• -20%

    ಅರೆಶತಮಾನದ  ಅಲೆಬರಹಗಳು

    0
    Original price was: $6.96.Current price is: $5.57.
    Add to basket
  • -40%

    ಸತ್ತು ಹುಟ್ಟಿದ್ದು

    0

    ಸತ್ತು ಹುಟ್ಟಿದ್ದು
    (ವೈದ್ಯಕೀಯ ರೋಮಾಂಚಕಾರಿ ಕಾದಂಬರಿ)
    ಇದು ಶ್ರೀಮತಿ ರೋಹಿಣಿ ನಿಲೇಕಣಿ ಅವರ ಪೆಂಗ್ವಿನ್ ಪ್ರಕಾಶಕರಿಂದ ಇಂಗ್ಲೀಷನಲ್ಲಿ “ಸ್ಟಿಲ್ ಬಾರ್ನ್” ಎಂಬ ಹೆಸರಿನಲ್ಲಿ ಪ್ರಕಟವಾಗಿದ್ದು ಇದನ್ನು ಆರ್ಯ ಅವರು ಕನ್ನಡಕ್ಕೆ ಅನುವಾದಿಸಿದ್ದಾರೆ.

    Original price was: $2.40.Current price is: $1.44.
    Add to basket
  • -40%

    ಕಿಂಕಿಣಿ

    0

    ಕಿಂಕಿಣಿ
    ಬದುಕಿನುದ್ದಕ್ಕೂ ಎದುರಾಗುವ ಘಟನೆಗಳ ಸುತ್ತ ಮೂಡುವ ಮನಸ್ಸಿನ ಎಳೆಗಳನ್ನು ಹಸಿಹಸಿಯಾಗಿ ಮೂಡಿಸುವ ಪ್ರಯತ್ನ ಇಲ್ಲಿದೆ.

    Original price was: $0.72.Current price is: $0.43.
    Add to basket
  • ಕಾವ್ಯಸಿಂಧು

    0

    ಯಾವುದೇ ಅಬ್ಬರ, ಆರ್ಭಟಗಳಿಲ್ಲದ ಈ ‘ಕಾವ್ಯಸಿಂಧು’ ವೆಂಬ ಶಾಂತಿ ಸಾಗರದ ತಡಿಯಲ್ಲಿ ನಿಂತು ನೋಡಿದಾಗ ಇಲ್ಲಿಯ ಎಲ್ಲ ರಚನೆಗಳೂ ರಮ್ಯಗೀತಗಳಾಗಿದ್ದು ಸಂಗೀತ ಸಹಚರಿಗಳಾಗಿವೆ. ಇದರಲ್ಲಿಯ ಭಾವಗಳ ಪ್ರಾಮುಖ್ಯತೆಯ ಹಿನ್ನೆಲೆಯಲ್ಲಿ ಕವಿ ಭಾವಗೀತೆಗಳು, ಭಕ್ತಿ ಗೀತೆಗಳು, ಪ್ರೇಮಗೀತೆಗಳು, ದೇಶಭಕ್ತಿ ಗೀತೆಗಳು ಮತ್ತು ಹಬ್ಬ ಹರಿದಿನಗಳ ಕುರಿತಾದ ಗೀತೆಗಳೆಂಬ ಐದು ವಿಭಾಗಗಳಾಗಿ ವಿಂಗಡಿಸಿಟ್ಟಿದ್ದಾರೆ.

