• -10%

    ಕಣ್ಣಾ ಮುಚ್ಛೇ…. ಕಾಡೇ ಗೂಡೇ….

    0

    ಬಿ ಜಯಶ್ರೀ ಅವರಂತಹ ಶಕ್ತಿಯನ್ನು, ಸ್ವಾಭಿಮಾನಿಯನ್ನು, ಪ್ರತಿಭೆಯನ್ನು ಅಕ್ಷರಗಳಲ್ಲಿ ಬಂಧಿಸುವುದಾದರೂ ಹೇಗೆ? ನಾನು ಈ ಸವಾಲಿಗೆ ಮುಖಾಮುಖಿಯಾದಾಗಲೆಲ್ಲ ನನಗೆ ದೊಡ್ಡ ಬೆಂಬಲ ಮತ್ತು ಬೆನ್ನು ಚಪ್ಪರಿಸುವಂಥಾ ನಂಬಿಕೆಯ ಮಾತುಗಳು ಬಂದದ್ದು ಸ್ವತಃ ಜಯಶ್ರೀ ಅವರಿಂದ.

    Original price was: $3.00.Current price is: $2.70.
    Add to basket
  • -10%

    ಅಕ್ಷರ ಚಿತ್ರಗಳು

    0

    ಅಕ್ಷರ ಚಿತ್ರಗಳು

    ಇದು ಹಿರಿಯ ಲೇಖಕರ ವ್ಯಕ್ತಿ ಚಿತ್ರಗಳನ್ನು ಒಳಗೊಂಡಿದೆ.

    Original price was: $1.56.Current price is: $1.40.
    Add to basket
  • -10%

    ಮರುಭೂಮಿಯ ಹೂ

    0

    “ಕುವೆಂಪು ಭಾಷಾ ಭಾರತಿ ಪ್ರಾಧಿಕಾರ” ಪ್ರಶಸ್ತಿ ವಿಜೇತ ಕೃತಿ

    ಕನ್ನಡ ಅನುವಾದ
    ಡಾ. ಎನ್. ಜಗದೀಶ್ ಕೊಪ್ಪ

    ಸೋಮಾಲಿಯಾದ ಹೆಣ್ಣು ಮಗಳು ವಾರಿಸ್ ಡೀರೀಳ ಆತ್ಮಕಥೆ “ಮರುಭೂಮಿಯ ಹೂ”.

    Original price was: $1.56.Current price is: $1.40.
    Add to basket
  • -10%

    ಬಿಳಿ ಸಾಹೇಬನ ಭಾರತ

    0

    ಬಿಳಿ ಸಾಹೇಬನ ಭಾರತ

    ಈ ಪುಸ್ತಕವು ಎನ್ ಜಗದೀಶ್ ಕೊಪ್ಪ  ಅವರು ಅನುವಾದಿಸಿದ ಜಿಮ್ ಕಾರ್ಬೆಟ್  ಅವರ

    ಜೀವನಗಾಥೆ.

    Original price was: $1.08.Current price is: $0.97.
    Add to basket
  • -40%

    ಗಿರಡ್ಡಿ ಗೋವಿಂದರಾಜ

    0

    ಗಿರಡ್ಡಿ ಗೋವಿಂದರಾಜ
    ಈ ಪುಸ್ತಕವು ಕನ್ನಡ ಸಾಹಿತ್ಯ ,ಕಥೆ , ಪ್ರಬಂಧ, ವ್ಯಕ್ತಿ ಚಿತ್ರಗಳು, ಹಾಗು ಅವರ ಪಾರದರ್ಶಕ ವ್ಯಕ್ತಿತ್ವವನ್ನು ಒಳಗೊಂಡಿದೆ.

