• -10%

    ತಿರುವಳ್ಳುವರ್

    0

    ಈ ಪುಸ್ತಕವು  ತಿರುವಳ್ಳುವರ್ ಅವರ ಕಾವ್ಯ -ಕೃತಿಯ ಪರಿಚಯವನ್ನು ಒಳಗೊಂಡಿದೆ.

    Original price was: $0.30.Current price is: $0.27.
    Add to basket
  • -10%

    ಇರಾವತಿ ಕರ್ವೆ

    0

    ಇರಾವತಿ ಕರ್ವೆಯವರು ಭಾರತದ ಪ್ರಥಮ ಮಾನವಶಾಸ್ತ್ರಜ್ಞೆ.

    Original price was: $0.30.Current price is: $0.27.
    Add to basket
  • -10%

    ಚಂದ್ರಶೇಖರ ಕಂಬಾರ

    0

    ಈ ಪುಸ್ತಕವು  ಟಿ.ಎಸ್ ಗೋಪಾಲ ಅವರು ಬರೆದ ಕಂಬಾರರ ಪರಿಚಯವನ್ನು  ಒಳಗೊಂಡಿದೆ.

    Original price was: $0.30.Current price is: $0.27.
    Add to basket
  • -8%

    ಗಿರೀಶ ಕಾರ್ನಾಡ

    0

    ಗಿರೀಶ ಕಾರ್ನಾಡರ ಮಾತೃಭಾಷೆ ಕೊಂಕಣಿ. ಅವರು ಒಲವು ತೋರಿ ಕಲಿತದ್ದು ಇಂಗ್ಲಿಷ್ ಸಾಹಿತ್ಯ. ಆದರೆ ನಾಟಕ ಬರೆದು ಖ್ಯಾತರಾದದ್ದು ಕನ್ನಡದಲ್ಲಿ! ಕನ್ನಡ ಕಲಿತ ಭಾಷೆ. ಅಲ್ಪಪ್ರಾಣ, ಮಹಾಪ್ರಾಣ, ಹ್ರಸ್ವ, ದೀರ್ಘಗಳ ಸ್ಪಷ್ಟ ಪರಿಚಯವಿಲ್ಲದೇ ತೊಳಲಿದ ಗಿರೀಶರು ನಂತರ ಕನ್ನಡ ಭಾಷೆಯಲ್ಲಿ ಅದರಲ್ಲೂ ಉತ್ತರ ಕರ್ನಾಟಕದ ಜವಾರಿ ಕನ್ನಡವನ್ನು ಅರಗಿಸಿಕೊಂಡು ತಲೆದಂಡದಂತಹ ನಾಟಕವನ್ನು ಬರೆದದ್ದು ಒಂದು ಪವಾಡ ಸದೃಶವಾಗಿದೆ.

    Original price was: $0.24.Current price is: $0.22.
    Add to basket
  • -10%

    ಯು.ಆರ್. ಅನಂತಮೂರ್ತಿ

    0

    ಆಧುನಿಕ ಕನ್ನಡ ಸಾಹಿತ್ಯ ಸ್ವರೂಪವನ್ನು ನಿರ್ಮಿಸಿದ ಪ್ರಮುಖ ಲೇಖಕ, ವಿಮರ್ಶಕ, ಚಿಂತಕ  ಭಾಷಣಕಾರ ಹಾಗೂ ರಾಜಕೀಯ ಪ್ರಜ್ಞಾವಂತ   ನಾಯಕರಾದ ಯು. ಆರ್ ಅನಂತಮೂರ್ತಿ ಅವರ ಪರಿಚಯವನ್ನು  ಟಿ. ಎಸ್. ಗೋಪಾಲ ಅವರ ಈ ಪುಸ್ತಕವು ಒಳಗೊಂಡಿದೆ.