    $0.00
    Add to basket
  • -40%

    ದಿನಚರಿಯ ಕಡೇ ಪುಟದಿಂದ…

    0

    ದಿನಚರಿಯ ಕಡೇ ಪುಟದಿಂದ…
    ಸುಮಾರು ಎರಡು ದಶಕಗಳ ತಮ್ಮ ಬರವಣಿಗೆಯುದ್ದಕ್ಕೂ ಶ್ರೀಮತಿ ಜಯಶ್ರೀಯವರು ಕಥನ ಶೈಲಿಯಲ್ಲಿ ನಡೆಸಿರುವ ಪ್ರಯತ್ನಗಳು ಮಹಿಳಾ ಕಥಾ ಪರಂಪರೆಯಲ್ಲಿ ಮಾತ್ರವಲ್ಲ, ಒಟ್ಟು ಕನ್ನಡ ಕಥನ ಪರಂಪರೆಯಲ್ಲೂ ಮುಖ್ಯವಾಗಿವೆ. ಇದರ ಮುಖ್ಯ ಗುಣವೆಂದರೆ ಅದು ದಶದಿಕ್ಕುಗಳಿಗೂ ಕುತೂಹಲದಿಂದ ಕೈಚಾಚುವ ಬಗೆಯದ್ದಲ್ಲ. ತನ್ನ ಅನುಭವಕ್ಕೆ ಆಳವಾಗಿ ದಕ್ಕಿರುವ, ತನಗೆ ಪರಿಚಿತವಾದ, ತಾನು ಅಧಿಕಾರದಿಂದ ಮಾತನಾಡಾಬಲ್ಲ ಬದುಕಿನ ಮಾದರಿಗಳನ್ನೇ ಅದು ಹಲವು ಮಗ್ಗುಲುಗಳಿಂದ ನೋಡಲು ಬಯಸುತ್ತದೆ. ಈ ನಿರ್ದಿಷ್ಟ ಮಾದರಿಯನ್ನು ಅದು ಈಗಾಗಲೆ ಮತ್ತೆ ಮತ್ತೆ ನೋಡಲಾಗಿರುವ ದೃಷ್ಟಿಕೋನದಾಚೆಗೆ ವಿಸ್ತರಿಸಲು ತೀವ್ರವಾಗಿ ಹಂಬಲಿಸುತ್ತದೆ. ಹೆಣ್ಣಿನ ಘರ್ಷಣೆಗಳ ಮೂಲ ಒಳಗಿನದೇ ಹೊರಗಿನದೇ ಅಥವಾ ಅವುಗಳ ಒಳಹೊರಗುಗಳನ್ನು ಮೂರ್ತವಾಗಿ ಬೇರ್ಪಡಿಸುವುದಾದರೂ ಸಾಧ್ಯವಿದೆಯೇ ಎಂದು ಆತಂಕ ಮತ್ತು ಆರ್ತತೆಗಳೆರಡೂ ಬೆರೆತೆ ಸ್ಥಿತಿಯಲ್ಲಿ ಇವರ ಬಹುಪಾಲು ಕಥೆಗಳಿವೆ.

    Original price was: $1.32.Current price is: $0.79.
    Add to basket
  • -40%

    ಶ್ರೀನಿವಾಸ ಕಲ್ಯಾಣ

    0

    ಶ್ರೀನಿವಾಸ ಕಲ್ಯಾಣ –

    ತಿರುಪತಿಯ ವೆಂಕಟಪ್ಪನ ಒಕ್ಕಲಿನವರಿಗೆ ಪ್ರತಿ ನವರಾತ್ರಿಯಲ್ಲಿ ‘ಶ್ರೀನಿವಾಸ ಕಲ್ಯಾಣ’ ಓದುವುದು, ಕೇಳುವುದು ಒಂದು ನಿಯಮ. ಪುರೋಹಿತರು ಬಂದು ಪುರಾಣವನ್ನು ಹೇಳುತ್ತಿದ್ದರು. ನೌಕರಿಗೆಂದು ನಗರಗಳಿಗೆ ವಲಸೆ ಬಂದ ನಂತರ ಪುರೋಹಿತರ ಕೆಲಸವನ್ನು ಯಜಮಾನನೇ ಮಾಡಬೇಕಾಯಿತು. ಅಂಥ ಸಂದರ್ಭದಲ್ಲಿ, ಸಮಯಕ್ಕೆ ಅನುಕೂಲವಾಗುವಂತೆ ಸಂಪ್ರದಾಯವನ್ನು ಉಳಿಸಿಕೊಂಡು ಬರುವಲ್ಲಿಯ ಪ್ರಯತ್ನದ ಫಲ ಈ ‘ಶ್ರೀನಿವಾಸ ಕಲ್ಯಾಣ’ ಕಿರು ಪುಸ್ತಿಕೆ.

