• -10%

    ತತ್ವಶಾಸ್ತ್ರದ ದಾರಿದ್ರ್ಯ

    0

    ಈ ಪುಸ್ತಕವು ಕಾರ್ಲ್ಸ್ ಮಾರ್ಕ್ಸ್ ಅವರ ವಿಮರ್ಶಾತ್ಮಕ ಕೃತಿಯಾಗಿದೆ.

    Original price was: $2.40.Current price is: $2.16.
    Add to basket
  • -10%

    ಫ್ರಾನ್ಸ್ ನಲ್ಲಿ ಅಂತರ್ಯುದ್ಧ

    0

    ಪ್ಯಾರಿಸ್ಸಿನ ಕಾರ್ಮಿಕರು ೧೮೭೧ರ ಮಾರ್ಚ್ ೧೮ರಂದು ತಮ್ಮ ನಗರವನ್ನು ಆಳುತ್ತಿದ್ದ ಬಂಡವಾಳಶಾಹಿಗಳನ್ನು ಓಡಿಸಿ, ೧೦ ದಿನಗಳಲ್ಲಿ ಸ್ಥಾಪಿಸಿದ ಕಾರ್ಮಿಕರ ಆಡಳಿತವನ್ನು “ಪ್ಯಾರಿಸ್ ಕಮ್ಯೂನ್” ಎಂದು ಕರೆದರು. “ಪ್ಯಾರಿಸ್ ಕಮ್ಯೂನ್” ಜಗತ್ತಿನಲ್ಲೇ ಮೊದಲ ಕಾರ್ಮಿಕರ ಪ್ರಭುತ್ವ ಮತ್ತು ಕ್ರಾಂತಿ ಎಂದೇ ಅದರೂ ಅದು ಇನ್ನೂ ಹಲವು ರೀತಿಯಲ್ಲಿ ಚಿರಂತನ ಮಹತ್ವವನ್ನು ಪಡೆದಿದೆ. “ಪ್ಯಾರಿಸ್ ಕಮ್ಯೂನ್” ಎಂಬ ಕಾರ್ಮಿಕರ ಕ್ರಾಂತಿಕಾರಿ ಪ್ರಭುತ್ವವು ಕೇವಲ ೭೨ ದಿನಗಳ ಕಾಲ ಮಾತ್ರ ಬಾಳಿತಾದರೂ, ಅದು ತನ್ನ ಸಾಧನೆ-ವೈಫಲ್ಯಗಳು ಬಲ-ದೌರ್ಬಲ್ಯಗಳು ಎರಡರಿಂದಾಗಿಯೂ ಆ ನಂತರದ ಕಾರ್ಮಿಕ ಪ್ರಭುತ್ವ ಮತ್ತು ಕ್ರಾಂತಿಗಳಿಗೆ ಸ್ಫೂರ್ತಿಯ ಚಿಲುಮೆಯೂ ದಾರಿದೀವಿಗೆಯೂ ಆಯಿತು. ಮಾರ್ಕ್ಸ್-ಏಂಗೆಲ್ಸ್ ಕಮ್ಯೂನಿನ ಹೋರಾಟಕ್ಕೆ ಸಕ್ರಿಯವಾದ ಭೌತಿಕ ಮತ್ತು ಸೈದ್ಧಾಂತಿಕ ಬೆಂಬಲ ಕೊಟ್ಟಿದ್ದಲ್ಲದೆ, ಅದರ ಅನುಭವವನ್ನು ಕ್ರೋಢೀಕರಿಸಿ ಮುಂದಿನ ಕ್ರಾಂತಿಗಳಿಗೆ ದಾರಿದೀವಿಗೆ ಆಗುವಂತೆ ಸಿದ್ಧಾಂತೀಕರಿಸಿದ ಕೃತಿ ಇದು.