    Original price was: $0.30.Current price is: $0.27.
    Add to basket
  • -25%

    ಸಂಗೀತ ಲೋಕದ ಸಂತ ಬಿಸ್ಮಿಲ್ಲಾ ಖಾನ

    0

    ಭಾರತದ ಸಂಗೀತದಲ್ಲಿ ಸಪ್ತ ಸ್ವರಗಳು ಒಂದೇ ಆದರೂ ಅವುಗಳನ್ನು ರಾಗಗಳ ಮೂಲಕ ಪ್ರಸ್ತುತ ಪಡಿಸುವ ವಿಚಾರದಲ್ಲಿ ಹಿಂದೂಸ್ತಾನಿ ಮತ್ತು ಕರ್ನಾಟಕ ಸಂಗೀತ ಈ ಎರಡು ಪ್ರಕಾರಗಲು ಭಿನ್ನವಾಗಿ ಕವಲೊಡೆದಿರುವುದು ವಿಶೇಷ. ದಕ್ಷಿಣ ಭಾರತದಲ್ಲಿ ಕರ್ನಾಟಕ ಸಂಗೀತ ಮುನ್ನೆಲೆಗೆ ಬಂದಂತೆ, ಉತ್ತರ ಭಾರತದಲ್ಲಿ ಹಿಂದೂಸ್ತಾನಿ ಸಂಗೀತವು ರಾಜಾಶ್ರಯಗಳ ಮೂಲಕ ಮಜರಂಜನೆಯ ಭಾಗವಾಗಿ ಮತ್ತು ದೇವರ ಸ್ಮರಣೆ ಹಾಗೂ ಸ್ತುತಿಸುವ ಮಾಧ್ಯಮಗಳಾಗಿ ಇಂದಿಗೂ ಭಾರತದ ಜನಮಾನಸದಲ್ಲಿ ಅಗ್ರಸ್ಥಾನ ಪಡೆದಿವೆ.

    Original price was: $2.40.Current price is: $1.80.
    Add to basket
  • -10%

    ಸ್ಟೀಫನ್ ಹಾಕಿಂಗ್

    0

    ಅದ್ಭುತ ವಿಜ್ಞಾನಿ ಸ್ಟೀಫನ್ ಹಾಕಿಂಗ್ ಅವರ ಜೀವನ ಮತ್ತು ವಿಚಾರಗಳನ್ನು  ಪರಿಚಯ  ಮಾಡಿಕೊಡುವ ಈ ಕೃತಿಯನ್ನು ಶ್ರೀಮತಿ ಬಿ.ಎಸ್. ಮಯೂರ ರಚಿಸಿದ್ದಾರೆ.

    Original price was: $0.90.Current price is: $0.81.
    Add to basket
  • -10%

    ಸಾರ್ಥಕತೆಯ ಸಾಧಕ ಸರ್ವಜ್ಞ

    0

    ಸರ್ವಜ್ಞನದು ವಿಲಕ್ಷಣವಾದ, ವಿಶಿಷ್ಟವಾದ ವ್ಯಕ್ತಿತ್ವ. ಅವನ ಜೀವನಪ್ರೀತಿ ಅಸದೃಶ. ಹಾಗೆಯೇ ಅವನ ನಿಷ್ಠುರತೆ ಮತ್ತು ವ್ಯವಸ್ಥೆಯನ್ನು ವಿರೋಧಿಸುವ ಪರಿ ಅನನ್ಯ. ಕನ್ನಡ ಸಾಹಿತ್ಯ ಚರಿತ್ರೆಯಲ್ಲಿಯೇ ಇಷ್ಟರ ಮಟ್ಟಿಗೆ ದಿಟ್ಟತನ, ಸ್ವಾತಂತ್ರ್ಯ ಹಾಗೂ ಮನೋಧೈರ್ಯವನ್ನು ವ್ಯಕ್ತಪಡಿಸುವ ಮತ್ತೋರ್ವ ಕವಿ ಸಿಗಲಾರ.

    Original price was: $0.30.Current price is: $0.27.
    Add to basket
  • -10%

    ಸಾಮಾಜಿಕ ಕ್ರಾಂತಿಯ ಹರಿಕಾರ ಲೋಕರಾಜ ಸಯಾಜಿರಾವ ಗಾಯಕವಾಡ

    0

    ಪ್ರಜೆಗಳ ಬಗೆಗೆ ಕಳಕಳಿ, ಯೋಜನಾಬದ್ಧ ಆಡಳಿತ, ದೂರದೃಷ್ಟಿಯನ್ನೇ ವೈಶಿಷ್ಟ್ಯವಾಗಿಟ್ಟುಕೊಂಡ. ಅಂಥ ಅಪರೂಪದ ಬರೋಡೆಯ ಸಯಾಜಿರಾವ ಗಾಯಕವಾಡ ಮಹಾರಾಜರ ಚರಿತ್ರೆಯಿದು.

