• -40%
  • -40%

    ಹೆಣ್ಣಾಲದ ಮರ

    0
    Original price was: $1.44.Current price is: $0.86.
    Add to basket
  • -40%

    ದಿನಕ್ಕೊಂದು ಪ್ರೀತಿ ಮಾತು

    0
    Original price was: $1.56.Current price is: $0.94.
    Add to basket
  • -40%

    ಮತ್ತೆ ಮತ್ತೆ ಹೊಸತು ಜನ್ಮ

    0
    Original price was: $4.80.Current price is: $2.88.
    Add to basket
  • -40%

    ಕಾರ್ಪೊರೇಟ್ ಜಗತ್ತಿನ ನೋವು ನಲಿವುಗಳು

    0
    Original price was: $2.04.Current price is: $1.22.
    Add to basket
  • -40%
  • -10%

    ನೀ ಯಾರೊ ನಾ ಅರಿಯೆನು

    0
    Original price was: $0.60.Current price is: $0.54.
    Add to basket
  • -40%

    ಮಹಿಳಾಭಿನಂದನ

    0
    Original price was: $1.80.Current price is: $1.08.
    Add to basket
  • -100%

    ಭಾರತ ಲೋಕ

    0

    ಮಹಾಭಾರತದ ವೈಶಿಷ್ಠ್ಯ ಮತ್ತು ಧಾರ್ಮಿಕ ಮೌಲ್ಯವನ್ನು  ಹೊಸ ಆಲೋಚನೆಯೊಂದಿಗೆ ಓದುಗನ ಆಂತರ್ಯದ ದೃಷ್ಠಿಗೆ ಗೋಚರಿಸುವಂತೆ ಮಾಡಿರುವುದು ಲೇಖಕಿಯರ ಬರವಣಿಗೆಯ ಹೆಚ್ಚುಗಾರಿಕೆ. ಇಲ್ಲಿನ ಗದ್ಯ ಹಾಗೂ ಪದ್ಯ ರೂಪಕಗಳಿಗೆ ಭಾರತ ಲೋಕ ಅಂತ ಹೆಸರಿ‍ಟ್ಟಿರುವುದು ಅತ್ಯಂತ ಸೂಕ್ತವಾಗಿದೆ.

     

    Original price was: $1.20.Current price is: $0.00.
    Add to basket
  • -40%

    ವಯನಾಡಿನ ಕನಸು

    0

    ‘ವಯನಾಡಿನಾ ಕನಸು’, ಡಾ. ಪಾರ್ವತಿ ಜಿ. ಐತಾಳ್ ಅವರು ಮಲಯಾಳದ ಎಂಟು ಸಣ್ಣ ಕತೆಗಳನ್ನು ಕುರಿತು ರಚಿಸಿದ್ದಾರೆ.

