• -55%

    ಹರಿದಾಸರ ೧೦೦೦೦ ಹಾಡುಗಳು

    0

    ಹರಿದಾಸರ ೧೦೦೦೦ ಹಾಡುಗಳು
    ಸಂಪಾದಕರು
    ಪಾರ್ಥಸಾರಥಿವಿಠಲದಾಸರು
    (ವಿದ್ಯಾವಾಚಸ್ಪತಿ ಡಾ|| ಅರಳುಮಲ್ಲಿಗೆ ಪಾರ್ಥಸಾರಥಿ)

    ೧೦೦೦೦ ದಾಸರ ಪದಗಳ ಸಂಗ್ರಹವನ್ನು ಈ ಪುಸ್ತಕವು ಒಳಗೊಂಡಿದೆ.

    Original price was: $11.89.Current price is: $5.34.
    Add to basket
  • -20%

    ಶ್ರೀತುಲಸೀ ಅಮೃತಪಾನ

    0

    ಶ್ರೀತುಲಸೀ ಅಮೃತಪಾನ
    ಒಂಬತ್ತು ಕಥೆಗಳು
    ಸ್ವಾಮಿ ಶಿವಾತ್ಮಾನಂದ

    ಸ್ವಾಮಿ ಶಿವಾತ್ಮಾನಂದರು ಪುರಾಣಗಳ ಆಳ ಆಧ್ಯಯನ ಮಾಡಿ, ಒಂಭತ್ತು ಕಥೆಗಳ ಮೂಲಕ ಹಲವಾರು ದೇವತೆಗಳ, ದೇವಸ್ಥಾನಗಳ ಇತಿಹಾಸವನ್ನು ನಮ್ಮ ಮುಂದೆ ಕಣ್ಣು ಕಟ್ಟುವಂತೆ ತಮ್ಮ ಕಾವ್ಯಮಯ ಭಾಷೆಯಿಂದ ಬರೆದಿದ್ದಾರೆ.

    Original price was: $1.80.Current price is: $1.44.
    Add to basket
  • -36%

    ಶ್ರೀಶಾರದಾರಾಮ

    0

    ಶ್ರೀಶಾರದಾರಾಮ
    ದಿವ್ಯತ್ರಯರ ಚರಿತೆಗಳಿಂದ ಮೂಡಿದ ಕಥೆಗಳು
    ರಚನೆ-ಸಂಪಾದನೆ: ಸ್ವಾಮಿ ಶಿವಾತ್ಮಾನಂದ

    Original price was: $1.50.Current price is: $0.96.
    Add to basket
  • -40%

    ಕರ್ಣಾಟಕ ಭಾಗವತ – 2

    0

    ಕರ್ಣಾಟಕ ಭಾಗವತ
    ದ್ವಿತೀಯ ಸಂಪುಟ (೧೦- ೧೨ ಸ್ಕಂಧಗಳು)