    Original price was: $0.60.Current price is: $0.54.
    Add to basket
  • -10%

    ನವೋದಯ ಆಚಾರ್ಯ ಬಿ.ಎಂ.ಶ್ರೀಕಂಠಯ್ಯ

    0

    ಬಿ.ಎಂ.ಶ್ರೀ. ಎಂದೇ ಪ್ರಖ್ಯಾತರಾದ ಬೆಳ್ಳೂರು ಮೈಲಾರಯ್ಯ ಶ್ರೀಕಂಠಯ್ಯನವರು ‘ಕನ್ನಡ ಬಾವುಟ’ ಎಂಬ ಕೃತಿಯಲ್ಲಿ ೭ನೆಯ ಶತಮಾನದಿಂದ ಹಿಡಿದು ಸಮಕಾಲೀನ ಕಾಲದವರೆಗೆ ಪ್ರಕಟವಾದ ಕನ್ನಡ ಭಾಷೆಯ ಹೆಮ್ಮೆಯ ಕವನಗಳನ್ನು ಶಾಸನಗಳು, ಪೂರ್ವಸಾಹಿತ್ಯ, ನಾಡಪದಗಳು ಮತ್ತು ಇಂದಿನ ಹೊಸ ಕವಿತೆ ಎಂದು ನಾಲ್ಕು ಭಾಗಗಳಲ್ಲಿ ಒಂದು ಅಪೂರ್ವ ಕೃತಿಯನ್ನು ಪ್ರಕಟಿಸಿದರು. ಕನ್ನಡ ಭಾಷೆಯ
    ಮೇಲೆ ಅಭಿಮಾನವಿರುವ ಜನಸಾಮಾನ್ಯರಿಗಾಗಿ ‘ಅಣುಗ, ಕನ್ನಡ ಕಾವ, ಕನ್ನಡ ಜಾಣ’ ಎಂಬ ಪರೀಕ್ಷೆಗಳನ್ನು ಪರಿಷತ್ತಿನಲ್ಲಿ ಆರಂಭಿಸಿದರು. ಈಗ ಅಣುಗ ಪರೀಕ್ಷೆಯನ್ನು ನಡೆಸುತ್ತಿಲ್ಲ. ಆದರೆ ಕನ್ನಡ ರತ್ನ ಎನ್ನುವ ಪರೀಕ್ಷೆಯನ್ನು ನಡೆಸುತ್ತಿದೆ. ಕನ್ನಡ ಸಾಹಿತ್ಯ ಪರಿಷತ್ತು ಕೇವಲ ‘ಪುರುಷಮಯ’ವಾಗಿದ್ದಾಗ, ಪರಿಷತ್ತಿನಲ್ಲಿ ಮಹಿಳಾಶಾಖೆಯನ್ನು ಡಿ.ಬಿಂದೂಬಾಯಿಯವರ ನೇತೃತ್ವದಲ್ಲಿ ಆರಂಭಿಸಿದರು. ಕನ್ನಡ ಸಾಹಿತ್ಯ ಪರಿಷತ್ತು ಕನ್ನಡಿಗರ ಸಾರ್ವಜನಿಕ ವಿದ್ಯಾಪೀಠವಾಗಿ ಕನ್ನಡದ ಪುನರುತ್ಥಾನದಲ್ಲಿ ತೊಡಗಲು ಬಿ.ಎಂ.ಶ್ರೀಯವರು ನೀಡಿದ ಕೊಡುಗೆ ಬಹಳ ದೊಡ್ಡದು.

    Original price was: $0.30.Current price is: $0.27.
    Add to basket
  • -10%

    ಬೆಂಜಮಿನ್ ಫ್ರಾಂಕ್ಲಿನ್

    0

    ಸುಮಂಗಲಾ ಮುಮ್ಮಿಗ‍ಟ್ಟಿ ಅವರ  ಈ ಪುಸ್ತಕವು ಜನಾನುರಾಗಿ ಆದ ಬೆಂಜಮಿನ್ ಫ್ರಾಂಕ್ಲಿನ್ ಅವರ ಜೀವನ ಕಥನವಾಗಿದೆ.

     

    Original price was: $0.30.Current price is: $0.27.
    Add to basket
  • -10%

    ಜಿ. ವೆಂಕಟಸುಬ್ಬಯ್ಯ

    0

    ಜಿ. ವೆಂಕಟಸುಬ್ಬಯ್ಯನವರಿಂದ ಕನ್ನಡಕ್ಕೆ ೧೪ ನಿಘಂಟುಗಳು ಹಾಗೂ ನಿಘಂಟು ಶಾಸ್ತ್ರಗ್ರಂಥಗಳು ದೊರೆತವು. ಭಾರತದ ನಿಘಂಟು ತಜ್ಞರಲ್ಲಿ ಒಬ್ಬರು ಈ ವೆಂಕಟಸುಬ್ಬಯ್ಯನವರು. ೮ ಸಂಪುಟಗಳ ೯೦೦೦ ಪುಟಗಳ ಬೃಹತ್ ಕನ್ನಡ-ಕನ್ನಡ ನಿಘಂಟನ್ನು ಸಂಪಾದನೆ ಮಾಡಿದ್ದಾರೆ. ಬಹುಶಃ ಇಂತಹ ನಿಘಂಟು ಯಾವುದೇ ಭಾರತೀಯ ಭಾಷೆಗಳಲ್ಲಿ ಇಲ್ಲ ಎಂದರೆ ಅದು ಅತಿಶಯೋಕ್ತಿಯಾಗಲಾರದು.