    Original price was: $0.60.Current price is: $0.36.
    Add to basket
  • -40%

    ಅಬ್ಬಾಲಕ್ಕ ಅಜ್ಜೀಮನೆಗೆ ಹೋಗಿದ್ದು

    0

    ಅಬ್ಬಾಲಕ್ಕ ಅಜ್ಜೀಮನೆಗೆ ಹೋಗಿದ್ದು
    (ಮಕ್ಕಳ ಕತೆಗಳು)
    ವೈದೇಹಿಯವರು ಮಕ್ಕಳನ್ನು ಎದುರಿಗೆ ಕುಡ್ರಿಸಿಕೊಂಡು ಹೇಳಿದಂತಿರುವ  ಈ ಕಥೆಗಳು ಆಕರ್ಷಕ ಶೈಲಿ ನಾಟಕೀಯ ನಿರೂಪಣೆಗಳ ಮೂಲಕ ಮಕ್ಕಳ ಕಥೆಗಳು ಹೇಗಿರಬೇಕು ಎಂಬುದಕ್ಕೆ ಮಾದರಿಯಾಗಿವೆ.  ಈ ಕಥೆಗಳು ಮಕ್ಕಳಿಗಷ್ಟೇ ಅಲ್ಲದೆ ದೊಡ್ಡವರಿಗೂ ಸಂತೋಷ ನೀಡುತ್ತವೆ.  ನಿರಸವಾದ ನೀತಿ ಕಥೆಗಳಿಂದ ತುಂಬಿರುವ ಕನ್ನಡದ ಮಕ್ಕಳ ಕಥೆಗಳಿಗಿಂತ ಇವು ವಿಭಿನ್ನವಾಗಿವೆ.

    Original price was: $0.84.Current price is: $0.50.
    Add to basket
  • -40%

    ತುಘಲಕ್

    0

    ಇದು ಗಿರೀಶ ಕಾರ್ನಾಡರ ಎರಡನೆಯ ನಾಟಕ. ಈ ನಾಟಕದ ಕಥಾವಸ್ತು ಐತಿಹಾಸಿಕವಾಗಿದ್ದರೂ ಇದರ ಉದ್ದೇಶ ಇತಿಹಾಸದ ಚಿತ್ರಣವಲ್ಲ. ತುಘಲಕ್ ವಂಶದ ಹುಚ್ಚ ಮುಹಮ್ಮದನ ಅರಾಜಕತೆಯ ಆಳ್ವಿಕೆಯೇ ನಾಟಕದ ಕಾರ್ಯಪರಂಪರೆಯಗಿದ್ದರೂ ತೋರಿಸುವ ಕೃತಿಯಲ್ಲ. ಮನುಷ್ಯ ದೇವತ್ವದ ಕನಸನ್ನು ಕಾಣುವ ಪಶುವಾಗಿರುವದೇ ಇಲ್ಲಿಯ ಮೂಲಭೂತವಾದ ಸಮಸ್ಯೆಯಾಗಿದೆ. ಈ ಸಮಸ್ಯೆ ಹುಟ್ಟಿಸುವ ಅನೇಕ ಮಾನವೀಯ ಅನರ್ಥಗಳಿಗೆ ಮುಹಮ್ಮದ ಪ್ರಳಯ ಕೇಂದ್ರವಾಗಿದ್ದಾನೆ.

    Original price was: $1.20.Current price is: $0.72.
    Add to basket
  • ಎಲ್ಲಿಯೂ ಸಲ್ಲಲಿಲ್ಲ