    Original price was: $1.20.Current price is: $0.72.
    Add to basket
  • -40%

    ಶುಂಠಿ ಕಷಾಯ

    0

    ಸುಮಾರು 45 ವರ್ಷಗಳಿಂದ ಬೇಲೂರರ ಬರವಣಿಗೆ ನಿರಂತರ ಸಾಗಿದೆಬೇಲೂರರ ಪ್ರಕಟಿತವಾದ ಕೃತಿಗಳು ಹತ್ತಿರ ಹತ್ತ್ತಿರ ನೂರರ ಗಡಿಯಲ್ಲಿದೆ ಸಣ್ಣಕಥೆ, ಪ್ರಬಂಧ, ನಾಟಕ, ಕಾದಂಬರಿ ಹಾಸ್ಯ ಇವುಗಳು ಅಡಕವಾಗಿದೆ ಆಕಾಶವಾಣಿ  ಮತ್ತು ದೂರದರ್ಶನ ಕಾರ್ಯಕ್ರಮಗಳಲ್ಲ್ಲಿ ಇವರ ಛಾಪಿದೆವಿಶೇಷ ಕೃತಿ ಮಹಾಕವಿ ಮುದ್ದಣ ಬೇಲೂರರ ಸೊಗಸಿನ ಕೃತಿಯಾಗಿದೆ ಸಮಗ್ರ ಹಾಸ್ಯ ಮತ್ತು ಸಮೃದ್ದ ಹಾಸ್ಯ  ಹಾಸ್ಯದ ಮೇರು ಕೃತಿಗಳಾಗಿದೆ ಇನ್ನೂ ಅನೇಕ ರಂಗಗಳಲ್ಲಿ ಬೇಲೂರರ ಪ್ರತಿಭೆ ಹರಡಿ ಪ್ರಕಾಶಗೊಂಡಿದೆಮಾನವ ಸಂಪನ್ಮೂಲ ಕ್ಷೇತ್ರದಲ್ಲ್ಲೂ ಬೇಲೂರರು ಪರಿಣಿತಿ  ಹೊಂದಿದ್ದಾರೆ ಸಮಯ  ನಿರ್ವಹಣೆ,ನಿರೂಪಣಾ ಕೌಶಲ್ಯ, ಇವರ ಆಪ್ತ ವಿಷಯವಾಗಿದೆ ಅಪರಂಜಿ ಕನ್ನಡ ಮಾಸಪತ್ರಿಕೆಯ ಉಪಸಂಪಾದಕತ್ವ ಇವರ ಜೊತೆಗಿದೆ ಅಲ್ಲಲ್ಲಿ ಹಾಸ್ಯ ಸಂಜೆ, ಹಾಸ್ಯ ಸಮಾರಂಭಗಳು ಇವರಿಂದ ನಡೆಯುತ್ತಿದೆ ಪ್ರತಿವರ್ಷ ಡಿಸೆಂಬರ್ 25ರ ಹಾಸ್ಯೋತ್ಸವದ ಜವಾಬ್ದಾರಿ ಬೇಲೂರರದೇ ಸಿನಿಮಾ  ಸಾಹಿತ್ಯದಲ್ಲೂ ಕಡೆ ಬೇಲೂರರು ಪ್ರತಿಭೆ ಹೊರಹೊಮ್ಮಿಸಿದ್ದಾರೆ ಆಧ್ಯಾತ್ಮಿಕ ಕ್ಷೇತಗಳಲ್ಲಿಯೂ ಇತ್ತೀಚೆಗೆ ಬೇಲೂರರು ಆಸಕ್ತಿ ತಳೆದಿದ್ದಾರೆ ರಾಮಕೃಷ್ಣ ಪರಮಹಂಸ, ವಿವೇಕಾನಂದ,ಶಂಕರಚಾರ್ಯರ ಸೆಳೆತವಿದೆ ಯೋಗವಾಸಿಷ್ಠ ಬೇಲೂರರಿಗೆ ಅತ್ಯಂತ  ಆಕರ್ಷಿತವಾದ ಕೃತಿಯಾಗಿದೆ  ಜ್ಞಾನಶಂಕರ, ತಿರುಪತಿಯ  ಸಪ್ತಗಿರಿ ಪತ್ರಿಕೆಗಳಲ್ಲಿ ಬೇಲೂರರ ಹೆಸರಿದೆ  ಸದಾ ಉತ್ಸಾಹದ ಚಿಲುಮೆ ಬೇಲೂರರು ಎಂದರೆ ಅದರ ಖುಷಿ ನಮ್ಮದೇ ಬೇಲೂರರ  ಕೃತಿಗಳ ಪ್ರಕಟಣೆ ನಮ್ಮ ಸಂಸ್ಥೆಯ ಹೆಮ್ಮೆ ವಿಷಯವಾಗಿದೆ ಕೊಂಡು ಓದುವ ಸಾಹಿತ್ಯಾಭಿಮಾನಿ ಓದುಗರಿಗೆ ನುಡಿನಮನ ಸಮ್ಮದೇ ಉಳಿದಿರುವುದೆಂದರೆ ಬೇಲೂರರಿಗೆ ಸದಾ ಶುಭವನು ಹಾರೈಸುವುದಾಗಿದೆ

    Original price was: $1.20.Current price is: $0.72.
    Add to basket
  • -40%

    ಶೃಂಗಾರ ಕಥೆಗಳು

    0

    ಬೇಲೂರು ರಾಮಮೂರ್ತಿ    ಅವರ ಈ ಪುಸ್ತಕವು  ಪೌರಾಣಿಕ ಪ್ರಸಂಗಗಳನ್ನು ಆಧಾರವಾಗಿಟ್ಟುಕೊಂಡು ರಚಿಸಲಾದ ಶೃಂಗಾರ ಕಥೆಗಳನ್ನು ಒಳಗೊಂಡಿವೆ.

    Original price was: $1.02.Current price is: $0.61.
    Add to basket
  • -40%

    ಕಾರ್ಣಿಕ

    0

    ಕಾರ್ಣಿಕ, ಪ್ರಭಾಕರ ನಿರಮಾರ್ಗ ರವರು ರಚಿಸಿರುವ ಸಾಮಾಜಿಕ ಕಾದಂಬರಿಯಾಗಿದೆ.