    Original price was: $0.30.Current price is: $0.27.
    Add to basket
  • -10%

    ಡಿ.ವಿ. ಗುಂಡಪ್ಪ

    0

    ಮಂಕುತಿಮ್ಮನ ಕಗ್ಗ ಕಾವ್ಯದಿಂದ ಲೋಕವಿಖ್ಯಾತರಾದ ಡಿವಿಜಿ ಅವರು (ದೇವನಹಳ್ಳಿ ವೆಂಕಟರಮಣಯ್ಯ ಗುಂಡಪ್ಪ) ಲೇಖಕ- ಪತ್ರಕರ್ತರು ಆಗಿದ್ದರು. ಅವರ ಬಾಲ್ಯ-ಸಾಹಿತ್ಯ ಜಗತ್ತು-ಜೀವನ ಚಿತ್ರಣವನ್ನು ಲೇಖಕ ಟಿ.ಎಸ್. ಗೋಪಾಲ ಅವರು ನೀಡಿದ್ದಾರೆ, ಈ ಕೃತಿಯನ್ನು ನಾ. ಸೋಮೇಶ್ವರ ಸಂಪಾದಿಸಿದ್ದಾರೆ.

    Original price was: $0.30.Current price is: $0.27.
    Add to basket
  • -10%
  • -10%

    ಭಗತ್ ಸಿಂಗ್

    0

    ಭಗತ್ ಸಿಂಗ್ ಹೋರಾಟದ ಪರಂಪರೆಯ ಹಕ್ಕು ಪಡೆದ ಕ್ರಾಂತಿಕಾರಿ ಜನತೆಯ ದೃಷ್ಟಿಯಿಂದ ಅವನ ವ್ಯಕ್ತಿತ್ವ ಹಾಗೂ ಜೀವನದ ಕ್ರಿಯಾಸರಣಿಯ ನಿರೂಪಣೆ ಇಲ್ಲಿದೆ. ಲೇಖಕ ಡಾ||ಜಿ.ಆರ್. ನಮ್ಮ ಪರಿಸರದ ವೈಚಾರಿಕ ಚಿಂತನೆಯ ಬೆಳವಣಿಗೆಗೆ ಈಗಾಗಲೇ ನೀಡಿರುವ ಕಾಣಿಕೆಗೆ ಈ ಕೃತಿಯ ಮೂಲಕ ‘ಹೃದಯ’ ತುಂಬಿದ್ದಾರೆ.

    Original price was: $1.20.Current price is: $1.08.
    Add to basket
  • -10%

    ಬದ್ಧತೆಯ ಬರಹಗಾರ ಭೀಷ್ಮ ಸಾಹನಿ

    0

    ಈ ಪುಸ್ತಕವು  ಎಸ್. ಮಾಲತಿಯವರು  ಬರೆದ ಬದ್ಧತೆಯ ಬರಹಗಾರರಾದ ಭೀಷ್ಮ ಸಾಹನಿ ಅವರ ಜೀವನ ಕಥೆಯಾಗಿದೆ.

    Original price was: $0.30.Current price is: $0.27.
    Add to basket
  • -40%

    ಪಾ.ಶ.ಶ್ರೀನಿವಾಸ

    0

    ಮೋಹನ ಕುಂಟಾರ್ ಅವರು ತಮ್ಮ ಗುರುಗಳಾದ ಡಾ. ಪಾ.ಶ.ಶ್ರೀನಿವಾಸ ಅವರ ಬದುಕು-ಬರಹವನ್ನು ಕುರಿತ ಪುಸ್ತಕ ಇದು. ಮೊದಲ ಭಾಗದಲ್ಲಿ ಅವರ ವ್ಯಕ್ತಿತ್ವವನ್ನು ಹೃದ್ಯವಾಗಿ ನಿರೂಪಿಸಲಾಗಿದೆ. ಎರಡನೆಯ ಭಾಗವು ಅವರ ವಿದ್ವತ್ತನ್ನು ಅನಾವರಣಗೊಳಿಸಿದೆ. ವಿಷಯವನ್ನು ವಿಶಿಷ್ಟವಾಗಿ ಸಂಯೋಜಿಸಿದ್ದು ಉಪಶೀರ್ಷಿಕೆಗಳ ಮೂಲಕ ಗಮನ ಸೆಳೆಯುತ್ತದೆ. ಪಾ.ಶ.ಶ್ರೀನಿವಾಸ ಅವರೊಂದಿಗಿನ ಒಡನಾಟದ ಅನುಭವಗಳನ್ನು ಕುಂಟಾರ್ ಅವರು ಆತ್ಮೀಯವಾಗಿ ಸಹೃದಯರಿಗೆ ಪರಿಚಯಿಸಿದ್ದಾರೆ.

