೇತೃತ್ವದಲ್ಲಿ ಆರಂಭಿಸಿದರು. ಕನ್ನಡ ಸಾಹಿತ್ಯ ಪರಿಷತ್ತು ಕನ್ನಡಿಗರ ಸಾರ್ವಜನಿಕ ವಿದ್ಯಾಪೀಠವಾಗಿ ಕನ್ನಡದ ಪುನರುತ್ಥಾನದಲ್ಲಿ ತೊಡಗಲು ಬಿ.ಎಂ.ಶ್ರೀಯವರು ನೀಡಿದ ಕೊಡುಗೆ ಬಹಳ ದೊಡ್ಡದು.

    Original price was: $0.36.Current price is: $0.32.
    Add to basket
  • -9%

    ಸಾಮಾಜಿಕ ಕ್ರಾಂತಿಯ ಹರಿಕಾರ ಲೋಕರಾಜ ಸಯಾಜಿರಾವ ಗಾಯಕವಾಡ

    0

    ಪ್ರಜೆಗಳ ಬಗೆಗೆ ಕಳಕಳಿ, ಯೋಜನಾಬದ್ಧ ಆಡಳಿತ, ದೂರದೃಷ್ಟಿಯನ್ನೇ ವೈಶಿಷ್ಟ್ಯವಾಗಿಟ್ಟುಕೊಂಡ. ಅಂಥ ಅಪರೂಪದ ಬರೋಡೆಯ ಸಯಾಜಿರಾವ ಗಾಯಕವಾಡ ಮಹಾರಾಜರ ಚರಿತ್ರೆಯಿದು.

    Original price was: $0.78.Current price is: $0.71.
    Add to basket
  • -11%

    ಸಾರ್ಥಕತೆಯ ಸಾಧಕ ಸರ್ವಜ್ಞ

    0

    ಸರ್ವಜ್ಞನದು ವಿಲಕ್ಷಣವಾದ, ವಿಶಿಷ್ಟವಾದ ವ್ಯಕ್ತಿತ್ವ. ಅವನ ಜೀವನಪ್ರೀತಿ ಅಸದೃಶ. ಹಾಗೆಯೇ ಅವನ ನಿಷ್ಠುರತೆ ಮತ್ತು ವ್ಯವಸ್ಥೆಯನ್ನು ವಿರೋಧಿಸುವ ಪರಿ ಅನನ್ಯ. ಕನ್ನಡ ಸಾಹಿತ್ಯ ಚರಿತ್ರೆಯಲ್ಲಿಯೇ ಇಷ್ಟರ ಮಟ್ಟಿಗೆ ದಿಟ್ಟತನ, ಸ್ವಾತಂತ್ರ್ಯ ಹಾಗೂ ಮನೋಧೈರ್ಯವನ್ನು ವ್ಯಕ್ತಪಡಿಸುವ ಮತ್ತೋರ್ವ ಕವಿ ಸಿಗಲಾರ.

    Original price was: $0.36.Current price is: $0.32.
    Add to basket
  • -10%

    ಸ್ಟೀಫನ್ ಹಾಕಿಂಗ್

    0

    ಅದ್ಭುತ ವಿಜ್ಞಾನಿ ಸ್ಟೀಫನ್ ಹಾಕಿಂಗ್ ಅವರ ಜೀವನ ಮತ್ತು ವಿಚಾರಗಳನ್ನು  ಪರಿಚಯ  ಮಾಡಿಕೊಡುವ ಈ ಕೃತಿಯನ್ನು ಶ್ರೀಮತಿ ಬಿ.ಎಸ್. ಮಯೂರ ರಚಿಸಿದ್ದಾರೆ.

    Original price was: $1.08.Current price is: $0.97.
    Add to basket
  • -11%

    ಯು.ಆರ್. ಅನಂತಮೂರ್ತಿ

    0

    ಆಧುನಿಕ ಕನ್ನಡ ಸಾಹಿತ್ಯ ಸ್ವರೂಪವನ್ನು ನಿರ್ಮಿಸಿದ ಪ್ರಮುಖ ಲೇಖಕ, ವಿಮರ್ಶಕ, ಚಿಂತಕ  ಭಾಷಣಕಾರ ಹಾಗೂ ರಾಜಕೀಯ ಪ್ರಜ್ಞಾವಂತ   ನಾಯಕರಾದ ಯು. ಆರ್ ಅನಂತಮೂರ್ತಿ ಅವರ ಪರಿಚಯವನ್ನು  ಟಿ. ಎಸ್. ಗೋಪಾಲ ಅವರ ಈ ಪುಸ್ತಕವು ಒಳಗೊಂಡಿದೆ.