    Original price was: $1.20.Current price is: $0.72.
    Add to basket
  • -40%

    ಸ್ಥವಿರ ಜಂಗಮಗಳಾಚೆ

    0

    ಶ್ರೀಮತಿ ಜಯಶ್ರೀ ದೇಶಪಾಂಡೆ ಅವರು `ಸ್ಥವಿರ ಜಂಗಮಗಳಾಚೆ’ ಕಥಾಸಂಕಲನದಲ್ಲಿ ಇವರು ತಮ್ಮ ಜನರೊಡನಾಟ, ಪಕ್ವವಾದ ಜೀವನಾನುಭವ, ಹಾಗೂ ಸಾಮಾಜಿಕ ಕಾಳಜಿಯಿಂದ ಬದುಕನ್ನು ಸೂಕ್ಷ್ಮವಾಗಿ ಅವಲೋಕಿಸಿ ಓದುಗರ ಮುಂದೆ ನಿರ್ಭಿಡೆಯಿಂದ ತಮ್ಮ ಅನಿಸಿಕೆಗಳನ್ನು ವ್ಯಕ್ತಪಡಿಸಿ ಸಾಮಾಜಿಕ ಸಮಸ್ಯೆಗಳನ್ನು ಓದುಗರ ಮುಂದಿಟ್ಟು ಪರಿಹಾರವೇನು ಎಂದು ಯೋಚಿಸುವಂತೆ ಮಾಡುವ ಪ್ರೌಢಿಮೆ ತೋರಿದ್ದಾರೆ.

    Original price was: $1.80.Current price is: $1.08.
    Add to basket
  • -40%

    ಯತ್ಕಿಂಚಿತ್

    0

    ಈ ‘ಯತ್ಕಿಂಚಿತ್; ಎನ್ನುವ ಸಂಕಲನದಲ್ಲಿ ಕವಿತೆಗಳನ್ನು ನೋಡಬಹುದು. ಇದರಲ್ಲಿ ಸೇರಿರುವ 45 ಕವಿತೆಗಳು ಅಂಥ ವಿಶಿಷ್ಟ ಅನುಭವಗಳನ್ನು ಕಟ್ಟಿಕೊಡಲು ಯತ್ನಿಸುತ್ತವೆ.

    Original price was: $0.96.Current price is: $0.58.
    Add to basket
  • -40%

    ಮಾಯಿ ಕೆಂದಾಯಿ

    0

    ನೆನಪುಗಳು, ಹಳೆ ಸಿನಿಮಾದ ರೀಲಿನ ಡಬ್ಬಿ, ಗಾಲಿಗೆ ಸಿಕ್ಕು, ಸುರುಳಿ ಸುರುಳಿ ಬಿಚ್ಚುತ್ತಾ ಒಂದೊಂದೇ ದೃಶ್ಯಗಳನ್ನ ಕಣ್ಣೆದುರು ಬಿಡಿಸಿಟ್ಟು, ಮನಸಿನ ತುಂಬೆಲ್ಲ ದೃಶ್ಯಗಳ ಸಾಲು ಮೆರವಣಿಗೆ ಹೊರಡಿಸಿ, ನಮ್ಮ ಸುತ್ತಮುತ್ತಲಿನದನ್ನೆಲ್ಲ ಮರೆಯುವಂತೆ ಮಾಡಿಬಿಡುತ್ತವೆ. ಕನ್ನಡದ ಹಿರಿಯ ಕತೆಗಾರ್ತಿ, ಜಯಶ್ರೀ ದೇಶಪಾಂಡೆ ಅವ್ರ ‘ಮಾಯಿ’ ಓದೂವಾಗ್ಲೂ ಇದೆ ಅನುಭವ ನನಗೆ ! ಇವನ್ನೆಲ್ಲ ಓದೋವಾಗ ಜಯಶ್ರೀ ಅವರ ಜೊತೆ ಜೊತೆಗೆ ನೀವೂ ನಗ್ತೀರಿ,
    ಅಳ್ತೀರಿ, ಭಾವುಕ ಆಗ್ತೀರಿ, ಮದುವೆ ಗದ್ದಲದಲ್ಲಿ ಬೀಳ್ತೀರಿ, ಸ್ಕೂಲು, ಕಾಲೇಜು, ಪಡಸಾಲಿ, ಕೊಟ್ಟಿಗೆಗಳಲ್ಲೆಲ್ಲ ಓಡಾಡ್ತೀರಿ, ರಾಮಾಯಣ ಮಹಾಭಾರತಗಳ ಪಾತ್ರಗಳೊಂದಿಗೆ ಮುಖಾಮುಖಿಯಾಗ್ತೀರಿ, ಮತ್ತು ಜಯಶ್ರೀ ದೇಶಪಾಂಡೆ ಅವರಷ್ಟೇ ಮಾಯಿ ಹಾಗು ಕೆಂದಾಯಿಯನ್ನ ಪ್ರೀತಿಸ್ತೀರಿ ಸಹ!

