• ಜಾತ್ರೆ

    0
    $1.08
    Add to basket
  • ಹರಿವ ನೀರು

    0

    ಈ ಪುಸ್ತಕವು ವೈದೇಹಿ ಅವರ  ಬರೆದ ಪ್ರಬಂಧಗಳನ್ನು ಒಳಗೊಂಡಿದೆ.

    $1.86
    Add to basket
  • ಮುಂತಾದ ಕೆಲ ಪು‌ಟಗಳು

    0

    ಈ ಪುಸ್ತಕವು  ಸರಸ್ವತಿ ಬಾಯಿ ರಾಜವಾಡೆ ಅವರ ಬದುಕು ಬರಹವನ್ನು ಒಳಗೊಂಡಿದೆ.

    $1.20
    Add to basket
  • ಜಾತ್ರೆ

    0
    $6.00
    Add to basket
  • -40%

    ಸೇಡಿಯಾಪು ನೆನಪುಗಳು

    0

    ಈ ಪುಸ್ತಕವು ಪಂಡಿತ ಸೇಡಿಯಾಪು ಕೃಷ್ಣ ಭಟ್ಟ ಅವರ ಜೀವನದ ಅತೀ ಸಂಕ್ಷಪ್ತ ದೃಶ್ಯ ಸಾಗರದ ಬದಲು ಹನಿ ಮಾತ್ರ ಆದರೆ ಈ ಹನಿ ಪೃವೃತ್ತ ಧರ್ಮವನ್ನು ಭೋಧಿಸುವ ಜೀವನ ಸಾರ ಬಡತನ ಕಾಯಿಲೆ ಶಿಕ್ಷಣಾವಕಾಶರಾಹಿತ್ಯ ಪ್ರತಿಕೂಲ ಪರಿಸರ ಎಳೆಹರೆಯದ ಹುಡುಗನನ್ನು ಚಿರ ಅಂಧಕಾರಕ್ಕೆ ತಳ್ಳಲು ಈ ಒಂದೊಂದೇ ಸಾಕು. ಆದರೆ ಅವನ್ನು ಎದುರಿಸಿ ಅನೇಕ ಸಂಧರ್ಭಗಳಲ್ಲಿ ಅನುಕೂಲ ಬಲಗಳಾಗಿ ಮಾರ್ಪಡಿಸಿ ಸೇಡಿಯಾಪು ಎಂಬ ಸಣ್ಣದೋಣಿ ಬಾಳು ಎಂಬ ಕಡಲಯಾನ ತೊಡಗಿಯೇ ಬಿಟ್ಟಿತು. ‘ಈಸಬೇಕು ಇದ್ದು ಜೈಸಬೇಕು !’ ವಿವರಗಳನ್ನು ಇಲ್ಲಿ ಒಂದು ಜೀವಂತ ಕಾದಂಬರಿಯ ಧಾಟಿಯಲ್ಲಿ ಓದಬಹುದು. ವೈದೇಹಿ ಅವರು ಈ ಪುಸ್ತಕವನ್ನು ರಚಿಸಿದ್ದಾರೆ.

    Original price was: $1.32.Current price is: $0.79.
    Add to basket
  • -40%

    Just a few pages: Some memories of Saraswatibai Rajwade

    0

    This book is a coming together of two women writers of modern Kannada literature; one from its early period, the other, a contemporary. Saraswati Bai Rajwade, the early writer, became a fable, a mythology, leaving behind only the shadows of her writing. Vaidehi, the contemporary writer, reinvents Rajwade from the folds of history and gives her a life in the present.

    Original price was: $2.52.Current price is: $1.51.
    Add to basket
  • -40%

    ಸೋಮಾರಿ ಓಲ್ಯಾ

    0

    ಸೋಮಾರಿ ಓಲ್ಯಾ
    (ಮಕ್ಕಳ ನಾಟಕ)
    ಸುಮಾರು ಏಳೆಂಟು ವರ್ಷದೊಳಗಿನ ಮಕ್ಕಳಿಗಾಗಿ ಹತ್ತುವರ್ಷಗಳ ಹಿಂದೆ ಬರೆದ ನಾಟಕವಿದು. The Lost Ring ಎಂಬ ಪುಟ್ಟ ಪದ್ಯದಿಂದ ಪ್ರೇರಿತವಾದದ್ದು. ರಚನೆಯಲ್ಲಿ ಕೆಲ ಜನಪ್ರಿಯ ಮಕ್ಕಳ ಕಥೆಗಳ ಬಿಡಿ ನೇಸಲುಗಳೂ ಸೇರಿವೆ.

