ಸುಮಾರು ಎಂಭತ್ತು-ತೊಂಬತ್ತು ವರ್ಷಗಳ ಹಿಂದೆ ಇಡೀ ರಾಷ್ಟ್ರವೇ ಸ್ವಾತಂತ್ರ್ಯಕ್ಕಾಗಿ ರಾಜಕೀಯವಾಗಿ, ಸಾಂಸ್ಕೃತಿಕವಾಗಿ ಒಂದಾಗಿ ಹೋರಾಡುತ್ತಿತ್ತು. ಈ ವಿಷಯದಲ್ಲಿ ಕರ್ನಾಟಕವೂ ಹಿಂದೆ ಬಿದ್ದಿರಲಿಲ್ಲ. ರಾಜಕೀಯದಷ್ಟೇ ಸಾಂಸ್ಕೃತಿಕವಾಗಿಯೂ ತನ್ನ ಹಿರಿಮೆಯನ್ನು ಕರ್ನಾಟಕ ಮೆರೆದಿತ್ತು. ಉತ್ತರ ಕರ್ನಾಟಕದಲ್ಲಿ ಅನೇಕ ಹಿರಿ-ಕಿರಿಯ ಲೇಖಕರು, ಬರಹಗಾರರು ತಮ್ಮ ಬರಹಗಳ ಮೂಲಕ ಜನ ಜಾಗೃತಿಯಲ್ಲಿ ತೊಡಗಿದ್ದರು. ದ.ರಾ. ಬೇಂದ್ರೆ ಪ್ರಮುಖರಲ್ಲಿ ಒಬ್ಬರು. ತಮ್ಮ ಸಮಾನ ಮನಸ್ಕರ ಜತೆ ಸೇರಿಕೊಂಡು ಗೆಳೆಯರ ಗುಂಪು ಸ್ಥಾಪಿಸಿದರು. ಈ ಗೆಳೆಯರ ಗುಂಪಿನ ಸಾಧನೆ ಇಂದಿಗೂ ಒಂದು ಇತಿಹಾಸ. ಸ್ವಲ್ಪೇ ದಿನ ಕಾರ್ಯ ವಹಿಸಿದರೂ ಗೆಳೆಯರ ಗುಂಪು ಸಾಂಸ್ಕೃತಿಕವಾಗಿ ಬಹು ದೊಡ್ಡ ಹೆಸರನ್ನು ಮಾಡಿತು. ಈ ಗುಂಪಿನ ಸದಸ್ಯರೆಲ್ಲ ನಂತರ ದಿನಗಳಲ್ಲಿ ಪ್ರಖ್ಯಾತ ಲೇಖಕರಾದರು. ಸಾಧನೆ ಇಲ್ಲಿಯೇ ನಿಲ್ಲಲಿಲ್ಲ. ದ.ರಾ. ಬೇಂದ್ರೆ ನಂತರದ ದಿನಗಳಲ್ಲೂ ನೂರಾರು ಲೇಖಕರಿಗೆ ಮಾರ್ಗದರ್ಶಕರಾದರು. ಸ್ವಧರ್ಮ ಮತ್ತು ಜಯ ಕರ್ನಾಟಕ ಪತ್ರಿಕೆಗಳು ಗೆಳೆಯರ ಗುಂಪಿನ ಪತ್ರಿಕೆಗಳು. ನಾಡ ಹಬ್ಬ ಆಚರಿಸಿದ ಹೆಮ್ಮೆ ಗೆಳೆಯರ ಗುಂಪಿಗೆ. ಈ ಎಲ್ಲ ಸಾಧನೆ, ಆದರ್ಶಗಳೇ ಮನೋಹರ ಗ್ರಂಥಮಾಲೆಯ ಸ್ಥಾಪನೆಗೆ ಕಾರಣವಾದವು.