    Original price was: $0.36.Current price is: $0.32.
    Add to basket
  • -11%

    ಗಿರೀಶ ಕಾರ್ನಾಡ

    0

    ಗಿರೀಶ ಕಾರ್ನಾಡರ ಮಾತೃಭಾಷೆ ಕೊಂಕಣಿ. ಅವರು ಒಲವು ತೋರಿ ಕಲಿತದ್ದು ಇಂಗ್ಲಿಷ್ ಸಾಹಿತ್ಯ. ಆದರೆ ನಾಟಕ ಬರೆದು ಖ್ಯಾತರಾದದ್ದು ಕನ್ನಡದಲ್ಲಿ! ಕನ್ನಡ ಕಲಿತ ಭಾಷೆ. ಅಲ್ಪಪ್ರಾಣ, ಮಹಾಪ್ರಾಣ, ಹ್ರಸ್ವ, ದೀರ್ಘಗಳ ಸ್ಪಷ್ಟ ಪರಿಚಯವಿಲ್ಲದೇ ತೊಳಲಿದ ಗಿರೀಶರು ನಂತರ ಕನ್ನಡ ಭಾಷೆಯಲ್ಲಿ ಅದರಲ್ಲೂ ಉತ್ತರ ಕರ್ನಾಟಕದ ಜವಾರಿ ಕನ್ನಡವನ್ನು ಅರಗಿಸಿಕೊಂಡು ತಲೆದಂಡದಂತಹ ನಾಟಕವನ್ನು ಬರೆದದ್ದು ಒಂದು ಪವಾಡ ಸದೃಶವಾಗಿದೆ.

    Original price was: $0.36.Current price is: $0.32.
    Add to basket
  • -11%

    ಚಂದ್ರಶೇಖರ ಕಂಬಾರ

    0

    ಈ ಪುಸ್ತಕವು  ಟಿ.ಎಸ್ ಗೋಪಾಲ ಅವರು ಬರೆದ ಕಂಬಾರರ ಪರಿಚಯವನ್ನು  ಒಳಗೊಂಡಿದೆ.

    Original price was: $0.36.Current price is: $0.32.
    Add to basket
  • -11%

    ಇರಾವತಿ ಕರ್ವೆ

    0

    ಇರಾವತಿ ಕರ್ವೆಯವರು ಭಾರತದ ಪ್ರಥಮ ಮಾನವಶಾಸ್ತ್ರಜ್ಞೆ.

    Original price was: $0.36.Current price is: $0.32.
    Add to basket
  • -11%

    ತಿರುವಳ್ಳುವರ್

    0

    ಈ ಪುಸ್ತಕವು  ತಿರುವಳ್ಳುವರ್ ಅವರ ಕಾವ್ಯ -ಕೃತಿಯ ಪರಿಚಯವನ್ನು ಒಳಗೊಂಡಿದೆ.

    Original price was: $0.36.Current price is: $0.32.
    Add to basket
  • -11%

    ಪೈಥಾಗೊರಸ್

    0

    ಸೃಷ್ಟಿಯ ಸರ್ವವನ್ನು ಸಂಖ್ಯೆಯಿಂದ ಸಂಕೇತಿಸಿದ -ಪೈಥಾಗೊರಸ್

    Original price was: $0.36.Current price is: $0.32.
    Add to basket
  • -11%

    ಡಾ|| ಬಿ.ಆರ್. ಅಂಬೇಡ್ಕರ್

    0

    ಈ ಪುಸ್ತಕವು  ಅಂಬೇಡ್ಕರವರ ಜೀವನ ಚಿತ್ರಣವನ್ನು ಒಳಗೊಂಡಿದೆ.