    Original price was: $1.20.Current price is: $1.08.
    Add to basket
  • -10%

    ಸಣ್ಣ ಸಂಗತಿ

    0

    ಲೋಕ ಬದುಕಿನಲ್ಲಿ ಗೋಚರಿಸಿದ ಚಿಕ್ಕ ಎಳೆಯೊಂದನ್ನು ಆಯ್ದುಕೊಂಡು, ಅದರ ಸುತ್ತ ಬಲೆ ಹೆಣೆಯುವ ಜೇಡನಂತೆ ಅಥವಾ ಗೂಡುಕಟ್ಟುವ ರೇಷ್ಮೆಹುಳುವಿನಂತೆ ಚಿಂತನೆಯನ್ನು ಕಟ್ಟಲು ಇಲ್ಲಿ ಯತ್ನಿಸಿದೆ. ಹೀಗೆ ರೂಪುಗೊಂಡಿರುವ ಚಿಂತನೆಗಳಲ್ಲಿ ನೆನಪುಗಳಿವೆ, ವ್ಯಕ್ತಿಚಿತ್ರಗಳಿವೆ, ಶ್ರದ್ಧಾಂಜಲಿಗಳಿವೆ, ಪುಸ್ತಕ ವಿಮರ್ಶೆಗಳಿವೆ, ತಿರುಗಾಟದ ಅನುಭವಗಳಿವೆ, ವರದಿಗಳೂ ಇವೆ. ಎಲ್ಲವೂ ಲಹರಿ ರೂಪದಲ್ಲಿವೆ.

    Original price was: $2.70.Current price is: $2.44.
    Add to basket
  • -10%

    ಜ್ಞಾನ ಪೀಠಕೆ ಮೆರುಗು ಕನ್ನಡದ ಬೆಡಗು

    0

    ಈ ಪುಸ್ತಕವು ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಕನ್ನಡ ಲೇಖಕರ ಬಹುಕು ಬರಹಗಳನ್ನು  ಒಳಗೊಂಡಿದೆ.

    Original price was: $2.40.Current price is: $2.16.
    Add to basket
  • -10%

    ಭಗವದ್ಗೀತೆ:ಒಂದು ಅವಲೋಕನ

    0

    ಭಗವದ್ಗೀತೆಯು ಹುಟ್ಟಿಕೊಂಡ ಕಾಲದ ಚಾರಿತ್ರಿಕ ಸಂದರ್ಭ ಮತ್ತು ಒಲವು-ನಿಲುವುಗಳನ್ನು ಗೌಣವಾಗಿಸಕೂಡದು ಮತ್ತು ಅವುಗಳಿಂದ ಪ್ರತ್ಯೇಕಿಸಿ ನೋಡಬಾರದು ಎಂಬ ಸಂದೇಶವನ್ನು ಈ ಕೃತಿಯಲ್ಲಿ ಲೇಖಕರು ಸಾದ್ಯಂತವಾಗಿ ಕಟ್ಟಿಕೊಡುತ್ತಾರೆ. “ಗೀತೆಯು ಸಂಕೀರ್ಣ ತತ್ವಶಾಸ್ತ್ರ ಪ್ರಮೇಯ ಆಗರ” ಎನ್ನುವ ವಿದ್ವಾಂಸರ ಹೇಳಿಕೆಯನ್ನು ವಿಸ್ತರಿಸುತ್ತಲೇ, ಈ ಕೃತಿಯಲ್ಲಿರುವ ವಿರೋಧಾಭಾಸವನ್ನೂ ಬಯಲುಮಾಡುತ್ತಾರೆ.