    Original price was: $1.20.Current price is: $0.72.
    Add to basket
  • -40%

    ಅನುದಿನ-ಅನುಕ್ಷಣ

    0

    ನಮ್ಮ ಸಂಸ್ಕತಿಯನ್ನು ಉಳಿಸಿ ಬೆಳೆಸುವವರೇ ನಮ್ಮ ಹೆಣ್ಣು ಮಕ್ಕಳು. ಹಾಗಾಗಿ, ಈ ಪುಸ್ತಕವನ್ನು ಓದಿದ ಎಳೆ ವಯಸ್ಸಿನ ಹೆಣ್ಣು ಮಕ್ಕಳು, ಶೋಭಾಳಂತೆ, ಅವರವರ ಮನೆ ಮನಗಳ ಬೆಳಕಾಗಿ ಬಾಳಿ ಬದುಕಿದರೆ ಶೋಭಾಳ ಆತ್ಮಕ್ಕೂ ಶಾಂತಿ.

    -ಜೀವನ್ ಮದನೆ

    Original price was: $1.20.Current price is: $0.72.
    Add to basket
  • -40%

    ನಿಟ್ಟೂರು ಶ್ರೀನಿವಾಸರಾಯರು – ನೂರರ ನೆನಪು

    0

    ಪ್ರಾಚೀನ ಆಚಾರ‍್ಯವಾಣಿಯೊಂದಿದೆ: “ಶೇಷ್ಠಗ್ರಂಥಗಳ ಮತ್ತು ಶೇಷ್ಠ ವ್ಯಕ್ತಿಗಳ ಸಂಗದಲ್ಲಿ ಕಳೆದ ಕಾಲವೇ ಬದುಕಿನ ಅತ್ಯಂತ ಶೇಷ್ಠಕಾಲ”. ಮೂರು ವರ್ಷ ನಮಗೆ ಅಂತಹಕಾಲ ಒದಗಿದ್ದು ಒಂದು ಸೌಭಾಗ್ಯ, ಅವಿಸ್ಮರಣೀಯ.‘ನೂರರ ನೆನಪು’ ಎಂದಾಗ ನಿಟ್ಟೂರರು ತೊಂಬತ್ತೊಂಬತ್ತು ತುಂಬಿ ನೂರನೆಯ ವರ್ಷಕ್ಕೆ ಕಾಲಿಟ್ಟಾಗಿನ ಹಿನ್ನೋಟ ಎಂಬುದು ಆಗುತ್ತೆ. ಅವರು ಹೇಳಿದ ನೂರಾರು ವ್ಯಕ್ತಿಗಳು, ಘಟನೆಗಳು, ಸಂಗತಿಗಳು, ವಿಚಾರಗಳು ಎಂದೂ ಆಗುತ್ತೆ. ಅಲ್ಲದೆ, ಶತಮಾನದ ಹರಹು ಉಳ್ಳದ್ದು ಎಂಬುದು, ವಾಸ್ತವ. ನಿಟ್ಟೂರರ ಓದು ವಿಸ್ತಾರವಾದದ್ದು, ಆಸಕ್ತಿ ಮತ್ತು ಕಾರ್ಯಕ್ಷೇತ್ರಗಳು ಹತ್ತುಹಲವು, ವೈವಿಧ್ಯಪೂರ್ಣ. ಅವರ ಜ್ಞಾಪಕಶಕ್ತಿ ಅಪೂರ್ವವಾದದ್ದು.ಅವರದು ತಾರ್ಕಿಕ, ವೈಜ್ಞಾನಿಕ, ವೈಚಾರಿಕ ಚಿಂತನ ಪ್ರತಿಭೆ. ವ್ಯಾಖ್ಯಾನ, ವರ್ಣನೆ, ವಿವರ, ಹಾಸ್ಯಪ್ರಸಂಗಗಳಿಗಿಂತ ವಿವರಣೆಗಳಿಗಿಂತ ವಾಸ್ತವ ಸಂಗತಿಗಳನ್ನು ಹೇಳುತ್ತಾ ಸಾಗುತ್ತಾರೆ.