    Original price was: $0.36.Current price is: $0.32.
    Add to basket
  • -11%

    ಲಿಯೋ ಟಾಲ್ ಸ್ಟಾಯ್

    0

    ಹುಡುಗ ಟಾಲ್ ಸ್ಟಾಯ್ ನೋಡಲು ಚೆಲುವನಲ್ಲ. ಎಲ್ಲರೂ ತನ್ನನ್ನು ಮೆಚ್ಚಬೇಕು ಎಂದು ಬಯಸಿದ ಹುಡುಗ! ಆದರೆ ತನ್ನ ಕುರೂಪದ ಕಾರಣ ಯಾರೂ ತನ್ನನ್ನು ಪ್ರೀತಿಸುವುದಿಲ್ಲ ಎಂದೆನಿಸಿತು. ತನ್ನ ಈ ರೂಪದ ಬಗ್ಗೆ ಜಿಗುಪ್ಸೆಗೊಂಡು ಒಮ್ಮೆ ಆತ್ಮಹತ್ಯೆ ಮಾಡಿಕೊಳ್ಳಲು ಮನಸ್ಸು ಮಾಡಿದ. ಆದರೆ ಸುಪ್ರಸಿದ್ಧ ತತ್ವಜ್ಞಾನಿ ರೂಸೋವಿನ ಬರಹಗಳು ಕಣ್ಣಿಗೆ ಬಿದ್ದುವು. ಚರ್ಚನ್ನು, ಧರ್ಮವನ್ನು ನಿರಾಕರಿಸಿದ್ದ ಟಾಲ್ ಸ್ಟಾಯ್ ಗೆ ರೂಸೋವಿನ ತಾತ್ವಿಕ ಚಿಂತನೆಗಳು ಆಕರ್ಷಕವಾಗಿ ಕಂಡವು. ಅವನೊಳಗಿನ ಸಾಹಿತಿಯನ್ನು ಜಾಗೃತಗೊಳಿಸಿದವು. ಅದರ ಫಲವಾಗಿ ಜಗತ್ತಿನ ಸಾರ್ವಕಾಲಿಕ ಶ್ರೇಷ್ಠ ಕಾದಂಬರಿಕಾರ ಹುಟ್ಟಿದನು!

    Original price was: $0.36.Current price is: $0.32.
    Add to basket
  • -11%

    ಪ್ರಜ್ವಲಿಸಿದ ಕ್ರಾಂತಿಕಾರಿ ಭಗತ್ ಸಿಂಗ್

    0

    ದೇಶಭಕ್ತ ಭಗತ್ ಸಿಂಗ್ ರ ಕ್ರಾಂತಿಕಾರಿ ಜೀವನದ ಪರಿಚಯವನ್ನು ಈ ಕೃತಿಯಲ್ಲಿ ಮಾಡಲಾಗಿದೆ.

    Original price was: $0.36.Current price is: $0.32.
    Add to basket
  • -11%

    ಡಾ|| ಯು. ಆರ್. ರಾವ್

    0

    ಈ ಪುಸ್ತಕದಲ್ಲಿ ಯು. ಆರ್. ರಾವ್ ಅವರ  ಭಾರತೀಯ ಉಪಗ್ರಹದಲ್ಲಿ ಮಾಡಿದ ಸೇವೆಯ ಬಗ್ಗೆ  ಬರೆಯಲಾಗಿದೆ.

    Original price was: $0.36.Current price is: $0.32.
    Add to basket
  • -11%

    ಗೌತಮ ಬುದ್ಧ

    0

    ಬೌದ್ಧ ಧರ್ಮವೆಂದರೆ ನಮ್ಮ ಬದುಕನ್ನು ಕುರಿತ ಸ್ವಯಂ ಸಂಶೋಧನೆ, ತಿಳುವಳಿಕೆ, ಅನುಭವಿಸುವಿಕೆ ಮತ್ತು ಅದನ್ನು ಮನನ ಮಾಡಿಕೊಳ್ಳುವುದು. ಬುದ್ಧನು ದುಃಖದಿಂದ ಹೊರಬರುವ ಮಾರ್ಗವನ್ನು ಮಾತ್ರ ಬೋಧಿಸಿದ. ಇದನ್ನೇ ಅವನು ಪಾಲಿ ಭಾಷೆಯಲ್ಲಿ ‘ಧಮ್ಮ’ ಎಂದು ಕರೆದನು.

