-
-10%
ಸಂಗೀತ ಲೋಕದ ಸಂತ ಬಿಸ್ಮಿಲ್ಲಾ ಖಾನ್
0ಭಾರತದ ಸಂಗೀತದಲ್ಲಿ ಸಪ್ತ ಸ್ವರಗಳು ಒಂದೇ ಆದರೂ ಅವುಗಳನ್ನು ರಾಗಗಳ ಮೂಲಕ ಪ್ರಸ್ತುತ ಪಡಿಸುವ ವಿಚಾರದಲ್ಲಿ ಹಿಂದೂಸ್ತಾನಿ ಮತ್ತು ಕರ್ನಾಟಕ ಸಂಗೀತ ಈ ಎರಡು ಪ್ರಕಾರಗಲು ಭಿನ್ನವಾಗಿ ಕವಲೊಡೆದಿರುವುದು ವಿಶೇಷ. ದಕ್ಷಿಣ ಭಾರತದಲ್ಲಿ ಕರ್ನಾಟಕ ಸಂಗೀತ ಮುನ್ನೆಲೆಗೆ ಬಂದಂತೆ, ಉತ್ತರ ಭಾರತದಲ್ಲಿ ಹಿಂದೂಸ್ತಾನಿ ಸಂಗೀತವು ರಾಜಾಶ್ರಯಗಳ ಮೂಲಕ ಮಜರಂಜನೆಯ ಭಾಗವಾಗಿ ಮತ್ತು ದೇವರ ಸ್ಮರಣೆ ಹಾಗೂ ಸ್ತುತಿಸುವ ಮಾಧ್ಯಮಗಳಾಗಿ ಇಂದಿಗೂ ಭಾರತದ ಜನಮಾನಸದಲ್ಲಿ ಅಗ್ರಸ್ಥಾನ ಪಡೆದಿವೆ.
-
-10%
ಮರುಭೂಮಿಯ ಹೂ
0“ಕುವೆಂಪು ಭಾಷಾ ಭಾರತಿ ಪ್ರಾಧಿಕಾರ” ಪ್ರಶಸ್ತಿ ವಿಜೇತ ಕೃತಿ
ಕನ್ನಡ ಅನುವಾದ
ಡಾ. ಎನ್. ಜಗದೀಶ್ ಕೊಪ್ಪಸೋಮಾಲಿಯಾದ ಹೆಣ್ಣು ಮಗಳು ವಾರಿಸ್ ಡೀರೀಳ ಆತ್ಮಕಥೆ “ಮರುಭೂಮಿಯ ಹೂ”.
-
-10%
ಬಿಳಿ ಸಾಹೇಬನ ಭಾರತ
0ಬಿಳಿ ಸಾಹೇಬನ ಭಾರತ
ಈ ಪುಸ್ತಕವು ಎನ್ ಜಗದೀಶ್ ಕೊಪ್ಪ ಅವರು ಅನುವಾದಿಸಿದ ಜಿಮ್ ಕಾರ್ಬೆಟ್ ಅವರ
ಜೀವನಗಾಥೆ.
-
-40%
ಮೂಕ ಹಕ್ಕಿಯ ಹಾಡು
0ಮೂಕ ಹಕ್ಕಿಯ ಹಾಡು
(ಆತ್ಮಕಥನ)ಕನ್ನಡಕ್ಕೆ
ಡಾ. ಎನ್. ಜಗದೀಶ್ ಕೊಪ್ಪಪಾಕಿಸ್ತಾನದ ಹೆಣ್ಣು ಮಗಳು ಮುಕ್ತರ್ ಮಾಯಿಯ ಆತ್ಮಕಥನ `ಮೂಕ ಹಕ್ಕಿಯ ಹಾಡು’.
ಡಾ. ಎನ್. ಜಗದೀಶ್ ಕೊಪ್ಪ ಅವರು ಆಂಗ್ಲ ಮೂಲದಿಂದ ಅನುವಾದಿಸುವ `ಮೂಕ ಹಕ್ಕಿಯ ಹಾಡ`” ಕೃತಿಯು ಮುಖ್ತಾರ್ ಮಾಯಿಯ ತೀರಾ ಭಿನ್ನವಾದ ದಾರುಣ ಬದುಕನ್ನು ನಮ್ಮ ಮುಂದೆ ತೆರೆದಿಡುವ ಕೃತಿಯಾಗಿದೆ. ಪಾಕಿಸ್ತಾನದ ಕೆಳವರ್ಗದ ಕೃಷಿ ಕುಟುಂಬದಲ್ಲಿ ಬೆಳೆದ ಅನಕ್ಷರಸ್ಥ ಹೆಣ್ಣು ಮಗಳು ಮುಖ್ತಾರ್ ಮಾಯಿ ಸಾಮೂಹಿಕ ಅತ್ಯಾಚಾರದಂತಹ ಕ್ರೌರ್ಯಕ್ಕೆ ಬಲಿಯಾದ ನಂತರ ಅನುಭವಿಸುವ ತೊಳಲಾಟಗಳನ್ನೆಲ್ಲಾ ಮೀರಿಯೂ ಆಕೆ ತೆಗೆದುಕೊಳ್ಳುವ ಪ್ರತಿಯೊಂದು ನಿರ್ಧಾರದ ಹಿಂದೆ ದೂರ ದೃಷ್ಟಿ ಮತ್ತು ಪ್ರಬುದ್ಧತೆ ಇದೆ.
-
-40%
ಮರುಭೂಮಿಯ ಹೂ
0“ಕುವೆಂಪು ಭಾಷಾ ಭಾರತಿ ಪ್ರಾಧಿಕಾರ” ಪ್ರಶಸ್ತಿ ವಿಜೇತ ಕೃತಿ
ಕನ್ನಡ ಅನುವಾದ
ಡಾ. ಎನ್. ಜಗದೀಶ್ ಕೊಪ್ಪಸೋಮಾಲಿಯಾದ ಹೆಣ್ಣು ಮಗಳು ವಾರಿಸ್ ಡೀರೀಳ ಆತ್ಮಕಥೆ “ಮರುಭೂಮಿಯ ಹೂ”.