    -ಎಂ.ಎಚ್.ಕೃಷ್ಣಯ್ಯ

    Original price was: $4.50.Current price is: $2.70.
    Add to basket
  • -10%

    ಬದುಕ ದಿಕ್ಕು ಬದಲಿಸಿದ ಆಸ್ಟಿಯೋ ಸರ್ಕೋಮಾ…

    0

    ರೆಕ್ಕೆ ಬಿಚ್ಚಿ ಆಕಾಶದಲ್ಲಿ ಸ್ವಚ್ಛಂದವಾಗಿ ಹಾರುವ ಸಮಯದಲ್ಲಿ . ಬೇಡನ ಬಣ ಗುರಿ ಜೀವನ್ಮರಣದ ಹೋರಾಟದಲ್ಲಿ ಸಿಲುಕಿದರೂ, ಆತ್ಮವಿಶ್ವಾಸದಿಂದ, ಹಲವು ಅಮೃತ ಹಸ್ತಗಳ ಪ್ರೀತಿಯ ಶುಶ್ರೂಷೆ, ಹರಕೆ-ಹಾರೈಕೆಗಳಿಂದ ಮತ್ತೆ ಬಾನಿಗೆ ಹಾರುವ ಹಕ್ಕಿಯ ಕಥೆಯಂತೆ ಈ ಪುಸ್ತಕದ ಲೇಖಕಿಯ ಜೀವನಗಾಥೆ. ಕ್ಯಾನ್ಸರ್ ಎಂಬ ವ್ಯಾಘ್ರನನ್ನು ತನ್ನ ಛಲದಿಂದ ಎದುರಿಸಿ ಹಿಮ್ಮೆಟ್ಟಿದ ಪುಣ್ಯಕೋಟಿಯ ಕಥೆಯೂ ಹೌದು.

    Original price was: $1.20.Current price is: $1.08.
    Add to basket
  • -40%

    ಸಂಗೀತ ಲೋಕದ ಸಂತ ಬಿಸ್ಮಿಲ್ಲಾ ಖಾನ

    0

    ಭಾರತದ ಸಂಗೀತದಲ್ಲಿ ಸಪ್ತ ಸ್ವರಗಳು ಒಂದೇ ಆದರೂ ಅವುಗಳನ್ನು ರಾಗಗಳ ಮೂಲಕ ಪ್ರಸ್ತುತ ಪಡಿಸುವ ವಿಚಾರದಲ್ಲಿ ಹಿಂದೂಸ್ತಾನಿ ಮತ್ತು ಕರ್ನಾಟಕ ಸಂಗೀತ ಈ ಎರಡು ಪ್ರಕಾರಗಲು ಭಿನ್ನವಾಗಿ ಕವಲೊಡೆದಿರುವುದು ವಿಶೇಷ. ದಕ್ಷಿಣ ಭಾರತದಲ್ಲಿ ಕರ್ನಾಟಕ ಸಂಗೀತ ಮುನ್ನೆಲೆಗೆ ಬಂದಂತೆ, ಉತ್ತರ ಭಾರತದಲ್ಲಿ ಹಿಂದೂಸ್ತಾನಿ ಸಂಗೀತವು ರಾಜಾಶ್ರಯಗಳ ಮೂಲಕ ಮಜರಂಜನೆಯ ಭಾಗವಾಗಿ ಮತ್ತು ದೇವರ ಸ್ಮರಣೆ ಹಾಗೂ ಸ್ತುತಿಸುವ ಮಾಧ್ಯಮಗಳಾಗಿ ಇಂದಿಗೂ ಭಾರತದ ಜನಮಾನಸದಲ್ಲಿ ಅಗ್ರಸ್ಥಾನ ಪಡೆದಿವೆ.

    Original price was: $2.40.Current price is: $1.44.
    Add to basket
  • -10%

    ಸಂಗೀತ ಲೋಕದ ಸಂತ ಬಿಸ್ಮಿಲ್ಲಾ ಖಾನ್

    0

    ಭಾರತದ ಸಂಗೀತದಲ್ಲಿ ಸಪ್ತ ಸ್ವರಗಳು ಒಂದೇ ಆದರೂ ಅವುಗಳನ್ನು ರಾಗಗಳ ಮೂಲಕ ಪ್ರಸ್ತುತ ಪಡಿಸುವ ವಿಚಾರದಲ್ಲಿ ಹಿಂದೂಸ್ತಾನಿ ಮತ್ತು ಕರ್ನಾಟಕ ಸಂಗೀತ ಈ ಎರಡು ಪ್ರಕಾರಗಲು ಭಿನ್ನವಾಗಿ ಕವಲೊಡೆದಿರುವುದು ವಿಶೇಷ. ದಕ್ಷಿಣ ಭಾರತದಲ್ಲಿ ಕರ್ನಾಟಕ ಸಂಗೀತ ಮುನ್ನೆಲೆಗೆ ಬಂದಂತೆ, ಉತ್ತರ ಭಾರತದಲ್ಲಿ ಹಿಂದೂಸ್ತಾನಿ ಸಂಗೀತವು ರಾಜಾಶ್ರಯಗಳ ಮೂಲಕ ಮಜರಂಜನೆಯ ಭಾಗವಾಗಿ ಮತ್ತು ದೇವರ ಸ್ಮರಣೆ ಹಾಗೂ ಸ್ತುತಿಸುವ ಮಾಧ್ಯಮಗಳಾಗಿ ಇಂದಿಗೂ ಭಾರತದ ಜನಮಾನಸದಲ್ಲಿ ಅಗ್ರಸ್ಥಾನ ಪಡೆದಿವೆ.