  • -10%

    ಏಕ ಅನೇಕ

    0
    Original price was: $7.81.Current price is: $7.02.
    Add to basket
  • -10%

    ಶ್ರಾವಣ ಪ್ರತಿಭೆ

    0

    `ಅಂಬಿಕಾತನಯದತ್ತ’ರ ಆಯ್ದ ೧೦೦ ಕವಿತೆಗಳ ಅರ್ಥವಿವೇಚನೆ

    ಆಯ್ಕೆ ಮತ್ತು ಅರ್ಥವಿವೇಚನೆ:
    ಪ್ರೊ. ಕೀರ್ತಿನಾಥ ಕುರ್ತಕೋಟಿ
    ಡಾ. ವಾಮನ ಬೇಂದ್ರೆ

    Original price was: $6.00.Current price is: $5.40.
    Add to basket
  • -10%

    ನಾನು ಯಾಕೆ ಹಿಂದೂ

    0
    Original price was: $6.60.Current price is: $5.94.
    Add to basket
  • -40%

    ಎಲಕುಂಚವಾರ ಅವರೊಂದಿಗೆ ಸಂವಾದ

    0
    Original price was: $1.56.Current price is: $0.94.
    Add to basket
  • -40%

    ಶಾಂತಕವಿಗಳ ವಿಶ್ರಾಂತಿ

    0
    Original price was: $1.56.Current price is: $0.94.
    Add to basket
  • -40%

    ಜಿದ್ದು

    0
    Original price was: $2.76.Current price is: $1.66.
    Add to basket
  • -40%

    ಥರಾವರಿ

    0
    Original price was: $1.56.Current price is: $0.94.
    Add to basket
  • -40%

    ಸಸಾರ ಅಲ್ಲವೊ ಸಂಸಾರ

    0
    Original price was: $1.20.Current price is: $0.72.
    Add to basket
  • -40%

    ಕಾವೇರಿ ಹರಿದಳು

    0
    Original price was: $5.40.Current price is: $3.24.
    Add to basket
  • -40%

    ಕಾಫ್ಕಾನೊಂದಿಗೆ ಸಂವಾದ

    0
    Original price was: $1.68.Current price is: $1.01.
    Add to basket
  • -36%

    ದೇಸಿ ಪರದೇಸಿ ಕತೆಗಳು

    0
    Original price was: $0.72.Current price is: $0.46.
    Add to basket
  • -40%

    ಹಿಡಿದ ದಾರಿ

    0
    Original price was: $1.08.Current price is: $0.65.
    Add to basket
  • -40%

    ಚಿದಗ್ನಿ

    0
    Original price was: $3.00.Current price is: $1.80.
    Add to basket
  • -40%

    ಯಂಕ್ ಪೋಸ್ಟ್

    0
    Original price was: $1.68.Current price is: $1.01.
    Add to basket
  • -10%

    ನಾನು, ನಾನೇ? ನಾನು, ನಾನೇ!

    0

    ಈ ಪುಸ್ತಕವು ಎಂ. ಎಸ್  ಶ್ರೀರಾಮ್ ಅವರ ಸಣ್ಣ ಕಥೆಗಳನ್ನು ಒಳಗೊಂಡಿದೆ.

    Original price was: $2.16.Current price is: $1.95.
    Add to basket
  • -10%

    ಧರ್ಮಯುದ್ಧ

    0

    ಈ ಪುಸ್ತಕವು    ಡಾ. ನಾ. ಮೊಗಸಾಲೆಯವರ ಕಾದಂಬರಿಯನ್ನು ಒಳಗೊಂಡಿದೆ.

    Original price was: $2.76.Current price is: $2.49.
    Add to basket
  • -10%

    ನನ್ನ ಪುಟ

    0

    ರೇಖಾ ಕಾಖಂಡಕಿ ಅವರ ಈ ಪುಸ್ತಕವು  ಅನುಭವದ ಸ್ವಗತಗಳನ್ನು ಒಳಗೊಂಡಿದೆ.

    Original price was: $1.56.Current price is: $1.40.
    Add to basket
  • -40%

    ನನ್ನ ಪುಟ

    0

    ರೇಖಾ ಕಾಖಂಡಕಿ ಅವರ ಈ ಪುಸ್ತಕವು  ಅನುಭವದ ಸ್ವಗತಗಳನ್ನು ಒಳಗೊಂಡಿದೆ.

