• -10%

    ಹಿಡಿಯದ ಹಾದಿ

    0

    ಹಿಡಿಯದ ಹಾದಿ
    (ಲಲಿತ ಪ್ರಬಂಧಗಳು)

    ಗಿರಡ್ಡಿ ಗೋವಿಂದರಾಜ ಅವರು ತಮ್ಮೆಲ್ಲ ಪೂರ್ವಗ್ರಹಗಳು ವೈಯಕ್ತಿಕ ಬೇಕು ಬೇಡಗಳು,  ಸ್ವಂತದ ವಿಚಾರಗಳು ಎಲ್ಲವನ್ನೂ ನಿರ್ಮಲ ಹಾಸ್ಯದಲ್ಲಿ ಯಾರನ್ನೂ ತೇಜೋವಧೆ ಮಾಡದಂತ ತುಂಟತನದಲ್ಲಿ ಆಪ್ತಸಂವಾದದ ಸಹಜ ಬೆಚ್ಚನೆಯ ಧಾಟಿಯಲ್ಲಿ ಈ ಪ್ರಂಬಂಧಗಳನ್ನು ರಚಿಸಿದ್ದಾರೆ. ಇವು ಕನ್ನಡ ಪ್ರಬಂಧಕ್ಕೆ ನಿಜವಾದ ಅರ್ಥದಲ್ಲಿ ಆಧುನಿಕತೆಯ ನೆಲೆಯನ್ನು ದೊರಕಿಸಿವೆ. ಇವುಗಳಲ್ಲಿ ಜೀವನ ದೃಷ್ಟಿ, ಹುರುಪು,ಉಲ್ಲಾಸ, ಹಾಗು ಜೀವಪ್ರೀತಿ ಈ ಪ್ರಬಂಧಗಳ ಮುಖ್ಯ ಶಕ್ತಿ.

    Original price was: $1.20.Current price is: $1.08.
    Add to basket
  • -10%

    ಗಿರಡ್ಡಿಯವರ ಸಣ್ಣಕತೆಗಳು

    0

    ಗಿರಡ್ಡಿಯವರ ಸಣ್ಣಕತೆಗಳು :

              ಗಿರಡ್ಡಿಯವರು ಮೊದಲ ಓದಿಗೆ ಮನಸ್ಸಿಗೆ ತೆಕ್ಕೆ ಬೀಳುವಂಥಕಥೆಗಳನ್ನು ಕೊಟ್ಟಿದ್ದಾರೆ. ಇವರ ಕಥೆಗಳಲ್ಲಿ ಥಟ್ಟನೆ ಓದುಗರ ಮನಸ್ಸನ್ನು ಆಕರ್ಷಿಸುವ ಗುಣಗಳೆಂದರೆ ಸದ್ದಿಲ್ಲದೆ ಭಾಷೆ ಕೊಡುವ ಅನುಭವಇಲ್ಲಿ ಕಥೆಗಾರರ ನಿರ್ಲಿಪ್ತತೆಯಿಂದ ಹಲವು ಶಕ್ತಿಗಳು ಹೆಣೆದುಕೊಂಡು ತುಂಬಾ ಪರಿಣಾಮಕಾರಿಯಾದ ಮುಕ್ತಾಯವನ್ನು ಮುಟ್ಟಿ ಒಂದು ಸಂಕೀರ್ಣ, ಪರಿಪೂರ್ಣ ಅನುಭವವನ್ನು ಸಾಧಿಸುತ್ತದೆ.

    Original price was: $3.00.Current price is: $2.70.
    Add to basket
  • -10%

    ಸಾಹಿತ್ಯಲೋಕದ ಸುತ್ತ-ಮುತ್ತ

    0

    ತುಂಬಾ ಗಂಭೀರ ಧಾಟಿಯ ನಿಷ್ಠುರ ವಿಮರ್ಶಕರೆಂದೇ ಪ್ರಸಿದ್ಧರಾಗಿರುವ ಗಿರಡ್ಡಿ ಗೋವಿಂದರಾಜರ ವ್ಯಕ್ತಿತ್ವ ಮತ್ತು ಬರವಣಿಗೆಯ ಮತ್ತೊಂದು ಮುಖ್ಯ ಆಯಾಮವನ್ನು ತೋರುವ ಕೃತಿಸಾಹಿತ್ಯ ಲೋಕದ ಸುತ್ತಮುತ್ತ ”. ಪಠ್ಯ ಕೇಂದ್ರಿತ ವಿಮರ್ಶಕ ಈಗ ಪಠ್ಯದ ಸುತ್ತಮುತ್ತಲೂ ನೋಡುತ್ತಿದ್ದಾನೆ

