• -40%

    ಸುನಾಮಿಯ ಸುಳಿಯಲ್ಲಿ

    0

    ಏಳು ದಿನಗಳ ವರೆಗೆ ಒಬ್ಬ ಬಾಲಕ ಸಾಗರದಲ್ಲಿಯೇ ಇರುವಂತಹ ಪರಿಸ್ಥಿತಿ ಎದುರಾದರೆ ಆತ ಎದುರಿಸಿದ ಘಟನೆಗಳು, ತೊಂದರೆಗಳು ಹೇಗಿದ್ದಿರಬಹುದು? ಅದುವರೆಗೂ ಆತನ ಮನಸ್ಸಿನಲ್ಲಿ ಸುಳಿದಾಡಿರಬಹುದಾದ ಭಾವನೆಗಳು ಹೇಗಿದ್ದಿರಬಹುದು? ಎನ್ನುವುದರ ಕಲ್ಪನೆಯ ಸೃಷ್ಟಿಯೇ ‘ಸುನಾಮಿಯ ಸುಳಿಯಲ್ಲಿ’.

    Original price was: $0.72.Current price is: $0.43.
    Add to basket
  • -40%

    ಹೊಡಿ ಚಕ್ಕಡಿ

    0

    ಡಾ. ಬಸು ಬೇವಿನಗಿಡದ ಅವರ ಕತೆಗಳ ಸಂಕಲನ – ‘ಹೊಡಿ ಚಕ್ಕಡಿ’

    Original price was: $1.20.Current price is: $0.72.
    Add to basket
  • -100%

    ಬಾರೋ ಸಾಧನಕೇರಿಗೆ… ಮತ್ತು ನಿಷ್ಕ್ರಿಯ ಘಾತಕಿ

    0

    ಸಧ್ಯದ ವಾತಾವರಣದಲ್ಲಿ ಎಲ್ಲರ ಮುಖ ಐ. ಟಿ. ಕ್ಷೇತ್ರದತ್ತ ಹಾಗೂ ಪಶ್ಚಿಮದ ದೇಶಗಳತ್ತ ಮುಖ ಮಾಡಿರುವಾಗ ದೇಶೀಯ ಆಕರ್ಷಣೆ ತನ್ನ ಕಳೆಯನ್ನು ಕಳೆದುಕೊಳ್ಳುತ್ತಿರುವ ಸಂದರ್ಭದಲ್ಲಿ ಹೇಗೆ ಮತ್ತೆ ಮಾತೃಭೂಮಿ ತನ್ನ ನಿರಂತರವಾದ ಸೂಜಿಗಲ್ಲಿನ ಆಕರ್ಷಣೆಯಿಂದ ಪರದೇಶಿಗಳಾದವರನ್ನು ತನ್ನ ಹತ್ತಿರ ಎಳೆದುಕೊಳ್ಳುತ್ತದೆ ಎಂಬ ವಸ್ತುವನ್ನಿಟ್ಟುಕೊಂಡು ಬರೆದ ನಾಟಕ ‘ಬಾರೋ ಸಾಧನಕೇರಿಗೆ । ಮರಳಿ ನಿನ್ನೀ ಊರಿಗೆ, ಬೇಂದ್ರೆಯವರ ಕವನದ ಸಾಲುಗಳ ಶೀರ್ಷಿಕೆಯಾಗಿಸಿಕೊಂಡು ಹೆಣೆದ ಪ್ರಾರಂಭದ ವಾಕ್ಯವನ್ನು ನಾಟಕ ಅರ್ಥಪೂರ್ಣವಾಗಿದೆ.
    ಹಾಗೆಯೇ ‘ನಿಷ್ಕ್ರಿಯ ಘಾತಕಿ’ ಎಂಬ ನಾಟಕ ಜನಸಾಮಾನ್ಯರ ಅಲಿಪ್ತತೆ ಹೇಗೆ ಜೀವನದ ಸ್ವಾಸ್ಥ್ಯವನ್ನು ಹಾಳು ಮಾಡುವದಕ್ಕೆ ಕಾರಣವಾಗುತ್ತದೆ ಎಂಬುದನ್ನು ಮನನೀಯವಾಗಿ ನಿರೂಪಿಸುತ್ತದೆ.