    Original price was: $1.56.Current price is: $0.94.
    Add to basket
  • -40%

    ಧರ್ಮಯುದ್ಧ

    0
    Original price was: $2.76.Current price is: $1.66.
    Add to basket
  • -40%

    ನಾನು, ನಾನೇ? ನಾನು, ನಾನೇ!

    0

    ಈ ಪುಸ್ತಕವು ಎಂ. ಎಸ್  ಶ್ರೀರಾಮ್ ಅವರ ಸಣ್ಣ ಕಥೆಗಳನ್ನು ಒಳಗೊಂಡಿದೆ.

    Original price was: $2.16.Current price is: $1.30.
    Add to basket
  • -40%

    ಉರಿವ ಕೆಂಡದ ಮೇಲೆ

    0

    ಬಸವರಾಜ ಡೋಣೂರ ಕಾದಂಬರಿ “ಉರಿವ ಕೆಂಡದ ಮೇಲೆ” ಜೂಲೈ ೨೫ ರಿಂದ ಲಭ್ಯ

    ಕಾದಂಬರಿ ಸಾಗುವುದು ಇಬ್ಬರು ವ್ಯಕ್ತಿಗಳ ಜಟಾಪಟಿಯ ಗತಿಯಲ್ಲಿ. ಈ ಸಂಘರ್ಷವನ್ನು ದ್ವಿತ್ವದಲ್ಲಿ ಹೇಳುವುದಾದರೆ ಅಕಾರಸ್ಥ-ನೌಕರರ ನಡುವಿನ ಬ್ಯೂರೊಕ್ರಾಟಿಕ್ ಸಂಘರ್ಷ, ಭ್ರಷ್ಟತೆ ಮತ್ತು ಆದರ್ಶಗಳ ನಡುವಿನ ಸಂಘರ್ಷ, ಮುಸ್ಲಿಂ-ಹಿಂದೂ ಸಂಘರ್ಷ, ಹೆಣ್ಣು-ಗಂಡಿನ ನಡುವಿನ ಸಂಘರ್ಷ, ನೈತಿಕತೆ ಮತ್ತು ಅನೈತಿಕತೆಗಳ ಗಡಿರೇಖೆಗಳನ್ನು ಗುರುತಿಸಿಕೊಳ್ಳುವ ಒಳಯುದ್ಧ ಹೀಗೆ ಹಲವಾರು ನೆಲೆಗಳಲ್ಲಿ ಇಡಬಹುದು.

    Original price was: $9.01.Current price is: $5.40.
    Add to basket
  • -10%

    ಉರಿವ ಕೆಂಡದ ಮೇಲೆ

    0

    ಬಸವರಾಜ ಡೋಣೂರ ಕಾದಂಬರಿ “ಉರಿವ ಕೆಂಡದ ಮೇಲೆ” ಜೂಲೈ ೨೫ ರಿಂದ ಲಭ್ಯ

    ಕಾದಂಬರಿ ಸಾಗುವುದು ಇಬ್ಬರು ವ್ಯಕ್ತಿಗಳ ಜಟಾಪಟಿಯ ಗತಿಯಲ್ಲಿ. ಈ ಸಂಘರ್ಷವನ್ನು ದ್ವಿತ್ವದಲ್ಲಿ ಹೇಳುವುದಾದರೆ ಅಕಾರಸ್ಥ-ನೌಕರರ ನಡುವಿನ ಬ್ಯೂರೊಕ್ರಾಟಿಕ್ ಸಂಘರ್ಷ, ಭ್ರಷ್ಟತೆ ಮತ್ತು ಆದರ್ಶಗಳ ನಡುವಿನ ಸಂಘರ್ಷ, ಮುಸ್ಲಿಂ-ಹಿಂದೂ ಸಂಘರ್ಷ, ಹೆಣ್ಣು-ಗಂಡಿನ ನಡುವಿನ ಸಂಘರ್ಷ, ನೈತಿಕತೆ ಮತ್ತು ಅನೈತಿಕತೆಗಳ ಗಡಿರೇಖೆಗಳನ್ನು ಗುರುತಿಸಿಕೊಳ್ಳುವ ಒಳಯುದ್ಧ ಹೀಗೆ ಹಲವಾರು ನೆಲೆಗಳಲ್ಲಿ ಇಡಬಹುದು.