    Original price was: $0.36.Current price is: $0.32.
    Add to basket
  • -11%

    ಬಸವಣ್ಣ

    0

    ಬಸವಣ್ಣ ಮಹಾನ್ ಮಾನವತಾವಾದಿ. ಮಾನವೀಯತೆಯ ಸಾಕಾರ ಮೂರ್ತಿ. ಸಾಮಾಜಿಕ ಕ್ರಾಂತಿಕಾರಿ. ಸಮಾಜೋದ್ಧಾರಕ. ಸಮಾನತೆಯ ಹರಿಕಾರ. ಸಮಾಜದ ಕತ್ತಲೆಯನ್ನು ಕಳೆದ ಜಗಜ್ಯೋತಿ. ಭಕ್ತಿಭಂಡಾರಿ ಬಸವಣ್ಣನವರು ತಮ್ಮ ಸಮಕಾಲೀನ ಸಮಾಜದಲ್ಲಿ ಒಂದು ಮುಖ್ಯವಾದ ವೈರುಧ್ಯವನ್ನು ಕಂಡರು.

    Original price was: $0.36.Current price is: $0.32.
    Add to basket
  • -11%

    ಜೀಸಸ್ ಕ್ರೈಸ್ತ್

    0

    ಈ ಪುಸ್ತಕವು   ಸಾಮಾಜಿಕ ಕ್ರಾಂತಿಕಾರಿ ಜೀಸ ಸ್ ಅವರ ಪರಿಚಯವನ್ನು ಒಳಗೊಂಡಿದೆ.

     

    Original price was: $0.36.Current price is: $0.32.
    Add to basket
  • -11%

    ಡಾ||ಗಂಗೂಬಾಯಿ ಹಾನಗಲ್

    0

    ಗಾಯನ ಸಮಾಜದ ೧೭ನೆಯ ವಾರ್ಷಿಕ ಸಂಗೀತ ಸಮ್ಮೇಳನದ ಅಧ್ಯಕ್ಷೀಯ ಭಾಷಣದಲ್ಲಿ “ನನ್ನ ಮಟ್ಟಿಗೆ ಹೇಳಬೇಕೆಂದರೆ ನನಗೆ ಸಂಗೀತವೇ ದೇವರು. ಆ ದೇವರನ್ನು ಸಾಕ್ಷಾತ್ಕರಿಸಿಕೊಳ್ಳಬೇಕು, ಅಂದರೆ ಕಲೆಯಲ್ಲಿ ಪರಿಣತಳಾಗಬೇಕು ಎಂಬುದೊಂದೇ ನನ್ನ ಮಹದಾಸೆಯಾಗಿರುವುದು. ನನ್ನ ಗಾಯನವನ್ನು ಶ್ರೋತೃಗಳು ಕೇಳಿ ಮನಸಾರೆ ಮೆಚ್ಚಿದರೆ, ಅದು ಅವರ ಹೃದಯವನ್ನು ಮುಟ್ಟಿದರೆ ನನಗೆ ಮೋಕ್ಷ ಸಿಕ್ಕ ಹಾಗೆ”- ಹೌದು, ಇವರ ಗಾಯನವನ್ನು ಸಂಗೀತ ಪ್ರೇಮಿಗಳು ಖಂಡಿತ ಮೆಚ್ಚಿದ್ದಾರೆ.

    Original price was: $0.36.Current price is: $0.32.
    Add to basket
  • -10%

    ಬಹುಮುಖಿ

    0

    ಜಯಪ್ರಕಾಶ್ ಮಾವಿನಕುಳಿ ಅವರ ಈ ಪುಸ್ತಕವು ಎಸ್. ಮಾಲತಿಯವರ ನೆನಪಿನ ಪುಸ್ತಕವಾಗಿದೆ.

    Original price was: $3.00.Current price is: $2.70.
    Add to basket
  • -10%

    ಬಹುಮುಖಿ

    0

    ಜಯಪ್ರಕಾಶ್ ಮಾವಿನಕುಳಿ ಅವರ ಈ ಪುಸ್ತಕವು ಎಸ್. ಮಾಲತಿಯವರ ನೆನಪಿನ ಪುಸ್ತಕವಾಗಿದೆ.

