• -10%

    ಟಿಪೂ ಸುಲ್ತಾನ ಕಂಡ ಕನಸು

    0

    ಟಿಪೂ ಸುಲ್ತಾನ ಕಂಡ ಕನಸು :

    1997 ರಲ್ಲಿ ಭಾರತೀಯ ಸ್ವಾತಂತ್ರ್ಯಕ್ಕೆ ಐವತ್ತು ತುಂಬಿದ ಸಂದರ್ಭದಲ್ಲಿ ಇಂಗ್ಲೆಂಡಿನ ಬಿ.ಬಿಸಿ. ರೇಡಿಯೋದವರು ನನಗೆ ಸ್ವಾತಂತ್ರ್ಯ ದಿನಂದು ಬಿತ್ತರಿಸಲಿಕ್ಕಾಗಿ ಒಂದು ನಾಟಕ ಬರೆದುಕೊಡಲು ಕೇಳಿಕೊಂಡರು. ನಾಟಕದ ವಸ್ತು ಆಂಗ್ಲ-ಭಾರತೀಯ ಸಂಬಂಧವನ್ನು ಕುರಿತದ್ದಾಗಿರಬೇಕು ಎಂಬ ಮಾತು ಸೂಚ್ಯವಾಗಿ ಬಂದಾಗ ನನಗೆ ಕೂಡಲೆ ಹೊಳೆದದ್ದು ಕರ್ನಾಟಕದ ಕೊನೆಯ ಸ್ವತಂತ್ರ ಶಾಸಕನಾದ ಟಿಪೂ ಸುಲ್ತಾನನ ದುರಂತ! ತನ್ನ ಇಡಿಯ ಬಾಳನ್ನು ಬಡಿದಾಟದಲ್ಲೇ ನೀಗಿಸಿದ ಈ ವ್ಯಕ್ತಿ ಗುಟ್ಟಾಗಿ ತನ್ನ ಕನಸುಗಳನ್ನು ಬರೆದಿಡುತ್ತಿದ್ದ ಎಂಬ ಮಾತನ್ನು ಏ.ಕೆ.ರಾಮಾನುಜನ್‍ರಿಂದ ಕೇಳಿದಂದಿನಿಂದ ನನಗೆ ಟಿಪೂವಿನಲ್ಲಿ ವಿಶೇಷ ಆಸಕ್ತಿ ಉಂಟಾಗಿತ್ತು. ಅದೇ ನಾಟಕ  ರಚನೆಗೆ ಪ್ರೇರಣೆಯಾಯಿತು.

    Original price was: $1.20.Current price is: $1.08.
    Add to basket
  • ಪಂಪ ಕಂಡ ಪಾನ ಶಾಲೆ.. (ಅವಧಿ – ಸಂಚಿಕೆ – ೨೬ )

    0

    ಪಂಪ ಕಂಡ ಪಾನ ಶಾಲೆ..:
    (ಅವಧಿ – ಸಂಚಿಕೆ – ೨೬ )
    ೧೬-೧೬-೨೦೧೭ ರಿಂದ ೨೨-೧೨-೨೦೧೭ ರವರೆಗೆ ಪ್ರಕಟವಾದ ಲೇಖನಗಳು.

    ಈ ಸಂಚಿಕೆಯಲ್ಲಿನ ಲೇಖನಗಳು :

    ಅತ್ತವರರಾರಿಲ್ಲಿ? ತಿಳಿಯುತ್ತಿಲ್ಲ..
    ಸನ್ನಿ ಲಿಯೋನ್ ಹಾಗೂ..
    ಸಾವಿಗೆ ಸೌದೆ ಹೊರಿಸಿದ ತಾತ..
    ಬರಲಿದೆ ‘ಶಬ್ದಗುಣ’
    ಅಮ್ಮಾ ಎಲ್ಲಿದ್ದೀಯೇ?
    ಪಂಪ ಕಂಡ ಪಾನಶಾಲೆ..
    ಇದು ‘ನಮ್ಮ ತೆಂಗು’
    ಸುನಂದಾ ಬೆಳಗಾಂವಕರ ಇನ್ನಿಲ್ಲ
    ‘ಮನೆಯಂಗಳ’ದ ಆಲ್ಬಂ
    ಝಳವುಂಡ ಜೀವವ ನೆನೆಯುತ್ತಾ..
    ಗೆದ್ರೂ ಅವರೇ, ಸೋತ್ರೂ ಅವರೇ… ನಿಮ್ದೇನು ಕಥೆ?!!
    ಸರ್ಗ- ಫಸ್ಟ್ ಲುಕ್
    ಸುನಂದಾ ಬೆಳಗಾಂವಕರ ಇನ್ನಿಲ್ಲವೇ..
    ರೈಲ್ವೆ ಚಿಲ್ಡ್ರನ್
    ಅವರು ಖಾನಾವಳಿ ನಡೆಸಿ ಕವಿತೆ ಬರೆದರು..
    ಗುಜರಾತ್ ಚುನಾವಣಾ ಫಲಿತಾಂಶವನ್ನು ಓದಿಕೊಳ್ಳಬೇಕಾದ ಕ್ರಮ. . .
    ಆ ದೋಣಿ ಯಾಕೋ ಓಲಾಡುತ್ತಿದೆ..
    ಈ ದೇಶದಲ್ಲಿ ಜಾತಿಯ ಕಾರಣಕ್ಕಾಗಿಯೇ ಬಹಿಷ್ಕಾರ, ಹಲ್ಲೆ, ಪಂಕ್ತಿಭೇದ ‌ನಡೆದಂತೆ ರೇಪು, ಮರ್ಡರ್ ಗಳು ನಡೆಯುತ್ತವೆ..
    ಇದು ನೀವೇ ಬರೆಯುವ ‘ಎಡಿಟೋರಿಯಲ್’
    ‘ಬೆಳ್ಳಕ್ಕಿ ಬೆಳ್ಳಕ್ಕಿ ಉಂಗ್ರ ಕೊಡೆ’ ಎಂದು ಕೇಳುವ ಸುಧಾ ಶರ್ಮ ಚವತ್ತಿ ಕವಿತೆಗಳು ಇಲ್ಲಿವೆ..
    ಉತ್ತರಪ್ರದೇಶದ ಮುಖ್ಯಮಂತ್ರಿಗಳೇ, ನಾವು ಟಿಪ್ಪೂವನ್ನೂ ಪ್ರೀತಿಸುತ್ತೇವೆ, ಸಂತರನ್ನೂ ಗೌರವಿಸುತ್ತೇವೆ. ನಮಗೆ ಹನುಮನೂ ಬೇಕು, ಆಲಿ ಭೂತವೂ ಬೇಕು.