    Original price was: $1.80.Current price is: $1.62.
    Add to basket
  • -10%

    ಜಯ

    0

    ಮಹಾಭಾರತದ ಬೃಹತ್ ಕಥೆಯನ್ನು ಸಂಗ್ರಹವಾಗಿ ನಿರೂಪಿಸಿರುವ ಈ ಕಥನ ತನ್ನ ಅಚ್ಚುಕಟ್ಟಾದ ನಿರೂಪಣೆ, ಚಕಮಕಿಯಂತೆ ಮಿಂಚುವ ಚುರುಕಾದ ಸಂಭಾಷಣೆಗಳಿಂದ ಆಕರ್ಷಕವಾಗಿ, ಸವೇಗವಾಗಿ ಕಥೆಯನ್ನು ನಡೆಸಿಕೊಂಡು ಹೋಗುತ್ತದೆ. ಕಥೆಗಳನ್ನು ಸಂಗ್ರಹಿಸಿ ಹೇಳಿದ್ದರೂ, ಅವುಗಳ ನಾಟ್ಯಾಯಮಾನತೆ ಎದ್ದುಕಾಣುತ್ತದೆ. ಇದೆಲ್ಲ ಪಟ್ಟನಾಯಕರು ಸಿದ್ಧಹಸ್ತ ಕತೆಗಾರರು ಎಂಬುದಕ್ಕೆ ಸಾಕ್ಷಿಯಾಗಿದೆ.

    Original price was: $7.81.Current price is: $7.02.
    Add to basket
  • -40%

    ಗಿರಡ್ಡಿ ಗೋವಿಂದರಾಜ

    0

    ಗಿರಡ್ಡಿ ಗೋವಿಂದರಾಜ
    ಈ ಪುಸ್ತಕವು ಕನ್ನಡ ಸಾಹಿತ್ಯ ,ಕಥೆ , ಪ್ರಬಂಧ, ವ್ಯಕ್ತಿ ಚಿತ್ರಗಳು, ಹಾಗು ಅವರ ಪಾರದರ್ಶಕ ವ್ಯಕ್ತಿತ್ವವನ್ನು ಒಳಗೊಂಡಿದೆ.

    Original price was: $1.80.Current price is: $1.08.
    Add to basket
  • -40%

    ಜಯ

    0

    ಮಹಾಭಾರತದ ಬೃಹತ್ ಕಥೆಯನ್ನು ಸಂಗ್ರಹವಾಗಿ ನಿರೂಪಿಸಿರುವ ಈ ಕಥನ ತನ್ನ ಅಚ್ಚುಕಟ್ಟಾದ ನಿರೂಪಣೆ, ಚಕಮಕಿಯಂತೆ ಮಿಂಚುವ ಚುರುಕಾದ ಸಂಭಾಷಣೆಗಳಿಂದ ಆಕರ್ಷಕವಾಗಿ, ಸವೇಗವಾಗಿ ಕಥೆಯನ್ನು ನಡೆಸಿಕೊಂಡು ಹೋಗುತ್ತದೆ. ಕಥೆಗಳನ್ನು ಸಂಗ್ರಹಿಸಿ ಹೇಳಿದ್ದರೂ, ಅವುಗಳ ನಾಟ್ಯಾಯಮಾನತೆ ಎದ್ದುಕಾಣುತ್ತದೆ. ಇದೆಲ್ಲ ಪಟ್ಟನಾಯಕರು ಸಿದ್ಧಹಸ್ತ ಕತೆಗಾರರು ಎಂಬುದಕ್ಕೆ ಸಾಕ್ಷಿಯಾಗಿದೆ.

