• -40%

    ಕನ್ನಡ ವ್ಯಾಕರಣ

    0

    ಕನ್ನಡ ವ್ಯಾಕರಣ
    ಶೈಕ್ಷಣಿಕ ಅಭಿವೃದ್ಧಿಗೆ ಭದ್ರ ನೆಲೆಗಟ್ಟನ್ನು ಒದಗಿಸುವಂಥದ್ದು ಪ್ರಾಥಮಿಕ ಶಾಲಾ ಹಂತ. ನಂತರ ಪ್ರೌಢಶಾಲೆ ಕಾಲೇಜು ಘಟ್ಟಗಳಲ್ಲಿ ಭಾಷಾ ಅಭಿವೃದ್ಧಿ ಪೂರ್ಣತೆಯತ್ತ ಸಾಗುತ್ತದೆ. ಆದರೆ ಇತ್ತೀಚಿನ ದಿನಗಳಲ್ಲಿ ಇಂಗ್ಲೀಷ ಮಾಧ್ಯಮ ಶಾಲೆಗಳತ್ತ ಪಾಲಕರ ಒಲವು ಹೆಚ್ಚಾಗುತ್ತಿದೆ. ಇದರಿಂದಾಗಿ ಪ್ರಾಥಮಿಕ ಹಂತದಲ್ಲಿ ಪ್ರಾದೇಶಿಕ ಕನ್ನಡ ಭಾಷೆ, ಸಾಹಿತ್ಯ, ವ್ಯಾಕರಣದ ಮೂಲಜ್ಞಾನ ದೊರಬೇಕಾದಷ್ಟು ದೊರೆಯದೆ ಹೋಗುವದರಿಂದ ಇಂದು ಬಹುಪಾಲು ವಿದ್ಯಾರ್ಥಿಗಳ ಕನ್ನಡ ಓದು ಬರಹದ ಸ್ಥಿತಿಗತಿ ಅಷ್ಟಕ್ಕಷ್ಟೆ. ಅಷ್ಟೇ ಏಕೆ, ಪದವೀಧರರ ಕನ್ನಡ ಬರವಣಿಗೆ ಹೇಗಿರುತ್ತದೆಂಬುದು ಎಲ್ಲರ ಅನುಭವಕ್ಕೆ ಬಂದ ವಿಷಯ. ಇಂತಹ ಸಂದರ್ಭದಲ್ಲಿ ಐದರಿಂದ ಹತ್ತನೇ ತರಗತಿ ವರೆಗಿನ ಮಕ್ಕಳಿಗೆ ಕನ್ನಡ ವ್ಯಾಕರಣದ ಮೂಲ ಸ್ವರೂಪವನ್ನು ತಿಳಿಸಿ ಕೊಡುವ “ಕನ್ನಡ ವ್ಯಾಕರಣ” ಎಂಬ ಕೃತಿಯನ್ನು ಡಾ.ಜಯಶ್ರೀ ಎಸ್. ಮುದಿಗೌಡರರವರು ಹೊರತಂದಿದ್ದು ಅತ್ಯಂತ ಮಹತ್ವದ ವಿಷಯ.

    Original price was: $0.48.Current price is: $0.29.
    Add to basket
  • -40%

    ತೇಲಿ ಬಂದ ಎಲೆಗಳು

    0

    ತೇಲಿ ಬಂದ ಎಲೆಗಳು
    ದಿ. ಪಡುಕೋಣೆ ರಮಾನಂದರಾಯರ ‘ಹುಚ್ಚು ಬೆಳುದಿಂಗಳಿನ ಹೂಬಾಣಗಳು’ ಗ್ರಂಥಮಾಲೆಯ ಹಳೆಯ ಚಂದಾದಾರರಿಗೆ ಬಹಳ ಮೆಚ್ಚುಗೆಯಾದ ಕೃತಿ. ಅವರು ತಮ್ಮ ವೃದ್ಧಾಪ್ಯದಲ್ಲಿ ತಮ್ಮ ಮಗ-ಪ್ರಭಾಶಂಕರ-ಅವರ ಹತ್ತಿರವೇ ಇರುತ್ತಿದ್ದರು. ಮುಂಬಯಿ ಹಾಗೂ ಬೆಂಗಳೂರಲ್ಲಿ ವಾಸವಾಗಿದ್ದರು. ಆ ಕಾಲದಲ್ಲಿ ತಮ್ಮ ಸಂಪರ್ಕಕ್ಕೆ  ಬಂದ ಲೇಖಕರ ಹಾಗೂ ಇತರ ಕಲಾವಿದರ ಜೊತೆಗಿನ ಅನುಭವಗಳನ್ನು ಬರೆದು ಇಟ್ಟಿದ್ದರು, ಅದನ್ನು ನಮಗೆ ಕಳಿಸುವ ಮೊದಲೇ ಅವರು ತೀರಿಕೊಂಡರು. ಅವರ ಮಗ-ಮಹೇಶ ಪಿ. ಪಡುಕೋಣೆಯವರು-ತಂದೆಯವರ ಹಸ್ತಪ್ರತಿಯನ್ನು ಶ್ರೀ ಜಯಂತ ಕಾಯ್ಕಿಣಿಯವರ ಮುಖಾಂತರ ಕಳುಹಿಸಿ, ಪ್ರಕಟಿಸಲು ಸಾಧ್ಯವೇ? ಎಂದು ಕೇಳಿದರು. ಗ್ರಂಥಮಾಲೆಯ ಚಂದಾದಾರರಿಗೆ ಈ ಕೃತಿಯನ್ನು ನೀಡಲು ಅತ್ಯಂತ  ಸಂತೋಷವೆನಿಸುತ್ತದೆ.

    Original price was: $0.72.Current price is: $0.43.
    Add to basket