    $0.18
    Add to basket
  • -40%

    ಕಥೆ ಹೇಳುವೆ ಬಾ ಕಂದ

    0

    ಕಥೆ ಹೇಳುವೆ ಬಾ ಕಂದ
    ಈ ಪುಸ್ತಕವು ಹಲವಾರು ಕಥೆಗಳನ್ನು ಒಳಗೊಂಡಿದೆ. ಆ ಕಥೆಗಳೆಂದರೆ :
    ಬುದ್ಧಿವಂತ ಬದರಿ, ನರಿಯ ಸೇಡು, ಹಸಿರು ಚಿನ್ನ, ಮುಯ್ಯಿಗೆ ಮುಯ್ಯಿ, ಕುಸ್ತಿ ಕಲಿತ ಆಮೆ, ಮಂಗೂಸ್ ಮತ್ತು ಹಾವು, ರೈತ ರಾಮಣ್ಣ,  ಪಾಠ ಕಲಿತ ಒಂಟೆ,  ನರಿಯ ಮೋಸ,ಸೊಂಬೇರಿ ಮೊಲ, ಸಿಂಹದ ಜನ್ಮ ದಿನ, ಮೂರ್ಖ ನಾಯಿಗಳು, ಬೆಲೆಯಿಲ್ಲದ ಧನ್ಯತೆ, ವ್ಯಾಪಾರಿಯ ಸಾಕ್ಷಿ, ದೇವರು ಮತ್ತು ಮಾನವ, ಕಪ್ಪೆ ವೈದ್ಯನಾಥ, ಮೇಕೆಯ ಉಪದೇಶ,  ದೇವರು ಕರುಣಾಮಯ, ಕಪ್ಪೆಗಳ ಜಗಳ, ಚಿನ್ನದ ವಿಗ್ರಹ, ಸಂಗೀತಗಾರ ತೋಳ, ಬುದ್ಧಿವಂತ ಕತ್ತೆ, ಸತತ ಪ್ರಯತ್ನದ ಫಲ, ತಾಳ್ಮೆಯ ಫಲ, ದೇವರು ಕೊಟ್ಟ ವರ, ಬುದ್ಧಿವಂತ ಕಲಾವಿದ, ಮೇಧಾವಿ ನ್ಯಾಯಾಧೀಶ, ಪಕ್ಷಿಯ ಉಪಕಾರ, ನರಿಯ ಪುನರ್ಜನ್ಮ, ಮೂರ್ಖ ಸ್ನೇಹಿತರು, ಕುಂಬಾರನ ಪ್ರಾರ್ಥನೆ, ಹೂದಳ ಮತ್ತು ಮುಳ್ಳು, ಪಕ್ಷಿಗಳಿಗೆ ವೈದ್ಯ,  ಕೆಟ್ಟದ್ದು ಮಾಡಬಾರದು,  ಕುತಂತ್ರಿ ಕಾಗೆ, ಬುದ್ಧಿವಂತ ವ್ಯಾಪಾರಿ, ಎದೆಗಾರಿಕೆ, ಕನಸುಗಳು ನಿಜವಾಗುವುವೇ?, ನಂಬಿ ಕೆಟ್ಟ ಕರಿಯಣ್ಣ, ಇಲಿಯ ಚಾತುರ್ಯ, ದೇವರನ್ನು ದೂಷಿಸಬೇಡ,  ಸಮಯಕ್ಕೆ ತಕ್ಕ ನುಡಿ, ಸೋಮಾರಿ ಹಕ್ಕಿಗಳು, ಮ್ಯಾಜಿಕ್ ಗಂಗಾಳ, ಕತ್ತೆ ಜಂಭ, ಕೋತಿಗೇಕೆ ಉಪದೇಶ?, ಸತ್ತ ಮೊಸಳೆ, ಚಿಟ್ಟೆಯ ಹಿರಿಮೆ, ಕುಂಟು ನಾಯಿ, ಎರಡು ಕಪ್ಪೆಗಳು,  ಆನೆಯ ಉದ್ದ ಸೊಂಡಿಲು,ರಾಜಕುಮಾರಿಗೆ ಒಲಿದ ಹಕ್ಕಿ, ಆನೆಯ ಹಲ್ಲು, ನರಿಯ ಉಡುಗೊರೆ, ಪಂಜರದ ಕೋತಿ, ಮೂರ್ಖ ಕಪ್ಪೆ, ನರಿಯ ಉಪಾಯ, ಮುಯ್ಯಿಗೆ ಮುಯ್ಯಿ, ಸಿಂಹದ ಪ್ರೀತಿ.

    Original price was: $0.60.Current price is: $0.36.
    Add to basket