    – ಜಯಲಕ್ಷ್ಮೀ ಪಾಟೀಲ್

    ಈ ಕೋಶದ ಕೇಂದ್ರಬಿಂದು ಅಂದರ ‘ಮಾಯಿ’. ಮಾಯಿ ಅಂದರ ತಾಯಿ, ಅಜ್ಜೀನೂ ಹೌದು, ‘ಮಾಯಾ’ನೂ ಹೌದು. ಮಾಯಾದ ಅರ್ಥ ಅಂತ:ಕರಣ. ಈ ಮಾಯಿಯ ಅಂತ:ಕರಣ ಕೃಷ್ಣಾ ನದಿಯ ಪ್ರವಾಹದ ಹಂಗ ವಿಶಾಲ. ಖಾಸ್ ಬಳಗಕ್ಕಷ್ಟೇ ಮಾಯಿಯ ಈ ಅಂತ:ಕರಣ ಸೀಮಿತ ಆಗಿದ್ದಿಲ್ಲ. ಮಕ್ಕಳು, ಮೊಮ್ಮಕ್ಕಳು, ಸೊಸೆಯಂದಿರು ಅಂತೂ ಸೈಯೇ ಸೈ ಇವರಲ್ಲದ ನಿಮಾ ಕಾಕೂ, ಕಾಂತಾಮಾಮೀ, ಮೊಹರಂ ಕುಣಿತದ ಹುಸೇನಿ ಇವರೆಲ್ಲ ಮಾಯಿಯ ವಾತ್ಸಲ್ಯದ ಪರಿಧಿಯೊಳಗ ಬಂದವರೇ. ಇಷ್ಟs ಯಾಕ ಅವರ ಪ್ರೀತಿಯ ಆಕಳು ‘ಕೆಂದಾಯಿ’ ಅಂತೂ ಮಾಯಿಗೆ ಸ್ವಂತ ಮಗಳಿದ್ದಂಗ. ಈ ಕೆಂದಾಯಿಯ ಕರು ಸತ್ತಾಗ ಅದರ ಸಂಕಟಾ ನೋಡಲಾರದ ಮಾಯಿ ಇಡೀ ರಾತ್ರಿ ಚಡಪಡಿಸ್ತಾರ. ‘ನಿನ್ನ ಸಂಕಟಾ ನಾ ಹ್ಯಾಂಗ ತೊಗೊಳ್ಳೇ ಗೌರೀ’ ಅಂತ ರಾತ್ರಿಯಿಡೀ ಹಲಬ್ತಾರ.

    – ಸುನಾಥ ದೇಶಪಾಂಡೆ

    Original price was: $1.44.Current price is: $0.86.
    Add to basket
  • -40%

    ಕಾನನದ ಸುಮ

    0

    ‘ಕಾನನದ ಸುಮ’ ಒಂದು ಹೊಸ ವಿಚಾರಧಾರೆಗಳ ಸಂಗಮ. ಬಹುತೇಕ ಇಲ್ಲಿಯ ಕವಿತೆಗಳು ಪ್ರೀತಿ, ಪ್ರೇಮ, ಪ್ರಣಯ, ವಿರಹ, ಪಾರಮಾರ್ಥ ಈ ಎಲ್ಲಾ ವಿಷಯಗಳನ್ನು ಒಳಗೊಂಡಿವೆ.

    Original price was: $1.20.Current price is: $0.72.
    Add to basket
  • -40%

    ಭಾವಲೀಲೆ

    0

    ಭಾವಲೀಲೆ
    ಸುನೀಲ ರಾಮಕೃಷ್ಣ ಅಗಡಿ

    ಬದುಕಿನ ಅನುಭವ, ವ್ಯಕ್ತಿಗಳು, ನಿಸರ್ಗ, ಆಸೆ-ಆಕಾಂಕ್ಷೆ, ಮಾನವನ ಸ್ವಭಾವ, ಗುಣದೋಷಗಳು ಹೀಗೆ ಹತ್ತು ಹಲವು ವಿಷಯದ ಮೇಲೆ ಬರೆದ ಕವನಗಳ ಸಂಗ್ರಹವಿದು. `ಭಾವಲೀಲೆ’ ಒಂದು ಸತ್ವಯುತ ಕವನ ಸಂಕಲನ. ಧಾರವಾಡದ ಮಳೆಯಿಂದ ಹಿಡಿದು ನಲ್ಲೆಯ ನಾಚುವಿಕೆ ತನಕ ಎಲ್ಲ ಬಗೆಯ ಭಾವನೆಗಳು ಈ ಕವನ ಸಂಕಲನದಲ್ಲಿವೆ.

