• -40%

    ಬುದ್ಧನ ರಾಟಿ

    0

    ‘ಬುದ್ಧನ ರಾಟಿ’ ಇದು ಶ್ರೀ ಉತ್ತಮ ಕಾಂಬಳೆ ಅವರ ಮರಾಠಿ ಕಾದಂಬರಿ.  ಶ್ರೀ ಚಂದ್ರಕಾಂತ ಪೋಕಳೆ ಅವರು ಕನ್ನಡಾನುವಾದ ಮಾಡಿದ್ದಾರೆ.

    Original price was: $1.08.Current price is: $0.65.
    Add to basket
  • -39%

    ಚಿರಸ್ಮರಣಿಯ ಕಯ್ಯೂರು

    0

    ಚಿರಸ್ಮರಣಿಯ ಕಯ್ಯೂರು

    ಈ ಪುಸ್ತಕವು ವೀರ ರೈತರ ಹೋರಾಟದ ಇತಿಹಾಸವನ್ನು ಒಳಗೊಂಡಿದೆ.

    Original price was: $0.36.Current price is: $0.22.
    Add to basket
  • -10%

    ಕೈತಾನ್ ಗಾಂಧಿಯ ಸ್ವಾತಂತ್ರ್ಯ ಹೋರಾಟ

    0

    ಕೈತಾನ ಗಾಂಧಿಯ ಸ್ವಾತಂತ್ರ್ಯ ಹೋರಾಟ
    ಈ ಪುಸ್ತಕವು ನಾ. ಡಿಸೋಜ ಅವರು ಬರೆದ ಕಾದಂಬರಿಯಾಗಿದೆ.

    Original price was: $1.08.Current price is: $0.97.
    Add to basket
  • -40%

    ಕೈತಾನ ಗಾಂಧಿಯ ಸ್ವಾತಂತ್ರ್ಯ ಹೋರಾಟ

    0

    ಕೈತಾನ ಗಾಂಧಿಯ ಸ್ವಾತಂತ್ರ್ಯ ಹೋರಾಟ
    ಈ ಪುಸ್ತಕವು ನಾ. ಡಿಸೋಜ ಅವರು ಬರೆದ ಕಾದಂಬರಿಯಾಗಿದೆ.

    Original price was: $1.08.Current price is: $0.65.
    Add to basket
  • -9%

    ಅರ್ಥಾಂತರ

    0
    Original price was: $0.90.Current price is: $0.82.
    Add to basket
  • -10%

    ತುಂಗಾ

    0

    Authored by V Gayatri

    Original price was: $1.80.Current price is: $1.62.
    Add to basket
  • -10%

    ಮಸುಕು ಬೆಟ್ಟದ ದಾರಿ

    0

    ಮಸುಕು ಬೆಟ್ಟದ ದಾರಿ :

    ಚಿಕ್ಕಮಗಳೂರಿನ ಸುಂದರ ಪರಿಸರದಲ್ಲಿ ಮೂಡುವ `ಮಸುಕು ಬೆಟ್ಟದ ದಾರಿ’ ಕಾದಂಬರಿ ತನ್ನ ವಸ್ತುವಿನಿಂದಾಗಿ ಅನನ್ಯವಾಗಿದೆ. `ಹೈಪರ್ ಥೈಮೆಸ್ಟಿಕ್ ಸಿಂಡ್ರೋಮ್’ ಎಂಬ ವಿಚಿತ್ರ, ಅತಿ ಅಪರೂಪದ ಮಿದುಳಿನ ಲಕ್ಷಣದ ಹುಡುಗ ನಿರಂಜನ ಇಲ್ಲಿನ ನಾಯಕ. ಮೆದು ಮನಸ್ಸು, ಸರಳ ಸೌಜನ್ಯದ ಪೊಲೀಸ್ ಕಾನ್ಸ್‌ಟೇಬಲ್ ರಾಜೀವ ಈತನ ತಂದೆ. ತಂದೆಯಾಗಿ ಮಗನನ್ನು ಜೀವನದಲ್ಲಿ ನಿಲ್ಲಿಸಲು ಆತ ಪಡುವ ಪಡಿಪಾಟಲು ಮೊದಲ ಭಾಗದಲ್ಲಿದೆ. ನಿರಂಜನನ ಎಲ್ಲ ನೆನಪುಗಳೂ ಶಾಶ್ವತ, ಭಾವನೆಗಳ ಸಮೇತ.  ಇತರರಲ್ಲಿ ಇರುವಂತೆ ಶಾಶ್ವತ ನೆನಪು ಹಾಗೂ ತಾತ್ಕಾಲಿಕ ನೆನಪು ಎಂಬ ಭಾಗಗಳಿಲ್ಲ, ಕ್ರಮೇಣ ಮರೆತು ಹೋಗುವುದೂ ಇಲ್ಲ. ನಿಯಂತ್ರಣ ಕೂಡ ಇಲ್ಲದ ನೆನಪುಗಳ ಪ್ರವಾಹದಲ್ಲಿ ಸಿಕ್ಕಿಕೊಳ್ಳುವ ನಿರಂಜನ ಶಾಲೆಯಲ್ಲಿ ತುಂಬ ಹಿಂದೆ ಬೀಳುತ್ತಾನೆ. ಬೆಂಗಳೂರು ನಿಮ್ಹಾನ್ಸ್ ಡಾಕ್ಟರರು ಅವನ ಕಾಯಿಲೆಯನ್ನು ಸರಿಯಾಗಿ ನಿದಾನ ಮಾಡುತ್ತಾರಾದರೂ, ಪರಿಹಾರ ಅವರಿಗೂ ತಿಳಿಯದು. ನಿರಂಜನನ ತಾಯಿ ಸತ್ತದ್ದು, ರಾಜೀವ ಮರುಮದುವೆ ಆಗದಿರುವುದು, ಅವರ ನೆಂಟರುಗಳ ವಿವರ ಅವನ ಕೌಟುಂಬಿಕ ಹಿನ್ನೆಲೆಯನ್ನು ನೀಡುತ್ತದೆ.