    Original price was: $9.01.Current price is: $8.11.
    Add to basket
  • -40%

    ಜಂಗ್ಲಿ ಕುಲಪತಿಯ ಜಂಗೀಕಥೆ

    0

    ಈ ಆತ್ಮಕಥೆಯಲ್ಲಿ ಕಟ್ಟೀಮನಿ ಒಂದು ವಿಶ್ವವಿದ್ಯಾಲಯವನ್ನು ಹೇಗೆ ರಚನಾತ್ಮಕವಾಗಿ ಕಟ್ಟಬಹುದೆಂಬುದನ್ನು ಬಲು ವಿಸ್ತಾರವಾಗಿ ವಿವರಿಸಿದ್ದಾರೆ. ಅವರಿವರಂತೆ ಇವರೂ ಕೋಟಿಗಟ್ಟಲೆ ಹಣ ಪಡೆದು ನಿಶ್ಚಿಂತರಾಗಬಹುದಿತ್ತು. ಆದರೆ ಕಟ್ಟೀಮನಿ ತನಗೆ ಬಂದ ಈ ಅವಕಾಶವನ್ನು ರಚನಾತ್ಮಕವಾಗಿ ಉಪಯೋಗಿಸಿಕೊಂಡರು.
    ಕಟ್ಟೀಮನಿಯವರ ಜೀವನವೇ ಒಂದು ಹೋರಾಟದ ಕಥೆ ಎಸ್.ಟಿ. ಜನಾಂಗಕ್ಕೆ ಸೇರಿದ ಒಬ್ಬ ಬಡಹುಡುಗ ಕುಲಪತಿಯ ಸ್ಥಾನದವರೆಗೆ ನಡೆದುಕೊಂಡು ಹೋಗಿರುವ ಹಿಂದೆ ಅನೇಕ ನೋವಿನ ಎಳೆಗಳಿವೆ. ಕಟ್ಟೀಮನಿಯವರ ಒಂದು ವೈಶಿಷ್ಟ್ಯವೇನೆಂದರೆ ಅವರು ಯಾರ ಬಗ್ಗೆಯೂ, ಯಾವುದರ ಬಗ್ಗೆಯೂ ಕಹಿಯನ್ನು ಇಟ್ಟುಕೊಳ್ಳಲಿಲ್ಲ. ತನಗೆ ಅವಮಾನಿಸಿದವರನ್ನು ಕರೆದು ಸನ್ಮಾನಿಸಿ ಅವರೇ ನಾಚಿಕೆಪಡುವಂತೆ ಮಾಡಿದರು. ತಮ್ಮ ಇಡೀ ಜೀವನವನ್ನು ಅವರು ಆತ್ಮಕಥೆಯನ್ನಾಗಿಸಿದರೆ ಅದು ಹಿಂದುಳಿದ ಯುವಜನರ ಸ್ಫೂರ್ತಿಯ ಗ್ರಂಥವಾಗಬಹುದು. ಕಟ್ಟೀಮನಿಯವರು ಹೆಸರಿನಂತೆಯೇ ಕಟ್ಟುವವರು; ಕೆಡವುವವರಲ್ಲ. ಅವರ ಕಟ್ಟುವಿಕೆಯ ಈ ಗುಣವು ಎಲ್ಲ ಹಿಂದುಳಿದ ವಿದ್ಯಾರ್ಥಿಗಳ ಅಭಿವೃದ್ಧಿಯ ಮಂತ್ರವಾಗಲಿ ಎಂದು ಹಾರೈಸುತ್ತೇನೆ.
    -ಡಾ.ಸರಜೂ ಕಾಟ್ಕರ್