    Original price was: $1.20.Current price is: $0.72.
    Add to basket
  • -40%

    ಅಲೆಯೊಳಗಿನ ಮೌನ

    0

    ಅಲೆಯೊಳಗಿನ ಮೌನ

    (ಗಜಲ್‍ಗಳು)

    ಶ್ರೀದೇವಿ ಕೆರೆಮನೆ

    ಈ ಪುಸ್ತಕವು ಶ್ರೀದೇವಿ ಕೆರೆಮನೆಯವರು ರಚಿಸಿದ ಗಝಲ್ ಗಳ ಸಂಗ್ರಹವಾಗಿದೆ.

     

    Original price was: $0.96.Current price is: $0.58.
    Add to basket
  • -40%

    ಕೌದಿ

    0

    ಕೌದಿ ಹೊಂಗನಸುಗಳ ಹೊದಿಕೆ
    ಈ ಪುಸ್ತಕವು ಕಲ್ಮೇಶ ತೋಟದ ಅವರ ಮೊದಲ ಕವನ ಸಂಕಲನವಾಗಿದೆ.

    Original price was: $1.02.Current price is: $0.61.
    Add to basket
  • -40%

    ನಂದನ ವನ

    0

    ನಂದನ ವನ
    ಈ ಪುಸ್ತಕವು ಜಿ . ಆರ್ . ಪರಿಮಳ ರಾವ್ ಅವರು ಬರೆದ ಶಿಶುಗೀತೆ ಗಳನ್ನು ಒಳಗೊಂಡಿದೆ.

    Original price was: $0.72.Current price is: $0.43.
    Add to basket
  • -40%

    ಹೀಗೊಂದು ಯುದ್ಧ ಬುದ್ಧನೊಂದಿಗೆ

    0

    ಹೀಗೊಂದು ಯುದ್ಧ ಬುದ್ಧನೊಂದಿಗೆ

    ಈ ಪುಸ್ತಕವು ಚೇತನ ನಾಗರಾಳ  ಅವರು ಬರೆದ ಕವಿತೆಗಳನ್ನು ಒಳಗೊಂಡಿದೆ.

    Original price was: $0.90.Current price is: $0.54.
    Add to basket
  • -40%

    ಖಾಲಿ ಕೋಣೆಯ ಹಾಡು

    0

    ಖಾಲಿ ಕೋಣೆಯ ಹಾಡು

    ಈ ಪುಸ್ತಕವು ಚೇತನ ನಾಗರಾಳ ಅವರು ಬರೆದ ಗಜಲ್ ಗಳನ್ನು ಒಳಗೊಂಡಿದೆ.

    Original price was: $1.20.Current price is: $0.72.
    Add to basket
  • -40%

    ಎಲ್ಲ ನೆನಪಾಗುತಿದೆ

    0

    ಎಲ್ಲ ನೆನಪಾಗುತಿದೆ
    ಆತ್ಮಕಥನ ಸ್ವರೂಪದ ಬರಹಗಳು

    ಎಚ್. ಎಸ್. ವೆಂಕಟೇಶಮೂರ್ತಿ

    ಈ ಬರವಣಿಗೆಯಲ್ಲಿ ಮಾಸ್ತಿ ಗೊರೂರು ಮೂರ್ತಿರಾಯರ ಮನೋಧರ್ಮದ ಹದವಾದ ಪಾಕ ಪುನರ್ಭವಗೊಂಡಿದೆ. ಹೇಳುವುದನ್ನು ಸಣ್ಣಕಥೆಯನ್ನಾಗಿ ಮಾಡುವ ಕೌಶಲ, ಗ್ರಾಮೀಣ ಪರಿಸರದ ನೆನಪುಗಳ ನಿರೂಪಣೆಯಲ್ಲಿ ಕಂಡು ಬರುವ ಸೊಗಡು ಮತ್ತು ವಿನೋದಶೀಲತೆ, ತಮ್ಮ ಬದುಕಿನೊಂದಿಗೆ ಹೆಣೆದುಕೊಂಡ ಅದೆಷ್ಟೋ ವ್ಯಕ್ತಿಗಳ ಚಿತ್ರಗಳನ್ನು ಗೆರೆಕೊರೆದು ನಿಲ್ಲಿಸುವ ಕಲೆಗಾರಿಕೆ. ಓದುಗರನ್ನು ಎದುರಿಗೆ ಕೂರಿಸಿಕೊಂಡು ಹರಟೆ ಹೊಡೆಯುತ್ತಾ ತಮ್ಮ ಎಳೆಯಂದಿನ ನೆನಪುಗಳನ್ನು ಬಿಚ್ಚುವ ಪರಿ- ಇತ್ಯಾದಿ ಲಕ್ಷಣಗಳಿಂದ ಈ ಬರವಣಿಗೆ ಅತ್ಯಂತ ಚೇತೋಹಾರಿಯಾಗಿದೆ.
    -ಡಾ| ಜಿ ಎಸ್ ಶಿವರುದ್ರಪ್ಪ