    Original price was: $3.60.Current price is: $3.24.
    Add to basket
  • -10%

    ಸತ್ತು ಹುಟ್ಟಿದ್ದು

    0

    ಸತ್ತು ಹುಟ್ಟಿದ್ದು
    (ವೈದ್ಯಕೀಯ ರೋಮಾಂಚಕಾರಿ ಕಾದಂಬರಿ)

    ಔಷಧೀಯ ವಿಭಾಗವು ಮಹಾನ್ ರೀತಿಯಲ್ಲಿ ಬೆಳೆದಿದೆ ಮತ್ತು ಇಂದು, ಅನೇಕಾನೇಕ ಔಷಧ. ಗುಳಿಗೆಗಳು ಭಾರತೀಯ ಕಂಪೆನಿಗಳ ಮೂಲದಿಂದ ಒಯ್ಯಲ್ಪಡುತ್ತ, ಜಗತ್ತಿನ ಉದ್ದಗಲ ವಿಶಿಷ್ಟ ಭಾರತೀಯ ಔಷಧಗಳು ಮುಟ್ಟುತ್ತಿವೆ. ಔಷಧ ಕಂಪೆನಿಗಳು, ಹೊಸ ಜೀವಾಣುಗಳು ಅಥವಾ ಹೊಸ ಸದಾ ತೋರುವ ಹೊಸ ಗುಳಿಗೆಗಳ ಸಂಶೋಧನೆ ಮಾಡುತ್ತಾ ತುಂಬಾ ಹಣವನ್ನು ಖರ್ಚುಮಾಡಿವೆ. ಕೆಲ ಹೊಸ ಜೀವಾಣುಗಳು, ವಿಶಾಲ ವೈದ್ಯಕೀಯ ಪರೀಕ್ಷೆಗಳಿಂದ ಒಪ್ಪಿಗೊಂಡು ಪ್ರಕಾಶಕ್ಕೆ ಬರಲು ಕಾಯುತ್ತಿವೆ. ಆದರೆ ಅತಿನೂತನ ಔಷಧ ಗುಳಿಗೆಯ ಇನ್ನೂ ಮಾರ್ಕೆಟ್ಟಿಗೆ ಬರಬೇಕಷ್ಟೆ. ಹಾಗಿದ್ದರೂ, ವೈದ್ಯಕೀಯ ಪ್ರಯೋಗಗಳಿಗೆ ಭಾರತವು ಒಂದು ಮೆಚ್ಚಿನ ಗುರಿತಾಣವಾಗಿದೆ, ಹಾಗೂ ಎಲ್ಲ ಪ್ರಯೋಗಗಳಲ್ಲಿ ಸುಮಾರು ೨೦೧೦ ಭಾರತದಲ್ಲಿ ಮಾಡಲ್ಪಡುತ್ತವೆ. ನನ್ನ ಕಾದಂಬರಿಯಲ್ಲಿ ಹೇಳಲ್ಪಟ್ಟ ದುರದೃಷ್ಟದಿಂದ ಸಾಮಾನ್ಯ ಜನರನ್ನು ರಕ್ಷಿಸಲಿಕ್ಕಾಗಿ, ಈ ಪ್ರಯೋಗ ಪ್ರಕ್ರಿಯೆಯನ್ನು ಹೆಚ್ಚು ಸರಿಯಾಗಿ ನಿಯಮನಗೊಳಿಸಲು ಸರಕಾರವು ಪ್ರಯತ್ನಿಸಿದೆ.

    ಇದು ಶ್ರೀಮತಿ ರೋಹಿಣಿ ನಿಲೇಕಣಿ ಅವರ ಪೆಂಗ್ವಿನ್ ಪ್ರಕಾಶಕರಿಂದ ಇಂಗ್ಲೀಷನಲ್ಲಿ “ಸ್ಟಿಲ್ ಬಾರ್ನ್” ಎಂಬ ಹೆಸರಿನಲ್ಲಿ ಪ್ರಕಟವಾಗಿದ್ದು ಇದನ್ನು ಆರ್ಯ ಅವರು ಕನ್ನಡಕ್ಕೆ ಅನುವಾದಿಸಿದ್ದಾರೆ.

    Original price was: $2.40.Current price is: $2.16.
    Add to basket
  • -10%

    ಹೊಳೆಮಕ್ಕಳು

    0

    ಇದು ಬಿದರಹಳ್ಳಿ ನರಸಿಂಹ ಮೂರ್ತಿಯವರ ಕಾದಂಬರಿ.