    ತಾಳೆಗರಿಗಳಲ್ಲಿದ್ದ ‘ಕರ್ಣಾಟಕ ಭಾಗವತ’ದ ಬರವಣಿಗೆಯನ್ನು ಗ್ರಂಥರೂಪದಲ್ಲಿ ಹೊರತರುವ ‘ಕಲ್ಪನೆ ಹಾಗೂ ಅದರ ಪೂರ್ವ-ವೃತ್ತಾಂತ ಹೀಗಿದೆ. ಚಿತ್ರದುರ್ಗ ಜಿಲ್ಲೆಯ, ಹೊಳಲ್ಕೆರೆ ಗ್ರಾಮದ ತಮ್ಮ ಪುರಾತನ ಕಾಲದ ಮನೆಯಲ್ಲಿ ‘ನಿತ್ಯಾತ್ಮ ಶುಕಯೋಗಿ’, ವಿರಚಿತ ಕನ್ನಡ ಭಾಗವತ ಮಹಾಕಾವ್ಯವನ್ನು ಅವರ ವಂಶದ ಪೂರ್ವಿಕರಾದ ‘ಶ್ರೀ ರಾಮಣ್ಣಯ್ಯವರು’ ೧೭೫೫ ರಲ್ಲಿ ತಾಳೆಗರಿಯಲ್ಲಿ ಬರೆದ್ದರು. ಈ ಬೃಹತ್ಗ್ರಂಥದ ಇರುವಿಕೆಯ ಬಗ್ಗೆಯೂ, ಚಂದ್ರಶೇಖರ್, ಅವರಿಗೆ ಸರಿಯಾಗಿ ಗೊತ್ತಿರಲಿಲ್ಲ. ೧೯೯೧ ರಲ್ಲಿ ಅಂರ್ತರಾಷ್ಟ್ರೀಯ ಸಮ್ಮೆಳನದಲ್ಲಿ ಭಾಗವಹಿಸಲು ಭಾರತಕ್ಕೆ ಬಂದಾಗ, ಇವುಗಳ ಇರುವಿಕೆಯ ಅರಿವಾಯಿತು. ನಮ್ಮ ಭಾರತದೇಶದ ಪುರಾತನ ಸಂಸ್ಕೃತಿಯ ಕುರುಹಾಗಿ ಗ್ರಂಥವನ್ನು ನೋಡಿದೊಡನೆಯೇ, ಅದನ್ನು ಪರಿಷ್ಕರಿಸಿ ನವೀನ ರೀತಿಯ ಮುದ್ರಣದಲ್ಲಿ ತರುವ ಉತ್ಕಟವಾದ ಆಕಾಂಕ್ಷೆಗಳು ಬಂದವು. ೨೩೨ ತಾಳೆಗರಿಗಳ ಚಿಕ್ಕ ಅಕ್ಷರಗಳಲ್ಲಿ ಬರೆದ ಸುಮಾರು ೧೨,೦೦೦, ಭಾಮಿನಿ ಷಟ್ಪದಿಯ ಪದ್ಯಗಳನ್ನು ಪರಿಷರಿಸುವ ಕಾರ್ಯ ೧೯೯೨ ರಲ್ಲಿ ಪ್ರಾರಂಭವಾಗಿ ೨೦೦೮ ಸಂಪನ್ನವಾಯಿತು. ಸುಮಾರು ೫೦೦ ವರ್ಷಗಳ ಹಿಂದೆ ರಚಿಸಿದ ತಾಳೆಗರಿ ಗ್ರಂಥಗಳಿಂದ ಉಳಿದು ಬಂದ ಈ ಮಹಾಕಾವ್ಯವನ್ನು ೨ ಸಂಪುಟಗಳಲ್ಲಿ ಸಂಪಾದಿಸಿ, ಕನ್ನಡದ ಓದುಗರಿಗೆ ಅರ್ಪಿಸಿದ್ದಾರೆ.