    Original price was: $0.72.Current price is: $0.00.
    Add to basket
  • -40%

    ತಲೆದಂಡ

    0

    ‘ತಲೆದಂಡ’ ಪದ ಬಸವಣ್ಣನವರ ವಚನದಿಂದ ಬಂದದ್ದಾದರೂ ನನಗೆ ನಾಟಕದ ಹೆಸರಾಗಿ ದೊರೆತದ್ದು ದ. ರಾ. ಬೇಂದ್ರೆ ಅವರಿಂದ. ಸುಮಾರು ಐವತ್ತು ವರ್ಷಗಳ ಹಿಂದೆ ಅವರು ಬಸವಣ್ಣ-ಬಿಜ್ಜಳರ ಯುಗವನ್ನು ಕುರಿತು ಈ ಹೆಸರಿನ ನಾಟಕವನ್ನು ಬರೆಯುವ ಹೊಳಹು ಹಾಕಿದ್ದರಂತೆ. ಆದರೆ ಬರೆಯಲಿಲ್ಲ.
    ಈಗಾಗಲೇ ಈ ವಿಷಯವನ್ನೇ ವಸ್ತುವಾಗಿಟ್ಟುಕೊಂಡ ಹಲವಾರು ಕಾದಂಬರಿ, ನಾಟಕಗಳು ಕನ್ನಡದಲ್ಲಿ ಬಂದಿವೆ. ಅವುಗಳಲ್ಲಿ ಲಂಕೇಶ್ ಹಾಗೂ ಶಿವಪ್ರಕಾಶ್ ಬರೆದ ನಾಟಕಗಳು, ಬಿ. ಪುಟ್ಟಸ್ವಾಮಯ್ಯ – ಡಾ. ಎಚ್. ತಿಪ್ಪೇರುದ್ರಸ್ವಾಮಿ ಅವರ ಕಾದಂಬರಿಗಳು ವಿಶೇಷ ಪ್ರಶಂಸೆ ಗಳಿಸಿವೆ.
    ಆದರೂ ಈ ನಾಟಕ ಬರೆದಿದ್ದೇನೆ.

    ಗಿರೀಶ ಕಾರ್ನಾಡ

    Original price was: $0.96.Current price is: $0.58.
    Add to basket
  • -40%

    ನಾಗಮಂಡಲ

    0

    ನಾಗಮಂಡಲ – ನಾಟಕ

    ಇದು ಗಿರೀಶ ಕಾರ್ನಾಡ ರಚನೆಯ ನಾಟಕವಾಗಿದೆ.

    Original price was: $0.60.Current price is: $0.36.
    Add to basket
  • -40%

    ಇನ್ನೊಂದು ಸಂತೆ

    0

    ಕನ್ನಡದ ಪ್ರಮುಖ ಲೇಖಕರಲ್ಲೊಬ್ಬರಾದ ಶ್ರೀನಿವಾಸ ವೈದ್ಯರು ಸಹಜ ಕಥೆಗಾರರು. ಅವರೇನು ಬರೆದರೂ ಅದಕ್ಕೊಂದು ಕಥನದ ಆಕಾರವೂ ಆಂತರ್ಯವೂ ಇರುತ್ತದೆ. ಅಷ್ಟೇ ಅಲ್ಲ, ಅವರ ಜೊತೆ ಹತ್ತು ನಿಮಿಷ ಹರಟೆ ಹೊಡೆದರೂ ಸಾಕು ಅವರ ಮಾತಿಗೂ ಈ ಗುಣವಿರುವುದು ಗೊತ್ತಾಗುತ್ತದೆ.

    Original price was: $1.20.Current price is: $0.72.
    Add to basket
  • -20%

    ಐದು ದಶಕದ ಕಥೆಗಳು

    0
    Original price was: $2.88.Current price is: $2.31.
    Add to basket
  • -40%

    ಮಸುಕು ಬೆಟ್ಟದ ದಾರಿ

    0

    ಮಸುಕು ಬೆಟ್ಟದ ದಾರಿ :

    ಚಿಕ್ಕಮಗಳೂರಿನ ಸುಂದರ ಪರಿಸರದಲ್ಲಿ ಮೂಡುವ `ಮಸುಕು ಬೆಟ್ಟದ ದಾರಿ’ ಕಾದಂಬರಿ ತನ್ನ ವಸ್ತುವಿನಿಂದಾಗಿ ಅನನ್ಯವಾಗಿದೆ. `ಹೈಪರ್ ಥೈಮೆಸ್ಟಿಕ್ ಸಿಂಡ್ರೋಮ್’ ಎಂಬ ವಿಚಿತ್ರ, ಅತಿ ಅಪರೂಪದ ಮಿದುಳಿನ ಲಕ್ಷಣದ ಹುಡುಗನ ಕಥೆಯಾಗಿದೆ.