    0

    ಎಲ್ಲಿಯೂ ಸಲ್ಲಲಿಲ್ಲ
    ಈ ನಾಟಕವು ನರಸಿಂಹ ಹಿರಣ್ಯಕಶಿಪು, ದೇವತೆಗಳು, ಇವರಾರದೂ ಪೌರಾಣಗಳ ಕತೆಯಲ್ಲ. ಆದ್ದರಿಂದ ನಡೆಯುವ ಪ್ರಸಂಗಗಳಿಗೆ ಪೌರಾಣಗಳ ದೃಷ್ಟಿಯಿಂದ ಲಾಜಿಕ್ ಇರುವುದಿಲ್ಲ. ದೇವಲೋಕ ಅಂಥದೊಂದಿದ್ದರೆ ಮತ್ತು ಮನುಷ್ಯಲೋಕ ಇವುಗಳ ನಡುವಿನ ಕೊಂಡು ಕಳಚಿದವೆನಿಸಿದಾಗ ನಾಟಕ ನಡೆಯುವದು. ದೇವತೆಗಳು, ನಾಟಕ ಆಡೂವವಳು, ಅದರ ಹೊರಗಿನವರು ಹೀಗೆ ಮೂಲಸ್ತರಗಳಲ್ಲಿ ಪ್ರಹಸನ ನಡೆಯುತ್ತದೆ. ಇದು ನಾಟಕದ ವಸ್ತು. ಪೂರ್ಣ ನಾಟಕ ನಡೆದಾಗ ಏನೇನಾಗುವದೋ ಅದೇ ನಾಟಕದ ಕತೆ.

    $0.00
    Add to basket
  • -40%

    ಹೆಗ್ಗುರುತು

    0

    ಹಿರಿಯ ಕತೆಗಾರ ಕೆ ಸತ್ಯನಾರಾಯಣ ಅವರ ಕಥಾಸಂಕಲನ ಇದು. ಚಿಕ್ಕತಾಯಿ, ಡಾಕ್ಟರನ ಹುಚ್ಚುಮಗು ಸೇರಿದಂತೆ ೨೦೧೦ರ ಈಚೆಗೆ ಬರೆದ ಅವರ ಹತ್ತು ಕತೆಗಳನ್ನು ನಾವಿಲ್ಲಿ ಓದಬಹುದು. ಪುಸ್ತಕದ ಕಡೆಯಲ್ಲಿ ಕತೆ ಕತೆಯಾಗುವ ರೀತಿ ಎಂಬ ಅನುಬಂಧವೂ ಇದೆ.ಇದರಲ್ಲಿನ ಕಥೆಗಳು ಸಮಕಾಲೀನ ಸಾಮೂಹಿಕ ವಾಸ್ತವಗಳ ಶೋಧನೆಯನ್ನು ಬದುಕಿನ ವೈರುಧ್ಯಗಳು ಹಾಗೂ ಜಠಿಲತೆಗಳನ್ನು ಗ್ರಹಿಸಿಕೊಂಡ ಸಮೃದ್ಧವಾದ ಕಥೆಗಳಿವೆ. ಅವು ಇವತ್ತಿನ ನಮ್ಮ ಬದುಕಿನ ಅನೇಕ ಮಗ್ಗಲುಗಳ ನೆಲೆಗಳ ಅನ್ವೇಷಣೆಗೆ ತೊಡಗಿಕೊಳ್ಳುತ್ತವೆ. ಸಮಷ್ಠಿತ ಸಹಬಾಳ್ವೆಗಾಗಿ ತುಡಿಯುವ ಕಥೆಗಳಿವು.

    Original price was: $1.92.Current price is: $1.15.
    Add to basket
  • ಭವ

    0
    $6.00
    Add to basket
  • -40%

    ಅಂಜುಮಲ್ಲಿಗೆ

    0

    ‘ಅಂಜುಮಲ್ಲಿಗೆ’ ನಾನು ಆಕ್ಸಫರ್ಡಿನಲ್ಲಿ ವಿದ್ಯಾರ್ಥಿಯಾಗಿದ್ದಾಗ ನಡೆದ ಒಂದು ಘಟನೆಯನ್ನು ಆಧರಿಸಿ ಬರೆದದ್ದು. ೧೯೬೦ರ ದಶಕದಲ್ಲಿ ಬ್ರಿಟನ್ನಿನಲ್ಲಿ ಭಾರತೀಯರು ತೀರ ಕಡಿಮೆ ಸಂಖ್ಯೆಯಲ್ಲಿದ್ದರು. ಇಂದು ಆ ದೇಶವನ್ನೇ ವ್ಯಾಪಿಸಿದ್ದಾರೆ. ಹೀಗಾಗಿ ಇಂದಿನ ರಾಜಕೀಯ ಮಾನಸಿಕ ತುಮುಲಗಳು ಅಂದಿಗಿಂತ ಬೇರೆಯಾಗಿರಬಹುದು.
    ಗಿರೀಶ ಕಾರ್ನಾಡ