    Original price was: $7.81.Current price is: $4.68.
    Add to basket
  • -40%

    ಸಾಹಿತ್ಯಲೋಕದ ಸುತ್ತ-ಮುತ್ತ

    0

    ಸಾಹಿತ್ಯಲೋಕದ ಸುತ್ತ–ಮುತ್ತ :
    (ಪ್ರಸಂಗಗಳು)

    ತುಂಬಾ ಗಂಭೀರ ಧಾಟಿಯ ನಿಷ್ಠುರ ವಿಮರ್ಶಕರೆಂದೇ ಪ್ರಸಿದ್ಧರಾಗಿರುವ ಗಿರಡ್ಡಿ ಗೋವಿಂದರಾಜರ ವ್ಯಕ್ತಿತ್ವ ಮತ್ತು ಬರವಣಿಗೆಯ ಮತ್ತೊಂದು ಮುಖ್ಯ ಆಯಾಮವನ್ನು ತೋರುವ ಕೃತಿ ”ಸಾಹಿತ್ಯ ಲೋಕದ ಸುತ್ತ–ಮುತ್ತ ”. ಪಠ್ಯ ಕೇಂದ್ರಿತ ವಿಮರ್ಶಕ ಈಗ ಪಠ್ಯದ ಸುತ್ತಮುತ್ತಲೂ ನೋಡುತ್ತಿದ್ದಾನೆ. ತನ್ನ ಗಮನಕ್ಕೆ ಬಂದ ಸ್ವಾರಸ್ಯಕರ ಸಂಗತಿಗಳನ್ನು ಪೂರ್ವ ಗ್ರಹಗಳಿಲ್ಲದೆ ಆಸ್ವಾದಿಸುತ್ತಾ ಅವುಗಳನ್ನು ಇತರ ಸಾಹಿತ್ಯಾಸಕ್ತರಿಗೂ ದಾಟಿಸುತ್ತಿದ್ದಾನೆ. ಈ ಪುಸ್ತಕವನ್ನು ‘ಪ್ರಸಂಗಗಳು‘ ಎಂದು ಕರೆದಿರುವುದು ಉಚಿತವಾಗಿಯೇ ಇದೆ. ಸಾಹಿತ್ಯ, ರಂಗಭೂಮಿಗಳನ್ನು ಹತ್ತಿರದಲ್ಲಿ ಬಲ್ಲ ಗಿರಡ್ಡಿಯವರು ಪ್ರಸಂಗ‘ಗಳ ಹಲವು ಮಾದರಿಗಳನ್ನು ಇಲ್ಲಿ ಲವಲವಿಕೆ ಇಂದ ನಿರೂಪಿಸಿದ್ದಾರೆ.ಈ ಪ್ರಸಂಗಗಳಲ್ಲಿ ಕೆಲವು ಸಾಂದರ್ಭಿಕ ಹಾಸ್ಯ, ಸಂದಿಗ್ಧತೆ ಮತ್ತು ಅವುಗಳ ಅನಿರೀಕ್ಷಿತತೆಗಳಿಂದ ಮುದಗೊಳಿಸಿದರೆ, ಮತ್ತೆ ಕೆಲವು ಪರಿಚಿತ ಲೇಖಕರ ಅಪರಿಚಿತ ಮುಖಗಳನ್ನು ಕಾಣಿಸಿ ಬೆಚ್ಚಿಬೀಳಿಸುವಂತಿದೆ. ಮತ್ತೆ ಕೆಲವು ಸಾಹಿತ್ಯ ಚರಿತ್ರೆಯ ಭಾಗಗಳಾಗಿಯೂ ಮುಖ್ಯವೆನಿಸುತ್ತದೆ. ಸಾಹಿತ್ಯ ಲೋಕದ ಸುತ್ತಮುತ್ತ ಹಬ್ಬಿರುವ ಗಾಸಿಪ್ಪುಗಳಿಗೆ ಮತ್ತಷ್ಟು ಬಣ್ಣ ತುಂಬುವ ಕೆಲಸವನ್ನಿ ಇಲ್ಲಿ ಗಿರಡ್ಡಿ ಮಾಡ ಹೊರಟಿಲ್ಲ. ಸಾಹಿತ್ಯ ಸಂಶೋಧಕರಂತೆ ಕೆಲವು ವದಂತಿಗಳ ಜಾಡು ಹಿಡಿದು ಇತರ ವ್ಯಕ್ತಿಗಳಿಂದ ಸಾಕ್ಷ್ಯಗಳನ್ನು ಕಲೆಹಾಕಿ, ಕೆಲವೊಮ್ಮೆ ಲಿಖಿತ ದಾಖಲೆಗಳನ್ನು ಸಂಗ್ರಹಿಸಿ, ಅವುಗಳನ್ನು ಅನಗತ್ಯ ಗೋಜಲುಗಳಿಂದ ಮುಕ್ತಗೊಳಿಸಲು ಶ್ರಮಿಸಿದ್ದಾರೆ.