    Original price was: $2.40.Current price is: $2.16.
    Add to basket
  • -10%

    ಮುಖಾಂತರ

    0

    ಮುಖಾಂತರ

    ‘ಮುಖಾಂತರ’ ಸಾವಧಾನದ ಲಯದಲ್ಲಿ ನಿರೂಪಿತವಾಗಿರುವ ಕಾದಂಬರಿ. ಇತ್ತೀಚೆಗೆ ಅಪರೂಪವಾಗುತ್ತಿರುವ ಈ ಲಯವೇ ಈ ಕಾದಂಬರಿಯ ಆಶಯ ಆಕೃತಿಯನ್ನು ರೂಪಿಸಿದೆ. ಹೀಗಾಗಿ ವೇಗಕ್ಕೆ ದಕ್ಕದ ಅನೇಕ ಸೂಕ್ಷ್ಮಗಳು ಈ ಕಾದಂಬರಿಯ ಬಂಧದಲ್ಲಿ ಸಹಜವೆಂಬಂತೆ ಸೇರಿಕೊಂಡಿವೆ. ದಟ್ಟ ಜೀವನಾನುಭವದ ಹೆಣಿಗೆಯಲ್ಲಿ ಸಿದ್ಧವಾಗಿರುವ ‘ಮುಖಾಂತರ’ದಲ್ಲಿ ಮೊಗಸಾಲೆಯವರು ಒಂದು ಕುಟುಂಬದ ಕತೆಯನ್ನು ಹೇಳುತ್ತಲೇ ನಾಡಿನ ಜಗತ್ತಿನ ವಿದ್ಯಮಾನಗಳನ್ನು  ಹಾಸು ಹೊಕ್ಕಾಗಿ ಸೇರಿಸಿದ್ದಾರೆ. ಸ್ಥಳೀಯ ಸತ್ವವನ್ನು ಒಳಗೊಳ್ಳುತ್ತಲೇ ಜಾಗತಿಕ ಆಗು ಹೋಗುಗಳನ್ನು ತನ್ನ ತೆಕ್ಕೆಗೆ ತೆಗೆದುಕೊಳ್ಳುವ ‘ಮುಖಾಂತರ’ದ ವಿಸ್ತಾರ ಬೆರಗು ಮೂಡಿಸುತ್ತದೆ.
    ಸಂಬಂಧಗಳ ಜಟಿಲತೆ, ಸ್ತ್ರೀ ಜಗತ್ತಿನ ತಲ್ಲಣಗಳು, ಆಸ್ತಿ ಅಧಿಕಾರದ ದರ್ಪ, ಅಂತಃಕರಣ ಜಗತ್ತಿನ ಆರ್ದ್ರತೆ. ಜಾಗತೀಕರಣ ಕಬಂಧ ಬಾಹು, ಆಕಸ್ಮಿಕಗಳು ಬದುಕನ್ನು ರೂಪಿಸುವ ವಿಸ್ಮಯ, ವರ್ಗ ಸಂಘರ್ಷ ಅನಿಯಂತ್ರಿತ ಆಕರ್ಷಣೆಯ ಸ್ವರೂಪ. ಈ ಎಲ್ಲವನ್ನೂ ಮೀರಿದ ನಿರ್ಲಿಪ್ತತೆ ಹೀಗೆ ಹಲವು ನೆಲೆಗಳನ್ನು ಒಳಗೊಂಡಿದೆ.

    Original price was: $6.60.Current price is: $5.94.
    Add to basket
  • -10%

    ತೇರು….

    0

    ತೇರು ಕಾದಂಬರಿಯನ್ನು ಓದಲಾರಂಭಿಸಿದಾಗ ಒಂದನೇ ಭಾಗದಲ್ಲಿ ಪತ್ರಕರ್ತ ಪಾಟೀಲರಿಗೆ ಧರಮನಟ್ಟಿ ಸ್ವಾಂವಪ್ಪಜ್ಜ, ಧರಮನಟ್ಟಿಯ ದೇಸಗತೀ ಕಥೀ ಹೇಳಲಾರಂಭಿಸಿದ. ಅದರ ಜೊತಿಗೆ ನಾಳೆ ನಮ್ಮೂರಾಗ ವಿಠ್ಠಲ ದೇವರ ತೇರ ಇದೆ ನೀವು ಬರಲೇ ಬೇಕು ಎಂದು ಹಠ ಹಿಡಿದು ಕರದುಕೊಂಡು ಹೋದ. ಅಂದು ರಾತ್ರಿ ಅಲ್ಲಿ ಗೊಂದಲಿಗ್ಯಾರು ಕಥಿ ಹೇಳತಾರ ಕೇಳುಣ ನಡಿರಿ ಎಂದು ಪಾಟೀಲರನ್ನು ಕರೆದುಕೊಂಡು ಹೋದ. ವಿಠಲ ದೇವರ ತೇರಿನ ವರ್ಣನೆಯನ್ನ ಆರಂಭಿಸಿ ತೊಗಲು ಬೊಂಗೆ ಆಡಿಸೋ ದ್ಯಾಮಣ್ಣನ‌ ಮಗನ ಮರಣದವರೆಗೂ ಗೊಂದಲಿಗ್ಯಾರ ಪದದ ಧಾಟಿಯಲ್ಲೇ ಸಂಪೂರ್ಣ ಕಥೆ ಹೇಳಿದ್ದು ಕಾದಂಬರಿಗೆ ಬಹು ವಿಶೇಷ ಮೆರಗನ್ನು ಕೊಟ್ಟಿದೆ.

