• -10%

    ಹಯವದನ

    0

    ಹಯವದನ

    ಶ್ರೀ ಗಿರೀಶ ಕಾರ್ನಾಡರ ‘ಹಯವದನ’ ನಾಟಕವು ಎಪ್ಪತ್ತರ ದಶಕದಲ್ಲಿ ಅವರು ಹೋಮಿಭಾಭಾ ಫೆಲೋಶಿಪ್ ಪಡೆದು ಧಾರವಾಡದಲ್ಲಿದ್ದಾಗ ಬರೆದದ್ದು. ಈ ನಾಟಕಕ್ಕೆ ರಾಷ್ಟ್ರಮಟ್ಟದ ಕಮಲಾದೇವಿ ಚಟ್ಟೋಪಾಧ್ಯಾಯ ಪ್ರಶಸ್ತಿಯೂ ದೊರಕಿದೆ. ಶ್ರೀ ಸತ್ಯದೇವ ದುಬೆ, ಬಿ.ವಿ. ಕಾರಂತರಂಥ ನಿರ್ದೕಶಕರಿಂದ ಅನೇಕ ಪ್ರದರ್ಶನಗಳನ್ನು ಕಂಡಿದೆ. ಶ್ರೀ ದುಬೆಯವರ ಹಿಂದೀ ಪ್ರದರ್ಶನದಲ್ಲಿ ಶ್ರೀ ಅಮೋಲ ಪಾಲೇಕರ, ದಿ. ಅಮರೀಶಪುರಿ ಶ್ರೀಮತಿ ಸುನೀತಾ ಪ್ರಧಾನ ಮುಂತಾದವರು ಪಾತ್ರವಹಿಸಿ, ಈ ನಾಟಕದ ಪ್ರದರ್ಶನ ಅತ್ಯಂತ ಯಶಸ್ವಿಯಾಗಲು ಮತ್ತು ಬಹುಕಾಲ ಜನರ ಮನಸ್ಸಿನಲ್ಲಿ ಬೇರೂರಲು ಕಾರಣವಾಯಿತು.

    Original price was: $1.08.Current price is: $0.97.
    Add to basket