    Original price was: $0.96.Current price is: $0.58.
    Add to basket
  • -40%

    ಬಲಿ

    0

    ಒಂದು ದೃಷ್ಟಿಯಲ್ಲಿ ‘ಬಲಿ’ ನಾಟಕವನ್ನು ನಾನು ೧೯೫೬ರಲ್ಲಿ ಕರ್ನಾಟಕ ಕಾಲೇಜಿನಲ್ಲಿ ‘ಯಶೋಧರ ಚರಿತ’ ಓದಿದ ಗಳಿಗೆಯಿಂದಲೇ ಬರೆಯಲಾರಂಭಿಸಿದೆ. ಅದು ‘ಹಿಟ್ಟಿನ ಹುಂಜ’ ಎಂಬ ಹೆಸರಿನಲ್ಲಿ ಪ್ರಕಟ ಕೂಡ ಆಯಿತು. ನಂತರ ಇದನ್ನು ಮತ್ತೆ ಹೊಸದಾಗಿ ಬರೆದು ಸತ್ಯದೇವ ದುಬೇ ಸೂಚಿಸಿದಂತೆ ‘ಬಲಿ’ ಎಂಬ ಹೊಸ ಹೆಸರಿಟ್ಟೆ.

    ಗಿರೀಶ ಕಾರ್ನಾಡ

    Original price was: $0.48.Current price is: $0.29.
    Add to basket
  • -40%

    ಸುನಾಮಿಯ ಸುಳಿಯಲ್ಲಿ

    0

    ಏಳು ದಿನಗಳ ವರೆಗೆ ಒಬ್ಬ ಬಾಲಕ ಸಾಗರದಲ್ಲಿಯೇ ಇರುವಂತಹ ಪರಿಸ್ಥಿತಿ ಎದುರಾದರೆ ಆತ ಎದುರಿಸಿದ ಘಟನೆಗಳು, ತೊಂದರೆಗಳು ಹೇಗಿದ್ದಿರಬಹುದು? ಅದುವರೆಗೂ ಆತನ ಮನಸ್ಸಿನಲ್ಲಿ ಸುಳಿದಾಡಿರಬಹುದಾದ ಭಾವನೆಗಳು ಹೇಗಿದ್ದಿರಬಹುದು? ಎನ್ನುವುದರ ಕಲ್ಪನೆಯ ಸೃಷ್ಟಿಯೇ ‘ಸುನಾಮಿಯ ಸುಳಿಯಲ್ಲಿ’.

    Original price was: $0.72.Current price is: $0.43.
    Add to basket
  • -40%

    ಹೊಡಿ ಚಕ್ಕಡಿ

    0

    ಡಾ. ಬಸು ಬೇವಿನಗಿಡದ ಅವರ ಕತೆಗಳ ಸಂಕಲನ – ‘ಹೊಡಿ ಚಕ್ಕಡಿ’