    ಕಾದಂಬರಿಯಲ್ಲಿ ತೇರು ತಯಾರಿಸಿದ ನಂತರ ಮೊದಲ ತೇರು ಏಳೆಯಲು ಜನರು ಸೇರಿದಾಗ ಒಂಚೂರ ನೆಲಬಿಟ್ಟು ಕದಲೋದಿಲ್ಲ. ಅದಕ್ಕೆ ಪುರೋಹಿತರನ್ನ ವಿಚಾರಿಸಲಾಗಿ ಅದಕ್ಕೆ ಕೆಳಜಾತಿಯ ಮನುಜನ ಬಲಿ ಬೇಕು ಎಂದು ಕೇಳುತ್ತಿದೆ ತೇರು ಎಂದ ಹೇಳುತ್ತಾನೆ ಪುರೋಹಿತ. ಊರಲ್ಲಿ ಸುದ್ಧಿ ಹರಡಿ ಬೆಳಗಾಗುದರೊಳಗ ಎಲ್ಲ ಕೀಳುಕುಲದ ಜನಾಂಗ ಊರು ಬಿಟ್ಟು ಹೊರಟೋಗಿದ್ದರು. ಒಬ್ಬನೇ ಒಬ್ಬನು ಗೊಂಬೀರಾಮರಾ ದ್ಯಾವಯ್ಯ ದೇವಾಲಯದ ಆವರಣದಲ್ಲಿ ಸಿಕ್ಕನು. ಡಂಣಾಯಕ ಹಾಗು ಅವನ ಹೆಂಡತಿ ಸೇರಿ ದ್ಯಾವಯ್ಯನಿಗೆ ೮ ಎಕರೆ ಜಮೀನು ನೀಡುವುದಾಗಿ ಆಸೆ ಚೆಲ್ಲಿ ಒಬ್ಬ ಮಗನನ್ನ ತೇರಿಗೆ ಬಲಿಕೊಡಲು ತಯಾರಿ ಮಾಡಿದರು‌. ದ್ಯಾವಯ್ಯನ ಹೆಂಡತಿ ಪಾರೋತೆವ್ವ ಗೋಳಾಡಿ ಅಳಲು ಪ್ರಾರಂಭಿಸುತ್ತಾಳೆ. ಗಂಡ ಅವಳನ್ನು ಬಡಿದು ಹೊಡೆದು ದೇವರಿಗೆ ಮಗನನ್ನ ಅರ್ಪಿಸೋಣ ಎಂದು ಹೇಳಿದನು. ಹಣದ ಆಸೆಗೋ ಏನೋ ಅಂದು ಮಡದಿಯ ಮಾತಿಗೆ ಬೆಲೆ ಕೊಡದೇ ಬಡಿದು ತೇರಿಗೆ ಮಗನನ್ನ ಅರ್ಪಿಸಿದರು. ಅಂದಿನಿಂದ ಇಂದಿನವರೆಗೂ ದ್ಯಾವಪ್ಪನ ಮನೆತನದವರೇ ಬಂದು ರಕ್ತತಿಲಕ ಅಂದ್ರೆ ಹಣೆಯನ್ನು ತೇರಿನ ಗಾಲಿಗೆ ಗುದ್ದಿ ರಕ್ತಾ ಬಂದ ನಂತರ ಆ ರಕ್ತವನ್ನು ದೇವರಿಗೆ ಹಚ್ಚಿದಾಗ ತೇರು ಮುಂದೆ ಬರ್ತಿತ್ತು ಎಂಬ ವಾಡಿಕೆ ಮುಂದುವರೆದಿತ್ತು.

    Original price was: $2.04.Current price is: $1.84.
    Add to basket
  • -20%

    ಬಾಜೀರಾವ್ ಮಸ್ತಾನಿ

    0

    ಬಾಜೀರಾವ್ ಮಸ್ತಾನಿ

    ಡಾ. ಸರಜೂ ಕಾಟ್ಕರ್

    ಬಾಜೀರಾವ್ ಮಸ್ತಾನಿ ಒಂದು ಅದ್ಭುತವಾದ ಪ್ರೇಮದ ಕಥೆ. ಪುಣೆಯಲ್ಲಿ ಮಸ್ತಾನಿ ಮಹಲ್ ಎಂಬ ವಾಸ್ತು ಇದ್ದರೂ ಇತಿಹಾಸದ ಅಧಿಕೃತ ದಾಖಲೆಯಲ್ಲಿ ಎಲ್ಲೂ ಮಸ್ತಾನಿಯ ಉಲ್ಲೇಖವೇ ಬರುವುದಿಲ್ಲ. ಬಾಜೀರಾವ್ ನಿಂದ ಆಕೆಗೆ ಆದ ಮಗ ಸಮಶೇರ ಬಹಾದ್ದೂರ ಪಾನೀಪತ್ ದಲ್ಲಿ ನಡೆದ ಯುದ್ಧದಲ್ಲಿ ಕೊಲ್ಲಲ್ಪಟ್ಟ ಎಂದು ಹೇಳುವ ಇತಿಹಾಸ ಮಸ್ತಾನಿಯ ಬಗ್ಗೆ ಜಾಣ ಮೌನ ತೋರಿಸುತ್ತದೆ. ಆದರೆ ಲೋಕ ಸಾಹಿತ್ಯದಲ್ಲಿ, ಜಾನಪದ ಕಥಾ ಕಥನಗಳಲ್ಲಿ ಅಲ್ಲಲ್ಲಿ ಬಾಜೀರಾವ್-ಮಸ್ತಾನಿಯರ ಕಥೆ ಉಲ್ಲೇಖಿಸಲ್ಪಡುತ್ತದೆ.