    Original price was: $1.80.Current price is: $1.08.
    Add to basket
  • -40%

    ಸೇಡಿಯಾಪು ನೆನಪುಗಳು

    0

    ಈ ಪುಸ್ತಕವು ಪಂಡಿತ ಸೇಡಿಯಾಪು ಕೃಷ್ಣ ಭಟ್ಟ ಅವರ ಜೀವನದ ಅತೀ ಸಂಕ್ಷಪ್ತ ದೃಶ್ಯ ಸಾಗರದ ಬದಲು ಹನಿ ಮಾತ್ರ ಆದರೆ ಈ ಹನಿ ಪೃವೃತ್ತ ಧರ್ಮವನ್ನು ಭೋಧಿಸುವ ಜೀವನ ಸಾರ ಬಡತನ ಕಾಯಿಲೆ ಶಿಕ್ಷಣಾವಕಾಶರಾಹಿತ್ಯ ಪ್ರತಿಕೂಲ ಪರಿಸರ ಎಳೆಹರೆಯದ ಹುಡುಗನನ್ನು ಚಿರ ಅಂಧಕಾರಕ್ಕೆ ತಳ್ಳಲು ಈ ಒಂದೊಂದೇ ಸಾಕು. ಆದರೆ ಅವನ್ನು ಎದುರಿಸಿ ಅನೇಕ ಸಂಧರ್ಭಗಳಲ್ಲಿ ಅನುಕೂಲ ಬಲಗಳಾಗಿ ಮಾರ್ಪಡಿಸಿ ಸೇಡಿಯಾಪು ಎಂಬ ಸಣ್ಣದೋಣಿ ಬಾಳು ಎಂಬ ಕಡಲಯಾನ ತೊಡಗಿಯೇ ಬಿಟ್ಟಿತು. ‘ಈಸಬೇಕು ಇದ್ದು ಜೈಸಬೇಕು !’ ವಿವರಗಳನ್ನು ಇಲ್ಲಿ ಒಂದು ಜೀವಂತ ಕಾದಂಬರಿಯ ಧಾಟಿಯಲ್ಲಿ ಓದಬಹುದು. ವೈದೇಹಿ ಅವರು ಈ ಪುಸ್ತಕವನ್ನು ರಚಿಸಿದ್ದಾರೆ.

    Original price was: $1.32.Current price is: $0.79.
    Add to basket
  • -40%

    ನೆನಪಲ್ಲಿ ನಿಂತವರು

    0

    ಈ ಕೃತಿಯು ಶ್ರೀ ವಿಷ್ಣು ನಾಯ್ಕ ಅವರು ಸಂಪಾದಿಸಿದ ಕೆಲವು ಸಾಧಕರ ಜೀವನವನ್ನು ಪರಿಚಯಿಸುವ ಲೇಖನಗಳನ್ನು ಒಳಗೊಂಡಿದೆ.

    Original price was: $1.50.Current price is: $0.90.
    Add to basket
  • -40%

    ಹೆಚ್.ವೈ.ಶಾರದಾಪ್ರಸಾದ

    0

    ಇದು ಕೆ. ಸತ್ಯನಾರಾಯಣ ಅವರು ಸಂಪಾದಿಸಿರುವ ಹೆಚ್.ವೈ.ಶಾರದಾಪ್ರಸಾದರ ಜೀವನದ ಕುರಿತಾದ ಕಿರು ಹೊತ್ತಿಗೆಯಾಗಿದೆ.

    Original price was: $0.72.Current price is: $0.43.
    Add to basket
  • -40%

    ವಿಷ್ಣು ನಾಯ್ಕ ಎಂಬ ವಿಸ್ಮಯ.

    0

    ವಿಷ್ಣು ನಾಯ್ಕ  ಎಂಬ ವಿಸ್ಮಯ.

    ಈ ಪುಸ್ತಕವು ವಿಷ್ಣು ನಾಯ್ಕರ ವ್ಯಕ್ತಿತ್ವ, ಬದುಕು ಬರಹಗಳನ್ನು ಪರಿಚಯಿಸುತ್ತದೆ.

    Original price was: $0.90.Current price is: $0.54.
    Add to basket
  • -40%

    ಬಿಳಿ ಸಾಹೇಬನ ಭಾರತ

    0

    ಬಿಳಿ ಸಾಹೇಬನ ಭಾರತ

    ಈ ಪುಸ್ತಕವು ಎನ್ ಜಗದೀಶ್ ಕೊಪ್ಪ  ಅವರು ಅನುವಾದಿಸಿದ ಜಿಮ್ ಕಾರ್ಬೆಟ್  ಅವರ

    ಜೀವನಗಾಥೆ.