    Original price was: $1.20.Current price is: $0.72.
    Add to basket
  • -100%

    ಬಾರೋ ಸಾಧನಕೇರಿಗೆ… ಮತ್ತು ನಿಷ್ಕ್ರಿಯ ಘಾತಕಿ

    0

    ಸಧ್ಯದ ವಾತಾವರಣದಲ್ಲಿ ಎಲ್ಲರ ಮುಖ ಐ. ಟಿ. ಕ್ಷೇತ್ರದತ್ತ ಹಾಗೂ ಪಶ್ಚಿಮದ ದೇಶಗಳತ್ತ ಮುಖ ಮಾಡಿರುವಾಗ ದೇಶೀಯ ಆಕರ್ಷಣೆ ತನ್ನ ಕಳೆಯನ್ನು ಕಳೆದುಕೊಳ್ಳುತ್ತಿರುವ ಸಂದರ್ಭದಲ್ಲಿ ಹೇಗೆ ಮತ್ತೆ ಮಾತೃಭೂಮಿ ತನ್ನ ನಿರಂತರವಾದ ಸೂಜಿಗಲ್ಲಿನ ಆಕರ್ಷಣೆಯಿಂದ ಪರದೇಶಿಗಳಾದವರನ್ನು ತನ್ನ ಹತ್ತಿರ ಎಳೆದುಕೊಳ್ಳುತ್ತದೆ ಎಂಬ ವಸ್ತುವನ್ನಿಟ್ಟುಕೊಂಡು ಬರೆದ ನಾಟಕ ‘ಬಾರೋ ಸಾಧನಕೇರಿಗೆ । ಮರಳಿ ನಿನ್ನೀ ಊರಿಗೆ, ಬೇಂದ್ರೆಯವರ ಕವನದ ಸಾಲುಗಳ ಶೀರ್ಷಿಕೆಯಾಗಿಸಿಕೊಂಡು ಹೆಣೆದ ಪ್ರಾರಂಭದ ವಾಕ್ಯವನ್ನು ನಾಟಕ ಅರ್ಥಪೂರ್ಣವಾಗಿದೆ.
    ಹಾಗೆಯೇ ‘ನಿಷ್ಕ್ರಿಯ ಘಾತಕಿ’ ಎಂಬ ನಾಟಕ ಜನಸಾಮಾನ್ಯರ ಅಲಿಪ್ತತೆ ಹೇಗೆ ಜೀವನದ ಸ್ವಾಸ್ಥ್ಯವನ್ನು ಹಾಳು ಮಾಡುವದಕ್ಕೆ ಕಾರಣವಾಗುತ್ತದೆ ಎಂಬುದನ್ನು ಮನನೀಯವಾಗಿ ನಿರೂಪಿಸುತ್ತದೆ.

    Original price was: $0.72.Current price is: $0.00.
    Add to basket
  • -40%

    ತಲೆದಂಡ

    0

    ‘ತಲೆದಂಡ’ ಪದ ಬಸವಣ್ಣನವರ ವಚನದಿಂದ ಬಂದದ್ದಾದರೂ ನನಗೆ ನಾಟಕದ ಹೆಸರಾಗಿ ದೊರೆತದ್ದು ದ. ರಾ. ಬೇಂದ್ರೆ ಅವರಿಂದ. ಸುಮಾರು ಐವತ್ತು ವರ್ಷಗಳ ಹಿಂದೆ ಅವರು ಬಸವಣ್ಣ-ಬಿಜ್ಜಳರ ಯುಗವನ್ನು ಕುರಿತು ಈ ಹೆಸರಿನ ನಾಟಕವನ್ನು ಬರೆಯುವ ಹೊಳಹು ಹಾಕಿದ್ದರಂತೆ. ಆದರೆ ಬರೆಯಲಿಲ್ಲ.
    ಈಗಾಗಲೇ ಈ ವಿಷಯವನ್ನೇ ವಸ್ತುವಾಗಿಟ್ಟುಕೊಂಡ ಹಲವಾರು ಕಾದಂಬರಿ, ನಾಟಕಗಳು ಕನ್ನಡದಲ್ಲಿ ಬಂದಿವೆ. ಅವುಗಳಲ್ಲಿ ಲಂಕೇಶ್ ಹಾಗೂ ಶಿವಪ್ರಕಾಶ್ ಬರೆದ ನಾಟಕಗಳು, ಬಿ. ಪುಟ್ಟಸ್ವಾಮಯ್ಯ – ಡಾ. ಎಚ್. ತಿಪ್ಪೇರುದ್ರಸ್ವಾಮಿ ಅವರ ಕಾದಂಬರಿಗಳು ವಿಶೇಷ ಪ್ರಶಂಸೆ ಗಳಿಸಿವೆ.
    ಆದರೂ ಈ ನಾಟಕ ಬರೆದಿದ್ದೇನೆ.

    ಗಿರೀಶ ಕಾರ್ನಾಡ

    Original price was: $0.96.Current price is: $0.58.
    Add to basket
  • -40%

    ನಾಗಮಂಡಲ

    0

    ನಾಗಮಂಡಲ – ನಾಟಕ

    ಇದು ಗಿರೀಶ ಕಾರ್ನಾಡ ರಚನೆಯ ನಾಟಕವಾಗಿದೆ.

    Original price was: $0.60.Current price is: $0.36.
    Add to basket