    Original price was: $12.01.Current price is: $7.20.
    Add to basket
  • -40%

    ಆಳ್ವಾರರು ಮತ್ತು ಹರಿದಾಸರು

    0

    ಆಳ್ವಾರರು ಮತ್ತು ಹರಿದಾಸರು

    ಹರಿದಾಸರು, ಆಳ್ವಾರುಗಳು, ಶರಣರು, ಉತ್ತರ ಭಾರತೀಯ ಭಕ್ತಿ ಸಾಹಿತ್ಯ ರಚಯಿತರಾದ ಸಂತರು, ಭಕ್ತರು – ಇವರೇ ನಮ್ಮ ಸಂಸ್ಕೃತಿಯನ್ನು ಆಪತ್ಕಾಲದಲ್ಲಿ ವಿದೇಶೀಪ್ರಭಾವ, ಮತಾಂತರ ಹಾವಳಿಯಿಂದ ರಕ್ಷಿಸಿದವರು. ಯೋಗಿಗಳು, ಜ್ಞಾನಿಗಳು. ಪ್ರಕೃತ ಗ್ರಂಥದಲ್ಲಿ ನಾನು ಆಳ್ವಾರರುಗಳ ಮತ್ತು ಹರಿದಾಸರ ಕೊಡುಗೆಗಳು, ಶೈಲಿ ವ್ಯತ್ಯಾಸಗಳು, ಪರಸ್ಪರ ಪ್ರಭಾವಸಾಧ್ಯತೆಗಳನ್ನು ಕುರಿತು ಹಲವು ದಶಕಗಳ ಹಿಂದೆ ಉಡುಪಿಯಲ್ಲಿ ನೀಡಿದ ಉಪನ್ಯಾಸಗಳ ಮರುಮುದ್ರಣವಿದು.

    ಎಲ್ಲ ವೇದಾಂತವೂ ಅದಕ್ಕೆ ಪೂರಕವಾದ ತರ್ಕ ವ್ಯಾಕರಣಾದಿ ಶಾಸ್ತ್ರಗಳೂ ಪರಿಪೂರ್ಣತೆ ಹೊಂದಿ, ಪರಿಸಮಾಪ್ತಿ, ಸಮಗ್ರ ಪ್ರತ್ಯಕ್ಷಾನುಭವದ ರೂಪದಲ್ಲಿ ಉಪಾಸಕನಿಗೆ ದೊರಕುವುದೇ “ಯೋಗ”ದಲ್ಲಿ. ಹಾಗೆಂದರೆ ಬರೀ “ಆಸನ”ಗಳಲ್ಲ, ದೇಹ ವ್ಯಾಯಾಮ ಅಲ್ಲ. ಅಷ್ಟಾಂಗ ಯೋಗವಿಜ್ಞಾನಕ್ಕೇ ಭಕ್ತಿ ಎಂದು ಬೇರೊಂದು ಹೆಸರು. ಪಾತಂಜಲಯೋಗಕ್ಕೂ ಪೂರ್ವದ್ದು ಅಧ್ಯಾತ್ಮ ವೈದಿಕ ಯೋಗ. “ಮನಸ್ಸನ್ನು ದೇವರಿಂದ ತುಂಬುವುದೇ ಯೋಗ”. (ಯುಜ್ ಸೇರಿಸುವುದು). ಮನಸ್ಸನ್ನು “ಖಾಲಿ” ಮಾಡುವುದಲ್ಲ!