    Original price was: $2.40.Current price is: $2.16.
    Add to basket
  • -10%

    ಹಸಿರುಶಾಲು ಬಾರುಕೋಲು

    0

    ಹಸಿರುಶಾಲು ಬಾರುಕೋಲು – ಪ್ರೊ. ಎಂ.ಡಿ.ಎನ್. ಅವರ ಚಿಂತನೆ ಹಾಗೂ ಹೋರಾಟಗಳ ವಿಶ್ಲೇಷಣೆ
    ಪ್ರೊ. ಎಂ.ಡಿ.ನಂಜುಂಡಸ್ವಾಮಿ ಅವರು ರೈತ ಚಳವಳಿಗೆ ಓನಾಮ ಹಾಡಿದವರು. ರೈತ ಚಳವಳಿ ಎಂದರೆ ಪ್ರೊ. ಎಂಡಿಎನ್ ನೆನಪಾಗಲೇಬೇಕು. ಅವರ ಮೊನಚು ಮಾತು ರೈತರನ್ನು ಸಂಘಟಿಸಿದ ರೀತಿ ಎಲ್ಲವನ್ನು ಡಾ. ಬಿ.ಸಿ.ಸವಿತ ಅವರು ಕಣ್ಣಿಗೆ ಕಟ್ಟುವಂತೆ ಈ ಕೃತಿಯಲ್ಲಿ ವಿಶ್ಲೇಷಿಸಿದ್ದಾರೆ.

    Original price was: $4.20.Current price is: $3.78.
    Add to basket
  • -40%

    ನೋಟ ನಿಲುವು-೪

    0

    ಬಸವರಾಜ ಡೋಣೂರ ಅವರ ವ್ಯಕ್ತಿಚಿತ್ರಣ ಲೇಖನಗಳನ್ನು ಒಳಗೊಂಡಿದೆ.

    Original price was: $3.00.Current price is: $1.80.
    Add to basket
  • -40%

    ಕಿರಂ ಲೋಕ

    0

    ಕಿ ರಂ ಲೋಕ
    ಈ ಪುಸ್ತಕವು ಸುಧಾ ಶ್ರೀನಿವಾಸ ಅವರು ಬರೆದ ಕಿ ರಂ ನಾಗರಾಜ ಅವರ ಆತ್ಮಕಥೆಯನ್ನು ಒಳಗೊಂಡಿದೆ.

    Original price was: $1.20.Current price is: $0.72.
    Add to basket
  • -40%

    ಇದೊಂಥರಾ ಆತ್ಮ ಕಥೆ

    0

    ಇದೊಂಥರಾ ಆತ್ಮ ಕಥೆ:

    ಈ ಪುಸ್ತಕವು ಆರ್.ಟಿ. ವಿ‌ಠ್ಠಲ್ ಮೂರ್ತಿ ಅವರ ರಾಜಕೀಯ ಜೀವನದ ಕೆಲವು ಘ‍ಟನೆಗಳನ್ನು ಒಳಗೊಂಡಿದೆ.

    Original price was: $3.00.Current price is: $1.80.
    Add to basket
  • -40%

    ಆಕೆ ಮಕ್ಕಳನ್ನು ರಕ್ಷಿಸಿದಳು

    0

    ಆಕೆ ಮಕ್ಕಳನ್ನು ರಕ್ಷಿಸಿದಳು- ಇದು ಎನ್.ವಿ. ವಾಸುದೇವ ಶರ್ಮ ಬರೆದ ಎಗ್ಲಾಂಟೈನ್ ಜೆಬ್ ಳ ಜೀವನ ಕಥನವಾಗಿದೆ.

    Original price was: $2.40.Current price is: $1.44.
    Add to basket
  • -40%

    ಹಸಿರುಶಾಲು ಬಾರುಕೋಲು

    0

    ಹಸಿರುಶಾಲು ಬಾರುಕೋಲು – ಪ್ರೊ. ಎಂ.ಡಿ.ಎನ್. ಅವರ ಚಿಂತನೆ ಹಾಗೂ ಹೋರಾಟಗಳ ವಿಶ್ಲೇಷಣೆ
    ಪ್ರೊ. ಎಂ.ಡಿ.ನಂಜುಂಡಸ್ವಾಮಿ ಅವರು ರೈತ ಚಳವಳಿಗೆ ಓನಾಮ ಹಾಡಿದವರು. ರೈತ ಚಳವಳಿ ಎಂದರೆ ಪ್ರೊ. ಎಂಡಿಎನ್ ನೆನಪಾಗಲೇಬೇಕು. ಅವರ ಮೊನಚು ಮಾತು ರೈತರನ್ನು ಸಂಘಟಿಸಿದ ರೀತಿ ಎಲ್ಲವನ್ನು ಡಾ. ಬಿ.ಸಿ.ಸವಿತ ಅವರು ಕಣ್ಣಿಗೆ ಕಟ್ಟುವಂತೆ ಈ ಕೃತಿಯಲ್ಲಿ ವಿಶ್ಲೇಷಿಸಿದ್ದಾರೆ.