    Original price was: $1.80.Current price is: $1.62.
    Add to basket
  • -10%

    ರಾಜಕೀಯ ಅರ್ಥಶಾಸ್ತ್ರದ ವಿಮರ್ಶೆಗೊಂದು ಕೊಡುಗೆ

    0

    ಸರಕಿನ ಉತ್ಪಾದನೆ ಮತ್ತು ಬಳಕೆಯ ಕಾರಣಕ್ಕಾಗಿಯೇ ಸಾಮಾಜಿಕ ಸಂಬಂಧಗಳು ಏರ್ಪಡುತ್ತವೆ. ಇದು ಸಮಾಜ ರಚನೆಯ ಅತ್ಯಂತ ಮುಖ್ಯವಾದ ಬೀಜರೂಪಿ ಕಾರಣ. ಇದನ್ನು ಸರಿಯಾದ ವಿಧಾನದಲ್ಲಿ ಅರ್ಥಮಾಡಿಕೊಂಡರೆ ಆಗ ಇಡೀ ಸಮಾಜದ ದೇಹ, ದೇಹದ ಇತರೆ ಅಂಗಗಳು ಹಾಗೂ ಅದರ ಭಾವ, ಭಾವದ ಇತರೆ ಸ್ತರಗಳು ಇವು ಅರ್ಥವಾಗುತ್ತವೆ. ಆಗ ಸಮಾಜದ ಅಧ್ಯಯನ ಸಮಗ್ರವಾಗುತ್ತದೆ; ಪೂರ್ಣವಾಗುತ್ತದೆ. ಈ ಅಂಶವನ್ನು ಕಾರ್ಲ್ ಮಾರ್ಕ್ಸ್ ಅವರು ಈ ಮಹಾನ್ ಗ್ರಂಥದಲ್ಲಿ ಅತ್ಯಂತ ಖಚಿತವಾಗಿ ಅಧ್ಯಯನ ಮಾಡಿದ್ದಾರೆ, ಚರ್ಚಿಸಿದ್ದಾರೆ ಹಾಗೂ
    ವ್ಯಾಖ್ಯಾನಿಸಿದ್ದಾರೆ.

    Original price was: $3.00.Current price is: $2.70.
    Add to basket
  • -10%

    ಕೆಂಡ ಸಂಪಿಗೆ ಮತ್ತು ಇತರ ಚಿತ್ರಗಳು

    0

    ಈ  ಪುಸ್ತಕವು ಎಳೆಯರಲ್ಲಿ ಪರಿಸರ ಪ್ರೇಮ  ಮೂಡಿಸುವ ಕುರಿತು ಕೆಲವು ಸೂಕ್ತ ಮಾಹಿತಿಗಳನ್ನು ಒಳಗೊಂಡಿದೆ.

    Original price was: $0.72.Current price is: $0.65.
    Add to basket
  • -10%

    ಭಾರತವನ್ನು ಕುರಿತು ಮಾರ್ಕ್ಸ್

    0

    ಈ ಪುಸ್ತಕವು     ವಿಮರ್ಶಾತ್ಮಕ   ಕೃತಿಯಾಗಿದೆ.

    Original price was: $1.20.Current price is: $1.08.
    Add to basket
  • -9%

    ನಕ್ಷತ್ರಗಳೇಕೆ ಮಿನುಗುತ್ತವೆ?

    0

    ನಕ್ಷತ್ರಗಳೆಂದರೇನು? ನಕ್ಷತ್ರಗಳು ಏಕೆ ಮಿನುಗುತ್ತವೆ? ಅವುಗಳ ಬೆಳಕಿನ ಮೂಲ ಯಾವುದು? ಎಂಬ ಹಲವಾರು ಪ್ರಶ್ನೆಗಳಿವೆ ಉತ್ತರ ಕಂಡುಕೊಳ್ಳುವಲ್ಲಿ ಈ ಕೃತಿಯು ಸಹಕಾರಿಯಾಗಿದೆ.

    Original price was: $0.66.Current price is: $0.60.
    Add to basket
  • -9%

    ನಮಗೆ ಕನಸುಗಳು ಬೀಳುವುದೇಕೆ?

    0

    ಅವಲಮೂರ್ತಿಯವರ ಈ ಕನಸುಗಳು ಬೀಳುವುದೇಕೆ ಕೃತಿಯು ಮಕ್ಕಳ ಜೊತೆ ದೊಡ್ಡವರಿಗೂ ಕುತೂಹಲಕಾರಿಯಾಗಿದೆ. ಮಕ್ಕಳನ್ನು ಚಿಂತನಶೀಲರನ್ನಾಗಿ ಮಾಡುವ ಹಾಗೂ ತಮ್ಮನ್ನು ಹೊಸ ಅವಿಷ್ಕಾರಗಳಿಗೆ ತೊಡಗಿಸಿಕೊಳ್ಳುವಂತೆ ಮಾಡುವಲ್ಲಿ ಇಂತಹ ಕೃತಿಗಳು ಪ್ರೇರಣೆಯಾಗುತ್ತವೆ.

