ಪಂಡಿತ
ಸತ್ತ್ವಗುಣಗಳ ಸಂಚಯ
ಶಿವಾನಂದ ಪಂಡಿತ ಅವರು ಬರೆದ ಈ ಪುಸ್ತಕದಲ್ಲಿ ಚೆಲುವಾದ ಆದರ್ಶ ವ್ಯಕ್ತಿತ್ವವನ್ನು ರೂಪಿಸಿಕೊಳ್ಳುವ, ಬೆಳೆಸಿಕೊಳ್ಳುವ, ಉಳಿಸಿಕೊಳ್ಳುವ ಪರಿಯನ್ನು ಉಪದೇಶಿಸುತ್ತದೆ. ಬಾಳಿನ ಬವಣೆಗಳನ್ನು ಎದುರಿಸುವ ಶಕ್ತಿಮಂತ್ರ ಇದರಲ್ಲಿದೆ. ಬದುಕೆಂಬ ಸಮರದಲ್ಲಿ ಗೆದ್ದು ಪಂಡಿತರಾಗುವುದು ಈ ಪುಸ್ತಕದ ಅಧ್ಯಯನದಿಂದ ಸುಲಭಸಾಧ್ಯವಾಗುತ್ತದೆ.