    Original price was: $1.08.Current price is: $0.65.
    Add to basket
  • -40%

    ಅಕ್ಷರ ಚಿತ್ರಗಳು

    0

    ಅಕ್ಷರ ಚಿತ್ರಗಳು

    ಇದು ಹಿರಿಯ ಲೇಖಕರ ವ್ಯಕ್ತಿ ಚಿತ್ರಗಳನ್ನು ಒಳಗೊಂಡಿದೆ.

    Original price was: $1.56.Current price is: $0.94.
    Add to basket
  • -40%

    ಹೊನ್ನ ಪರ್ವತ

    0

    ಹೊನ್ನ ಪರ್ವತ

    ಹೊನ್ನ ಪರ್ವತ ಇದು ಶ್ರೀ ಹೊನ್ನಪ್ಪ ಭಾಗವತರ್ ಅವರ ಜೀವನ ಚಿತ್ರಣವನ್ನು ಒಳಗೊಂಡಿದೆ.

    Original price was: $1.62.Current price is: $0.97.
    Add to basket
  • -53%

    ಸಂಸ್ಕೃತಿ ಪ್ರೀತಿಯ ಕುಂಭ ಬಾಬು ಶಿವ ಪೂಜಾರಿ

    0

    ಸಂಸ್ಕೃತಿ ಪ್ರೀತಿಯ ಕುಂಭ ಬಾಬು ಶಿವ ಪೂಜಾರಿ

    ಬಾಬು ಶಿವ ಪೂಜಾರಿಯವರ ಕಿರು ಜೀವನ ಚರಿತ್ರೆಯನ್ನು ಈ ಪುಸ್ತಕ ಒಳಗೊಂಡಿದೆ.

    Original price was: $0.40.Current price is: $0.19.
    Add to basket
  • -53%

    ಶಿಕ್ಷಣ ಸಿದ್ಧಾಂತಿ ಡಾ. ಎನ್. ಸುಕುಮಾರ ಗೌಡ

    0

    ಶಿಕ್ಷಣ ಸಿದ್ಧಾಂತಿ ಡಾ. ಎನ್. ಸುಕುಮಾರ ಗೌಡ

    ಡಾ. ಎನ್. ಸುಕುಮಾರ ಗೌಡರ ಕಿರು ಜೀವನ ಚರಿತ್ರೆಯನ್ನು ಈ ಪುಸ್ತಕ ಒಳಗೊಂಡಿದೆ. 

    Original price was: $0.40.Current price is: $0.19.
    Add to basket
  • -53%

    ಕಲಾಲೋಕದ ಚಿಂತಕ  ಎ. ಈಶ್ವರಯ್ಯ

    0

    ಕಲಾಲೋಕದ ಚಿಂತಕ  ಎ. ಈಶ್ವರಯ್ಯ

    ಎ. ಈಶ್ವರಯ್ಯನವರ ಕಿರು ಜೀವನ ಚರಿತ್ರೆಯನ್ನು ಈ ಪುಸ್ತಕ ಒಳಗೊಂಡಿದೆ.

    Original price was: $0.40.Current price is: $0.19.
    Add to basket
  • -53%

    ಕೋಶ ಸಾಮ್ರಾಜ್ಯದ ಈಶ ಯಜ್ಞನಾರಾಯಣ ಉಡುಪ

    0

    ಕೋಶ ಸಾಮ್ರಾಜ್ಯದ ಈಶ ಯಜ್ಞನಾರಾಯಣ ಉಡುಪ

    ಯಜ್ಞನಾರಾಯಣ ಉಡುಪರ ಕಿರು ಜೀವನ ಚರಿತ್ರೆಯನ್ನು ಈ ಪುಸ್ತಕ ಒಳಗೊಂಡಿದೆ.

    Original price was: $0.40.Current price is: $0.19.
    Add to basket
  • -53%

    ಜಾದೂಲೋಕದ ಮಾಂತ್ರಿಕ  ಪ್ರೊ.ಶಂಕರ್

    0

    ಜಾದೂಲೋಕದ ಮಾಂತ್ರಿಕ  ಪ್ರೊ.ಶಂಕರ್

    ಜಾದೂಗಾರ ಪ್ರೊ. ಶಂಕರರ ಕಿರು ಜೀವನ ಚರಿತ್ರೆಯನ್ನು ಈ ಪುಸ್ತಕ ಒಳಗೊಂಡಿದೆ.

