ಮುಳುಗುವ ಕೊಳ
ಈ ಕಾದಂಬರಿಯನ್ನು ನಾಗೇಶ ಕುಮಾರ ಸಿ ಎಸ್ ಅವರು ಬರೆದಿದ್ದಾರೆ. ಇದು ಒಂದು ರಹಸ್ಯಮಯ ಪತ್ತೇದಾರಿ ಕಾದಂಬರಿಯಾಗಿದ್ದು ಪೊಲೀಸರು ಕೊಲೆಗಾರರನ್ನು ಹೇಗೆ ಪತ್ತೆ ಮಾಡುತ್ತಾರೆ ಎಂಬುದನ್ನು ಈ ಕಾದಂಬರಿಯಲ್ಲಿ ವಿವರಿಸಿದ್ದಾರೆ. ಕೊಲೆಗಾರರು ಪೋಲೀಸರ ಜೊತೆಯಲ್ಲೇ ಇದ್ದು ಪೊಲೀಸರಿಗೆ ಯಾವುದೇ ರೀತಿಯ ಸಂಶಯ ಬರದಂತೆ ನಡೆದುಕೊಂಡು ಅವರು ಯಾವ ರೀತಿ ದಾರಿ ತಪ್ಪಿಸಲು ನೋಡುತ್ತಾರೆ ಎಂಬುದನ್ನು ತಿಳಿಸಿದ್ದಾರೆ ಹೀಗಾಗಿ ಈ ಕಾದಂಬರಿಯು ತುಂಬಾ ಕುತೂಹಲಕಾರಿಯಾಗಿದೆ.