    Original price was: $4.20.Current price is: $2.52.
    Add to basket
  • -40%

    ಭಾವ ಬಾಂದಳದ ಗೇಯ ಗೀತೆಗಳು

    0

    ಭಾವ ಬಾಂದಳದ ಗೇಯ ಗೀತೆಗಳು

    ಪ್ರಸ್ತುತ ಕವನ ಸಂಕಲನದಲ್ಲಿ ಶ್ರೀಮತಿ ಶಾಮಲಾ ಕುಲಕರ್ಣಿ ಅವರು ರಾಗ ವಿವರಣೆಯೊಂದಿಗೆ ಲಯಬದ್ಧವಾಗಿ ಬರೆದ ಭಕ್ತಿಗೀತೆಗಳು, ಭಾವಗೀತೆಗಳು ದೇವತೆಗಳ ಸ್ತುತಿ ಮಹತಿಗಳನ್ನು ಒಳಗೊಂಡಿದೆ. ಪ್ರಸ್ತುತ ಈ ಕವನ ಸಂಕಲನದಲ್ಲಿ ೧೦೦ ಕವನಗಳಿವೆ. 

    Original price was: $1.08.Current price is: $0.65.
    Add to basket
  • -40%

    ಷೆಫೀಲ್ಡ್ ಕವಿತೆಗಳು

    0

    ಷೆಫೀಲ್ಡ್ ಕವಿತೆಗಳು
    ಎರಡು ವರ್ಷಗಳ ಹಿಂದೆ ನನ್ನ ಅಂತರಂಗ ಪ್ರವೇಶಿಸಿದ ಷೆಫೀಲ್ಡ್ ಈಗ ದ್ವಾದಶಪದಿ ಕವಿತೆಗಳ ರೂಪದಲ್ಲಿ ಆಕಾರಗೊಂಡು ಪ್ರಕಟಗೊಳ್ಳುತ್ತಿದೆ. ಗೆಳೆಯ ಬಿ ಆರ್ ಎಲ್ ಈ ಕವಿತೆಗಳನ್ನು ಬಹುವಾಗಿ ಮೆಚ್ಚಿಕೊಂಡಿದ್ದಾರೆ. ಷೆಫೀಲ್ಡ್ ಕವಿತೆಗಳಲ್ಲದೆ ಅನೇಕ ಬಿಡಿ ಪದ್ಯಗಳೂ ಈ ಸಂಗ್ರಹದಲ್ಲಿ ಇವೆ. ಇವುಗಳಲ್ಲಿ ‘ಒಂದು ಸ್ವರದ ಹಿಂದೆ’ ಎಂಬ ಕವಿತೆ ಪಂಡಿತ್ ಪರಮೇಶ್ವರ ಹೆಗಡೆ ಅವರ ಮಧುವಂತಿಯನ್ನು ಕೇಳಿ ಮನಸ್ಸಿನ ಮೇಲೆ ಆದ ಪರಿಣಾಮಗಳನ್ನು ಚಿತ್ರಿಸುವಂಥದ್ದು. ಅದೊಂದು ವಿಶೇಷ ಅನುಭವ.
    ಪ್ರಿಯ ಮಿತ್ರರಾದ ಟಿ. ಎಸ್. ಛಾಯಪತಿಯವರ ಸ್ನೇಹಮಯ ಒತ್ತಾಸೆಯಿಲ್ಲದೆ ಈ ಕವಿತೆಗಳ ಹಸ್ತಪ್ರತಿ ಸಿದ್ಧವಾಗುತ್ತಿರಲಿಲ್ಲ. ಕೃತಿಯನ್ನು ಸುಂದರವಾಗಿ ಹೊರತರುವಲ್ಲಿ ಅವರ ಪ್ರೀತಿ ಮತ್ತು ಸದಭಿರುಚಿ ವ್ಯಕ್ತಗೊಳ್ಳುತ್ತಾ ಇದೆ.ಅವರ ವಿಶ್ವಾಸಕ್ಕೆ ತುಂಬ ಆಭಾರಿಯಾಗಿದ್ದೇನೆ. ಮುಖಚಿತ್ರ ಮತ್ತು ಕೃತಿಯ ವಿನ್ಯಾಸ ನೋಡಿಕೊಂಡಿರುವ ಆತ್ಮೀಯ ಅಪಾರ, ಮುದ್ರಣ ಪ್ರತಿಯನ್ನು ಆಸ್ಥೆಯಿಂದ ಸಿದ್ಧಪಡಿಸಿರುವ ಪ್ರಿಯ ಮಿತ್ರ ಶ್ರೀಧರ ಮತ್ತು ಮುದ್ರಣದ ಜವಾಬುದಾರಿ ನಿರ್ವಹಿಸಿದ ಸ್ವಾನ್ ಕೃಷ್ಣಮೂರ್ತಿ ಅವರಿಗೆ ಋಣಿಯಾಗಿದ್ದೇನೆ.