    Original price was: $1.80.Current price is: $1.62.
    Add to basket
  • -10%

    ಡಾ||ಗಂಗೂಬಾಯಿ ಹಾನಗಲ್

    0

    ಗಾಯನ ಸಮಾಜದ ೧೭ನೆಯ ವಾರ್ಷಿಕ ಸಂಗೀತ ಸಮ್ಮೇಳನದ ಅಧ್ಯಕ್ಷೀಯ ಭಾಷಣದಲ್ಲಿ “ನನ್ನ ಮಟ್ಟಿಗೆ ಹೇಳಬೇಕೆಂದರೆ ನನಗೆ ಸಂಗೀತವೇ ದೇವರು. ಆ ದೇವರನ್ನು ಸಾಕ್ಷಾತ್ಕರಿಸಿಕೊಳ್ಳಬೇಕು, ಅಂದರೆ ಕಲೆಯಲ್ಲಿ ಪರಿಣತಳಾಗಬೇಕು ಎಂಬುದೊಂದೇ ನನ್ನ ಮಹದಾಸೆಯಾಗಿರುವುದು. ನನ್ನ ಗಾಯನವನ್ನು ಶ್ರೋತೃಗಳು ಕೇಳಿ ಮನಸಾರೆ ಮೆಚ್ಚಿದರೆ, ಅದು ಅವರ ಹೃದಯವನ್ನು ಮುಟ್ಟಿದರೆ ನನಗೆ ಮೋಕ್ಷ ಸಿಕ್ಕ ಹಾಗೆ”- ಹೌದು, ಇವರ ಗಾಯನವನ್ನು ಸಂಗೀತ ಪ್ರೇಮಿಗಳು ಖಂಡಿತ ಮೆಚ್ಚಿದ್ದಾರೆ.

    Original price was: $0.30.Current price is: $0.27.
    Add to basket
  • -10%

    ಜೀಸಸ್ ಕ್ರೈಸ್ತ್

    0

    ಈ ಪುಸ್ತಕವು   ಸಾಮಾಜಿಕ ಕ್ರಾಂತಿಕಾರಿ ಜೀಸ ಸ್ ಅವರ ಪರಿಚಯವನ್ನು ಒಳಗೊಂಡಿದೆ.

     

    Original price was: $0.30.Current price is: $0.27.
    Add to basket
  • -8%

    ಬಸವಣ್ಣ

    0

    ಬಸವಣ್ಣ ಮಹಾನ್ ಮಾನವತಾವಾದಿ. ಮಾನವೀಯತೆಯ ಸಾಕಾರ ಮೂರ್ತಿ. ಸಾಮಾಜಿಕ ಕ್ರಾಂತಿಕಾರಿ. ಸಮಾಜೋದ್ಧಾರಕ. ಸಮಾನತೆಯ ಹರಿಕಾರ. ಸಮಾಜದ ಕತ್ತಲೆಯನ್ನು ಕಳೆದ ಜಗಜ್ಯೋತಿ. ಭಕ್ತಿಭಂಡಾರಿ ಬಸವಣ್ಣನವರು ತಮ್ಮ ಸಮಕಾಲೀನ ಸಮಾಜದಲ್ಲಿ ಒಂದು ಮುಖ್ಯವಾದ ವೈರುಧ್ಯವನ್ನು ಕಂಡರು.

    Original price was: $0.24.Current price is: $0.22.
    Add to basket
  • -10%

    ಗೌತಮ ಬುದ್ಧ

    0

    ಬೌದ್ಧ ಧರ್ಮವೆಂದರೆ ನಮ್ಮ ಬದುಕನ್ನು ಕುರಿತ ಸ್ವಯಂ ಸಂಶೋಧನೆ, ತಿಳುವಳಿಕೆ, ಅನುಭವಿಸುವಿಕೆ ಮತ್ತು ಅದನ್ನು ಮನನ ಮಾಡಿಕೊಳ್ಳುವುದು. ಬುದ್ಧನು ದುಃಖದಿಂದ ಹೊರಬರುವ ಮಾರ್ಗವನ್ನು ಮಾತ್ರ ಬೋಧಿಸಿದ. ಇದನ್ನೇ ಅವನು ಪಾಲಿ ಭಾಷೆಯಲ್ಲಿ ‘ಧಮ್ಮ’ ಎಂದು ಕರೆದನು.