    Original price was: $0.40.Current price is: $0.19.
    Add to basket
  • -40%

    ಜೇನುಕೃಷಿ ತಜ್ಞ-ಹವ್ಯಾಸಗಳ ಹರಿಕಾರ ಪೈಲೂರು ಲಕ್ಷ್ಮೀನಾರಾಯಣ ರಾವ್

    0

    ಜೇನುಕೃಷಿ ತಜ್ಞ-ಹವ್ಯಾಸಗಳ ಹರಿಕಾರ ಪೈಲೂರು ಲಕ್ಷ್ಮೀನಾರಾಯಣ ರಾವ್

    ಪೈಲೂರು ಲಕ್ಷ್ಮೀನಾರಾಯಣ ರಾವ್ ರವರ ಕಿರು ಜೀವನ ಚರಿತ್ರೆಯನ್ನು ಈ ಪುಸ್ತಕ ಒಳಗೊಂಡಿದೆ.

    Original price was: $0.40.Current price is: $0.24.
    Add to basket
  • -53%

    ಸಾಧನೆಯ ಬೆಳಕು ನಾವರಿಯದ ದೇರಾಜೆ

    0

    ಸಾಧನೆಯ ಬೆಳಕು ನಾವರಿಯದ ದೇರಾಜೆ

    ದೇರಾಜೆ ಸೀತಾರಾಮಯ್ಯನವರ ಕಿರು ಜೀವನ ಚರಿತ್ರೆಯನ್ನು ಈ ಪುಸ್ತಕ ಒಳಗೊಂಡಿದೆ.

    Original price was: $0.40.Current price is: $0.19.
    Add to basket
  • -53%

    ಮಾತಿನ ಮಹಾಕವಿ ಶೇಣಿ ಗೋಪಾಲಕೃಷ್ಣ ಭಟ್ಟ

    0

    ಮಾತಿನ ಮಹಾಕವಿ ಶೇಣಿ ಗೋಪಾಲಕೃಷ್ಣ ಭಟ್ಟ

    ಮಾತಿನ ಮಹಾಕವಿ ಶೇಣಿ ಗೋಪಾಲಕೃಷ್ಣ ಭಟ್ಟರ ಕಿರು ಜೀವನ ಚರಿತ್ರೆಯನ್ನು ಈ ಪುಸ್ತಕ ಒಳಗೊಂಡಿದೆ.

    Original price was: $0.40.Current price is: $0.19.
    Add to basket
  • -53%

    ಉದ್ಯಮರಂಗದ ಆದ್ಯಪ್ರವರ್ತಕ ವಿ.ಎಸ್. ಕುಡ್ವ

    0

    ಉದ್ಯಮರಂಗದ ಆದ್ಯಪ್ರವರ್ತಕ ವಿ.ಎಸ್. ಕುಡ್ವ

    ಉದ್ಯಮರಂಗದ ಆದ್ಯಪ್ರವರ್ತಕ ವಿ.ಎಸ್. ಕುಡ್ವರ ಕಿರು ಜೀವನ ಚರಿತ್ರೆಯನ್ನು ಈ ಪುಸ್ತಕ ಒಳಗೊಂಡಿದೆ.

    Original price was: $0.40.Current price is: $0.19.
    Add to basket
  • -53%

    ವಾಸ್ತವವಾದದ ಸಾಹಿತಿ ರಾಮಚಂದ್ರ ಉಚ್ಚಿಲ

    0

    ವಾಸ್ತವವಾದದ ಸಾಹಿತಿ ರಾಮಚಂದ್ರ ಉಚ್ಚಿಲ

    ಸಾಹಿತಿ ರಾಮಚಂದ್ರ ಉಚ್ಚಿಲರ ಕಿರು ಜೀವನ ಚರಿತ್ರೆಯನ್ನು ಈ ಪುಸ್ತಕ ಒಳಗೊಂಡಿದೆ.

    Original price was: $0.40.Current price is: $0.19.
    Add to basket
  • -40%

    ಕಣ್ಣಾ ಮುಚ್ಚೆ…. ಕಾಡೇ ಗೂಡೇ….