    Original price was: $1.44.Current price is: $1.15.
    Add to basket
  • -20%

    ಜುಲೈ ೨೨ ೧೯೪೭

    0

    ಜುಲೈ ೨೨ ೧೯೪೭

    ಡಾ. ಸರಜೂ ಕಾಟ್ಕರ್

    ದೇಶಪ್ರೇಮವನ್ನು ಮನದಲ್ಲಿ ತುಂಬಿಕೊಂಡು ಜೀವನಪೂರ್ತಿ ನಿಷ್ಠಾವಂತರಾಗಿ ಬಾಳುವ ಅನೇಕರು ದೇಶದಲ್ಲಿರಬಹುದು. ಎಲೆಮರೆಯ ಕಾಯಂತೆ ಬದುಕಿದ ಸತ್ಯಪ್ಪನಂತಹ ದೇಶಭಕ್ತನ ಆದರ್ಶವನ್ನು ಕೇಂದ್ರ ಪ್ರಜ್ಞೆಯಾಗಿಟ್ಟುಕೊಂಡು ಮೂರು ತಲೆಮಾರುಗಳ ಕಥನವನ್ನು ಚಿತ್ರಿಸುವ ಕಾದಂಬರಿ ಇದು. ಇದರಲ್ಲಿ ಮೂರು ತಲೆಮಾರುಗಳ ಸಾಮಾಜಿಕ, ರಾಜಕೀಯ ಇತಿಹಾಸವೂ ಆನುಷಂಗಿಕವಾಗಿ ದಾಖಲಾಗಿದ್ದು, ಇದು ಕೇವಲ ಸತ್ಯಪ್ಪನ ಕತೆ ಮಾತ್ರವಾಗುಳಿಯದೆ ತಲೆಮಾರುಗಳ ನಡುವೆ ದೇಶನಿಷ್ಠೆಯ ಬಗೆಗಿನ ಸಂಘರ್ಷದ ಕತೆಯೂ ಆಗಿದೆ. 

    Original price was: $1.20.Current price is: $0.96.
    Add to basket
  • -20%

    ತೋಟಿಯ ಮಗ

    0

    ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ತಗಳಿ ಶಿವಶಂಕರ ಪಿಳ್ಳೆ ಅವರ ಮಲಯಾಳಂ ಕಾದಂಬರಿಯ ಕನ್ನಡಾನುವಾದ

    ತೋಟಿಯ ಮಗ

    ಮೋಹನ ಕುಂಟಾರ್

    ತೋಟಿಯುಡೆ ಮಗನ್  ಕಾದಂಬರಿಯು ತಗಳಿ ಶಿವಶಂಕರ ಪಿಳ್ಳೆಯವರ ಬಹುಮುಖ್ಯ ಕಾದಂಬರಿಗಳಲ್ಲಿ ಒಂದು. ಅದನ್ನು ಕುಂಟಾರ್ ಅವರು ಮೂಲ ಸಾಂಸ್ಕೃತಿಕ ಸನ್ನಿವೇಶಕ್ಕೆ ಧಕ್ಕೆಬಾರದಂತೆ ಕನ್ನಡದಲ್ಲಿ ಸಂವಹನ ಸುಲಭವಾಗಿ ಅನುವಾದ ಮಾಡಿದ್ದಾರೆ.

    Original price was: $1.44.Current price is: $1.15.
    Add to basket
  • -10%

    ಇಣುಕಿದಲ್ಲಿ ಛಂದ

    0

    ಇಣುಕಿದಲ್ಲಿ ಛಂದ
    (ಲಲಿತ ಪ್ರಬಂಧಗಳು)

