ಮುತ್ತಿನ ಮಳೆ
ಹನಿಗವನಗಳು
ಶ್ರೀಮತಿ ಜಿ. ಆರ್.ಪರಿಮಳಾರಾವ್ ಅವರು ತಮ್ಮ ಹನಿಗವನಗಳಲ್ಲಿ ಎಲ್ಲಾ ಬಗೆಯ ವೈವಿಧ್ಯತೆಯನ್ನು ಮೆರೆದಿದ್ದಾರೆ. ಇವರ ಸಾಮಾಜಿ ಕಾಳಜಿ ತಮ್ಮ ಕವಿತೆಗಳಲ್ಲಿ ಎಚ್ಚರಿಕೆಯ ಗಂಟೆ ಬಾರಿಸಿದೆ. ಇಂದಿನ ಸಾಮಾಜಿಕ ಬದುಕಿಗೆ ಇದು ತೀರಾ ಪ್ರಸ್ತುತವೂ ಆಗಿದೆ.
ಬಹಿರಂಗದ ವಾಸ್ತವದ ಮಜಲಿನಿಂದ ಅಂತರಂಗದ ಆತ್ಮ ಶೋಧದ ಪ್ರಪಂಚಕ್ಕೆ ಕಾಲಿಡುತ್ತಿರುವ ಇವರ ಕಾವ್ಯ ಪ್ರಕೃತಿಯ ಮೋಡಿಯಲ್ಲಿ ಸಿಲುಕಿ ಕಲ್ಪನೆಯ ವರ್ಣಮಯ ಲೋಕದಲ್ಲಿ ವಿಹರಿಸಿ ಕೊನೆಗೆ ಒಳ ಹುಡುಕಾಟದ ಭಾರತೀಯ ಸಂಸ್ಕಾರವೇ ಇಲ್ಲಿನ ಕಾವ್ಯಭಿವ್ಯಕ್ತಿಯನ್ನು ಆವರಿಸಿಕೊಳ್ಳುತ್ತದೆ.