    0

    ಬಿ ಜಯಶ್ರೀ ಅವರಂತಹ ಶಕ್ತಿಯನ್ನು, ಸ್ವಾಭಿಮಾನಿಯನ್ನು, ಪ್ರತಿಭೆಯನ್ನು ಅಕ್ಷರಗಳಲ್ಲಿ ಬಂಧಿಸುವುದಾದರೂ ಹೇಗೆ? ನಾನು ಈ ಸವಾಲಿಗೆ ಮುಖಾಮುಖಿಯಾದಾಗಲೆಲ್ಲ ನನಗೆ ದೊಡ್ಡ ಬೆಂಬಲ ಮತ್ತು ಬೆನ್ನು ಚಪ್ಪರಿಸುವಂಥಾ ನಂಬಿಕೆಯ ಮಾತುಗಳು ಬಂದದ್ದು ಸ್ವತಃ ಜಯಶ್ರೀ ಅವರಿಂದ.

    Original price was: $3.84.Current price is: $2.31.
    Add to basket
  • -40%

    ಸ್ಮೃತಿ ಸೌರಭ

    0

    ಸ್ಮ ತಿ ಸೌರಭ
    ಚೆನ್ನವೀರ ಕಣವಿ
    ಚೆನ್ನವೀರ ಕಣವಿಯವರು ಚಿತ್ರಿಸುವ ಯಾವುದೇ ವ್ಯಕ್ತಿಚಿತ್ರದಲ್ಲಿಯೂ ಕೊಂಕು, ವ್ಯಂಗ್ಯ, ಉಡಾಫೆಗಳಿಲ್ಲ. ಪ್ರತಿಯೊಬ್ಬ ವ್ಯಕ್ತಿಯ ಇತ್ಯಾತ್ಮಕ ಮತ್ತು ಆದರ್ಶದ ಗುಣಗಳನ್ನು ಅವರು ಕಂಡಿದ್ದಾರೆ. ಅವರಿಂದ ನಾಡು – ನುಡಿಗೆ ಸಂದ ಸೇವೆಯನ್ನು ಸ್ಮರಿಸಿದ್ದಾರೆ. ವ್ಯಕ್ತಿಯ ಇನ್ನೊಂದು ಮುಖವಾದ ದೌರ್ಬಲ್ಯಗಳನ್ನು, ಸಣ್ಣತನಗಳನ್ನು ಅವರು ಕೆಲಮಟ್ಟಿಗೆ ಉಪೇಕ್ಷೆಯಿಂದಲೇ ಕಂಡಿದ್ದಾರೆ. ಅಂತಹ ಸಾಧಕರ ಸಾಧನೆಯ ಮುಂದೆ ಇವಷ್ಟು ದೊಡ್ಡವಲ್ಲ ಹಾಗೂ ಎತ್ತಿ ಆಡುವವುಗಳಲ್ಲವೆಂದು ಅವರು ಭಾವಿಸಿದಂತೆ ತೋರುತ್ತದೆ. ಕಣವಿಯವರು ಇಂತಹ ವ್ಯಕ್ತಿಚಿತ್ರಗಳನ್ನು ಹಾಗೂ ನವ್ಯದ ಸಂದರ್ಭದಲ್ಲಿ ಪ್ರಕಟವಾದ ವ್ಯಕ್ತಿಚಿತ್ರವನ್ನು ಒಂದು ತುಲನಾತ್ಮಕ ಅಧ್ಯಯನಕ್ಕೆ ಒಳಪಡಿಸಿದರೆ ಕಣವಿಯವರ ಕಣ್ಣಲ್ಲಿ ರೂಪುಗೊಳ್ಳುವ ವ್ಯಕ್ತಿತ್ವದ ಮಹತ್ವ ಮತ್ತು ಗುಣಾತ್ಮಕತೆ – ನಿರ್ವಾಜ್ಯ – ಅಜಾತಶತ್ರುತನದ ಮನೋಭಾವ ಗಮನಕ್ಕೆ ಬರುತ್ತದೆ.
    ಆಧುನಿಕತೆ ಹಾಗೂ ಪರಂಪರೆಯ ಒಂದು ಹದವಾದ ಬೆಸುಗೆಯಂತಿರುವ ಕಣವಿಯವರ ಗದ್ಯಬರವಣಿಗೆಯ ವೈಶಿಷ್ಟ್ಯಕ್ಕೆ ಪ್ರಸ್ತುತ ಕೃತಿ ಒಂದು ನಿರ್ದೇಶನದಂತಿದೆ.