    ಕಾವ್ಯ ನನಗೆ ಮೌನಗಳ ಮೀಟುವ ಏಕತಾರಿ. ನಾಟಕ ಹಲವು ಸಮಸ್ಯೆಗಳ ಚಿಂತನೆಯ ಅನಾವರಣ. ಸುತ್ತಲಿನ ನನಗಿಷ್ಟವಾದದ್ದನ್ನೆಲ್ಲ ಎತ್ತಿಕೊಂಡು ತನ್ಮಯಳಾಗುವ ಖುಷಿ, ಲಲಿತ ಪ್ರಬಂಧ.
    ಎದುರಾಗುವ ಸನ್ನಿವೇಶ, ವ್ಯಕ್ತಿಗಳನ್ನು ರಾಗಭಾವಗಳಿಂದ ಪ್ರತ್ಯೇಕಿಸಿ ನವಿರು ಹಾಸ್ಯಕ್ಕೆ ಪ್ರತಿಮೆಯಾಗಿಸಿಯೂ, ಓರೆ ಕೋರೆಗಳ ಸಾಪೇಕ್ಷತೆಯನ್ನು ಈ ಪ್ರಪಂಚದ ಸಾರ್ವತ್ರಿಕ ಸಹಜ ನಡವಳಿಕೆಯಾಗಿ ಸ್ವೀಕರಿಸುವ ಆರೋಗ್ಯಕರ ಔದಾರ್ಯವೇ ಲಲಿತಪ್ರಬಂಧದ ಜೀವನಾಡಿ. ಯಾವುದೇ ಸಾಹಿತ್ಯಿಕ ಕಾಲಘಟ್ಟದ ಹಣೆಪಟ್ಟಿಯ ಹಂಗಿಲ್ಲದೆ ಹರಿವ ಹೊಳೆ ಲಲಿತ ಪ್ರಬಂಧ. ನನ್ನ ಬೊಗಸೆಯಲಿ ಹಿಡಿವಷ್ಟು ಸಲಿಲವನು ನಿಮ್ಮೊಂದಿಗೆ ಹಂಚಿಕೊಳ್ಳುತ್ತಿರುವೆ. ಕನ್ನಡದಲ್ಲಿ ಗೊರೂರು, ವಿ. ಸೀ., ಪು.ತಿ.ನ., ಎ. ಎನ್. ಮೂರ್ತಿರಾಯರು, ಅ. ರಾ. ಮಿತ್ರ ಮುಂತಾದ ಲೇಖಕರು ಲಲಿತ ಪ್ರಬಂಧ ಪ್ರಕಾರವನ್ನು ಬೆಳೆಸಿದ್ದಾರೆ. ಮನೆಯ ಪುಸ್ತಕದ ರಾಶಿಯಲ್ಲಿ ಮೊದಲು ನನ್ನ ಕಣ್ಣಿಗೆ ಬಿದ್ದ ರಾ. ಕು. ಅವರ `ಗಾಳಿಪಟ’ ಪ್ರತಿಯೊಂದು ಮರು ಓದಿನಲ್ಲೂ ಅದೇ ಸಂತೋಷ ಕೊಡುವ ಕೃತಿ.

    Original price was: $2.40.Current price is: $2.16.
    Add to basket
  • -10%

    ತ್ರಸ್ತ

    0

    ತ್ರಸ್ತ

    ಈ ಪುಸ್ತಕವು ರೇಖಾ ಕಾಖಂಡಕಿ ಅವರು ಬರೆದ ಕಾದಂಬರಿಯಾಗಿದೆ.

    Original price was: $1.56.Current price is: $1.40.
    Add to basket
  • -10%

    ಉಮೇದುವಾರರು

    0

    ಡಾ. ಲೋಹಿತ್ ನಾಯ್ಕರ ರಾಜಕೀಯ ಕಾದಂಬರಿ “ಉಮೇದುವಾರರು”.
    ಡಾ. ಲೋಹಿತ್ ನಾಯ್ಕರ ರಾಜಕೀಯದಲ್ಲೂ ತೊಡಗಿಸಿಕೊಂಡಿದ್ದರಿಂದ ರಾಜಕೀಯದ ಒಳಹೊರಗನ್ನು ಬಲ್ಲವರಾಗಿದ್ದಾರೆ. ಹಾಗಾಗಿ ಅವರ ಅನುಭವದ ಮೂಸೆಯಿಂದ ಹೊರಬಂದಿರುವ ಈ ಕಾದಂಬರಿಯ ಕಥಾವಸ್ತುವಿಗೆ ಮತ್ತು ಇಲ್ಲಿನ ಪಾತ್ರಗಳಿಗೆ ಅಧಿಕೃತತೆ ದಕ್ಕಿರುವುದರಿಂದ ಕೃತಿಯ ಘನತೆಯನ್ನು ಹೆಚ್ಚಿಸಿದೆ. ಹೈದರಾಬಾದ ಕರ್ನಾಟಕ ಮತ್ತು ದಕ್ಷಿಣ ಕರ್ನಾಟಕದಲ್ಲಿ ಎರಡು ರಾಜಕೀಯ ಕುಟುಂಬಗಳಲ್ಲಿ ನಡೆಯುವ ಹಗ್ಗಜಗ್ಗಾಟದ ಜೊತೆಗೆ ಮಧ್ಯ ಕರ್ನಾಟಕದಲ್ಲಿ ಹಣ, ಹೆಂಡ ಮತ್ತು ಸಾರಾಯಿ ಇವುಗಳ ಜೊತೆಗೆ ಜಾತಿವ್ಯವಸ್ಥೆ ಹೇಗೆ ರಾಜಕೀಯ ದಾಳಗಳಾಗಬಲ್ಲವು ಎಂಬುದನ್ನು ಅತ್ಯಂತ ನವಿರಾದ ಹಾಗೂ ಲವಲವಿಕೆಯ ಭಾಷೆಯಲ್ಲಿ ಲೋಹಿತ್ ಹಿಡಿದಿಟ್ಟಿದ್ದಾರೆ.