    Original price was: $0.30.Current price is: $0.27.
    Add to basket
  • -10%

    ಡಾ|| ಯು. ಆರ್. ರಾವ್

    0

    ಈ ಪುಸ್ತಕದಲ್ಲಿ ಯು. ಆರ್. ರಾವ್ ಅವರ  ಭಾರತೀಯ ಉಪಗ್ರಹದಲ್ಲಿ ಮಾಡಿದ ಸೇವೆಯ ಬಗ್ಗೆ  ಬರೆಯಲಾಗಿದೆ.

    Original price was: $0.30.Current price is: $0.27.
    Add to basket
  • -10%

    ಪ್ರಜ್ವಲಿಸಿದ ಕ್ರಾಂತಿಕಾರಿ ಭಗತ್ ಸಿಂಗ್

    0

    ದೇಶಭಕ್ತ ಭಗತ್ ಸಿಂಗ್ ರ ಕ್ರಾಂತಿಕಾರಿ ಜೀವನದ ಪರಿಚಯವನ್ನು ಈ ಕೃತಿಯಲ್ಲಿ ಮಾಡಲಾಗಿದೆ.

    Original price was: $0.30.Current price is: $0.27.
    Add to basket
  • -10%

    ಲಿಯೋ ಟಾಲ್ ಸ್ಟಾಯ್

    0

    ಹುಡುಗ ಟಾಲ್ ಸ್ಟಾಯ್ ನೋಡಲು ಚೆಲುವನಲ್ಲ. ಎಲ್ಲರೂ ತನ್ನನ್ನು ಮೆಚ್ಚಬೇಕು ಎಂದು ಬಯಸಿದ ಹುಡುಗ! ಆದರೆ ತನ್ನ ಕುರೂಪದ ಕಾರಣ ಯಾರೂ ತನ್ನನ್ನು ಪ್ರೀತಿಸುವುದಿಲ್ಲ ಎಂದೆನಿಸಿತು. ತನ್ನ ಈ ರೂಪದ ಬಗ್ಗೆ ಜಿಗುಪ್ಸೆಗೊಂಡು ಒಮ್ಮೆ ಆತ್ಮಹತ್ಯೆ ಮಾಡಿಕೊಳ್ಳಲು ಮನಸ್ಸು ಮಾಡಿದ. ಆದರೆ ಸುಪ್ರಸಿದ್ಧ ತತ್ವಜ್ಞಾನಿ ರೂಸೋವಿನ ಬರಹಗಳು ಕಣ್ಣಿಗೆ ಬಿದ್ದುವು. ಚರ್ಚನ್ನು, ಧರ್ಮವನ್ನು ನಿರಾಕರಿಸಿದ್ದ ಟಾಲ್ ಸ್ಟಾಯ್ ಗೆ ರೂಸೋವಿನ ತಾತ್ವಿಕ ಚಿಂತನೆಗಳು ಆಕರ್ಷಕವಾಗಿ ಕಂಡವು. ಅವನೊಳಗಿನ ಸಾಹಿತಿಯನ್ನು ಜಾಗೃತಗೊಳಿಸಿದವು. ಅದರ ಫಲವಾಗಿ ಜಗತ್ತಿನ ಸಾರ್ವಕಾಲಿಕ ಶ್ರೇಷ್ಠ ಕಾದಂಬರಿಕಾರ ಹುಟ್ಟಿದನು!

    Original price was: $0.30.Current price is: $0.27.
    Add to basket
  • -10%

    ಡಾ|| ಬಿ.ಆರ್. ಅಂಬೇಡ್ಕರ್

    0

    ಈ ಪುಸ್ತಕವು  ಅಂಬೇಡ್ಕರವರ ಜೀವನ ಚಿತ್ರಣವನ್ನು ಒಳಗೊಂಡಿದೆ.

    Original price was: $0.30.Current price is: $0.27.
    Add to basket
  • -17%

    ಪೈಥಾಗೊರಸ್

    0

    ಸೃಷ್ಟಿಯ ಸರ್ವವನ್ನು ಸಂಖ್ಯೆಯಿಂದ ಸಂಕೇತಿಸಿದ -ಪೈಥಾಗೊರಸ್

    Original price was: $0.36.Current price is: $0.30.
    Add to basket