ಪ್ರಜೆಗಳ ಬಗೆಗೆ ಕಳಕಳಿ, ಯೋಜನಾಬದ್ಧ ಆಡಳಿತ, ದೂರದೃಷ್ಟಿಯನ್ನೇ ವೈಶಿಷ್ಟ್ಯವಾಗಿಟ್ಟುಕೊಂಡ. ಅಂಥ ಅಪರೂಪದ ಬರೋಡೆಯ ಸಯಾಜಿರಾವ ಗಾಯಕವಾಡ ಮಹಾರಾಜರ ಚರಿತ್ರೆಯಿದು.
ಸ್ವಾಮಿ ವಿವೇಕಾನಂದರವರ ಪಾರ್ಶ್ವ ವ್ಯಕ್ತಿತ್ವವು ಈ ಕೃತಿಯಲ್ಲಿ ಅನಾವರಣಗೊಂಡಿದೆ.
ಈ ಪುಸ್ತಕವು ಕಾಮ್ರೇಡ್ ಶ್ರೀಪಾದ ಅಮೃತ ಡಾಂಗೆಯವರ ಆಯ್ದ ಭಾಷಣಗಳ ಸಂಕಲನವಾಗಿದೆ..
‘ಬುದ್ಧನ ರಾಟಿ’ ಇದು ಶ್ರೀ ಉತ್ತಮ ಕಾಂಬಳೆ ಅವರ ಮರಾಠಿ ಕಾದಂಬರಿ. ಶ್ರೀ ಚಂದ್ರಕಾಂತ ಪೋಕಳೆ ಅವರು ಕನ್ನಡಾನುವಾದ ಮಾಡಿದ್ದಾರೆ.
Username or email *
Password *