ಹಿಂದೂ ಅಸ್ಮಿತೆಯ ಕುರಿತಾಗಿ ರೂಪಕಾತ್ಮಕ ಮತ್ತು ಅನುಭವಜನ್ಯೀಯ ಅನುಭವಕ್ಕೆ ಭಾರತದಲ್ಲಿ ಚರಿತ್ರಕಾರರು, ಸಮಾಜಶಾಸ್ತ್ರಜ್ಞರು ಮತ್ತು ಅನೇಕ ಶಿಸ್ತುಗಳ ವಿದ್ವಾಂಸರು ಹಲವು ರೀತಿಯಲ್ಲಿ ತಾತ್ವಿಕವಾಗಿ ಮುಖಾಮುಖಿಯಾಗಿ ಅತ್ಯಂತ ಪ್ರಮುಖ ಪ್ರಶ್ನೆಗಳನ್ನು ಒಡ್ಡಿದರು. ಅಂತಹವರಲ್ಲಿ ಒಬ್ಬರಾದ ಡಿ.ಎನ್.ಝಾ ಅವರು ಕೇಳಿದ ಪ್ರಶ್ನೆ, ವಿಶ್ಲೇಷಣೆ ಮತ್ತು ವಾದ ಸರಣಿಯ ಪ್ರತಿಮೆಯೇ ಈ ಕೃತಿ.