• -20%

    ಶ್ರೀರುದ್ರಸಾಧನೆ

    0

    ಈ ರುದ್ರಕೃತಿ ಪ್ರಕಟಗೊಳ್ಳುತ್ತಿರುವುದು ರುದ್ರಸಾಧನೆಯ ಅನುಭವವು ಸಾಧನಾ ಪಥದ ಸಾಧಕರ ಸ್ವಾಧ್ಯಾಯಕ್ಕೆ ಲಭ್ಯವಾಗಿ ಭಾರತೀಯ ಅಧ್ಯಾತ್ಮ ಪರಂಪರೆಯು ಈಗಲೂ ಹೇಗೆ ಜೀವಂತಿಕೆಯಲ್ಲಿದೆ ಎನ್ನುವ ಆತ್ಮವಿಶ್ವಾಸವನ್ನು ಸಾಧಕಬಂಧುಗಳ ಹೃದಯದಲ್ಲಿ ತುಂಬಲಿ ಎನ್ನುವ ಆಶಯದೊಂದಿಗೆ, ಶ್ರೀರಾಮಕೃಷ್ಣರು, ಭಗವಾನ್ ರಮಣರನ್ನು ಒಳಗೊಂಡು ಎಲ್ಲ ಸಂತ-ಮಹಾತ್ಮರೂ ತಮ್ಮ ಅನುಭವಗಳನ್ನು ಹೇಳಿಕೊಂಡಿರುವುದು ಈಗಲೂ ಸಾಧಕಬಂಧುಗಳಿಗೆ ಅಪೂರ್ವ ಮಾಹಿತಿಗಳನ್ನು ನೀಡುತ್ತಿರುವ ಅಧ್ಯಾತ್ಮಲೋಕದ ಜೀವಂತ ಪರಂಪರೆಯ ಭಾಗವಾಗಿ ಈ ಕಿರು ಕೃತಿಯೂ ಕಿರುಜ್ಯೋತಿ ಪ್ರಕಾಶರೂಪವಾಗಿ ಪ್ರಕಟಗೊಳ್ಳುತ್ತಿದೆ.

    Original price was: $1.68.Current price is: $1.34.
    Add to basket