    Original price was: $3.24.Current price is: $1.95.
    Add to basket
  • -10%

    ಜಂಗ್ಲಿ ಕುಲಪತಿಯ ಜಂಗೀಕಥೆ

    0

    ಈ ಆತ್ಮಕಥೆಯಲ್ಲಿ ಕಟ್ಟೀಮನಿ ಒಂದು ವಿಶ್ವವಿದ್ಯಾಲಯವನ್ನು ಹೇಗೆ ರಚನಾತ್ಮಕವಾಗಿ ಕಟ್ಟಬಹುದೆಂಬುದನ್ನು ಬಲು ವಿಸ್ತಾರವಾಗಿ ವಿವರಿಸಿದ್ದಾರೆ. ಅವರಿವರಂತೆ ಇವರೂ ಕೋಟಿಗಟ್ಟಲೆ ಹಣ ಪಡೆದು ನಿಶ್ಚಿಂತರಾಗಬಹುದಿತ್ತು. ಆದರೆ ಕಟ್ಟೀಮನಿ ತನಗೆ ಬಂದ ಈ ಅವಕಾಶವನ್ನು ರಚನಾತ್ಮಕವಾಗಿ ಉಪಯೋಗಿಸಿಕೊಂಡರು.
    ಕಟ್ಟೀಮನಿಯವರ ಜೀವನವೇ ಒಂದು ಹೋರಾಟದ ಕಥೆ ಎಸ್.ಟಿ. ಜನಾಂಗಕ್ಕೆ ಸೇರಿದ ಒಬ್ಬ ಬಡಹುಡುಗ ಕುಲಪತಿಯ ಸ್ಥಾನದವರೆಗೆ ನಡೆದುಕೊಂಡು ಹೋಗಿರುವ ಹಿಂದೆ ಅನೇಕ ನೋವಿನ ಎಳೆಗಳಿವೆ. ಕಟ್ಟೀಮನಿಯವರ ಒಂದು ವೈಶಿಷ್ಟ್ಯವೇನೆಂದರೆ ಅವರು ಯಾರ ಬಗ್ಗೆಯೂ, ಯಾವುದರ ಬಗ್ಗೆಯೂ ಕಹಿಯನ್ನು ಇಟ್ಟುಕೊಳ್ಳಲಿಲ್ಲ. ತನಗೆ ಅವಮಾನಿಸಿದವರನ್ನು ಕರೆದು ಸನ್ಮಾನಿಸಿ ಅವರೇ ನಾಚಿಕೆಪಡುವಂತೆ ಮಾಡಿದರು. ತಮ್ಮ ಇಡೀ ಜೀವನವನ್ನು ಅವರು ಆತ್ಮಕಥೆಯನ್ನಾಗಿಸಿದರೆ ಅದು ಹಿಂದುಳಿದ ಯುವಜನರ ಸ್ಫೂರ್ತಿಯ ಗ್ರಂಥವಾಗಬಹುದು. ಕಟ್ಟೀಮನಿಯವರು ಹೆಸರಿನಂತೆಯೇ ಕಟ್ಟುವವರು; ಕೆಡವುವವರಲ್ಲ. ಅವರ ಕಟ್ಟುವಿಕೆಯ ಈ ಗುಣವು ಎಲ್ಲ ಹಿಂದುಳಿದ ವಿದ್ಯಾರ್ಥಿಗಳ ಅಭಿವೃದ್ಧಿಯ ಮಂತ್ರವಾಗಲಿ ಎಂದು ಹಾರೈಸುತ್ತೇನೆ.
    -ಡಾ.ಸರಜೂ ಕಾಟ್ಕರ್

    Original price was: $3.24.Current price is: $2.92.
    Add to basket
  • -10%

    ಟೂರಿಂಗ್ ಟಾಕೀಸ್

    0

    ಜಯಂತ ಕಾಯ್ಕಿಣಿ ಬರೆದ ಸಿನಿಮಾ ಕುರಿತ ಚಲನಶೀಲ ಚಿತ್ರಗಳ ಪುಸ್ತಕದ ಹೊಸ ಆವೃತ್ತಿ. (2021)

    Original price was: $3.60.Current price is: $3.24.
    Add to basket
  • ಚಾಂದನಿ ಚೌಕ್