    Original price was: $3.60.Current price is: $2.16.
    Add to basket
  • -40%

    ಆತ್ಮ ವೃತ್ತಾಂತ

    0

    ಆತ್ಮವೃತ್ತಾಂತ

    ಲೇಖಕಿ ರಜನಿ ನರಹಳ್ಳಿ ಅವರ ಪ್ರಸ್ತುತ ಕೃತಿ ‘ಆತ್ಮವೃತ್ತಾಂತ’ ಹಲವು ಕಾರಣಗಳಿಗಾಗಿ ಪ್ರಮುಖವೆನಿಸುತ್ತದೆ.  ರಜನಿ ನರಹಳ್ಳಿಯವರು ಬರೆದ ಈ ಕಾದಂಬರಿಯ ವಸ್ತು ಒಂದು ನಾಯಿಯ ಬಾಳು. ಜತೆಗೆ ಅದರ ಹಿಂದಿನ ಮೂರು ತಲೆಮಾರಿನ ನಾಯಿಗಳ ಆತ್ಮಕತೆಗಳೂ ಈ ಕಾದಂಬರಿಯಲ್ಲಿದೆ.

    Original price was: $3.60.Current price is: $2.16.
    Add to basket
  • -40%

    ಬೆತ್ತಲಾಟ 

    0

    ಡಾ. ಪ್ರಕಾಶ ಗರುಡರು ಅನೇಕ ವರ್ಷಗಳಿಂದ ಪ್ರದರ್ಶಿಸುತ್ತಿರುವ ಮತ್ತು ಅತ್ಯಂತ ಪ್ರಭಾವಿ ನಾಟಕವನ್ನು ಪುಸ್ತಕರೂಪಕ್ಕೆ ಇಳಿಸಿ ಅದನ್ನು ಪ್ರಕಟಿಸಲು ಒಪ್ಪಿಗೆ ನೀಡಿದ್ದಾರೆ. ದಾರಿಯೊ ಫೋ ನ ‘One was nude;One wore tails’ ಎಂಬ ನಾಟಕವನ್ನು ಕನ್ನಡದ ಸನ್ನಿವೇಶಕ್ಕೆ ಅಳವಡಿಸಿಕೊಂಡು ಭಾವಾನುವಾದ ಮಾಡಿದ್ದಾರೆ.
    ನಾಟಕದಲ್ಲಿ ಬರುವ ಪಾತ್ರಗಳೆಲ್ಲ ನಮ್ಮ ನಿಜಜೀವನದಲ್ಲಿ ಕಾಣ ಸಿಗುವಂಥವೇ. ಆದರೆ ಸನ್ನಿವೇಶ ಮಾತ್ರ ಕುತೂಹಲಕಾರಿಯಾಗಿ ಹಾಸ್ಯವನ್ನು ಚಿಮ್ಮಿಸುತ್ತದೆ. ಭೌತಿಕ ನೆಲೆಯಿಂದ ಆಧ್ಯಾತ್ಮಿಕ ನೆಲೆಯ ಕಡೆಗೆ ತನ್ನ ವಿಚಾರಗಳನ್ನು ಎತ್ತರಿಸುತ್ತ ನಾಟಕ ಪ್ರೇಕ್ಷಕರನ್ನು ವಿಚಾರ ಮಾಡಲು ಹಚ್ಚುತ್ತದೆ.

    Original price was: $0.72.Current price is: $0.43.
    Add to basket
  • -40%

    ಕರ್ನಲ್ ನಿಗೆ ಯಾರೂ ಬರೆಯುವುದೇ ಇಲ್ಲ

    0

    ಕರ್ನಲ್ ನಿಗೆ ಯಾರೂ ಬರೆಯುವುದೇ ಇಲ್ಲ –

    ಮೂಲ ಸ್ಪ್ಯಾನಿಶ್ ಭಾಷೆಯಲ್ಲಿದ್ದ ಈ ಕಾದಂಬರಿಯನ್ನು, ಜೆ. ಎನ್. ಬರ್ನ್ ಸ್ಟಿನ್  ಎಂಬುವರು ಇಂಗ್ಲಿಷಿಗೆ ಭಾಷಾಂತರಿಸಿದ್ದಾರೆ. ಇದನ್ನು   ಶ್ರೀನಿವಾಸ ವೈದ್ಯರು  ಕನ್ನಡಕ್ಕೆ  ಅನುವಾದಿಸಿದ್ದಾರೆ. ಶ್ರೀನಿವಾಸ ವೈದ್ಯರು ‘ಇದು ನನ್ನ ಮೊದಲ ಅನುವಾದ’ ಎಂದಿದ್ದಾರೆ. ಇಡೀ ಕಥೆಯಲ್ಲಿ ಹುಂಜ, ಮತ್ತೆ ಮತ್ತೆ ಪ್ರಸ್ತಾಪಗೊಳ್ಳುವ ಬಾರದ ಪತ್ರ,ಕರ್ನಲ್ ನ ಮತ್ತು ಇತರರ ಆರೋಗ್ಯ, ಅನಾರೋಗ್ಯ ಇವೆಲ್ಲ ಕವಿತೆಯೊಂದರ ಸಂಕೇತ, ಪ್ರತಿಮೆಗಳಂತೆ ಬಳಕೆಯಾಗಿವೆ. ಹೆಸರಿಲ್ಲದ ಊರಿನ ಹೆಸರಿಲ್ಲದ ನಾಯಕನ ಕಥೆ ಲ್ಯಾಟಿನ್ ಅಮೆರಿಕದ, ಅದನ್ನೂ ಮೀರಿ ಅಸಮಾನ ಮನುಷ್ಯ ಸಮಾಜದ, ಅದನ್ನೂ ಮೀರಿ ಮನುಷ್ಯ ಸಾಮಾನ್ಯನ ಬದುಕಿನ ಕಥೆಯಾಗುವಂತೆ ಹೇಗೆಲ್ಲ ಹಬ್ಬುತ್ತದೆ, ಅನುಭವವಾಗಿ ಓದುಗರನ್ನು ಆವರಿಸಿಕೊಳ್ಳುತ್ತದೆ