    Original price was: $0.66.Current price is: $0.60.
    Add to basket
  • -9%

    ನಮಗೆ ಭಯವಾಗುವುದೇಕೆ?

    0

    ಈ ಪುಸ್ತಕವು ಮಕ್ಕಳನ್ನು ಚಿಂತನಶೀಲರನ್ನಾಗಿ ಮಾಡುವ ವಿಜ್ಞಾನದ ಕಥನಗಳನ್ನು  ಒಳಗೊಂಡಿದೆ.

    Original price was: $0.66.Current price is: $0.60.
    Add to basket
  • -9%

    ಶನಿಗೇಕೆ ಉಂಗುರ?

    0

    ಈ ಕೃತಿಯು ಸೌರಮಂಡಲದ ಗ್ರಹಗಳಲ್ಲಿ ಒಂದಾದ ಶನಿಗ್ರಹದ ಕುರಿತಾಗಿದೆ. ಶನಿಗ್ರಹ ಎಲ್ಲ ಗ್ರಹಗಳಂತೆ ಏಕಿಲ್ಲ? ಅದು ಏಕೆ ತನ್ನ ಸುತ್ತ ಉಂಗುರ ಆಕಾರದ ರಚನೆಯನ್ನು ಹೊಂದಿದೆ? ಅದರ ವಿಶೇಷತೆ ಏನು? ಎಂಬುದರ ಕುರಿತಾಗಿ ಮಕ್ಕಳ ಕುತೂಹಲವನ್ನು ತಣಿಸುವ ಕೃತಿಯು ಇದಾಗಿದೆ.

    Original price was: $0.66.Current price is: $0.60.
    Add to basket
  • -10%

    ವಿಶ್ವದ ವೈವಿಧ್ಯ

    0

    ‘ಸೃಷ್ಟಿವಿಜ್ಞಾನ’ದಲ್ಲಿ ಮಹಾಸ್ಫೋಟ, ಅಗೋಚರ ಚೈತನ್ಯ, ಕ್ವೇಸಾರ್ ಗಳ ಬಗ್ಗೆ ‘ತಾರಾಲೋಕ’ದಲ್ಲಿ ಸಾಧಾರಣ ನಕ್ಷತ್ರಗಳು (ಉದಾ: ಸೂರ್ಯ), ಶ್ವೇತಕುಬ್ಜ, ಕಪ್ಪುರಂಧ್ರ, ಸೂಪರ್ನೋವಾ, ಪಲ್ಸಾರ್ ಇತ್ಯಾದಿಗಳ ಬಗ್ಗೆ ಮತ್ತು ‘ವೀಕ್ಷಣಾ ಪ್ರಪಂಚ’ದಲ್ಲಿ ಮಂಗಳ ಗ್ರಹ, ಹಬಲ್ ದೂರದರ್ಶಕ, ಧೂಮಕೇತು, ಕುಬ್ಜಗ್ರಹಗಳು ಇತ್ಯಾದಿಗಳ ಬಗ್ಗೆ ಲೇಖನಗಳಿವೆ.

    Original price was: $1.80.Current price is: $1.62.
    Add to basket
  • -9%

    ಇಂಗ್ಲೀಷ್ ಗಾದೆಗಳ ವಿವರಣಾತ್ಮಕ ಕೋಶ

    0

    ಈ ಪುಸ್ತಕವು ವಿದ್ಯಾರ್ಥಿಗಳು, ಶಿಕ್ಷಕರು, ಮತ್ತು ಸ್ಪರ್ಧಾರ್ಥಿಗಳ ಅತ್ಯುಪಯುಕ್ತ ಕೈಪಿಡಿಯಾಗಿದೆ.

