• -17%

    ಮಾಯಿ ಕೆಂದಾಯಿ

    0
    Original price was: $1.44.Current price is: $1.20.
    Add to basket
  • ಕೆಂಪು ಹಳದಿ ಹಸಿರು

    0

    ಕೆಂಪು ಹಳದಿ ಹಸಿರು
    ಓದಿರಿ, ತರಂಗ ವಾರಪತ್ರಿಕೆಯಲ್ಲಿ ಧಾರಾವಾಹಿಯಾಗಿ ಹರಿದು ಬಂದಿದ್ದ ಕಾದಂಬರಿ, ಜಯಶ್ರೀ ದೇಶಪಾಂಡೆ ಅವರ “ಕೆಂಪು ಹಳದಿ ಹಸಿರು” ಇದೀಗ ಈ ಬುಕ್ ರೂಪದಲ್ಲಿ.

    $0.60
    Add to basket
  • -40%

    ಬೇವು

    0

    ಬೇವು- ಇದು ಜಯಶ್ರೀ ದೇಶಪಾಂಡೆ ಅವರ ರಚನೆಯ ಕಾದಂಬರಿಯಾಗಿದೆ. ಈ ಕಾದಂಬರಿಯಲ್ಲಿ ತಾಯಿಯನ್ನು ಕಳೆದುಕೊಂಡು ತಂದೆಯಿಂದ ದೂರಾದ ಒಬ್ಬ ಹುಡುಗ ಚಿಕ್ಕಮ್ಮನ ಪ್ರೀತಿ ಸಿಕ್ಕರೂ ಸಮಾಜದ ಕುಹಕ ನುಡಿಗಳಿಂದ ನಕಾರಾತ್ಮಕವಾಗಿ ಬೆಳೆದು ತಪ್ಪು ಮಾಡಿ, ಶಿಕ್ಷೆ ಅನುಭವಿಸುವ ಕಥೆಯಿದೆ.

    Original price was: $1.38.Current price is: $0.83.
    Add to basket
  • -40%

    ಸ್ಥವಿರ ಜಂಗಮಗಳಾಚೆ

    0

    ಶ್ರೀಮತಿ ಜಯಶ್ರೀ ದೇಶಪಾಂಡೆ ಅವರು `ಸ್ಥವಿರ ಜಂಗಮಗಳಾಚೆ’ ಕಥಾಸಂಕಲನದಲ್ಲಿ ಇವರು ತಮ್ಮ ಜನರೊಡನಾಟ, ಪಕ್ವವಾದ ಜೀವನಾನುಭವ, ಹಾಗೂ ಸಾಮಾಜಿಕ ಕಾಳಜಿಯಿಂದ ಬದುಕನ್ನು ಸೂಕ್ಷ್ಮವಾಗಿ ಅವಲೋಕಿಸಿ ಓದುಗರ ಮುಂದೆ ನಿರ್ಭಿಡೆಯಿಂದ ತಮ್ಮ ಅನಿಸಿಕೆಗಳನ್ನು ವ್ಯಕ್ತಪಡಿಸಿ ಸಾಮಾಜಿಕ ಸಮಸ್ಯೆಗಳನ್ನು ಓದುಗರ ಮುಂದಿಟ್ಟು ಪರಿಹಾರವೇನು ಎಂದು ಯೋಚಿಸುವಂತೆ ಮಾಡುವ ಪ್ರೌಢಿಮೆ ತೋರಿದ್ದಾರೆ.

    Original price was: $1.80.Current price is: $1.08.
    Add to basket
  • -40%

    ಯತ್ಕಿಂಚಿತ್

    0

    ಈ ‘ಯತ್ಕಿಂಚಿತ್; ಎನ್ನುವ ಸಂಕಲನದಲ್ಲಿ ಕವಿತೆಗಳನ್ನು ನೋಡಬಹುದು. ಇದರಲ್ಲಿ ಸೇರಿರುವ 45 ಕವಿತೆಗಳು ಅಂಥ ವಿಶಿಷ್ಟ ಅನುಭವಗಳನ್ನು ಕಟ್ಟಿಕೊಡಲು ಯತ್ನಿಸುತ್ತವೆ.