    Original price was: $1.44.Current price is: $0.86.
    Add to basket
  • -40%

    ಎಲ್ಲಿಗೆ ಅನ್ನದೆ ನಡೆ…

    0

    ಎಲ್ಲಿಗೆ ಅನ್ನದೆ ನಡೆ…

    ಡಾ. ಗೋವಿಂದ ಪ್ರಹ್ಲಾದ ಭಾಗೋಜಿಯವರು ತಮ್ಮ ಅಪೇಕ್ಷೆಯಂತೆ ಜೀವನ ರೂಪಿಸಿಗೊಳ್ಳುವಲ್ಲಿ ವಿಫಲರಾಗಿ, ದೈವ ಸಾಗಿಸಿದತ್ತ ಸಾಗಿ, ಪಶುವೈದ್ಯರಾಗಿ, ತಮ್ಮ ಇಡೀ ಜೀವನವನ್ನು ಗುಜರಾತ ಪ್ರಾಂತ್ಯದಲ್ಲಿ ಕಳೆದು, ಅತ್ಯಂತ ನಿಷ್ಠೆ , ಪ್ರಾಮಾಣಿಕ ಪಶುವೈದ್ಯರಾಗಿ ಹೆಸರುಗಳಿಸಿರುವರು. ನಿವೃತ್ತಿಯ ನಂತರ ತಮ್ಮ ಆತ್ಮಕಥನ ಬರೆದಿದ್ದಾರೆ.

    Original price was: $0.96.Current price is: $0.58.
    Add to basket
  • -40%

    ಕೈಗೆ ಬಂದ ತುತ್ತು 

    0

    ಕೈಗೆ ಬಂದ ತುತ್ತು
    ‘ಕೈಗೆ ಬಂದ ತುತ್ತು’ ಆತ್ಮಕಥನದಲ್ಲಿ ಗುರುಪ್ರಸಾದ ತಾವು ವೃತ್ತಿ ಜೀವನದಲ್ಲಿ ಕಂಡ ಹಲವಾರು ಕುತೂಹಲಕಾರಿ ಘಟನೆಗಳನ್ನೂ, ಅಪರಾಧಗಳ ತನಿಖೆಯನ್ನೂ ರೋಚಕವಾಗಿ ಬಣ್ಣಿಸಿದ್ದಾರೆ. ತಾವು ಹತ್ತಿರದಿಂದ ಕಂಡ ರಾಜಮಹಾರಾಜರು, ಪ್ರಧಾನಿಗಳು, ಪತ್ರಕರ್ತರು ಹಾಗೂ ಸಿನಿಮಾ ರಂಗದವರ ವ್ಯಕ್ತಿಚಿತ್ರಗಳನ್ನು ತಮ್ಮ ಸರಳ ಸುಂದರ ಶೈಲಿಯಲ್ಲಿ ಈ ಕೃತಿಯಲ್ಲಿ ದಾಖಲಿಸಿದ್ದಾರೆ.
    ಈ ಕೃತಿಯ ಪ್ರತಿ ಪುಟವೂ ರೋಮಾಂಚನಕಾರಿಯಾಗಿದ್ದು, ಗುರುಪ್ರಸಾದರ ಆತ್ಮಕಥನ ಇಂದಿನ ಯುವಪೀಳಿಗೆಗೆ ಪ್ರೇರಣೆಯಾಗುತ್ತದೆ. ಈ ಕೃತಿಯಲ್ಲಿ ಹಾಸ್ಯವಿದೆ. ಗಾಂಭೀರ್ಯವಿದೆ. ಕುತೂಹಲವಿದೆ. ರೋಮಾಂಚನವಿದೆ ಹಾಗೂ ವಿಷಾದವೂ ಇದೆ. ಸಂಗ್ರಹ ಯೋಗ್ಯ ಕೃತಿ ಇದು.