    Original price was: $0.66.Current price is: $0.60.
    Add to basket
  • -10%

    ಕಂಗಳ ಮುಂದಣ ಕತ್ತಲು

    0

    ಪ್ರಭುತ್ವದ ಸಂವಿಧಾನ ಇದ್ದೂ ಇಲ್ಲದಂತಾಗಿದ್ದು ಜಾತಿ ಭೂತದ ಬಿಗಿ ಸರಪಳಿ ಸಾಮಾಜಿಕವಾಗಿ ಎಲ್ಲರನ್ನೂ ಕಟ್ಟಿಹಾಕಿದೆ. ಯಾವುದೇ ಉತ್ತಮ ವ್ಯವಸ್ಥೆ ತರಲೆತ್ನಿಸಿದರೂ ಅದು ಜಾಗತಿಕ ಬಂಡವಾಳಶಾಹಿಯ ಕಣ್ಣಳತೆಯಲ್ಲೇ ಇದ್ದು ಅವರ ಹಿತಾಸಕ್ತಿಗಳನ್ನು ಗಮನದಲ್ಲಿರಿಸಿಯೇ ಅದಕ್ಕೆ ಅಂಕಿತ ಬೀಳುತ್ತದೆ. ನಮ್ಮಲ್ಲಿ ರಾಜಕೀಯ ಧುರೀಣರಿರುವಂತೆ ಧಾರ್ಮಿಕ-ಸಾಂಸ್ಕೃತಿಕ ಧುರೀಣರಿದ್ದು ರಾಜಕೀಯ ವ್ಯವಸ್ಥೆಯನ್ನು ನಾಜೂಕಾಗಿ ನಿಯಂತ್ರಿಸುತ್ತಾರೆ. ಇನ್ನು ಆರ್ಥಿಕವಾಗಿ ಸಾಮಾಜಿಕವಾಗಿ ಹಿಂದುಳಿದವರ ಉದ್ಧಾರ ಹೇಗೆ ಸಾಧ್ಯ?-ಹೀಗೆ ಇಂದಿನ ನಮ್ಮ ದೇಶದ ಪರಿಸ್ಥಿತಿಯನ್ನು ವಿಶ್ಲೇಷಿಸಿ, ಸಂಶೋಧಿಸಿದ ಕೃತಿ ಇದು.

    Original price was: $1.20.Current price is: $1.08.
    Add to basket
  • -10%

    ಸ್ವಾಮಿ ವಿವೇಕಾನಂದ ಹೊಸ ಶೋಧ

    0

    ಸ್ವಾಮಿ ವಿವೇಕಾನಂದರವರ ಪಾರ್ಶ್ವ ವ್ಯಕ್ತಿತ್ವವು ಈ ಕೃತಿಯಲ್ಲಿ ಅನಾವರಣಗೊಂಡಿದೆ.

    Original price was: $1.68.Current price is: $1.51.
    Add to basket
  • -10%

    ಜಾತಿ ಅಸ್ಪೃಶ್ಯತೆಯ ಸಂಘರ್ಷ

    0

    ಸಮಾನತೆಯ ಜಾಗದಲ್ಲಿ ಅಸಮಾನತೆ ಸ್ಥಾಪಿತವಾಗುವುದು ಎಲ್ಲ ಬುಡಕಟ್ಟುಗಳ ವಿಘಟನೆಯ ಸಂದರ್ಭದಲ್ಲೂ ಉಂಟು. ಆರ್ಥಿಕ ಅಸಮಾನತೆಯಿಂದ ರೂಢಿಗೆ ಬರುವ ಸಾಮಾಜಿಕ ಅಸಮಾನತೆಯ ಘೋರ ಪರಿಣಾಮ ಎಲ್ಲ ದೇಶಗಳಲ್ಲೂ ಕಂಡುಬಂದಿದೆ. ಉದಾಹರಣೆಗೆ, ಪ್ರಾಚೀನ ಗ್ರೀಸ್ ಮತ್ತು ರೋಮ್ ಇತಿಹಾಸದಲ್ಲಿ ಗುಲಾಮಿ ಪದ್ಧತಿಯು ಅಸ್ತಿತ್ವಕ್ಕೆ ಬಂದಿತ್ತು. ಗುಲಾಮರನ್ನು ಆ ಸಮಾಜಗಳು ಅಸ್ಪೃಶ್ಯರೆಂದು ಪರಿಗಣಿಸಲಿಲ್ಲ. ನಮ್ಮ ದೇಶದ ಕ್ರೌರ್ಯವು ಸಮಾಜದ ಒಂದು ವಿಭಾಗವನ್ನು ಕೇವಲ ಭೀಕರ ಶೋಷಣೆಗೆ ಗುರಿಮಾಡಲಿಲ್ಲ. ಆ ವಿಭಾಗವನ್ನು ಅಮಾನುಷವಾಗಿ ಹಿಂಸಿಸಿತು ಮತ್ತು ದೈಹಿಕವಾಗಿ ಸ್ಪೃಶ್ಯರನ್ನಾಗಿಸಿತು. ಇಂತಹ ಸಾಮಾಜಿಕ ಪಿಡುಗೊಂದು ಯಾವ ದೇಶದಲ್ಲೂ ಮೂರು ಸಾವಿರ ವರ್ಷಗಳ ಕಾಲ ನಿರಂತರವಾಗಿ ಬಾಧೆಯುಂಟುಮಾಡಿರುವ ದೃಷ್ಟಾಂತವಿಲ್ಲ. ಅದು ನಮ್ಮ ದೇಶದ ಅಸಹ್ಯ ಅನನ್ಯತೆಯಾಗಿ ಉಳಿದಿದೆ. ಮಾನಸಿಕವಾಗಿ ಇಡೀ ಸಮಾಜವು ಅಂತಹ ದೌರ್ಜನ್ಯವನ್ನು ಸಾರಾಸಗಟಾಗಿ ಸ್ವೀಕರಿಸಿದ್ದಿರಲಾರದು.
    -ಡಾ||ಜಿ.ರಾಮಕೃಷ್ಣ