    Original price was: $0.30.Current price is: $0.18.
    Add to basket
  • -40%

    ನೆನಪಿನಂಗಳದಲ್ಲಿ ಮುಸ್ಸಂಜೆ ಹೊತ್ತು

    0

    ಸಮೃದ್ಧ ಅನುಭವ ಸುತ್ತಲಿನ ಜಗತ್ತಿನಲ್ಲಿ ಲವಲವಿಕೆಯ ಆಸಕ್ತಿಯಿರುವ ಮನುಷ್ಯ ನಿರೂಪಿಸಿದ ಪುಸ್ತಕಗಳಲ್ಲಿ ‘ನೆನಪಿನಂಗಳದಲ್ಲಿ ಮುಸ್ಸಂಜೆ ಹೊತ್ತು’ ಒಂದು. ಈ ಪುಸ್ತಕದ ಬರಹದಲ್ಲಿ ನಯ ನಾಜೂಕು, ಕಲೆ ಇಲ್ಲ. ನೇರವಾಗಿ ನಿರೂಪಣೆ. ಅನುಭವದಿಂದ ಎದ್ದು ಬಂದ ಚಿಂತನೆ. ಕಾರಂತರ ಅಪೂರ್ವ ಪ್ರಾಮಾಣಿಕತೆಯ ಶ್ರದ್ಧಾವಂತ ಜೀವನದ ಪರಿಚಯವಾಗುತ್ತದೆ.

    ಅಪೂರ್ವಜೀವನದ ನೆನಪುಗಳನ್ನು ನಮಗೆ ಒದಗಿಸುವ ಪುಸ್ತಕ. ‘ಸಮಾಜದ ಋುಣ ಹೇಗೆ ತೀರಿಸಿಯೇನು?’ ಎಂದು ಬಹುಶಃ ಕೋ.ಲ.ಕಾರಂತರು ಹೇಳಿಕೊಂಡರೆ ಅದು ಅವರ ಹಿರಿತನವನ್ನು ತೋರಿಸುತ್ತದೆ.

    ವೈದೇಹಿಯವರ ಸುಂದರ ನಿರೂಪಣೆ ಇದಾಗಿದೆ.

    Original price was: $1.80.Current price is: $1.08.
    Add to basket
  • -40%

    ಅಬ್ಬಾಲಕ್ಕ ಅಜ್ಜೀಮನೆಗೆ ಹೋಗಿದ್ದು

    0

    ಅಬ್ಬಾಲಕ್ಕ ಅಜ್ಜೀಮನೆಗೆ ಹೋಗಿದ್ದು
    (ಮಕ್ಕಳ ಕತೆಗಳು)
    ವೈದೇಹಿಯವರು ಮಕ್ಕಳನ್ನು ಎದುರಿಗೆ ಕುಡ್ರಿಸಿಕೊಂಡು ಹೇಳಿದಂತಿರುವ  ಈ ಕಥೆಗಳು ಆಕರ್ಷಕ ಶೈಲಿ ನಾಟಕೀಯ ನಿರೂಪಣೆಗಳ ಮೂಲಕ ಮಕ್ಕಳ ಕಥೆಗಳು ಹೇಗಿರಬೇಕು ಎಂಬುದಕ್ಕೆ ಮಾದರಿಯಾಗಿವೆ.  ಈ ಕಥೆಗಳು ಮಕ್ಕಳಿಗಷ್ಟೇ ಅಲ್ಲದೆ ದೊಡ್ಡವರಿಗೂ ಸಂತೋಷ ನೀಡುತ್ತವೆ.  ನಿರಸವಾದ ನೀತಿ ಕಥೆಗಳಿಂದ ತುಂಬಿರುವ ಕನ್ನಡದ ಮಕ್ಕಳ ಕಥೆಗಳಿಗಿಂತ ಇವು ವಿಭಿನ್ನವಾಗಿವೆ.

    Original price was: $0.84.Current price is: $0.50.
    Add to basket