    0

    ಬಸವರಾಜ ಡೋಣೂರ ರವರ ೯ ಕತೆಗಳ ಸಂಕಲನವಾಗಿದೆ

    $1.68
    Add to basket
  • -25%

    ಸಂಗೀತ ಲೋಕದ ಸಂತ ಬಿಸ್ಮಿಲ್ಲಾ ಖಾನ

    0

    ಭಾರತದ ಸಂಗೀತದಲ್ಲಿ ಸಪ್ತ ಸ್ವರಗಳು ಒಂದೇ ಆದರೂ ಅವುಗಳನ್ನು ರಾಗಗಳ ಮೂಲಕ ಪ್ರಸ್ತುತ ಪಡಿಸುವ ವಿಚಾರದಲ್ಲಿ ಹಿಂದೂಸ್ತಾನಿ ಮತ್ತು ಕರ್ನಾಟಕ ಸಂಗೀತ ಈ ಎರಡು ಪ್ರಕಾರಗಲು ಭಿನ್ನವಾಗಿ ಕವಲೊಡೆದಿರುವುದು ವಿಶೇಷ. ದಕ್ಷಿಣ ಭಾರತದಲ್ಲಿ ಕರ್ನಾಟಕ ಸಂಗೀತ ಮುನ್ನೆಲೆಗೆ ಬಂದಂತೆ, ಉತ್ತರ ಭಾರತದಲ್ಲಿ ಹಿಂದೂಸ್ತಾನಿ ಸಂಗೀತವು ರಾಜಾಶ್ರಯಗಳ ಮೂಲಕ ಮಜರಂಜನೆಯ ಭಾಗವಾಗಿ ಮತ್ತು ದೇವರ ಸ್ಮರಣೆ ಹಾಗೂ ಸ್ತುತಿಸುವ ಮಾಧ್ಯಮಗಳಾಗಿ ಇಂದಿಗೂ ಭಾರತದ ಜನಮಾನಸದಲ್ಲಿ ಅಗ್ರಸ್ಥಾನ ಪಡೆದಿವೆ.

    Original price was: $2.40.Current price is: $1.80.
    Add to basket
  • -10% Placeholder

    ಹಳ್ಳ ಬಂತು ಹಳ್ಳ

    0
    Original price was: $3.60.Current price is: $3.24.
    Add to basket
  • -10%

    ಗೈರ ಸಮಜೂತಿ

    0

    ರಾಘವೇಂದ್ರ ಪಾಟೀಲರ ಹೊಸ ಕಾದಂಬರಿ `ಗೈರ ಸಮಜೂತಿ’ಯು ಒಂದು ಪಿಂಡಗೊಂಡ ಸಶಕ್ತ ಸಂಕಥನವಾಗಿದೆ. ಗೈರ ಸಮಝೂತಿ ಎಂದರೆ ತಪ್ಪು ಕಲ್ಪನೆ, ಭ್ರಾನ್ತಿ. ಈ ಶಬ್ದದ ಅರ್ಥದ ಪದರುಗಳು ವಿಸ್ತಾರವಾದ ಅರ್ಥವ್ಯಾಪ್ತಿಯುಳ್ಳ ಶಕ್ತಿ ಉಳ್ಳವುಗಳಾಗಿವೆ.

    Original price was: $5.40.Current price is: $4.86.
    Add to basket
  • ಸೀರಿಯಲ್ ಕಿಲ್ಲರ್ ಮೋಹನ್ ಕುಮಾರ್

    0

    ಡಾ. ಡಿ.ವಿ.ಗುರುಪ್ರಸಾದ ಅವರು ಬರೆದ ‘ಸಾವಿನ ಸೆರಗಿನಲ್ಲಿ’ ಪುಸ್ತಕವು ಮರಣದಂಡನೆಗೆ ಈಡಾದ ಕೈದಿಗಳ ಸಂದರ್ಶನದ ಕಥಾರೂಪವಾಗಿದೆ. ಇವು ಸತ್ಯ ಕಥೆಗಳಾಗಿವೆ. ಈ ಪುಸ್ತಕದ ಆಯ್ದ ಕಥೆಯಾದ ಸೀರಿಯಲ್ ಕಿಲ್ಲರ್ ಮೋಹನ್ ಕುಮಾರ್ ಎಂಬ ಕಥೆಯ ಧ್ವನಿಮುದ್ರಿತ ಪುಸ್ತಕವಾಗಿದೆ.

    $0.60
    Add to basket