ಬಿತ್ತಿದಂತೆ ಬೆಳೆ! ಮಕ್ಕಳೂ ಸಹ ತನ್ನಷ್ಟೇ ಅಥವಾ ತನಗಿಂತಲೂ ಹೆಚ್ಚು ಅಂಕ ಗಳಿಸಿದ ಸಹಪಾಠಿಯನ್ನು ಪ್ರತಿಸ್ಪರ್ಧಿ ಎಂದು ಗುರುತಿಸಿ ಆತನನ್ನು ದ್ವೇಷಿಸತೊಡಗುತ್ತದೆ. ಅಲ್ಲಿಗೆ ಸ್ನೇಹಮಯ ಸಂಬಂಧ ಎಳೆವೆಯಲ್ಲೇ ಕೊನೆಗೊಂಡು ಎದುರಾಳಿಯನ್ನು ತುಳಿಯುವ ಪ್ರವೃತ್ತಿ ಮುಂದೆ ಜೀವನದುದ್ದಕ್ಕೂ ಎಲ್ಲ ರಂಗಗಳಲ್ಲೂ ವಿಜೃಂಭಿಸತ್ತದೆ. ರಾಜಕೀಯ -ಶಿಕ್ಷಣ -ಸಾಹಿತ್ಯ-ಕ್ರೀಡೆ ಎಲ್ಲ ಕಡೆಯೂ ಕಣ್ಣಿಗೆ ರಾಚುವಂತೆ ಇರುವ, ಸ್ನೇಹ ಸಂಬಂಧವನ್ನು ಹಾಳುಗೆಡಹುವ ಇಂಥ ಸ್ಪರ್ಧೆಗಳು ಬೇಕೇ? ಸ್ಪರ್ಧೆಗಳು ಆರೋಗ್ಯಕರವಾಗಿರಲಿ ಎಂದು ಕೃತಿ ಆಶಿಸುತ್ತದೆ.
$0.96Original price was: $0.96.$0.86Current price is: $0.86.
ನೆಹರೂ, ಜಿನ್ನಾ, ಶೇಖ್ ಅಬ್ದುಲ್ಲರಿಂದ ಮೀನಾಕುಮಾರಿ, ಇಂದಿರಾ ಗಾಂಧಿ ಮತ್ತು ನರೇಂದ್ರ ಮೋದಿವರೆಗೆ ಪ್ರಬಲರ, ಪ್ರಖ್ಯಾತರ, ಮನಮೋಹಕರ ಮತ್ತು ಸಿರಿವಂತರ ಜೊತೆಗಿನ ನೇರ ಮುಖಾಮುಖಿಯ ಬಿಚ್ಚುಮನಸ್ಸಿನ ವ್ಯಕ್ತಿಚಿತ್ರಣ ಪ್ರಸಿದ್ಧ ಪತ್ರಕರ್ತರೋರ್ವರ ಲೇಖನಿಯಿಂದ.
$1.68Original price was: $1.68.$1.51Current price is: $1.51.
ವ್ಯಕ್ತಿಗಳಲ್ಲಿನ ಕೀಳರಿಮೆಗೆ ಕಾರಣಗಳು ಅನೇಕ. ಸಾಮಾನ್ಯವಾಗಿ ಇತರರಿಂದ ಹೀಯಾಳಿಸಲ್ಪಟ್ಟಾಗ, ಸದಾ ಟೀಕೆ-ಬಯ್ಗಳನ್ನು ಎದುರಿಸಿ ಬಾಳಬೇಕಾದ ಸಂದರ್ಭ ಒದಗಿದಾಗ ವ್ಯಕ್ತಿಗೆ ತಾನು ನಿಷ್ಪ್ರಯೋಜಕ-ಏನೂ ಸಾಧಿಸಲಾಗದವ ಎಂಬ ಭಾವನೆ ಬಲವಾಗುತ್ತಾ ಹೋಗಿ ಅತ್ಮವಿಶ್ವಾಸ ಕುಂದತೊಡಗಿ ಜೀವನದಲ್ಲಿ ಭರವಸೆಯನ್ನೇ ತೊರೆದು ಅಂತರ್ಮುಖಿಯಾಗುತ್ತಾನೆ. ಅನೇಕ ಸಾಮಾಜಿಕ-ವೈಯಕ್ತಿಕ ಕಾರಣಗಳಿಂದ ಗುರಿಮುಟ್ಟಲಾಗದೆ ಚಡಪಡಿಸುತ್ತ ಕೀಳರಿಮೆಯಿಂದ ಬಳಲುತ್ತಾನೆ.
$0.48Original price was: $0.48.$0.43Current price is: $0.43.