    Original price was: $2.70.Current price is: $2.44.
    Add to basket
  • -10%

    ಕೇಳುವ ಕೌತುಕ

    0

    ಈ ಪುಸ್ತಕವು ಮಾಧ್ಯಮ ಲೋಕದ ರಸ ನಿಮಿಷಗಳ ಅದ್ಭುತ ಅಂಕಣಗಳನ್ನು ಒಳಗೊಂಡಿದೆ.

    Original price was: $2.28.Current price is: $2.05.
    Add to basket
  • -10%

    ಕೀಳರಿಮೆಯನ್ನು ಮೆಟ್ಟಿ ನಿಲ್ಲುವುದು ಹೇಗೆ?

    0

    ವ್ಯಕ್ತಿಗಳಲ್ಲಿನ ಕೀಳರಿಮೆಗೆ ಕಾರಣಗಳು ಅನೇಕ. ಸಾಮಾನ್ಯವಾಗಿ ಇತರರಿಂದ ಹೀಯಾಳಿಸಲ್ಪಟ್ಟಾಗ, ಸದಾ ಟೀಕೆ-ಬಯ್ಗಳನ್ನು ಎದುರಿಸಿ ಬಾಳಬೇಕಾದ ಸಂದರ್ಭ ಒದಗಿದಾಗ ವ್ಯಕ್ತಿಗೆ ತಾನು ನಿಷ್ಪ್ರಯೋಜಕ-ಏನೂ ಸಾಧಿಸಲಾಗದವ ಎಂಬ ಭಾವನೆ ಬಲವಾಗುತ್ತಾ ಹೋಗಿ ಅತ್ಮವಿಶ್ವಾಸ ಕುಂದತೊಡಗಿ ಜೀವನದಲ್ಲಿ ಭರವಸೆಯನ್ನೇ ತೊರೆದು ಅಂತರ್ಮುಖಿಯಾಗುತ್ತಾನೆ. ಅನೇಕ ಸಾಮಾಜಿಕ-ವೈಯಕ್ತಿಕ ಕಾರಣಗಳಿಂದ ಗುರಿಮುಟ್ಟಲಾಗದೆ ಚಡಪಡಿಸುತ್ತ ಕೀಳರಿಮೆಯಿಂದ ಬಳಲುತ್ತಾನೆ.

    Original price was: $0.48.Current price is: $0.43.
    Add to basket
  • -11%

    ಪ್ರಜ್ವಲಿಸಿದ ಕ್ರಾಂತಿಕಾರಿ ಭಗತ್ ಸಿಂಗ್

    0

    ದೇಶಭಕ್ತ ಭಗತ್ ಸಿಂಗ್ ರ ಕ್ರಾಂತಿಕಾರಿ ಜೀವನದ ಪರಿಚಯವನ್ನು ಈ ಕೃತಿಯಲ್ಲಿ ಮಾಡಲಾಗಿದೆ.