    Original price was: $0.60.Current price is: $0.36.
    Add to basket
  • -40%

    ಕರ್ಣಾಟಕ ಭಾಗವತ – 1

    0

    ಕರ್ಣಾಟಕ ಭಾಗವತ
    ಪ್ರಥಮ ಸಂಪುಟ (೧-೯ ಸ್ಕಂಧಗಳು)
    ತಾಳೆಗರಿಗಳಲ್ಲಿದ್ದ ‘ಕರ್ಣಾಟಕ ಭಾಗವತ’ದ ಬರವಣಿಗೆಯನ್ನು ಗ್ರಂಥರೂಪದಲ್ಲಿ ಹೊರತರುವ ‘ಕಲ್ಪನೆ ಹಾಗೂ ಅದರ ಪೂರ್ವ-ವೃತ್ತಾಂತ ಹೀಗಿದೆ. ಚಿತ್ರದುರ್ಗ ಜಿಲ್ಲೆಯ, ಹೊಳಲ್ಕೆರೆ ಗ್ರಾಮದ ತಮ್ಮ ಪುರಾತನ ಕಾಲದ ಮನೆಯಲ್ಲಿ ‘ನಿತ್ಯಾತ್ಮ ಶುಕಯೋಗಿ’, ವಿರಚಿತ ಕನ್ನಡ ಭಾಗವತ ಮಹಾಕಾವ್ಯವನ್ನು ಅವರ ವಂಶದ ಪೂರ್ವಿಕರಾದ ‘ಶ್ರೀ ರಾಮಣ್ಣಯ್ಯವರು’ ೧೭೫೫ ರಲ್ಲಿ ತಾಳೆಗರಿಯಲ್ಲಿ ಬರೆದ್ದರು. ಈ ಬೃಹತ್ಗ್ರಂಥದ ಇರುವಿಕೆಯ ಬಗ್ಗೆಯೂ, ಚಂದ್ರಶೇಖರ್, ಅವರಿಗೆ ಸರಿಯಾಗಿ ಗೊತ್ತಿರಲಿಲ್ಲ. ೧೯೯೧ ರಲ್ಲಿ ಅಂರ್ತರಾಷ್ಟ್ರೀಯ ಸಮ್ಮೆಳನದಲ್ಲಿ ಭಾಗವಹಿಸಲು ಭಾರತಕ್ಕೆ ಬಂದಾಗ, ಇವುಗಳ ಇರುವಿಕೆಯ ಅರಿವಾಯಿತು. ನಮ್ಮ ಭಾರತದೇಶದ ಪುರಾತನ ಸಂಸ್ಕೃತಿಯ ಕುರುಹಾಗಿ ಗ್ರಂಥವನ್ನು ನೋಡಿದೊಡನೆಯೇ, ಅದನ್ನು ಪರಿಷ್ಕರಿಸಿ ನವೀನ ರೀತಿಯ ಮುದ್ರಣದಲ್ಲಿ ತರುವ ಉತ್ಕಟವಾದ ಆಕಾಂಕ್ಷೆಗಳು ಬಂದವು. ೨೩೨ ತಾಳೆಗರಿಗಳ ಚಿಕ್ಕ ಅಕ್ಷರಗಳಲ್ಲಿ ಬರೆದ ಸುಮಾರು ೧೨,೦೦೦, ಭಾಮಿನಿ ಷಟ್ಪದಿಯ ಪದ್ಯಗಳನ್ನು ಪರಿಷರಿಸುವ ಕಾರ್ಯ ೧೯೯೨ ರಲ್ಲಿ ಪ್ರಾರಂಭವಾಗಿ ೨೦೦೮ ಸಂಪನ್ನವಾಯಿತು. ಸುಮಾರು ೫೦೦ ವರ್ಷಗಳ ಹಿಂದೆ ರಚಿಸಿದ ತಾಳೆಗರಿ ಗ್ರಂಥಗಳಿಂದ ಉಳಿದು ಬಂದ ಈ ಮಹಾಕಾವ್ಯವನ್ನು ೨ ಸಂಪುಟಗಳಲ್ಲಿ ಸಂಪಾದಿಸಿ, ಕನ್ನಡದ ಓದುಗರಿಗೆ ಅರ್ಪಿಸಿದ್ದಾರೆ.