    Original price was: $4.20.Current price is: $2.52.
    Add to basket
  • -21%

    ಅಂತರ್ಮುಖ

    0

    ಅಂತರ್ಮುಖ

    ಇಲ್ಲಿ ಹಲವು ದೊಡ್ದವರಿದ್ದಾರೆ…
    ನಾನು ತುಂಬ ಚಿಕ್ಕವಳು
    ಅವರನ್ನು ನೋಡುವುದೆಂದರೆ ನನ್ನನ್ನೇ ನೋಡಿದಂತೆ
    ಅದಕ್ಕೆ ಇದು ಅಂತರ್ಮುಖ .
    ದೊಡ್ಡವರಿಗೆ ಒಂದು ಹೊರ ಬದುಕು ಇದೆ
    ಒಳಗೊಂಡು ಕಾಣದ ಬದುಕೂ ಅಡಗಿದೆ.
    ಹೊರಗಿನ ಬಟ್ಟೆ- ಬರೆ, ನಡೆ – ನುಡಿ , ಆಹಾರ – ವಿಹಾರ
    ಹೀಗೆ ಒಂದು ಹೊರಗೆ ಕಾಣಿಸುವ ಮುಖ
    ನಾನು ಆದಕ್ಷ್ಫ಼್ಕ಼ು ಅವುಗಳನ್ನು ನೋಡಿಲ್ಫ಼್ಲ್
    ಇದರೊಳಗೆ ಅಡಗಿರುವ ಮಗುವೋ ದೇವರೋ…
    ಒಂದು ಒಳಗನ್ ಚೇತನ್ ನೋವುವ ಹಸಿವು ನನ್ನದು
    ಆ ಅರ್ಥದಲ್ಲೂ ಇದು ಅಂತರ್ಮುಖ .

    Original price was: $0.96.Current price is: $0.76.
    Add to basket
  • -10%

    ಕೈಗೆ ಬಂದ ತುತ್ತು

    0

    ಕೈಗೆ ಬಂದ ತುತ್ತು 

    ‘ಕೈಗೆ ಬಂದ ತುತ್ತು’ ಆತ್ಮಕಥನದಲ್ಲಿ ಗುರುಪ್ರಸಾದ ತಾವು ವೃತ್ತಿ ಜೀವನದಲ್ಲಿ ಕಂಡ ಹಲವಾರು ಕುತೂಹಲಕಾರಿ ಘಟನೆಗಳನ್ನೂ, ಅಪರಾಧಗಳ ತನಿಖೆಯನ್ನೂ ರೋಚಕವಾಗಿ ಬಣ್ಣಿಸಿದ್ದಾರೆ. ತಾವು ಹತ್ತಿರದಿಂದ ಕಂಡ ರಾಜಮಹಾರಾಜರು, ಪ್ರಧಾನಿಗಳು, ಪತ್ರಕರ್ತರು ಹಾಗೂ ಸಿನಿಮಾ ರಂಗದವರ ವ್ಯಕ್ತಿಚಿತ್ರಗಳನ್ನು ತಮ್ಮ ಸರಳ ಸುಂದರ ಶೈಲಿಯಲ್ಲಿ ಈ ಕೃತಿಯಲ್ಲಿ ದಾಖಲಿಸಿದ್ದಾರೆ.
    ಈ ಕೃತಿಯ ಪ್ರತಿ ಪುಟವೂ ರೋಮಾಂಚನಕಾರಿಯಾಗಿದ್ದು, ಗುರುಪ್ರಸಾದರ ಆತ್ಮಕಥನ ಇಂದಿನ ಯುವಪೀಳಿಗೆಗೆ ಪ್ರೇರಣೆಯಾಗುತ್ತದೆ. ಈ ಕೃತಿಯಲ್ಲಿ ಹಾಸ್ಯವಿದೆ. ಗಾಂಭೀರ್ಯವಿದೆ. ಕುತೂಹಲವಿದೆ. ರೋಮಾಂಚನವಿದೆ ಹಾಗೂ ವಿಷಾದವೂ ಇದೆ. ಸಂಗ್ರಹ ಯೋಗ್ಯ ಕೃತಿ ಇದು.

    Original price was: $3.00.Current price is: $2.70.
    Add to basket