    Original price was: $1.08.Current price is: $0.65.
    Add to basket
  • -40%

    ಆಕಾಶ ಸೇತುವೆ

    0

    ಆಕಾಶ ಸೇತುವೆ
    (ಟಿಂಟರ್ನ್ ಅಬೆ ಮತ್ತು ಇತರ ಕವನಗಳು )
    ಈಚೆಗೆ ಮಲೇಶಿಯಾಕ್ಕೆ ಹೋಗಿದ್ದೆ. ಲಂಕಾವಿ ಮಲೇಶಿಯಾದ ಒಂದು ಸುಂದರ ದ್ವೀಪ. ಪ್ರಕೃತಿಯ ಅಗಾಧತೆಯನ್ನು ಅರಿವಿಗೆ ತಂದುಕೊಳ್ಳಲು ಹೇಳಿ ಮಾಡಿಸಿದ ಜಾಗ. ಅಲ್ಲಿರುವ ಮ್ಯಾತ್ ಮ್ಯಾಂಚಿಂಗ್ ಚಾಂಗ್ ಪರ್ವತ ಶ್ರೇಣಿಯು ನಿಜಕ್ಕೂ ‘ಗಗನಚುಂಬಿ’ ಎಂಬ ಮಾತನ್ನು ನಮ್ಮ ಅನುಬೋಧೆಗೆ ತರುವಂಥದ್ದು. ದಟ್ಟ ಕಾಡಿಂದ ಹಚ್ಚ ಹಸುರಾಗಿ ಕಂಗೊಳಿಸುವ ಆ ನಿತ್ಯ ಹರಿದ್ವರ್ಣ ಪರ್ವತಪಂಕ್ತಿಯಲ್ಲಿ ಅಲ್ಲಲ್ಲಿ ಆಕಾಶಕ್ಕೆ ಎಟಕಾಯಿಸುವ ಮಹೋನ್ನತ ಪರ್ವತ ಶೃಂಗಗಳಿವೆ. ಅಂಥ ಎರಡು ಶೃಂಗಗಳ ನಡುವೆ ಒಂದೇ ಸ್ತಂಭ ತೂಗಿ ಹಿಡಿದಿರುವ, ಪರ್ವತಗಳ ಬಟ್ಟು ಹಾಕಿದ ತೂಗು ಸೇತುವೆಯಿದೆ. ಅದನ್ನು ಅಲ್ಲಿಯ ಜನ ಆಕಾಶ ಸೇತುವೆ ಎನ್ನುತ್ತಾರೆ. ಆ ಆಕಾಶ ಸೇತುವೆ ಒಂದು ಭಾಷೆಯೊಂದಿಗೆ ಮತ್ತೊಂದು ಭಾಷೆಗೆ ಸಂಬಂಧ ಕಲ್ಪಿಸುವ ಅನುವಾದ ಕ್ರಿಯೆಗೆ ಎಷ್ಟು ಚೆನ್ನಾಗಿ ಹೊಂದುತ್ತದೆ ಎನ್ನಿಸಿತು ನನಗೆ!