    Original price was: $3.00.Current price is: $2.70.
    Add to basket
  • -20%

    ಸಾವಿತ್ರಿಬಾಯಿ ಫುಲೆ

    0

    ಸಾವಿತ್ರಿಬಾಯಿ ಫುಲೆ:

    ಸಾವಿತ್ರಿಬಾಯಿ ಫುಲೆ ಈ ಕಾದಂಬರಿಯು ಜ್ಯೋತಿಬಾ ಫುಲೆಯವರ ಧರ್ಮಪತ್ನಿಯಾದ ಸಾವಿತ್ರಿಬಾಯಿ ಫುಲೆಯವರ ಜೀವನ ಹಾಗೂ ಅವರು ಮಾಡಿದ ಸಾಮಾಜಿಕ ಸೇವೆಗಳ ಚಿತ್ರಣವನ್ನು ಒಳಗೊಂಡಿದೆ.

    Original price was: $1.80.Current price is: $1.44.
    Add to basket
  • -20%

    ಗೌರೀಪುರ

    0

    ಗೌರೀಪುರ:

    ಗೌರೀಪುರ ಕಾದಂಬರಿಯು ನಗರದ ಜೀವನ, ಅಲ್ಲಿಯ ತಲ್ಲಣಗಳು, ಧಾವಂತ, ಹಳ್ಳಿಯ ಜೀವನ ಶೈಲಿ, ಅಲ್ಲಿಯ ಆತ್ಮೀಯತೆ ಇವುಗಳನ್ನು. ಹನ್ನೆರಡು, ಹದಿಮೂರು ವರ್ಷದ ಯುವ ಬಾಲಕನ ಕಣ್ಣಿನಿಂದ ನಗರವನ್ನು ಹಾಗೂ ಹಳ್ಳಿಯನ್ನು ನೋಡುವ ತಂತ್ರವು ಇಲ್ಲಿದೆ.

    Original price was: $1.20.Current price is: $0.96.
    Add to basket
  • -10%

    ಅವ್ಯಕ್ತ

    0

    ಅವ್ಯಕ್ತ:

    ಮನುಷ್ಯರು ಸೋತಾಗಲೆಲ್ಲಾ ಅವರ ಅಸಹಾಯಕತೆಯನ್ನೇ ಇತರರು ಉಪಯೋಗಿಸಿ ಮನುಷ್ಯರೇ ಮನುಷ್ಯರನ್ನು ಹಣಿಸುತ್ತಾ ಎದ್ದೇಳದಂತೆ ನೋಡುವುದು ಒಂದು ಸಾಮಾನ್ಯ ಸಂಗತಿ. ಮನಸ್ಸಿನಲ್ಲಿ ಹೊಳಹುಹಾಕಿದ ಈ ವಿಚಾರಗಳು ಆಕೃತಿ ಪಡೆದು ಕಾದಂಬರಿಯಾಗಿದೆ.

    Original price was: $1.32.Current price is: $1.19.
    Add to basket
  • -20%

    ಜಗದ್ವಂದ್ಯ ಭಾರತಂ

    0

    ಜಗದ್ವಂದ್ಯ ಭಾರತಂ:

    ಜಗದ್ವಂದ್ಯ ಭಾರತಂ ಇದು ಭಾರತದ ಬಾವುಟದ ಕಥೆಯಾಗಿದೆ.

    Original price was: $2.16.Current price is: $1.73.
    Add to basket
  • -10%

    ಕೇತಕಿಯ ಬನ

    0

    ಕೇತಕಿಯ ಬನ
    ಈ ಪುಸ್ತಕವು ಶ್ರೀಧರ ಬಳಗಾರ ಅವರು ಬರೆದ ಕಾದಂಬರಿ ಆಗಿದೆ .

    Original price was: $1.44.Current price is: $1.30.
    Add to basket
  • -40%

    ಜಗದ್ವಂದ್ಯ ಭಾರತಂ

    0

    ಜಗದ್ವಂದ್ಯ ಭಾರತಂ ಇದು ರಾಜಶೇಖರ ಮಠಪತಿ (ರಾಗಂ) ಅವರು ಬರೆದಂತಹ ಭಾರತದ ಬಾವುಟದ ಕುರಿತು ರಚಿಸಿದ ಕಾದಂಬರಿ.

    Original price was: $2.16.Current price is: $1.30.
    Add to basket
  • -40%

    ಗೌರೀಪುರ

    0

    ಗೌರೀಪುರ ಕಾದಂಬರಿಯು ನಗರದ ಜೀವನ, ಅಲ್ಲಿಯ ತಲ್ಲಣಗಳು, ಧಾವಂತ, ಹಳ್ಳಿಯ ಜೀವನ ಶೈಲಿ, ಅಲ್ಲಿಯ ಆತ್ಮೀಯತೆ ಇವುಗಳನ್ನು. ಹನ್ನೆರಡು, ಹದಿಮೂರು ವರ್ಷದ ಯುವ ಬಾಲಕನ ಕಣ್ಣಿನಿಂದ ನಗರವನ್ನು ಹಾಗೂ ಹಳ್ಳಿಯನ್ನು ನೋಡುವ ತಂತ್ರವು ಇಲ್ಲಿದೆ.