    Original price was: $3.00.Current price is: $1.80.
    Add to basket
  • -40%

    ಅಂತರ್ಮುಖ

    0

    ಅಂತರ್ಮುಖ
    ಜಗತ್ತು ಅನೇಕ ವಿಸ್ಮಯಗಳನ್ನು ತನ್ನೊಳಗೆ ಹುದುಗಿಸಿಕೊಂಡಿದೆ. ವಾಸ್ತವದಲ್ಲಿ ಗೋಚರವಾಗುವ ಸಂಗತಿಗಳೆಲ್ಲವೂ ವಿಸ್ಮಯಕರವೇ ಆಗಿವೆ. ಆದರೆ ಅವುಗಳನ್ನು ನೋಡುವ ಕಣ್ಣು ಮಾತ್ರ ಬೇಕು. ವೀಣಾ ಬನ್ನಂಜೆ ಅವರು ಅಂತಹ ಅನೇಕ ಸೋಜಿಗದ ಸಂಗತಿಗಳನ್ನು ಕಾಣುವ ದೃಷ್ಟಿಯುಳ್ಳವರು. ಇಲ್ಲಿನ ಲೇಖನಗಳಲ್ಲಿ ವಾಸ್ತವದ ಅನೇಕ ಘಟನೆಗಳನ್ನು ಅನುಭಾವದ ವತಿಯಿಂದ ಅಗೋಚರವಾದ ಅಮೂರ್ತದೆಡೆಗೆ ವಿಸ್ತರಿಸಿಕೊಳ್ಳುವ ದಾವಂತವನ್ನು ಕಾಣಬಹುದು. ವೀಣಾ ಅವರ ಬರವಣಿಗೆ ಹಾಗೂ ಚಿಂತನೆಯ ವೈಶಿಷ್ಟ್ಯವನ್ನು ಇಲ್ಲಿನ ಲೇಖನಗಳು ಸ್ಫುಟವಾಗಿ ದಾಖಲಿಸುವ ಕಾವ್ಯಾತ್ಮಕ ರಚನೆಗಳಾಗಿ ಗಮನ ಸೆಳೆಯುತ್ತವೆ.

    Original price was: $0.96.Current price is: $0.58.
    Add to basket
  • -40%

    ತಂದೆಯ ಕಣ್ಣಲ್ಲಿ  ಪಂ. ಭೀಮಸೇನ ಜೋಶಿ

    0

    ತಂದೆಯ ಕಣ್ಣಲ್ಲಿ  ಪಂ. ಭೀಮಸೇನ ಜೋಶಿ
    ಈ ಮನೋಹರ ಗ್ರಂಥಮಾಲೆ ೧೯೫೮ – ೬೦ ರಲ್ಲಿ ಗ್ರಂಥಮಾಲೆಯು ನಡೆದು ಬಂದ ದಾರಿ ಸಂಪುಟಗಳನ್ನು ಪ್ರಕಟಿಸಿತ್ತು. ಈ ವ್ಯಕ್ತಿಚಿತ್ರ ೩ ನೇ ಸಂಪುಟದಲ್ಲಿ ಪ್ರಕಟವಾಗಿತ್ತು.ಸುಮಾರು ೫೦ ವರ್ಷಗಳ ನಂತರ ಪಂ.ಭೀಮಸೇನ ಜೋಷಿಯವರು ಮುಗಿಲೆತ್ತರಕ್ಕೆ ಬೆಳೆದು “ಭಾರತ  ರತ್ನ” ಪ್ರಶಸ್ತಿಯನ್ನು ಅಲಂಕರಿಸಿದ ಮೇಲೆ ಅವರ ಬಗ್ಗೆ ಸಾಕಷ್ಟು ಲೇಖನಗಳು ಪ್ರಕಟವಾಗತೊಡಗಿದವು.  ಪಂ.ಭೀಮಸೇನ ಜೋಷಿಯವರು ೨೪ ಜನೇವರಿ ೨೦೧೧ ರಂದು ಪುಣೆಯ ಸಹ್ಯಾದ್ರಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು. ಹೀಗಾಗಿ ಅವರಿಗೆ ಶ್ರದ್ಧಾಂಜಲಿ ರೂಪದಲ್ಲಿ ಈ ಪುಸ್ತಕವನ್ನು ಪ್ರಕಟಿಸಲಾಗಿದೆ.