    Original price was: $0.84.Current price is: $0.50.
    Add to basket
  • -40%

    ಮಾತು ಮೌನ

    0

    ಮಾತು ಮೌನ
    ಸಾಹಿತ್ಯ ಪರಿಷತ್ತಿನವರು ಏರ್ಪಡಿಸಿದ ಕವಿಗೋಷ್ಟಿಗಳಲ್ಲಿ ವಾಚಿಸಲೆಂದೇ ರಚಿಸಿದ ಕವಿತೆಗಳಿವು. ಈ ಕವನ ಸಂಕಲನದಲ್ಲಿ ನಿಸರ್ಗ ಪ್ರೇಮ, ಜೀವನ ಸೌಂದರ್ಯ , ಬದುಕಿನ ಬವಣೆ, ಹೆಣ್ಣಿನ ಶೋಷಣೆ, ಸಾಂಸ್ಕೃತಿಕ ಚಿಂತನೆ, ಪ್ರೀತಿ ಪ್ರೇಮ , ನಾಡು ನುಡಿ , ದೇಶಭಕ್ತಿ , ಗಣ್ಯವ್ಯಕ್ತಿ , ಹಾಗೂ ‘ಅಹಲ್ಯ’ ಎಂಬ ಕಿರುಕಥನಗೀತೆ, ಭಕ್ತಿಗೀತೆ, ಹೀಗೆ ಸಾಕಷ್ಟು ವೈವಿಧ್ಯತೆಯನ್ನು ಕಾಣುತ್ತೇವೆ. ಇವರು ಸಾಹಿತ್ಯದ ದೋಣಿಯನ್ನು ನಡೆಸುವಲ್ಲಿ ಗದ್ಯ ಪದ್ಯದ ಹುಟ್ಟನ್ನು ಹಾಕಿದ್ದಾರೆ.

    Original price was: $1.08.Current price is: $0.65.
    Add to basket
  • -40%

    ಚಂದಪ್ಪನ ಶಾಲೆ

    0

    ಚಂದಪ್ಪನ ಶಾಲೆ
    ಈ ಮಕ್ಕಳ ಕವಿತಾ ಪುಸ್ತಕದಲ್ಲಿ ಒಟ್ಟು ಒಪ್ಪತ್ತೊಂಬತ್ತು ಕವಿತೆಗಳಿವೆ. ಅವರ ಪರಿಸರ ಪ್ರೇಮ, ಗಿಡಮರಗಳಿಂದ ಆಗುವ ಲಾಭ, ಅಜ್ಜ, ಅಜ್ಜಿಯರ ಸಂಭ್ರಮ, ಊರಲ್ಲಿಯ ಶೆಟ್ಟಿ ಅಂಗಡಿ, ಅನ್ನದಾತ ರೈತನ ಜೀವನ, ಅಂಚೆಯವನ ಕಾರ್ಯ, ವನಮಹೋತ್ಸವ, ಮುಂತಾದ ವಿಶಿಷ್ಟವೆನ್ನಬಹುದಾದ ಆದರ್ಶಗುಣಗಳು ಈ ಪುಸ್ತಕದಲ್ಲಿ ಒಡೆಮೂಡಿವೆ. ಇನ್ನೊಂದು ವಿಶೇಷತೆಯೆಂದರೆ ಆಯಾ ಕವಿತೆಗೆ ಹೋಲುವ ರೇಖಾ ಚಿತ್ರಗಳು ಮಕ್ಕಳ ಗಮನ ಸೆಳೆಯುತ್ತವೆ.

    Original price was: $0.48.Current price is: $0.29.
    Add to basket
  • -40%

    ವಚನವಲ್ಲಿ

    0

    ವಚನವಲ್ಲಿ
    ಶ್ರೀ ಉಮೇಶ ಮುನವಳ್ಳಿ
    ಈ ವಚನಗಳಲ್ಲಿ ಶ್ರೀಯುತರು ಪರಮ ಶಕ್ತಿ ಸಚ್ಛದಾನಂದ ಸ್ವರೂಪವೆನಿಸಿದ ಭಾವನೆಗಳನ್ನು ಮನೋಜ್ಞವಾಗಿ ಅರ್ಥೈಸಿದ್ದಾರೆ. ಪ್ರಸ್ತುತ ‘ವಚನವಲ್ಲಿ’ ಕನ್ನಡ ಇಂಗ್ಲೀಷ ಹಾಗೂ ಹಿಂದಿ ಬಾಷೆಗಳಲ್ಲಿ ನಿರೂಪಿತವಾಗಿರುವದು ಲೇಖಕರ ಬಹುಮುಖ ಪ್ರತಿಭೆ – ಪಾಂಡಿತ್ಯಕ್ಕೆ ಸಾಕ್ಷಿಯಾಗಿದೆ. ಇಂದಿನ ವಿಷಮ ಪರಿಸ್ಥಿತಿಯಲ್ಲಿ ಆಧ್ಯಾತ್ಮಿಕ ತಿಳುವಳಿಕೆಯನ್ನು ಪಡೆಯಲು ಈ ವಚನಗಳು, ಕಾರ್ಗತ್ತಲೆಯಲ್ಲಿ ಸಮುದ್ರ ಯಾತ್ರಿಕನಾಗಿ ದಿಕ್ಕನ್ನು ಹಾಗೂ ನೆಲೆಯನ್ನು ಸೂಚಿಸುವಂಥ ದೀಪಸ್ಥಂಭ lighthouse ಇದ್ದಂತೆ.

    Original price was: $0.96.Current price is: $0.58.
    Add to basket