    Original price was: $1.20.Current price is: $0.72.
    Add to basket
  • -40%

    ಸಾವಿತ್ರಿಬಾಯಿ ಫುಲೆ

    0

    ಸಾವಿತ್ರಿಬಾಯಿ ಫುಲೆ ಈ ಕಾದಂಬರಿಯು ಜ್ಯೋತಿಬಾ ಫುಲೆಯವರ ಧರ್ಮಪತ್ನಿಯಾದ ಸಾವಿತ್ರಿಬಾಯಿ ಫುಲೆಯವರ ಜೀವನ ಹಾಗೂ ಅವರು ಮಾಡಿದ ಸಾಮಾಜಿಕ ಸೇವೆಗಳ ಚಿತ್ರಣವನ್ನು ಒಳಗೊಂಡಿದೆ.

    Original price was: $1.80.Current price is: $1.08.
    Add to basket
  • -40%

    ಅವ್ಯಕ್ತ

    0

    ಮನುಷ್ಯರು ಸೋತಾಗಲೆಲ್ಲಾ ಅವರ ಅಸಹಾಯಕತೆಯನ್ನೇ ಇತರರು ಉಪಯೋಗಿಸಿ ಮನುಷ್ಯರೇ ಮನುಷ್ಯರನ್ನು ಹಣಿಸುತ್ತಾ ಎದ್ದೇಳದಂತೆ ನೋಡುವುದು ಒಂದು ಸಾಮಾನ್ಯ ಸಂಗತಿ. ಮನಸ್ಸಿನಲ್ಲಿ ಹೊಳಹುಹಾಕಿದ ಈ ವಿಚಾರಗಳು ಆಕೃತಿ ಪಡೆದು ಕಾದಂಬರಿಯಾಗಿದೆ.

    Original price was: $1.56.Current price is: $0.94.
    Add to basket
  • -40%

    ಉಮೇದುವಾರರು

    0

    ಡಾ. ಲೋಹಿತ್ ನಾಯ್ಕರ ರಾಜಕೀಯ ಕಾದಂಬರಿ “ಉಮೇದುವಾರರು”.
    ಡಾ. ಲೋಹಿತ್ ನಾಯ್ಕರ ರಾಜಕೀಯದಲ್ಲೂ ತೊಡಗಿಸಿಕೊಂಡಿದ್ದರಿಂದ ರಾಜಕೀಯದ ಒಳಹೊರಗನ್ನು ಬಲ್ಲವರಾಗಿದ್ದಾರೆ. ಹಾಗಾಗಿ ಅವರ ಅನುಭವದ ಮೂಸೆಯಿಂದ ಹೊರಬಂದಿರುವ ಈ ಕಾದಂಬರಿಯ ಕಥಾವಸ್ತುವಿಗೆ ಮತ್ತು ಇಲ್ಲಿನ ಪಾತ್ರಗಳಿಗೆ ಅಧಿಕೃತತೆ ದಕ್ಕಿರುವುದರಿಂದ ಕೃತಿಯ ಘನತೆಯನ್ನು ಹೆಚ್ಚಿಸಿದೆ. ಹೈದರಾಬಾದ ಕರ್ನಾಟಕ ಮತ್ತು ದಕ್ಷಿಣ ಕರ್ನಾಟಕದಲ್ಲಿ ಎರಡು ರಾಜಕೀಯ ಕುಟುಂಬಗಳಲ್ಲಿ ನಡೆಯುವ ಹಗ್ಗಜಗ್ಗಾಟದ ಜೊತೆಗೆ ಮಧ್ಯ ಕರ್ನಾಟಕದಲ್ಲಿ ಹಣ, ಹೆಂಡ ಮತ್ತು ಸಾರಾಯಿ ಇವುಗಳ ಜೊತೆಗೆ ಜಾತಿವ್ಯವಸ್ಥೆ ಹೇಗೆ ರಾಜಕೀಯ ದಾಳಗಳಾಗಬಲ್ಲವು ಎಂಬುದನ್ನು ಅತ್ಯಂತ ನವಿರಾದ ಹಾಗೂ ಲವಲವಿಕೆಯ ಭಾಷೆಯಲ್ಲಿ ಲೋಹಿತ್ ಹಿಡಿದಿಟ್ಟಿದ್ದಾರೆ.

    Original price was: $3.00.Current price is: $1.80.
    Add to basket
  • -40%

    ಕೇತಕಿಯ ಬನ

    0

    ಕೇತಕಿಯ ಬನ
    ಈ ಪುಸ್ತಕವು ಶ್ರೀಧರ ಬಳಗಾರ ಅವರು ಬರೆದ ಕಾದಂಬರಿ ಆಗಿದೆ .

    Original price was: $1.44.Current price is: $0.86.
    Add to basket
  • -40%

    ತ್ರಸ್ತ

    0

    ತ್ರಸ್ತ
    ಈ ಪುಸ್ತಕವು ರೇಖಾ ಕಾಖಂಡಕಿ ಅವರು ಬರೆದ ಕಾದಂಬರಿಯಾಗಿದೆ.

    Original price was: $1.56.Current price is: $0.94.
    Add to basket
  • -40%

    ಧೀಂಗಿಣ

    0

    ಧೀಂಗಿಣ

    ಇದು ಪ್ರಭಾಕರ ನೀರ್ ಮಾರ್ ಮಾರ್ಗ ಅವರು ಬರೆದ ಕಾದಂಬರಿಯಾಗಿದೆ.

    Original price was: $1.08.Current price is: $0.65.
    Add to basket