    Original price was: $0.72.Current price is: $0.43.
    Add to basket
  • -40%

    ಕಥನ ಕಾರಣ

    0

    ಈಗಾಗಲೇ ಅಂಕಣ ಬರಹಗಳನ್ನು ವಿಭಾಗಿಸಿ `ಕಾವ್ಯಪ್ರೀತಿ’ ಮತ್ತು `ಕಥನ ಪ್ರೀತಿ’ ಎಂಬ ಎರಡು ಪುಸ್ತಕಗಳು ಹೊರಬಂದಿವೆ. ಅಷ್ಟಾಗಿಯೂ ಅವರ `ಕಥೆಗಳ ಅಂಕಣ ಬರಹಗಳು’ ಇನ್ನೂ ಉಳಿದಿದ್ದರಿಂದ ಅವನ್ನು ಈಗ `ಕಥನ ಕಾರಣ’ ಎಂಬ ಹೆಸರಿನಿಂದ ಹೊರ ತರುತ್ತಿದ್ದೇವೆ.

    Original price was: $4.20.Current price is: $2.52.
    Add to basket
  • -40%

    ಅಗ್ನಿ ಮತ್ತು ಮಳೆ

    0

    ಇದು ಗಿರೀಶ್ ಕಾರ್ನಾಡವರು  ಬರೆದ  ನಾಟಕವಾಗಿದೆ. ಶ್ರೀಯುತ ಗಿರೀಶ ಕಾರ್ನಾಡರು ೧೯೯೩ ರಲ್ಲಿ ಅಮೇರಿಕಾದ ಮಿನಿಯಾಪೋಲಿಸ್ ನಗರದ ಗಥ್ರೀ ಥಿಏಟರ್ ನಾಟ್ಯ ಸಂಸ್ಥೆಯವರಿಗಾಗಿ ಬರೆದ ನಾಟಕ.

    Original price was: $0.84.Current price is: $0.50.
    Add to basket
  • -40%

    ಯಯಾತಿ

    0

    ‘ಕವಿಯಾಗಬೇಕು’ ಎಂದು ಕೊಂಡಿದ್ದ ಗಿರೀಶ್ ಕಾರ್ನಾಡ್ ಅವರು ಬರೆದ ಮೊದಲ ನಾಟಕ. ರೋಡ್ಸ್ ಸ್ಕಾಲರ್ಶಿಪ್ ಮೇಲೆ ಇಂಗ್ಲೆಂಡಿಗೆ ತೆರಳುವ ಮುನ್ನ ತನ್ನ ’ಯಯಾತಿ’ಯ ಹಸ್ತಪ್ರತಿಯನ್ನು ಮನೋಹರ ಗ್ರಂಥಮಾಲೆಯ ಜಿ.ಬಿ. ಜೋಶಿ ಅವರ ಬಳಿ ನೀಡಿದ್ದರು ಗಿರೀಶ್ ಕಾರ್ನಾಡ್ ಅವರು.

    Original price was: $0.96.Current price is: $0.58.
    Add to basket
  • -40%

    ಆಡಾಡತ ಆಯುಷ್ಯ

    0

    ಆಡಾಡತ ಆಯುಷ್ಯ – ಈ ಕ್ರತಿಯು ಗಿರೀಶ ಕಾರ್ನಾಡ ಅವರ ಆತ್ಮಕಥೆಯಾಗಿದ್ದು, ಆತ್ಮಕಥೆಯ ಪೂರ್ವಾರ್ಧವನ್ನು ಒಳಗೊಂಡಿದೆ. ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ನಾಟಕಕಾರ ಗಿರೀಶ್ ಕಾರ್ನಾಡ್ ಅವರ ಆತ್ಮಕತೆ ‘ಆಡಾಡತ ಆಯುಷ್ಯ’.

    Original price was: $4.50.Current price is: $2.70.
    Add to basket