ಈ ಪುಸ್ತಕವು ನೇಮಿಚಂದ್ರ ಅವರ ಬದುಕು ಬದಲಿಸಬಹುದು ಎಂಬ ಭರವಸೆಯ ಲೇಖನಗಳನ್ನು ಹೊಂದಿದೆ.
ಮನಸ್ಸು ಖಿನ್ನವಾದಾಗ, ಬದುಕು ಹೋರಾಟವಾದಾಗ, ಈ ಕ್ಷಣದ ಸಮಸ್ಯೆಗಳು ಬೆಟ್ಟವಾಗಿ, ಏರಲಾರದೆ ಏದುಸಿರು ಇಟ್ಟಾಗ, ಸ್ಫೂರ್ತಿಯ ಸೆಳೆಯಾಗಬಲ್ಲ ಲೇಖನಗಳು ಇಲ್ಲಿವೆ.
ನೇಮಿಚಂದ್ರ ಅವರ ಈ ಪುಸ್ತಕವು ಬದುಕು ಬದಲಿಸೋಣ, ಸೋಲನ್ನು ಸವಾಲು ಅಂಥಾ ತಿಳಿಯೋಣ ಎಂಬ ಆತ್ಮ ವಿಶ್ವಾಸವನ್ನು ಹೆಚ್ಚಿಸುವ ಕೃತಿ ಇದಾಗಿದೆ.
Username or email *
Password *