    Original price was: $0.48.Current price is: $0.29.
    Add to basket
  • -20%

    ಬದುಕ ದಿಕ್ಕು ಬದಲಿಸಿದ ಆಸ್ಟಿಯೋ ಸರ್ಕೋಮಾ…

    0

    ರೆಕ್ಕೆ ಬಿಚ್ಚಿ ಆಕಾಶದಲ್ಲಿ ಸ್ವಚ್ಛಂದವಾಗಿ ಹಾರುವ ಸಮಯದಲ್ಲಿ . ಬೇಡನ ಬಣ ಗುರಿ ಜೀವನ್ಮರಣದ ಹೋರಾಟದಲ್ಲಿ ಸಿಲುಕಿದರೂ, ಆತ್ಮವಿಶ್ವಾಸದಿಂದ, ಹಲವು ಅಮೃತ ಹಸ್ತಗಳ ಪ್ರೀತಿಯ ಶುಶ್ರೂಷೆ, ಹರಕೆ-ಹಾರೈಕೆಗಳಿಂದ ಮತ್ತೆ ಬಾನಿಗೆ ಹಾರುವ ಹಕ್ಕಿಯ ಕಥೆಯಂತೆ ಈ ಪುಸ್ತಕದ ಲೇಖಕಿಯ ಜೀವನಗಾಥೆ. ಕ್ಯಾನ್ಸರ್ ಎಂಬ ವ್ಯಾಘ್ರನನ್ನು ತನ್ನ ಛಲದಿಂದ ಎದುರಿಸಿ ಹಿಮ್ಮೆಟ್ಟಿದ ಪುಣ್ಯಕೋಟಿಯ ಕಥೆಯೂ ಹೌದು.

    Original price was: $1.20.Current price is: $0.96.
    Add to basket
  • -40%

    ಗದುಗಿನ ನಾರಾಯಣರಾವ ಹುಯಿಲಗೋಳ

    0

    ಗದುಗಿನ ಹುಯಿಲಗೋಳ ನಾರಾಯಣರಾವ
    ‘ಉದಯವಾಗಲಿ ನಮ್ಮ ಚೆಲುವ ಕನ್ನಡ ನಾಡು ‘ ನಾಡಗೀತೆ ಖ್ಯಾತಿಯ ಶ್ರೀ ಹುಯಿಲಗೋಳ ನಾರಾಯಣರಾವ ಕರ್ನಾಟಕದ ಏಕೀಕರಣ ಚಳುವಳೀಯಲ್ಲಿ ಮನದುಂಭಿ ಪಾಲುಗೊಂಡು ಕನ್ನಡ ಭಾಷೆಯ ಅಭಿವೃದ್ದಿ ಹಾಗೂ ಕನ್ನಡಿಗರಲ್ಲಿ ಸ್ವಂತಿಕೆಯ ಬಗೆಗೆ ಅಭಿಮಾನ ಮೂಡಿಸುವ ಅಭಿಯಾನದಲ್ಲಿ ಬಹುವಿಧಿಯಾಗಿ ಶ್ರಮಿಸಿದರು. ನಾಟಕಗಳನ್ನು ಬರೆದು ಆಡಿಸಿದರು. ಉತ್ತರ ಕರ್ನಾಟಕದಲ್ಲಿ ಸಾಮಾಜಿಕ ನಾಟಕಗಳ ರಚನೆಯಲ್ಲಿ ಮೊದಲಿಗರಾಗಿ ನಾಟಕಗಳ ಮೂಲಕ ಜನಜಾಗೃತಿ ಮಾಡಿದರು. ಶಿಕ್ಷಣ ಪ್ರಸಾರಕ್ಕೆ ಬುನಾದಿ ಹಾಕಿಕೊಡುವಲ್ಲಿ ಪ್ರೇರಕಶಕ್ತಿಯಾದರು . ಗಾಂಧೀಜಿಯವರ ತತ್ವಾದರ್ಶಗಳನ್ನು ತಮ್ಮ ಬದುಕಿನಲ್ಲಿ ಅಂತರ್ಗತಿಸಿಕೊಂಡು ಕರ್ನಾಟಕದ ಏಕೀಕರಣ ಆಂದೋಲನದಲ್ಲಿ ತಮ್ಮ ಪಾಲಿನ ಕರ್ತವ್ಯವನ್ನು ಕಾಯಾ-ವಾಚ-ಮನಸಾ ಮಾಡಿ ವಂದ್ಯರಾಗಿದ್ದಾರೆ.

    Original price was: $0.30.Current price is: $0.18.
    Add to basket