    Original price was: $1.80.Current price is: $1.08.
    Add to basket
  • -40%

    ಗಿರಡ್ಡಿಯವರ ಸಣ್ಣಕತೆಗಳು

    0

    ಗಿರಡ್ಡಿಯವರ ಸಣ್ಣಕತೆಗಳು :

    ಗಿರಡ್ಡಿಯವರು ಮೊದಲ ಓದಿಗೆ ಮನಸ್ಸಿಗೆ ತೆಕ್ಕೆ ಬೀಳುವಂಥ… ಕಥೆಗಳನ್ನು ಕೊಟ್ಟಿದ್ದಾರೆ. ಇವರ ಕಥೆಗಳಲ್ಲಿ ಥಟ್ಟನೆ ಓದುಗರ ಮನಸ್ಸನ್ನು ಆಕರ್ಷಿಸುವ ಗುಣಗಳೆಂದರೆ ಸದ್ದಿಲ್ಲದೆ ಭಾಷೆ ಕೊಡುವ ಅನುಭವ. ಇಲ್ಲಿ ಕಥೆಗಾರರ ನಿರ್ಲಿಪ್ತತೆಯಿಂದ ಹಲವು ಶಕ್ತಿಗಳು ಹೆಣೆದುಕೊಂಡು ತುಂಬಾ ಪರಿಣಾಮಕಾರಿಯಾದ ಮುಕ್ತಾಯವನ್ನು ಮುಟ್ಟಿ ಒಂದು ಸಂಕೀರ್ಣ, ಪರಿಪೂರ್ಣ ಅನುಭವವನ್ನು ಸಾಧಿಸುತ್ತದೆ.

    Original price was: $3.00.Current price is: $1.80.
    Add to basket
  • -40%

    ಹಿಡಿಯದ ಹಾದಿ

    0

    ಹಿಡಿಯದ ಹಾದಿ
    (ಲಲಿತ ಪ್ರಬಂಧಗಳು)
    ಗಿರಡ್ಡಿ ಗೋವಿಂದರಾಜ ಅವರು ತಮ್ಮೆಲ್ಲ ಪೂರ್ವಗ್ರಹಗಳು ವೈಯಕ್ತಿಕ ಬೇಕು ಬೇಡಗಳು,  ಸ್ವಂತದ ವಿಚಾರಗಳು ಎಲ್ಲವನ್ನೂ ನಿರ್ಮಲ ಹಾಸ್ಯದಲ್ಲಿ ಯಾರನ್ನೂ ತೇಜೋವಧೆ ಮಾಡದಂತ ತುಂಟತನದಲ್ಲಿ ಆಪ್ತಸಂವಾದದ ಸಹಜ ಬೆಚ್ಚನೆಯ ಧಾಟಿಯಲ್ಲಿ ಈ ಪ್ರಂಬಂಧಗಳನ್ನು ರಚಿಸಿದ್ದಾರೆ. ಇವು ಕನ್ನಡ ಪ್ರಬಂಧಕ್ಕೆ ನಿಜವಾದ ಅರ್ಥದಲ್ಲಿ ಆಧುನಿಕತೆಯ ನೆಲೆಯನ್ನು ದೊರಕಿಸಿವೆ. ಇವುಗಳಲ್ಲಿ ಜೀವನ ದೃಷ್ಟಿ, ಹುರುಪು,ಉಲ್ಲಾಸ, ಹಾಗು ಜೀವಪ್ರೀತಿ ಈ ಪ್ರಬಂಧಗಳ ಮುಖ್ಯ ಶಕ್ತಿ.

    Original price was: $1.20.Current price is: $0.72.
    Add to basket