    Original price was: $0.36.Current price is: $0.32.
    Add to basket
  • -11%

    ಡಾ|| ಯು. ಆರ್. ರಾವ್

    0

    ಈ ಪುಸ್ತಕದಲ್ಲಿ ಯು. ಆರ್. ರಾವ್ ಅವರ  ಭಾರತೀಯ ಉಪಗ್ರಹದಲ್ಲಿ ಮಾಡಿದ ಸೇವೆಯ ಬಗ್ಗೆ  ಬರೆಯಲಾಗಿದೆ.

    Original price was: $0.36.Current price is: $0.32.
    Add to basket
  • -11%

    ಗೌತಮ ಬುದ್ಧ

    0

    ಬೌದ್ಧ ಧರ್ಮವೆಂದರೆ ನಮ್ಮ ಬದುಕನ್ನು ಕುರಿತ ಸ್ವಯಂ ಸಂಶೋಧನೆ, ತಿಳುವಳಿಕೆ, ಅನುಭವಿಸುವಿಕೆ ಮತ್ತು ಅದನ್ನು ಮನನ ಮಾಡಿಕೊಳ್ಳುವುದು. ಬುದ್ಧನು ದುಃಖದಿಂದ ಹೊರಬರುವ ಮಾರ್ಗವನ್ನು ಮಾತ್ರ ಬೋಧಿಸಿದ. ಇದನ್ನೇ ಅವನು ಪಾಲಿ ಭಾಷೆಯಲ್ಲಿ ‘ಧಮ್ಮ’ ಎಂದು ಕರೆದನು.

    Original price was: $0.36.Current price is: $0.32.
    Add to basket
  • -11%

    ಬಸವಣ್ಣ

    0

    ಬಸವಣ್ಣ ಮಹಾನ್ ಮಾನವತಾವಾದಿ. ಮಾನವೀಯತೆಯ ಸಾಕಾರ ಮೂರ್ತಿ. ಸಾಮಾಜಿಕ ಕ್ರಾಂತಿಕಾರಿ. ಸಮಾಜೋದ್ಧಾರಕ. ಸಮಾನತೆಯ ಹರಿಕಾರ. ಸಮಾಜದ ಕತ್ತಲೆಯನ್ನು ಕಳೆದ ಜಗಜ್ಯೋತಿ. ಭಕ್ತಿಭಂಡಾರಿ ಬಸವಣ್ಣನವರು ತಮ್ಮ ಸಮಕಾಲೀನ ಸಮಾಜದಲ್ಲಿ ಒಂದು ಮುಖ್ಯವಾದ ವೈರುಧ್ಯವನ್ನು ಕಂಡರು.

    Original price was: $0.36.Current price is: $0.32.
    Add to basket
  • -11%

    ಜೀಸಸ್ ಕ್ರೈಸ್ತ್

    0

    ಈ ಪುಸ್ತಕವು   ಸಾಮಾಜಿಕ ಕ್ರಾಂತಿಕಾರಿ ಜೀಸ ಸ್ ಅವರ ಪರಿಚಯವನ್ನು ಒಳಗೊಂಡಿದೆ.

     