    Original price was: $0.96.Current price is: $0.58.
    Add to basket
  • -40%

    ಮಾಯಿ ಕೆಂದಾಯಿ

    0

    ನೆನಪುಗಳು, ಹಳೆ ಸಿನಿಮಾದ ರೀಲಿನ ಡಬ್ಬಿ, ಗಾಲಿಗೆ ಸಿಕ್ಕು, ಸುರುಳಿ ಸುರುಳಿ ಬಿಚ್ಚುತ್ತಾ ಒಂದೊಂದೇ ದೃಶ್ಯಗಳನ್ನ ಕಣ್ಣೆದುರು ಬಿಡಿಸಿಟ್ಟು, ಮನಸಿನ ತುಂಬೆಲ್ಲ ದೃಶ್ಯಗಳ ಸಾಲು ಮೆರವಣಿಗೆ ಹೊರಡಿಸಿ, ನಮ್ಮ ಸುತ್ತಮುತ್ತಲಿನದನ್ನೆಲ್ಲ ಮರೆಯುವಂತೆ ಮಾಡಿಬಿಡುತ್ತವೆ. ಕನ್ನಡದ ಹಿರಿಯ ಕತೆಗಾರ್ತಿ, ಜಯಶ್ರೀ ದೇಶಪಾಂಡೆ ಅವ್ರ ‘ಮಾಯಿ’ ಓದೂವಾಗ್ಲೂ ಇದೆ ಅನುಭವ ನನಗೆ ! ಇವನ್ನೆಲ್ಲ ಓದೋವಾಗ ಜಯಶ್ರೀ ಅವರ ಜೊತೆ ಜೊತೆಗೆ ನೀವೂ ನಗ್ತೀರಿ,
    ಅಳ್ತೀರಿ, ಭಾವುಕ ಆಗ್ತೀರಿ, ಮದುವೆ ಗದ್ದಲದಲ್ಲಿ ಬೀಳ್ತೀರಿ, ಸ್ಕೂಲು, ಕಾಲೇಜು, ಪಡಸಾಲಿ, ಕೊಟ್ಟಿಗೆಗಳಲ್ಲೆಲ್ಲ ಓಡಾಡ್ತೀರಿ, ರಾಮಾಯಣ ಮಹಾಭಾರತಗಳ ಪಾತ್ರಗಳೊಂದಿಗೆ ಮುಖಾಮುಖಿಯಾಗ್ತೀರಿ, ಮತ್ತು ಜಯಶ್ರೀ ದೇಶಪಾಂಡೆ ಅವರಷ್ಟೇ ಮಾಯಿ ಹಾಗು ಕೆಂದಾಯಿಯನ್ನ ಪ್ರೀತಿಸ್ತೀರಿ ಸಹ!

    – ಜಯಲಕ್ಷ್ಮೀ ಪಾಟೀಲ್

    ಈ ಕೋಶದ ಕೇಂದ್ರಬಿಂದು ಅಂದರ ‘ಮಾಯಿ’. ಮಾಯಿ ಅಂದರ ತಾಯಿ, ಅಜ್ಜೀನೂ ಹೌದು, ‘ಮಾಯಾ’ನೂ ಹೌದು. ಮಾಯಾದ ಅರ್ಥ ಅಂತ:ಕರಣ. ಈ ಮಾಯಿಯ ಅಂತ:ಕರಣ ಕೃಷ್ಣಾ ನದಿಯ ಪ್ರವಾಹದ ಹಂಗ ವಿಶಾಲ. ಖಾಸ್ ಬಳಗಕ್ಕಷ್ಟೇ ಮಾಯಿಯ ಈ ಅಂತ:ಕರಣ ಸೀಮಿತ ಆಗಿದ್ದಿಲ್ಲ. ಮಕ್ಕಳು, ಮೊಮ್ಮಕ್ಕಳು, ಸೊಸೆಯಂದಿರು ಅಂತೂ ಸೈಯೇ ಸೈ ಇವರಲ್ಲದ ನಿಮಾ ಕಾಕೂ, ಕಾಂತಾಮಾಮೀ, ಮೊಹರಂ ಕುಣಿತದ ಹುಸೇನಿ ಇವರೆಲ್ಲ ಮಾಯಿಯ ವಾತ್ಸಲ್ಯದ ಪರಿಧಿಯೊಳಗ ಬಂದವರೇ. ಇಷ್ಟs ಯಾಕ ಅವರ ಪ್ರೀತಿಯ ಆಕಳು ‘ಕೆಂದಾಯಿ’ ಅಂತೂ ಮಾಯಿಗೆ ಸ್ವಂತ ಮಗಳಿದ್ದಂಗ. ಈ ಕೆಂದಾಯಿಯ ಕರು ಸತ್ತಾಗ ಅದರ ಸಂಕಟಾ ನೋಡಲಾರದ ಮಾಯಿ ಇಡೀ ರಾತ್ರಿ ಚಡಪಡಿಸ್ತಾರ. ‘ನಿನ್ನ ಸಂಕಟಾ ನಾ ಹ್ಯಾಂಗ ತೊಗೊಳ್ಳೇ ಗೌರೀ’ ಅಂತ ರಾತ್ರಿಯಿಡೀ ಹಲಬ್ತಾರ.

    – ಸುನಾಥ ದೇಶಪಾಂಡೆ

    Original price was: $1.44.Current price is: $0.86.
    Add to basket