    Original price was: $12.01.Current price is: $7.20.
    Add to basket
  • -40%

    ಬದುಕಲು ಅರ್ಹತೆ ಬೇಕು

    0

    ಬದುಕಲು ಅರ್ಹತೆ ಬೇಕು
    (ಶ್ರೀ ಸತ್ಯಾತ್ಮತೀರ್ಥಶ್ರೀಪಾದಂಗಳವರು ನೀಡಿದ ಪ್ರವಚನಗಳ ಸಾರ ಸಂಗ್ರಹ)
    ಒಂದು ಸಾಮಾನ್ಯ  ಸಂಸ್ಥೆಯ  ಸದಸ್ಯತ್ವವನ್ನು ಪಡೆಯಲು, ಒಂದು ಶಾಲೆಯನ್ನು  ಸೇರಲು , ಗಳಿಸಲು ಒಂದು ನೌಕರಿಯನ್ನು  ಪಡೆಯಲು . ಅವುಗಳಿಗೆ ತಕ್ಕ ಅರ್ಹತೆಯನ್ನು  ಪಡೆಯಬೇಕು.  ಹಾಗೆ ಅರ್ಹತೆ ಇದೆ ಎಂದು ಹೇಳುವ ಪ್ರವೇಶ ಪತ್ರವನ್ನು ತುಂಬಿ ಕೊಡಬೇಕು. ಅಗಾ ಸದಸ್ಯತ್ವ ಕೊಡಬೇಕೆ ಬೇಡವೇ ? ಶಾಲೆಗೆ ಸೆರಿಸಿಕೊಳ್ಳಬೇಕೆ ಬೇಡವೇ ? ನೌಕರಿಗೆ ಅರ್ಹನೆ ಎಂದು ವಿಚಾರಿಸುತ್ತಾರೆ. ಅಂಥದ್ದರಲ್ಲಿ ಭೂಮಿಯ ಮೇಲೆ ಹುಟ್ಟಿ ಬಂಡ ಮೇಲೆ, ಇಲ್ಲಿ ಬದುಕಲು ಅರ್ಹತೆಯನ್ನು  ಪಡೆಯಲು ಪ್ರವೇಶಪತ್ರ ಬೇಡವೇ ?

    Original price was: $0.84.Current price is: $0.50.
    Add to basket
  • -40%

    ಶ್ರೀ ಉತ್ತರಾದಿಮಠ

    0

    ಶ್ರೀ ಉತ್ತರಾದಿಮಠ  :

    ಶ್ರೀ ಮಜ್ಜಗದ್ಗುರು ಶ್ರೀ ಮನ್ಮಧ್ವಾಚಾರ್ಯರ ಮೂಲಮಹಾ ಸಂಸ್ಥಾನ, ಸರ್ವಜ್ಞ ಪೀಠ – ಶ್ರೀ ಉತ್ತರಾದಿಮಠ ಸಂಕ್ಷಿಪ್ತ ಪರಿಚಯ ಈ ಕೃತಿಯಲ್ಲಿದೆ. ಇದನ್ನು ಕೃಷ್ಣ ಕೊಲ್ಹಾರಕುಲಕರ್ಣಿ ಅವರು ರಚಿಸಿದ್ದಾರೆ.

    Original price was: $0.84.Current price is: $0.50.
    Add to basket
  • -40%

    ಶ್ರೀನಿವಾಸ ಕಲ್ಯಾಣ

    0

    ಶ್ರೀನಿವಾಸ ಕಲ್ಯಾಣ –

    ತಿರುಪತಿಯ ವೆಂಕಟಪ್ಪನ ಒಕ್ಕಲಿನವರಿಗೆ ಪ್ರತಿ ನವರಾತ್ರಿಯಲ್ಲಿ ‘ಶ್ರೀನಿವಾಸ ಕಲ್ಯಾಣ’ ಓದುವುದು, ಕೇಳುವುದು ಒಂದು ನಿಯಮ. ಪುರೋಹಿತರು ಬಂದು ಪುರಾಣವನ್ನು ಹೇಳುತ್ತಿದ್ದರು. ನೌಕರಿಗೆಂದು ನಗರಗಳಿಗೆ ವಲಸೆ ಬಂದ ನಂತರ ಪುರೋಹಿತರ ಕೆಲಸವನ್ನು ಯಜಮಾನನೇ ಮಾಡಬೇಕಾಯಿತು. ಅಂಥ ಸಂದರ್ಭದಲ್ಲಿ, ಸಮಯಕ್ಕೆ ಅನುಕೂಲವಾಗುವಂತೆ ಸಂಪ್ರದಾಯವನ್ನು ಉಳಿಸಿಕೊಂಡು ಬರುವಲ್ಲಿಯ ಪ್ರಯತ್ನದ ಫಲ ಈ ‘ಶ್ರೀನಿವಾಸ ಕಲ್ಯಾಣ’ ಕಿರು ಪುಸ್ತಿಕೆ.

    Original price was: $0.60.Current price is: $0.36.
    Add to basket