    Original price was: $0.36.Current price is: $0.32.
    Add to basket
  • -11%

    ಡಾ||ಗಂಗೂಬಾಯಿ ಹಾನಗಲ್

    0

    ಗಾಯನ ಸಮಾಜದ ೧೭ನೆಯ ವಾರ್ಷಿಕ ಸಂಗೀತ ಸಮ್ಮೇಳನದ ಅಧ್ಯಕ್ಷೀಯ ಭಾಷಣದಲ್ಲಿ “ನನ್ನ ಮಟ್ಟಿಗೆ ಹೇಳಬೇಕೆಂದರೆ ನನಗೆ ಸಂಗೀತವೇ ದೇವರು. ಆ ದೇವರನ್ನು ಸಾಕ್ಷಾತ್ಕರಿಸಿಕೊಳ್ಳಬೇಕು, ಅಂದರೆ ಕಲೆಯಲ್ಲಿ ಪರಿಣತಳಾಗಬೇಕು ಎಂಬುದೊಂದೇ ನನ್ನ ಮಹದಾಸೆಯಾಗಿರುವುದು. ನನ್ನ ಗಾಯನವನ್ನು ಶ್ರೋತೃಗಳು ಕೇಳಿ ಮನಸಾರೆ ಮೆಚ್ಚಿದರೆ, ಅದು ಅವರ ಹೃದಯವನ್ನು ಮುಟ್ಟಿದರೆ ನನಗೆ ಮೋಕ್ಷ ಸಿಕ್ಕ ಹಾಗೆ”- ಹೌದು, ಇವರ ಗಾಯನವನ್ನು ಸಂಗೀತ ಪ್ರೇಮಿಗಳು ಖಂಡಿತ ಮೆಚ್ಚಿದ್ದಾರೆ.

    Original price was: $0.36.Current price is: $0.32.
    Add to basket
  • -9%

    ಯುವಜನರ ಸಮಸ್ಯಾತ್ಮಕ ಮಾತು ವರ್ತಮಾನಗಳಿಗೆ ಪರಿಹಾರವೇನು

    0

    ಈ ಪುಸ್ತಕವು ಯುವಕರಲ್ಲಿ ಹೆಚ್ಚಾಗುತ್ತಿರುವ ಮನೋ ರೋಗದ ಕುರಿತಾದ ಲೇಖನವಾಗಿದೆ.

    Original price was: $0.90.Current price is: $0.82.
    Add to basket
  • -10%

    ವ್ಯಕ್ತಿತ್ವ ದೋಷಗಳಿಗೆ ಪರಿಹಾರ ಹಾಗೂ ಉತ್ತಮ ವ್ಯಕ್ತಿತ್ವದ ಲಕ್ಷಣಗಳು

    0

    ಸಿ.ಆರ್. ಚಂದ್ರಶೇಕರ್ ಅವರ ಈ ಪುಸ್ತಕವು  ಉತ್ತಮ ವ್ಯಕ್ತಿತ್ವ ರೂಢಿಸಿಕೊಳ್ಳ ಲು ಈ ಕೃತಿ ಸಹಾಯಕಾರಿಯಾಗಿದೆ.

    Original price was: $0.72.Current price is: $0.65.
    Add to basket
  • -10%

    ಭಾರತ ಸಂವಿಧಾನ

    0

    ಭಾರತ ಸಂವಿಧಾನದ ಮಹತ್ವವನ್ನು ಅರ್ಥ ಮಾಡಿಸುವ ಮೂಲಕ ಭಾರತ ಸಂವಿಧಾನದ  ಪ್ರಸ್ತುತ ತೆಯನ್ನು ಮನವರಿಕೆ ಮಾಡಿಸುವ ಪ್ರಯತ್ನ   ಈ ಪುಸ್ತಕದ ಅಧ್ಯಯನವಾಗಿದೆ.

    Original price was: $0.60.Current price is: $0.54.
    Add to basket
  • -9%

    ಮತ ಧರ್ಮದ ಕುರಿತು

    0

    ಈ ಪುಸ್ತಕವು  ಕಾರ್ಲ್ ಮಾರ್ಕ್ಸ್ ಮತ ಧರ್ಮದ ಕುರಿತ ಅಧ್ಯನವಾಗಿದೆ.

     

    Original price was: $1.50.Current price is: $1.36.
    Add to basket
  • -10%

    ಲೂಯಿ ಬೋನಪಾರ್ಟೆಯ ಹದಿನೆಂಟನೇ ಬ್ರೂಮೇರ್ ಮತ್ತು ಕೂಲಿಗೆಲಸ ಹಾಗೂ ಬಂಡವಾಳ

    0

    ಈ ಪುಸ್ತಕವು ಯೂರೋಪಿನ ರಾಜಕೀಯ ಸ್ಥಿತ್ಯಂತರಗಳ ಅಧ್ಯಯನವನ್ನು ಒಳಗೊಂಡಿವೆ.

     

    Original price was: $1.20.Current price is: $1.08.
    Add to basket